Tag: Karnataka

  • ರಾಜ್ಯ ಸರ್ಕಾರಿ ನೌಕರಿಗೆ ಬಂಪರ್ ಗುಡ್ ನ್ಯೂಸ್, ಈ ನೌಕರರಿಗೆ ಸಿಗಲಿದೆ ಆರೋಗ್ಯ ಸಂಜೀವಿನಿ.! 

    Picsart 25 03 05 22 34 11 946 scaled

    ಕರ್ನಾಟಕ ರಾಜ್ಯ ಸರ್ಕಾರ ತನ್ನ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಉತ್ತಮ ಆರೋಗ್ಯ ಸೇವೆ (Health service) ಒದಗಿಸಲು ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು Karnataka Arogya Sanjeevini Scheme (KASS) ಜಾರಿಗೆ ತರುತ್ತಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ನೀಡಿದ ಲಿಖಿತ ಉತ್ತರವು ಯೋಜನೆಯ ಮಹತ್ವ ಹಾಗೂ ಅದರ ಅನುಷ್ಠಾನ ಪ್ರಕ್ರಿಯೆಯನ್ನು ಹತ್ತಿರದಿಂದ ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…

    Read more..


  • ಹೊಸ ಬಿ -ಖಾತಾ ಪಡೆಯಲು ಈ ದಾಖಲೆಗಳು ಕಡ್ಡಾಯ! ಇಲ್ಲಿದೆ ವಿವರ.!

    Picsart 25 02 19 11 27 05 329 scaled

    ರಾಜ್ಯ ಸರ್ಕಾರವು ಅನಧಿಕೃತ ಬಡಾವಣೆಗಳು ಮತ್ತು ಅನಧಿಕೃತ ಆಸ್ತಿಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಸಂಧರ್ಭದಲ್ಲಿ, ಬಿ-ಖಾತಾ ಅಭಿಯಾನವನ್ನು ಪ್ರಾರಂಭಿಸಲಾಗಿದ್ದು, ಇದು ಅನಧಿಕೃತ ಆಸ್ತಿಗಳಿಗೆ ಖಾತಾ ಪಡೆಯಲು ಒಂದು ಅವಕಾಶ ನೀಡಲಿದೆ. ಈ ಹೊಸ ಕ್ರಮವು ರಾಜ್ಯದ ಆಸ್ತಿ ಮಾಲೀಕರಿಗೆ ನಿರ್ದಿಷ್ಟ ನಿಯಮಗಳಡಿ ಅವರ ಆಸ್ತಿಯನ್ನು ಖಾಯಂ ಸ್ವತ್ತಾಗಿ ಪರಿಗಣಿಸಲು ಸಾಧ್ಯ ಮಾಡಲಿದೆ.. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…

    Read more..


  • Namma Metro: ನಮ್ಮ ಮೆಟ್ರೋ ಟಿಕೆಟ್ ಬೆಲೆಯಲ್ಲಿ ಇಳಿಕೆ , ಇಂದಿನಿಂದಲೇ ಪರಿಷ್ಕ್ರತ ದರ ಜಾರಿ.! ಇಲ್ಲಿದೆ ವಿವರ 

    Picsart 25 02 15 07 58 43 456 scaled

    “ನಮ್ಮ ಮೆಟ್ರೋ” ಪ್ರಯಾಣಿಕರಿಗೆ ಸಿಹಿ ಸುದ್ದಿ! ಟಿಕೆಟ್ ದರ 10 ರೂ. ಇಳಿಕೆಯಾಗಿದೆ. ಫೆಬ್ರುವರಿ 14 ರಿಂದಲೇ ಹೊಸ ದರಗಳು ಅನ್ವಯ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಂಗಳೂರು ಮೆಟ್ರೋ(Bangalore Metro) ಸೇವೆಗಳ ದರ ಏರಿಕೆಯಿಂದ ಆತಂಕಗೊಂಡಿದ್ದ ಜನತೆಗಾಗಿ ಶುಭ ಸುದ್ದಿ! “ನಮ್ಮ ಮೆಟ್ರೋ(Namma Metro)” ಪ್ರಯಾಣ ದರಗಳಲ್ಲಿ ಕಡಿತ ಮಾಡಲಾಗಿದ್ದು, ಇದರಿಂದ ಪ್ರಯಾಣಿಕರಿಗೆ ನಿರೀಕ್ಷಿತ ಲಾಭ…

    Read more..


