Tag: Karnataka
ಸಾರ್ವಜನಿಕರ ಸಮಸ್ಯೆ ಆಲಿಸಲು ಮುಖ್ಯಮಂತ್ರಿಗಳನ್ನು ಸಂಪರ್ಕಿಸಲು ಹೀಗೆ ಮಾಡಿ..!

ಸಾರ್ವಜನಿಕರೇ ಸ್ಥಳೀಯ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು @osd_cmkarnataka ಎಕ್ಸ್ ಖಾತೆಯನ್ನು ಬಳಸಿ ಕರ್ನಾಟಕ ಸರ್ಕಾರವು (Karnataka Government) ಸಾರ್ವಜನಿಕರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ಉತ್ತೇಜಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramayya) ಅವರ ವಿಶೇಷ ಕರ್ತವ್ಯಾಧಿಕಾರಿಗಳ ಅಧಿಕೃತ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆ @osd_cmkarnataka ಮೂಲಕ, ನಾಗರಿಕರು ತಮ್ಮ ಸ್ಥಳೀಯ ಸಮಸ್ಯೆಗಳನ್ನು ನೇರವಾಗಿ ಸರ್ಕಾರದ ಗಮನಕ್ಕೆ ತರಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಕರ್ನಾಟಕ ಸುದ್ದಿಕೇಂದ್ರದ ಈ ಯೋಜನೆ ಅಡಿ ಸಿಗಲಿದೆ 3 ಲಕ್ಷ ರೂ. ಬಡ್ಡಿ ರಹಿತ ಸಾಲ; ಈ ಮಹಿಳೆಯರಿಗೆ ಮಾತ್ರ

ಉದ್ಯೋಗಿನಿ ಯೋಜನೆಯು ವ್ಯಾಪಾರ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಮಹಿಳೆಯರು ಸ್ವಯಂ ಉದ್ಯೋಗಿ ಮತ್ತು ಆರ್ಥಿಕವಾಗಿ ಸ್ವತಂತ್ರರಾಗಲು ಸಹಾಯ ಮಾಡುವ ಯೋಜನೆಯಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು (KSWDC) ವ್ಯಾಪಾರ ಮತ್ತು ಸೇವಾ ವಲಯಗಳಲ್ಲಿ ವ್ಯಾಪಾರವನ್ನು ಪ್ರಾರಂಭಿಸಲು ಬಯಸುವ ಮಹಿಳೆಯರಿಗೆ ಬ್ಯಾಂಕ್ಗಳಿಂದ ಸಾಲದ ಮೇಲೆ ಸಬ್ಸಿಡಿಗಳನ್ನು(subsidy on loan) ನೀಡುತ್ತದೆ. ಈ ಯೋಜನೆಯ ಕುರಿತಾದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಸರ್ಕಾರಿ ಯೋಜನೆಗಳುಎಸ್ಎಂ ಕೃಷ್ಣ ಇನ್ನಿಲ್ಲ , ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜಿಗೆ ರಜೆ ಘೋಷಿಸಿದ ಸರ್ಕಾರ!

ಎಸ್.ಎಂ. ಕೃಷ್ಣ ಅವರ ಅಗಲಿಕೆಯಿಂದಾಗಿ, ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ(school and colleges holiday) ಘೋಷಿಸಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ(Former Chief Minister of Karnataka) ಮತ್ತು ದೇಶದ ಗಮನಾರ್ಹ ರಾಜಕಾರಣಿಗಳಲ್ಲಿ ಒಬ್ಬರಾದ ಎಸ್ಎಂ ಕೃಷ್ಣ(SM Krishna’s) (92) ಇಂದು(ಡಿ.10) ಬೆಳಗ್ಗೆ ತಮ್ಮ ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ ಮನೆಯಲ್ಲಿಯೇ ಕೊನೆಯುಸಿರೆಳೆದರು. ಇದರಿಂದ ಕರ್ನಾಟಕದ ರಾಜಕೀಯ ವಲಯ ಹಾಗೂ ಸಾರ್ವಜನಿಕ ಜೀವನದಲ್ಲಿ ಅಪಾರ ಶೋಕವೊಂದು ಮನೆಮಾಡಿದೆ. ಇವರ…
Categories: ಕರ್ನಾಟಕ ಸುದ್ದಿರಾಜ್ಯದ ಈ ರೈತರಿಗೆ ಉಚಿತ ಉಚಿತ ಬೋರ್ʼವೆಲ್ ಯೋಜನೆ.! ಇಲ್ಲಿದೆ ಮಾಹಿತಿ

