Tag: Karnataka

  • Karnataka Weather – ಇಂದು ರಾಜ್ಯದ ಈ ಭಾಗಗಳಲ್ಲಿ ಸಾಧಾರಣ ಮಳೆ 18/11/2023

    weather updates

    Karnataka weather updates November 18, 2023 ರಾಜ್ಯದಲ್ಲಿ ಮುಂದಿನ 5 ದಿನ ಸಾಧಾರಣ ಮಳೆ ಆಗಲಿದೆ, ದಕ್ಷಿಣ ಕನ್ನಡ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಅಲ್ಲಲ್ಲಿ ಮಳೆ ಆಗಲಿದೆ. ಆದರೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೇ ಬೀಸಲಿದೆ  ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ ಬೆಳಗಾವಿ ಬೀದರ್ ಧಾರವಾಡ, ಗದಗ, ಹಾವೇರಿ, ಕಲಬುರ್ಗಿ ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ

    Read more..


  • Karnataka Rain – ಕರ್ನಾಟಕದ ಜಿಲ್ಲೆಗಳಲ್ಲಿ ಮಾತ್ರ ಮಳೆ ಮುನ್ಸೂಚನೆ, ಹವಾಮಾನ ಇಲಾಖೆ ಸೂಚನೆ ಇಲ್ಲಿದೆ

    rainn 1

    ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಗುಡುಗು ಸಹಿತ ಮಳೆಯೂ ಆಗು ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಕಂಡು ಬರಲಿದೆ ಎಂದುಹವಾಮಾನ ಇಲಾಖೆ ಮಾಹಿತಿ ನೀಡಿದೆ. ಎಲ್ಲೆಲ್ಲಿ ಮಳೆ ಸಾಧ್ಯತೆ ? ಇಂದಿನಿಂದ ನವೆಂಬರ್ 22ರವರೆಗೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ

    Read more..


  • Big Breaking : ಚಿತ್ರದುರ್ಗ ಜೈಲಿನಿಂದ ಮುರುಘಾ ಶ್ರೀ ಬಿಡುಗಡೆ, ಚಿತ್ರದುರ್ಗ ಪ್ರವೇಶ ನಿಷೇಧ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    murugashree

    ಪೋಕ್ಸೋ ಪ್ರಕರಣದಲ್ಲಿ ಸಂಬಂಧ ಜೈಲು ಪಾಲಾಗಿದ್ದ ಚಿತ್ರದುರ್ಗದ ಮುರುಘಾಶ್ರೀಗೆ (Chitradurga Murugha Shree ) ಜಾಮೀನು ಸಿಕ್ಕಿದ್ದು, ಇದೀಗ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ‌ ಬಿಡುಗಡೆಯಾಗಿದ್ದಾರೆ.ಪೋಕ್ಸೋ ಕೇಸ್ ದಾಖಲಾಗಿ ಕಳೆದ ವರ್ಷ ಮುರುಘಾ ಶರಣರು (Shivamurthy Muruga Sharanaru) ಜೈಲುಸೇರಿದ್ದರು. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ದೊರೆತ ಹಿನ್ನಲೆಯಲ್ಲಿ ಇಂದು(ನವೆಂಬರ್ 16) ಮುರುಘಾಶ್ರೀ ಬರೋಬ್ಬರಿ 14 ತಿಂಗಳು ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮಠ ನಡೆಸುತ್ತಿರುವ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ

    Read more..


  • ನಾಳೆಯಿಂದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಇಲ್ಲಿದೆ ಕಂಪ್ಲೀಟ್ ಮಾಹಿತಿ

    rain info today

    ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಶುರು(Heavy rain)ವಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನ ಹಲವು ಕಡೆ ನವಂಬರ್ 15 ರಿಂದ ಐದು ದಿನಗಳ ಕಾಲ ಮಳೆ ಆಗಲಿದೆ ಎಂದು ಹವಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದ್ದಾರೆ. ನವಂಬರ್ ತಿಂಗಳಿನಲ್ಲಿ ಹಿಂಗಾರು ಮಳೆ ಶುರುವಾಗಿದ್ದು, ಈಗಾಗಲೇ ಹಲವು ಜಿಲ್ಲೆಗಳಿಗೆ ಉತ್ತಮ ಮಹಿಳೆಯಾಗಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ಬ್ರೇಕ್ ಕೊಟ್ಟಿದ್ದ ಮಳೆಯು ನಾಳೆ ಮತ್ತೆ ಕೆಲವು ಜಿಲ್ಲೆಗಳಲ್ಲಿ ಶುರುವಾಗಲಿದೆ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ

    Read more..