  • ರಾಜ್ಯದ ಈ ವರ್ಗದ ಜನರಿಗೆ, ಮನೆ ನಿರ್ಮಾಣಕ್ಕೆ 5 ಲಕ್ಷ ರೂ.ಉಚಿತ, ಇಲ್ಲಿದೆ ಸಂಪೂರ್ಣ ಮಾಹಿತಿ

    WhatsApp Image 2025 01 20 at 10.02.55 PM

    ಪರಿಶಿಷ್ಟ ಸಮುದಾಯದವರಿಗೆ 5 ಲಕ್ಷ ರೂ. ಮನೆ ನಿರ್ಮಾಣಕ್ಕೆ ಘೋಷಣೆ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಪೂರಕ ಬೆಳವಣಿಗೆ ಪರಿಶಿಷ್ಟ ಸಮುದಾಯದ (Scheduled Community) ಜನರ ಮನೆ ನಿರ್ಮಾಣದ ಕನಸು ಸಾಕಾರಗೊಳಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಡಲು ತಯಾರಾಗಿದೆ. ಶನಿವಾರ ವಿಧಾನಸೌಧದಲ್ಲಿ ನಡೆದ ಪರಿಶಿಷ್ಟರ ಜಾತಿ (Scheduled cast) ಯೋಜನೆ ನೋಡಲ್ ಅಧಿಕಾರಿಗಳ ಸಭೆಯಲ್ಲಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ ಅವರು, ಈ ಕುರಿತು ಮಹತ್ವದ ಪ್ರಕಟಣೆ ನೀಡಿದರು. ಈ ಬಗ್ಗೆ ಸಂಪೂರ್ಣ ಮಾಹಿತಿ…

    Read more..


  • ರಾಜ್ಯದಲ್ಲಿ ಮುಂದಿನ ಮೂರು ಭಾರಿ ಚಳಿ, ವಿಪರಿತ ಥಂಡಿ, ಹವಾಮಾನ ಇಲಾಖೆ ಸೂಚನೆ

    1000351582

    ಕರ್ನಾಟಕದಲ್ಲಿ ಇತ್ತೀಚೆಗೆ ಚಳಿ ಅಬ್ಬರ ಹೆಚ್ಚಾಗಿದ್ದು (The cold has increased) ಜನರು ದಿನನಿತ್ಯದ ಚಟುವಟಿಕೆಗಳಲ್ಲಿ ಅಡಚಣೆಯನ್ನು ಅನುಭವಿಸುತ್ತಿದ್ದಾರೆ. ದನುರ್ಮಾಸದ ಚಳಿ ಈ ಬಾರಿ ಅಪಾರ ಪ್ರಮಾಣದಲ್ಲಿ ತೀವ್ರಗೊಂಡಿದ್ದು, ರಾಜ್ಯದ ಹಲವೆಡೆ ಕನಿಷ್ಠ ಉಷ್ಣಾಂಶವು 15 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದೆ (Minimum temperature is less than 15 degrees Celsius.) ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಮೂರು ದಿನಗಳಲ್ಲಿ ಈ ಚಳಿ ಪ್ರಮಾಣ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…

    Read more..


  • ರಾಜ್ಯಕ್ಕೆ ಕಾಲಿಟ್ಟ ‘HMPV’ ವೈರಸ್ : ತುರ್ತು ಸಭೆ ಕರೆದ ಸಚಿವ ದಿನೇಶ್ ಗುಂಡೂರಾವ್.!

