Tag: Karnataka

  • ರಾಜ್ಯ ಸರ್ಕಾರದಿಂದ ಖಾಸಗಿ ವಾಹನ ಚಾಲಕರಿಗೆ ಭರ್ಜರಿ ಗುಡ್ ನ್ಯೂಸ್.

    1000345474

    ಖಾಸಗಿ ವಾಹನ ಚಾಲಕರಿಗೆ ಕರ್ನಾಟಕ ಸರ್ಕಾರದಿಂದ ಸಿಹಿ ಸುದ್ದಿ: ದೇಶದಲ್ಲಿ ಮೊದಲ ಬಾರಿಗೆ ಚಾರಿತ್ರಿಕ ಯೋಜನೆ ಕರ್ನಾಟಕ ರಾಜ್ಯ ಸರ್ಕಾರವು ಖಾಸಗಿ ವಾಹನ ಚಾಲಕರಿಗೆ(Private vehicle drivers) ನಿಜಕ್ಕೂ ಚಾರಿತ್ರಿಕ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಹಲವು ದಶಕಗಳಿಂದ ಖಾಸಗಿ ವಾಹನ ಚಾಲಕರ ಸಮುದಾಯದ ಕನಸುಗಳಾದ, ಆಯಾ ಸಮುದಾಯಕ್ಕಾಗಿ ವಿಶೇಷ ನಿಗಮ ಮಂಡಳಿ ಸ್ಥಾಪನೆ, ಈಗ ವಾಸ್ತವವಾಗಿದೆ. ಈ ಯೋಜನೆ ಮೂಲಕ ಚಾಲಕರಿಗೆ ಬೃಹತ್ ಮಟ್ಟದ ಆರೋಗ್ಯ ಹಾಗೂ ಹಣಕಾಸು ಸೌಲಭ್ಯಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆ. ಚಾಲಕರ ಕನಸು…

    Read more..


  • ಸಾರ್ವಜನಿಕರ ಸಮಸ್ಯೆ ಆಲಿಸಲು ಮುಖ್ಯಮಂತ್ರಿಗಳನ್ನು ಸಂಪರ್ಕಿಸಲು ಹೀಗೆ ಮಾಡಿ..!

    1000344930

    ಸಾರ್ವಜನಿಕರೇ ಸ್ಥಳೀಯ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು @osd_cmkarnataka ಎಕ್ಸ್ ಖಾತೆಯನ್ನು ಬಳಸಿ ಕರ್ನಾಟಕ ಸರ್ಕಾರವು (Karnataka Government) ಸಾರ್ವಜನಿಕರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ಉತ್ತೇಜಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramayya) ಅವರ ವಿಶೇಷ ಕರ್ತವ್ಯಾಧಿಕಾರಿಗಳ ಅಧಿಕೃತ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆ @osd_cmkarnataka ಮೂಲಕ, ನಾಗರಿಕರು ತಮ್ಮ ಸ್ಥಳೀಯ ಸಮಸ್ಯೆಗಳನ್ನು ನೇರವಾಗಿ ಸರ್ಕಾರದ ಗಮನಕ್ಕೆ ತರಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ…

    Read more..


  • ರಾಜ್ಯದಲ್ಲಿ ಸ್ವಂತ ಮನೆ ಇಲ್ಲದವರಿಗೆ ಸರ್ಕಾರಗಳು ಜಾರಿಗೆ ತಂದಿವೆ ವಿವಿಧ ಯೋಜನೆಗಳು: ಇಲ್ಲಿದೆ ಕಂಪ್ಲೀಟ್ ಮಾಹಿತಿ