  • BPL ರೇಷನ್ ಕಾರ್ಡ್ ಇದ್ರೂ ಅಕ್ಕಿ ಹಣ ಬ್ಯಾಂಕ್ ಖಾತೆಗೆ ಬರ್ತಾ ಇಲ್ವಾ.? ಇಲ್ಲಿದೆ ಅಸಲಿ ಕಾರಣ | Annabhagya Payment Status

    annabhagya

    ಕರ್ನಾಟಕ ಸರ್ಕಾರ (karnataka governament )ನೀಡುವ ಮಾಹಿತಿ ಪ್ರಕಾರ ಎರಡು ತಿಂಗಳ ಅನ್ನಭಾಗ್ಯ ಯೋಜನೆಯ(Annabaghya scheme ) ಹಣವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಆಗುವ ಪ್ರಕ್ರಿಯೆ DBT ಮೂಲಕ ನಡೆಯುತ್ತಿದೆ. ಆದರೂ ಕೆಲವರ ಖಾತೆಗೆ ಹಣ ವರ್ಗಾವಣೆ ಆಗುತ್ತಿಲ್ಲ. ಇದಕ್ಕೆ ಕಾರಣ ಏನಿರಬಹುದು?, ಅಂತ ತಿಳಿದುಕೊಳ್ಳಬೇಕೇ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್

    Read more..


  • ಕರ್ನಾಟಕ ರಾಜ್ಯ ಬಿಜೆಪಿಗೆ ನೂತನ ಸಾರಥಿ- ಬಿಜೆಪಿ ರಾಜ್ಯಾಧ್ಯಕ್ಷ ರಾಗಿ ಬಿವೈ ವಿಜಯೇಂದ್ರ ನೇಮಕ | B Y Vijayendra is new Karnataka BJP chief

    WhatsApp Image 2023 11 10 at 10.46.49 PM

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಇಂದು ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.  ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಇಷ್ಟು ದಿನಗಳ ಕಾಲ ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ

    Read more..


  • Lingayath Loan Scheme- ಲಿಂಗಾಯತ ಅಭಿವೃದ್ಧಿ ನಿಗಮದ ಸಬ್ಸಿಡಿ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

    photo1699584826

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ವೀರಶೈವ ಲಿಂಗಾಯತ ವಿವಿಧ ಯೋಜನೆಗಳ(Veerashaiva Lingayat  Scheme) ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಹೌದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಯೋಜನೆ ಮತ್ತು ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು (10/11/2023) ಇಂದು ಕೊನೆಯ ದಿನವಾಗಿದೆ, ಹಾಗಾಗಿ ಇದುವರೆಗೂ ಯಾರು ಅರ್ಜಿ ಸಲ್ಲಿಸಿ ಇಲ್ಲವೋ ಅಂತವರಿಗೆ & ಲಿಂಗಾಯತ ಸಮುದಾಯದ ಎಲ್ಲಾ ವಾಟ್ಸಪ್ ಗ್ರೂಪ್ ಗಳಲ್ಲಿ ತಪ್ಪದೇ ಈ ವರದಿಯನ್ನು ಶೇರ್ ಮಾಡಿ. ಇದೇ

    Read more..


  • ಎಲ್ಲರಿಗೂ ಉಚಿತ ಮನೆ, ರಾಜ್ಯ ಸರ್ಕಾರದಿಂದ 2.32 ಲಕ್ಷ ಮನೆ ಉಚಿತ ಹಂಚಿಕೆಗೆ ಸಿಎಂ ಒಪ್ಪಿಗೆ, ಇಲ್ಲಿದೆ ವಿವರ

    Picsart 23 11 09 07 52 20 332 scaled

    ಎಲ್ಲರಿಗೂ ನಮಸ್ಕಾರ ಇವತ್ತಿನ ವರದಿಯಲ್ಲಿ ,ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ವಸತಿ ನಿಗಮಗಳ 2.32 ಲಕ್ಷ ಮನೆಗಳನ್ನು ಉಚಿತವಾಗಿ ನೀಡಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.ಇದು ಸರ್ಕಾರದ 6ನೇ ಗ್ಯಾರಂಟಿ  ಎಂದು ವಸತಿ ಸಚಿವರು ಜಮೀರ್ ಅಹ್ಮದ್ ಖಾನ್ ಅವರು ಮಾಹಿತಿ ತಿಳಿಸಿದ್ದಾರೆ.  ಈ ಯೋಜನೆಯ ಬಗ್ಗೆ ಹೆಚ್ಚಿನ  ಮಾಹಿತಿಯನ್ನು  ಈ ಕೆಳಗೆ ಕೊಡಲಾಗಿದೆ ಸಂಪೂರ್ಣವಾಗಿ ಓದಿ ತಿಳಿಯಿರಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್

    Read more..


  • Gruhalakshmi – ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಜಮಾ ಆಗಲು ಅಧಿಕೃತ ದಿನಾಂಕ ನಿಗದಿ, ಇಲ್ಲಿದೆ ಸಂಪೂರ್ಣ ಮಾಹಿತಿ

    gruhalakshmi payment date

    ರಾಜ್ಯ ಸರಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ( Gruhalakshmi Scheme )  ಫಲಾನುಭವಿಗಳಿಗೆ ಪ್ರತಿ ತಿಂಗಳ ಕಂತಿನ ಹಣ ವಿಳಂಬವಾಗುತ್ತಿರುವುದರಿಂದ ಪ್ರತಿ ತಿಂಗಳ ನಿಗದಿತ ದಿನಾಂಕದೊಳಗೆ ವರ್ಗಾಯಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (  Lakshmi Hebbalkar ) ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಣ ವಿಳಂಬವಾಗಿ ಜಮಾ ಆಗುತ್ತಿರುವ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಈ ಕುರಿತು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ

    Read more..