    1000351363

    ಕರ್ನಾಟಕದಲ್ಲಿ ಎರಡು ಮಕ್ಕಳಿಗೆ HMPV ವೈರಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ದೃಢಪಡಿಸಿದೆ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾದ ನಂತರ ಬ್ರಾಂಕೋಪ್ನ್ಯುಮೋನಿಯಾದ ಇತಿಹಾಸ ಹೊಂದಿರುವ ಮೂರು ತಿಂಗಳ ಹೆಣ್ಣು ಶಿಶುವಿಗೆ ಎಚ್‌ಎಂಪಿವಿ ಇರುವುದು ಪತ್ತೆಯಾಗಿದೆ. ಆಕೆಯನ್ನು ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಸೋಮವಾರ ಕರ್ನಾಟಕದಲ್ಲಿ ಎರಡು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಪ್ರಕರಣಗಳು ಪತ್ತೆಯಾಗಿವೆ ಎಂದು ದೃಢಪಡಿಸಿದೆ. ವಿವಿಧ ಉಸಿರಾಟದ ವೈರಸ್‌ಗಳಿಗೆ ಐಸಿಎಂಆರ್‌ನ ದಿನನಿತ್ಯದ…

    Read more..


  • Government Employee: ಸರ್ಕಾರಿ ನೌಕರರ 2 ತಿಂಗಳ ವೇತನ ಕಡಿತ.! ಇಲ್ಲಿದೆ ಕಂಪ್ಲೀಟ್ ಮಾಹಿತಿ

    1000350515

    ಸರ್ಕಾರಿ ನೌಕರರ ವೇತನ ಕಡಿತ: ಸದಸ್ಯತ್ವ ಶುಲ್ಕ ಸಂಗ್ರಹಣೆಯ ಸುತ್ತೋಲೆ ಪ್ರಕಟ ಕರ್ನಾಟಕದ ಸರ್ಕಾರಿ ನೌಕರರ (Government employees) 2025ನೇ ಸಾಲಿನ ಸದಸ್ಯತ್ವ ಶುಲ್ಕ ಸಂಗ್ರಹಣೆ ಪ್ರಕ್ರಿಯೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ನೌಕರರ ಜನವರಿ ಅಥವಾ ಫೆಬ್ರವರಿ ತಿಂಗಳ ವೇತನದಲ್ಲಿ ರೂ. 200 ಕಡಿತಗೊಳ್ಳಲಿದೆ. ಕರ್ನಾಟಕ ರಾಜ್ಯ (Karnataka state) ಸರ್ಕಾರಿ ನೌಕರರ ಸಂಘವು ಈ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ, ತಾಲ್ಲೂಕು, ಹಾಗೂ ಯೋಜನಾ ಶಾಖೆ ಅಧ್ಯಕ್ಷರಿಗೆ ಸುತ್ತೋಲೆಯನ್ನು ನೀಡಿದ್ದು, ಈ ಮೂಲಕ ಸಂಪೂರ್ಣ ಪ್ರಕ್ರಿಯೆಯನ್ನು ಸ್ಪಷ್ಟಪಡಿಸಿದೆ.…

    Read more..


  • ಡಾ. ಮನಮೋಹನ್ ಸಿಂಗ್ : ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ 27. ಡಿ ಎಲ್ಲಾ ಸ್ಕೂಲ್ ಕಾಲೇಜುಗಳಿಗೆ ರಜೆ ಘೋಷಣೆ!!

    br3oo058 dr manmohan

    ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ(AIIMS Hospital) ನಿಧನರಾದರು. ಅವರಿಗೆ 92 ವರ್ಷ. Manmohan Singh Dies: ಹೇಳಿಕೆಯಲ್ಲಿ, ಕಾಂಗ್ರೆಸ್ ಹಿರಿಯ ಅನುಭವಿ ವಯಸ್ಸಿಗೆ ಸಂಬಂಧಿಸಿದ ವೈದ್ಯಕೀಯ ಪರಿಸ್ಥಿತಿಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು “ಮನೆಯಲ್ಲಿ ಹಠಾತ್ ಪ್ರಜ್ಞೆ ಕಳೆದುಕೊಂಡಿದ್ದಾರೆ” ಎಂದು ಆಸ್ಪತ್ರೆ ತಿಳಿಸಿದೆ. “ಎಲ್ಲ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಪುನರುಜ್ಜೀವನಗೊಳಿಸಲು ಸಾಧ್ಯವಾಗಲಿಲ್ಲ ಮತ್ತು ರಾತ್ರಿ 9.51 ಕ್ಕೆ ಅವರು ನಿಧನರಾದರು ಎಂದು ಘೋಷಿಸಲಾಯಿತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ…

    Read more..