Tag: Karnataka

  • ಹಿರಿಯ ನಾಗರಿಕರಿಗೆ ‘ಉದ್ಯೋಗ ಮೇಳ’ 60 ವರ್ಷ ಮೇಲ್ಪಟ್ಟವರಿಗೂ ಉದ್ಯೋಗ..!

    IMG 20240828 WA0002

    ಹಿರಿಯ ನಾಗರಿಕರ ಉದ್ಯೋಗದ ಪ್ರಾಮುಖ್ಯತೆ: ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ಆಯೋಜಿಸಿದ ಮಾದರಿ ಉದ್ಯೋಗ ಮೇಳ. ಹಿರಿಯ ನಾಗರಿಕರು ಪಿಂಚಣಿ(pension) ಅಥವಾ ಸಾಮಾಜಿಕ ಭದ್ರತೆಯ ಕೊರತೆಯ ನಡುವೆ ಸ್ವಾವಲಂಬಿ ಜೀವನ ನಡೆಸುವ ಅಗತ್ಯವನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಲು, ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್(Nightangles Medical Trust), ರೋಟರಿ ಬೆಂಗಳೂರು ವೆಸ್ಟ್ (Rotary Banglore Trust), ಮತ್ತು ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ‘ವಾರ್ಷಿಕ ಉದ್ಯೋಗ ಮೇಳ’ ಆಯೋಜಿಸಲಾಗಿದೆ. ಈ ಮೇಳವು ಹಿರಿಯ ನಾಗರಿಕರಿಗೆ ಉದ್ಯೋಗದ(senior citizens recruitment) ಅವಕಾಶಗಳನ್ನು…

    Read more..


  • ಸರ್ಕಾರದಿಂದ ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ!

    IMG 20240820 WA0003

    ರಾಜ್ಯ ಸರ್ಕಾರದ ಪಶು ಸಂಗೋಪನೆ ಯೋಜನೆ(State Government Animal Husbandry Scheme): ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ವಿಶೇಷ ಸಾಲ ಸೌಲಭ್ಯ(Special loan facility) ಕೃಷಿ ಕ್ಷೇತ್ರದಲ್ಲಿ ರೈತರ ಆದಾಯವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕೃಷಿ ಜೊತೆಗೆ ಪಶು ಸಂಗೋಪನೆಗೆ ಹೆಚ್ಚು ಮಹತ್ವ ನೀಡುತ್ತಿದೆ. ಈ ನಿಟ್ಟಿನಲ್ಲಿ, ರೈತರು ಜಾನುವಾರು ಸಾಕಾಣಿಕೆಯನ್ನು ಬಲಪಡಿಸುವಂತೆ ಪ್ರೋತ್ಸಾಹಿಸಲಾಗುತ್ತಿದೆ. ಇದಕ್ಕಾಗಿ, ರಾಜ್ಯ ಸರ್ಕಾರ “ರಾಷ್ಟ್ರೀಯ ಜಾನುವಾರು ಮಿಷನ್(National Cattle Mission)” ಅನ್ನು ಯಶಸ್ವಿಯಾಗಿ ಮುಂದುವರಿಸುತ್ತಿದ್ದು, ಈ ಯೋಜನೆಯಡಿ ವಿವಿಧ ಉಪ-ಯೋಜನೆಗಳ ಮೂಲಕ…

    Read more..


  • ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ  ಸಾಲ & ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

    IMG 20240805 WA0000

    ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಸಾಲ(loan) ಪಡೆಯಲು ಅರ್ಜಿಗಳ ಆಹ್ವಾನ. ಇದೀಗ ಸಮುದಾಯದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ (Veerashaiva Lingayat Development Corporation) ವತಿಯಿಂದ ಪ್ರತಿ ವರ್ಷ ಫಲಾನುಭವಿಗಳಿಗಾಗಿ ಸಾಲ, ಶೈಕ್ಷಣಿಕ ಸಾಲ, ವೈದ್ಯಕೀಯ, ಶಿಕ್ಷಣ ಹೀಗೆ ನಾನಾ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದೀಗ 2024-25ನೇ ಸಾಲಿನಲ್ಲಿ ಅರ್ಹ ಫಲಾನುಭವಿಗಳಿಂದ ವಿವಿಧ ಯೋಜನೆಯಡಿ ಶೈಕ್ಷಣಿಕ ಸಾಲ ನೀಡಲು ಅರ್ಜಿ ಆಹ್ವಾನಿಸಿದೆ. ಇದೇ ರೀತಿಯ ಎಲ್ಲಾ…

    Read more..