ಉಚಿತ ಬೋರ್ವೆಲ್(Borewell ) ಬೇಕೇ? ಗಂಗಾ ಕಲ್ಯಾಣ ಯೋಜನೆ ನಿಮಗಾಗಿ! ಈ ಯೋಜನೆಯಡಿ ರೈತರಿಗೆ ಉಚಿತ ಬೋರ್ವೆಲ್(Free bore well) ಕೊರೆಸಲು ಸರ್ಕಾರ ಸಹಾಯ ಮಾಡುತ್ತಿದೆ. ಅರ್ಹ ರೈತರು ಈಗಲೇ ಅರ್ಜಿ ಸಲ್ಲಿಸಿ, ನಿಮ್ಮ ಜಮೀನಿಗೆ ನೀರಾವರಿ ಸೌಲಭ್ಯ ಪಡೆಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತದಲ್ಲಿ ನೀರಾವರಿ(Irrigation)ಯ ಸಮಸ್ಯೆ ರೈತರಿಗೆ ಸಾಕಷ್ಟು ತೊಂದರೆಗಳನ್ನು ತರುತ್ತಿದೆ. ಇದನ್ನು ಎದುರಿಸಲು ಮತ್ತು ರೈತರಿಗೆ…
Categories: ಸರ್ಕಾರಿ ಯೋಜನೆಗಳುBigg Update: ಸರ್ಕಾರಿ ಸಾರಿಗೆ ನೌಕರರು ಬರೋಬ್ಬರಿ ₹1 ಕೋಟಿ ಪರಿಹಾರ; ರಾಮಲಿಂಗಾರೆಡ್ಡಿ

ಕರ್ನಾಟಕ ಸರ್ಕಾರಿ ಸಾರಿಗೆ ನೌಕರರಿಗೆ(Karnataka Government Transport Employees) ಒಂದು ದೊಡ್ಡ ಸುದ್ದಿ! ಇನ್ನು ಮುಂದೆ ಯಾವುದೇ ಸಾರಿಗೆ ನೌಕರರು ಕರ್ತವ್ಯದಲ್ಲಿ ಅಥವಾ ವೈಯಕ್ತಿಕ ಕಾರಣಗಳಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ ₹1 ಕೋಟಿ ಪರಿಹಾರವನ್ನು ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ. ಈ ಘೋಷಣೆಯಿಂದ ಸಾರಿಗೆ ನೌಕರರ ಕುಟುಂಬಗಳಿಗೆ ದೊಡ್ಡ ಸಮಾಧಾನವಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ವಾಯುವ್ಯ ಕರ್ನಾಟಕ…
Categories: ಸಾರ್ವಜನಿಕ ಮಾಹಿತಿ
Hot this week
ಇಂದಿನ ಅಡಿಕೆ ಧಾರಣೆ: ಶಿವಮೊಗ್ಗ, ಚನ್ನಗಿರಿ ಸೇರಿದಂತೆ ರಾಜ್ಯದ ಪ್ರಮುಖ ಮಾರುಕಟ್ಟೆಗಳ ಜೂನ್ 19ರ ಅಡಿಕೆ ರೇಟ್ ಇಲ್ಲಿದೆ!
ಮತ್ತೆ ಮಳೆಯ ಅಬ್ಬರ! 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಜೂನ್ 22ರಿಂದ ಮುಂಗಾರು ಚುರುಕು
ಆದಿಚುಂಚನಗಿರಿ ವಿವಿಯಲ್ಲಿ 2 ದಿನಗಳ ಅಂತರಾಷ್ಟ್ರೀಯ ವಿಚಾರ ಸಂಕಿರಣ: ರಾಜ್ಯಪಾಲರಿಂದ ಉದ್ಘಾಟನೆ
SBI PO Recruitment 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Google Internship 2027: ಸಾಫ್ಟ್ವೇರ್ ಎಂಜಿನಿಯರಿಂಗ್ ಇಂಟರ್ನ್ಶಿಪ್ಗೆ ಅರ್ಜಿ ಆರಂಭ; ಬೆಂಗಳೂರು ಸೇರಿ 3 ಕಡೆ ಅವಕಾಶ
Topics
Latest Posts
- ಇಂದಿನ ಅಡಿಕೆ ಧಾರಣೆ: ಶಿವಮೊಗ್ಗ, ಚನ್ನಗಿರಿ ಸೇರಿದಂತೆ ರಾಜ್ಯದ ಪ್ರಮುಖ ಮಾರುಕಟ್ಟೆಗಳ ಜೂನ್ 19ರ ಅಡಿಕೆ ರೇಟ್ ಇಲ್ಲಿದೆ!

- ಮತ್ತೆ ಮಳೆಯ ಅಬ್ಬರ! 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಜೂನ್ 22ರಿಂದ ಮುಂಗಾರು ಚುರುಕು

- ಆದಿಚುಂಚನಗಿರಿ ವಿವಿಯಲ್ಲಿ 2 ದಿನಗಳ ಅಂತರಾಷ್ಟ್ರೀಯ ವಿಚಾರ ಸಂಕಿರಣ: ರಾಜ್ಯಪಾಲರಿಂದ ಉದ್ಘಾಟನೆ

- SBI PO Recruitment 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- Google Internship 2027: ಸಾಫ್ಟ್ವೇರ್ ಎಂಜಿನಿಯರಿಂಗ್ ಇಂಟರ್ನ್ಶಿಪ್ಗೆ ಅರ್ಜಿ ಆರಂಭ; ಬೆಂಗಳೂರು ಸೇರಿ 3 ಕಡೆ ಅವಕಾಶ