    1000342242

    ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್, ಕರ್ನಾಟಕದಲ್ಲಿರುವ ವಸತಿ ರಹಿತರಿಗಾಗಿ ವಿವಿಧ ಯೋಜನೆಗಳು, ಇಲ್ಲಿದೆ ಮಾಹಿತಿ…! ಇಂದು ಕೂಡ ಭಾರದಲ್ಲಿ ಹಲವಾರು ಜನರು ವಸತಿ, ಮನೆ, ಮಠ ಇಲ್ಲದೆ ಬೀದಿ ಬದಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಪ್ರತಿಯೊಬ್ಬರೂ ತಮ್ಮದೇ ಆದ ಸ್ವಂತ ಮನೆಯನ್ನು (Own house) ಹೊಂದಬೇಕು, ತಮ್ಮದೇ ಆದ ಸೂರಿನ ಕೆಳಗೆ ಜೀವನ ನಡೆಸಬೇಕು ಎಂಬ ಅಸೆ ಇರುತ್ತದೆ. ಅದಕ್ಕಾಗಿ ದಿನವಿಡಿ ದುಡಿದು ಹಣವನ್ನು ಕುಡಿಡುತ್ತಾರೆ. ಆದರೆ, ಇಂದು ವಸತಿ ರಹಿತರು ಚಿಂತಿಸುವ ಹಾಗಿಲ್ಲ. ಹೌದು,…

    Read more..


  • ಕೇಂದ್ರದ ಈ ಯೋಜನೆ ಅಡಿ ಸಿಗಲಿದೆ 3 ಲಕ್ಷ ರೂ. ಬಡ್ಡಿ ರಹಿತ ಸಾಲ; ಈ ಮಹಿಳೆಯರಿಗೆ ಮಾತ್ರ

    1000341345

    ಉದ್ಯೋಗಿನಿ ಯೋಜನೆಯು ವ್ಯಾಪಾರ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಮಹಿಳೆಯರು ಸ್ವಯಂ ಉದ್ಯೋಗಿ ಮತ್ತು ಆರ್ಥಿಕವಾಗಿ ಸ್ವತಂತ್ರರಾಗಲು ಸಹಾಯ ಮಾಡುವ ಯೋಜನೆಯಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು (KSWDC) ವ್ಯಾಪಾರ ಮತ್ತು ಸೇವಾ ವಲಯಗಳಲ್ಲಿ ವ್ಯಾಪಾರವನ್ನು ಪ್ರಾರಂಭಿಸಲು ಬಯಸುವ ಮಹಿಳೆಯರಿಗೆ ಬ್ಯಾಂಕ್‌ಗಳಿಂದ ಸಾಲದ ಮೇಲೆ ಸಬ್ಸಿಡಿಗಳನ್ನು(subsidy on loan) ನೀಡುತ್ತದೆ. ಈ ಯೋಜನೆಯ ಕುರಿತಾದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…

    Read more..


  • ಬೆಳೆ ಕಟಾವು ಸಮಯದಲ್ಲಿ ಅನಿರೀಕ್ಷಿತ ಮಳೆ! ರೈತರಿಗೆ ಬಿಗ್ ಶಾಕ್, ರಾಜ್ಯದ ಈ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ!

    ಕರ್ನಾಟಕದ ರೈತರಿಗೆ ಮತ್ತೊಂದು ಬಿಗ್ ಶಾಕ್! ಬೆಳೆ ಕಟಾವು ಸಮಯದಲ್ಲಿ ಅನಿರೀಕ್ಷಿತ ಮಳೆ ಸುರಿಯುವ ಸಾಧ್ಯತೆ ಇದೆ. ಹವಾಮಾನ ಇಲಾಖೆ(Meteorological Department) ಡಿಸೆಂಬರ್ 13ರಿಂದ 17ರವರೆಗೆ ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್(yellow alert) ಘೋಷಿಸಿದೆ. ಈ ಮಳೆಯಿಂದ ರೈತರ ಬೆಳೆ ಹಾಳಾಗುವ ಸಂಭವವಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕದಲ್ಲಿ ರೈತರಿಗೆ ಬಿಗ್ ಶಾಕ್! ರಾಜ್ಯದಲ್ಲಿ ವರುಣಾರ್ಭಟದ…

    Read more..


  • ಎಸ್‌ಎಂ ಕೃಷ್ಣ ಇನ್ನಿಲ್ಲ , ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜಿಗೆ ರಜೆ ಘೋಷಿಸಿದ ಸರ್ಕಾರ!