  • 1 ಲಕ್ಷ ರೂಪಾಯಿ ಖಾತೆಗೆ ಬರುವ ಹೊಸ ವಿದ್ಯಾರ್ಥಿವೇತನ, LG Scholarship program 2024

    WhatsApp Image 2024 07 26 at 7.29.45 AM

    ಪ್ರಸಿದ್ಧ ಎಲೆಕ್ಟ್ರಾನಿಕ್ ಕಂಪನಿ ಲೈಫ್ ಗುಡ್ (LG) ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್ ನೀಡಿದೆ. ಹೌದು ಆರ್ಥಿಕವಾಗಿ ದುರ್ಬಲ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಬರೋಬ್ಬರಿ ಒಂದು ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡುತ್ತಿದೆ. ಹೌದು, ಕಾಲೇಜುಗಳಲ್ಲಿ ತಮ್ಮ ಪದವಿ ಅಥವಾ ಸ್ನಾತಕೋತ್ತರ ಕೋರ್ಸ್ ಗಳನ್ನು ಓದುತ್ತಿರುವ ವಿದ್ಯಾರ್ಥಿಗಳು ಶೈಕ್ಷಣಿಕ ಶಿಕ್ಷಣ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಬಹುದು. ಈ ಕುರಿತು ವಿವರವಾದ ಮಾಹಿತಿ ಕೆಳಗೆ ಓದಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…

    Read more..


  • ಬಿಗ್ ಬ್ರೇಕಿಂಗ್ : ಅಂಗನವಾಡಿ ಕೇಂದ್ರಗಳಲ್ಲಿ LKG, UKG ಪ್ರಾರಂಭ ದಿನಾಂಕ ಘೋಷಣೆ!

    IMG 20240716 WA0003

    ರಾಜ್ಯದ 250 ಅಂಗನವಾಡಿ (Anganvadi) ಕೇಂದ್ರಗಳಲ್ಲಿ ಎಲ್ ಕೆಜಿ(LKG), ಯುಕೆಜಿ (UKG) ಆರಂಭ ದಿನಾಂಕ ಘೋಷಣೆ. ಎಲ್ಲಾ ದೇಶಗಳಿಗಿಂತಲೂ ಮುಂಚೂಣಿಗೆ ಬರಲು ಪ್ರಯತ್ನಿಸುತ್ತಿರುವ ನಮ್ಮ ಭಾರತ ದೇಶ ಕೇವಲ ವಿಜ್ಞಾನ ತಂತ್ರಜ್ಞಾನಗಳಲ್ಲದೆ (science and technology) ಶೈಕ್ಷಣಿಕವಾಗಿಯೂ ಕೂಡ ಮುಂದುವರೆಯಲು ಪ್ರಯತ್ನಿಸುತ್ತಿರುವ ಕಾರಣ ಶೈಕ್ಷಣಿಕ ಕ್ಷೇತ್ರದಲ್ಲಿ (educational field) ಹಲವಾರು ಯೋಜನೆಗಳು ಹಾಗೂ ಮಕ್ಕಳನ್ನು ಪ್ರೇರೇಪಿಸುವ ಕೆಲಸವನ್ನು ಮಾಡುತ್ತಿದೆ. ಅದರಲ್ಲೂ ಪೂರ್ವ ಪ್ರಾಥಮಿಕ ತರಗತಿಗಳನ್ನು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪ್ರಾರಂಭವಾಗಲಿವೆ. ಸದ್ಯಕ್ಕೆ ರಾಜ್ಯದ ಇನ್ನೂರೈವತ್ತು ಅಂಗನವಾಡಿ…

    Read more..


  • ಪ್ರಧಾನ ಮಂತ್ರಿ ಆವಾಸ್ ಯೋಜನೆ  2024- ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ!

    IMG 20240709 WA0005

    ಸ್ವಂತ ಮನೆ(own house) ಇರಬೇಕು ಎಂಬುದು ಎಲ್ಲರ ಕನಸು, ಆದರೆ ಮನೆ ಕಟ್ಟಿಸಲು ನಿಂತರೆ ಸಾಲದಗದಷ್ಟು ಹಣವನ್ನು ಸುರಿಯಬೇಕು. ಆದರೇ ಈಗ ಸ್ವಂತ ಮನೆಗಾಗಿ ಚಿಂತಿಸುವ ಅಗತ್ಯವಿಲ್ಲ!.. ಕೇಂದ್ರ ಸರಕಾರ(central government)ದ ಈ ಯೋಜನೆ ನಿಮ್ಮ ಕನಸನ್ನು ನನಸು ಮಾಡಲೂ ಮುಂದಾಗಿದೆ. ಬನ್ನಿ ಹಾಗಿದ್ರೆ, ಈ ಯೋಜನೆ ಯಾವ್ದು? ಮತ್ತೂ ಅದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ…

    Read more..


  • ವಿವಿಧ ಸಾಲ & ಬೋರ್ ವೇಲ್ ಯೋಜನೆಗಳಿಗೆ ಅರ್ಜಿ ಆಹ್ವಾನ.! ಈಗಲೇ ಅಪ್ಲೈ ಮಾಡಿ

    IMG 20240707 WA0001

    ಆರ್ಯ ವೈಶ್ಯ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ! ಆರ್ಯ ವೈಶ್ಯ ನಿಗಮದ (Arya Vaishya Corporation) ಮೂಲಕ ಆರ್ಯ ಸಮುದಾಯದ ಜನರಿಗೆ ವಿವಿಧ ರೀತಿಯ ಯೋಜನೆಗಳ ಅಡಿಯಲ್ಲಿ ಹಲವು ಉದ್ಯಮಗಳಿಗೆ ಸಾಲ(loan) ಸಹಾಯ ಧನ  ನೀಡುತ್ತಾ ಬಂದಿದ್ದು, ಇದೀಗ ಮತ್ತೆ ಈ ಹಲವು ಯೋಜನೆಗಳ ಮೂಲಕ ಆರ್ಯ ಸಮುದಾಯದವರಿಗೆ ಆರ್ಥಿಕ ವ್ಯವಸ್ಥೆಯನ್ನು ಕಲ್ಪಿಸಿದೆ. ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಈ ಯೋಜನೆಯು ಬಹಳ ಸಹಾಯ ಮಾಡಿದೆ. ಹಾಗಾದರೆ, ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ…

    Read more..


  • ಬರೋಬ್ಬರಿ 5 ಲಕ್ಷ ರೂ, ಸರ್ವರಿಗೂ ಸೂರು ಉಚಿತ ಮನೆ ಯೋಜನೆ! ಈಗಲೇ ಅಪ್ಲೈ ಮಾಡಿ!

    WhatsApp Image 2024 07 05 at 3.33.10 PM

    ಸರ್ವರಿಗೂ ಸೂರು ಯೋಜನೆಯಡಿಯಲ್ಲಿ ದೊರೆಯುತ್ತದೆ 1.30 ಲಕ್ಷ, ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂ! ಮೂರು ಹೊತ್ತಿನ ಊಟ, ವಸತಿ ಇವುಗಳು ಪ್ರತಿಯೊಬ್ಬ ಮನುಷ್ಯನಿಗೆ ಬಹಳ ಅವಶ್ಯಕತೆ ಇದೆ. ಮೂರು ಹೊತ್ತಿನ ಊಟಕ್ಕಾದರೂ ದುಡಿದು ತಿನ್ನುತ್ತಾರೆ. ಹಾಗೆಯೇ ಸ್ವಂತ ಮನೆಯೊಂದನ್ನು (own House) ಹೊಂದಬೇಕೆನ್ನುವುದು ಪ್ರತಿಯೊಬ್ಬರ ಕನಸು. ಆದರೆ ಇಂದಿನ ದುಬಾರಿ ಯುಗದಲ್ಲಿ ಪ್ರತಿಯೊಬ್ಬರಿಗೂ ಬಹಳ ಕಷ್ಟ. ಅಂತವರು ಯೋಚಿಸಬೇಕಾಗಿಲ್ಲ. ರಾಜ್ಯ ಸರ್ಕಾರದ ಸರ್ವರಿಗೂ ಸೂರು ಯೋಜನೆ ಅಡಿ ಬಡವರಿಗೆ ಬಂಪರ್‌ ಗಿಫ್ಟ್ ನೀಡಿದೆ. ಸರಿಸುಮಾರು…

    Read more..


  • Railway Update: ಜುಲೈನಿಂದ ಈ ರೈಲುಗಳ ಸಂಚಾರ ರದ್ದು, ಮತ್ತು ಮಾರ್ಗ ಬದಲಾವಣೆಯ ಮಾಹಿತಿ ಇಲ್ಲಿದೆ!

    IMG 20240628 WA0002

    ರೈಲು ಸಂಚಾರಿಗಳೇ ಎಚ್ಚರ :ಜುಲೈನಿಂದ (July) ಹಲವು ರೈಲುಗಳ ಸಂಚಾರ ರದ್ದಾಗಲಿವೆ. ದೇಶದಲ್ಲಿ ಇಂದು ಎಲೆಕ್ಟ್ರಿಕ್ ಸ್ಕೂಟರ್ ಗಳ ಜೊತೆಯಲ್ಲಿ ವಾಹನಗಳ ತಯಾರಿಕೆ ಹಾಗೂ ಬಳಸುವಿಕೆ ಎಷ್ಟೇ ಹೆಚ್ಚಾದರೂ, ಜನರು ರೈಲು ಪ್ರಯಾಣವನ್ನು (train journey) ನಿಲ್ಲಿಸಿಲ್ಲ. ರೈಲು ಪ್ರಯಾಣ ಮಾಡಿದರೆ  ಖರ್ಚು ಕಡಿಮೆಯಾಗುವದರ ಜೊತೆಯಲ್ಲಿ ಆರಾಮದಾಯಕ ಸಂಚಾರವನ್ನು ಮಾಡಬಹುದು. ಆದ್ದರಿಂದ ಹೆಚ್ಚು ಜನ ದೂರದ ಪ್ರಯಾಣಗಳಿಗೆ ರೈಲನ್ನು ಅವಲಂಬಿಸಿರುತ್ತಾರೆ. ಹೆಚ್ಚು ರೈಲಿನ ಪ್ರಯಾಣವನ್ನು ಇಷ್ಟಪಡುವ ಹಾಗೂ ಸಂಚರಿಸುವ ಜನರಿಗೆ ಸಂಕಷ್ಟ ಎದುರಾಗಿದೆ .ನೈಋತ್ಯ ರೈಲ್ವೆ ವಲಯ…

    Read more..