    1000340314

    ಎಸ್.ಎಂ. ಕೃಷ್ಣ ಅವರ ಅಗಲಿಕೆಯಿಂದಾಗಿ, ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ(school and colleges holiday) ಘೋಷಿಸಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ(Former Chief Minister of Karnataka) ಮತ್ತು ದೇಶದ ಗಮನಾರ್ಹ ರಾಜಕಾರಣಿಗಳಲ್ಲಿ ಒಬ್ಬರಾದ ಎಸ್ಎಂ ಕೃಷ್ಣ(SM Krishna’s) (92) ಇಂದು(ಡಿ.10) ಬೆಳಗ್ಗೆ ತಮ್ಮ ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ ಮನೆಯಲ್ಲಿಯೇ ಕೊನೆಯುಸಿರೆಳೆದರು. ಇದರಿಂದ ಕರ್ನಾಟಕದ ರಾಜಕೀಯ ವಲಯ ಹಾಗೂ ಸಾರ್ವಜನಿಕ ಜೀವನದಲ್ಲಿ ಅಪಾರ ಶೋಕವೊಂದು ಮನೆಮಾಡಿದೆ. ಇವರ…

    Read more..


  • ರಾಜ್ಯದ ಈ ರೈತರಿಗೆ ಉಚಿತ ಉಚಿತ ಬೋರ್‌ʼವೆಲ್‌ ಯೋಜನೆ.! ಇಲ್ಲಿದೆ ಮಾಹಿತಿ

    IMG 20241203 WA0005

    ಉಚಿತ ಬೋರ್‌ವೆಲ್(Borewell ) ಬೇಕೇ? ಗಂಗಾ ಕಲ್ಯಾಣ ಯೋಜನೆ ನಿಮಗಾಗಿ! ಈ ಯೋಜನೆಯಡಿ ರೈತರಿಗೆ ಉಚಿತ ಬೋರ್‌ವೆಲ್(Free bore well) ಕೊರೆಸಲು ಸರ್ಕಾರ ಸಹಾಯ ಮಾಡುತ್ತಿದೆ. ಅರ್ಹ ರೈತರು ಈಗಲೇ ಅರ್ಜಿ ಸಲ್ಲಿಸಿ, ನಿಮ್ಮ ಜಮೀನಿಗೆ ನೀರಾವರಿ ಸೌಲಭ್ಯ ಪಡೆಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತದಲ್ಲಿ ನೀರಾವರಿ(Irrigation)ಯ ಸಮಸ್ಯೆ ರೈತರಿಗೆ ಸಾಕಷ್ಟು ತೊಂದರೆಗಳನ್ನು ತರುತ್ತಿದೆ. ಇದನ್ನು ಎದುರಿಸಲು ಮತ್ತು ರೈತರಿಗೆ…

    Read more..


  • Bigg Update:  ಸರ್ಕಾರಿ ಸಾರಿಗೆ ನೌಕರರು ಬರೋಬ್ಬರಿ ₹1 ಕೋಟಿ ಪರಿಹಾರ; ರಾಮಲಿಂಗಾರೆಡ್ಡಿ

    IMG 20241117 WA0001

    ಕರ್ನಾಟಕ ಸರ್ಕಾರಿ ಸಾರಿಗೆ ನೌಕರರಿಗೆ(Karnataka Government Transport Employees) ಒಂದು ದೊಡ್ಡ ಸುದ್ದಿ! ಇನ್ನು ಮುಂದೆ ಯಾವುದೇ ಸಾರಿಗೆ ನೌಕರರು ಕರ್ತವ್ಯದಲ್ಲಿ ಅಥವಾ ವೈಯಕ್ತಿಕ ಕಾರಣಗಳಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ ₹1 ಕೋಟಿ ಪರಿಹಾರವನ್ನು ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ.  ಈ ಘೋಷಣೆಯಿಂದ ಸಾರಿಗೆ ನೌಕರರ ಕುಟುಂಬಗಳಿಗೆ ದೊಡ್ಡ ಸಮಾಧಾನವಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ವಾಯುವ್ಯ ಕರ್ನಾಟಕ…

    Read more..