Tag: Karnataka
ಉತ್ತರ ಕರ್ನಾಟಕದ ಜೋಳದ ರೊಟ್ಟಿ ಊಟ ಸವಿಯಲು ಬೆಣ್ಣೆ ನಗರಿ ದಾವಣಗೆರೆಯೇ ಬೆಸ್ಟ್!

ಜೋಳದ ರೊಟ್ಟಿ ಊಟ ಸವಿಯಲು ಉತ್ತರ ಕರ್ನಾಟಕದ ಖಾನಾವಳಿಗಳಿಗಿಂತ ಬೆಣ್ಣೆ ನಗರಿ ದಾವಣಗೆರೆಯ ಊಟದ ಹೋಟೆಲ್ ಗಳೇ ಬೆಸ್ಟ್ ಅನ್ಸುತ್ತೆ, ಯಾಕೆ ಅಂತೀರಾ ದಾವಣಗೆರೆ ಬೆಣ್ಣೆ ದೋಸೆಯನ್ನು ದಾವಣಗೆರೆಯಲ್ಲಿಯೇ ತಿನ್ಬೇಕು ಅಂತಾರಲ್ಲ ಹಾಗೇ ಜೋಳದ ರೊಟ್ಟಿಯನ್ನು ಉತ್ತರ ಕರ್ನಾಟಕದಲ್ಲಿ ತಿಂದರೆನೇ ರುಚಿ ಜಾಸ್ತಿ ಅನ್ನೋ ಮಾತು ಇಂದು ತಪ್ಪು ಅನಿಸಿದ್ದು ನಿಜ, ಪತ್ರಿಕೋಧ್ಯಮದ 3ನೇ ಸೆಮಿಸ್ಟರ್ ಪ್ರಾಕ್ಟಿಕಲ್ ಎಕ್ಸಾಮ್ ಮುಗಿಸಿದ ನಂತರ ಊಟ ಮಾಡೋಣ ಅಂತ ಸಾರಿಗೆ ಬಸ್ ಹತ್ತಿ ಸೀದಾ ಧಾರವಾಡದ ಪ್ರಸಿದ್ದ ಖಾನಾವಳಿ ಕಡೆ…
Categories: ಸಾರ್ವಜನಿಕ ಮಾಹಿತಿGruhalakshmi Scheme: ಗೃಹಲಕ್ಷ್ಮಿ, ಅನ್ನಭಾಗ್ಯದ ಪೆಂಡಿಂಗ್ ಹಣಕ್ಕೆ ಕಾಯುತ್ತಿರುವ ಎಲ್ಲರಿಗೂ ಬಿಗ್ ಅಪ್ಡೇಟ್ ಇಲ್ಲಿದೆ.

ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣದ ಸಿಹಿ ಸುದ್ದಿಯೊಂದನ್ನು ರಾಜ್ಯ ಸರ್ಕಾರ ಕೊಟ್ಟಿದೆ, ಸರ್ಕಾರ ಜಾರಿಗೆ ತಂದಿರುವ ಈ ಗೃಹಲಕ್ಷ್ಮೀ ಯೋಜನೆಯು ಅದೆಷ್ಟೋ ಮಹಿಳೆಯರಿಗೆ ( For Women’s ) ದಾರಿ ದೀಪವಾಗಿದೆ. ಅವರು ಆರ್ಥಿಕ ಪರಿಸ್ಥಿಯನ್ನು ದೂರ ಮಾಡಿ ಸ್ವಲ್ಪ ಮಟ್ಟಿಗೆ ಆರ್ಥಿಕ ನಿಲುವನ್ನು ಸಾರ್ಕರ ನೀಡಿದೆ. ಇದರಿಂದ ಅವರ ಸಣ್ಣ ಪುಟ್ಟ ಕೆಲಸ ಕಾರ್ಯಗಳಿಗೆ ಈ ಒಂದು ಯೋಜನೆಯಿಂದ ಬರುವ ದುಡ್ಡು ಬಹಳ ಉಪಯೋಗವಾಗಿದೆ. ಹೌದು ಗೃಹಲಕ್ಷ್ಮಿ ಯೋಜನೆಯ…
Categories: ಸಾರ್ವಜನಿಕ ಮಾಹಿತಿBIG NEWS : ಗ್ಯಾರಂಟಿ ಯೋಜನೆಗಳು ಚುನಾವಣೆ ನಂತರ ಬಂದ್ ಆಗ್ತಾವಾ.? -CM ಸಿದ್ದರಾಮಯ್ಯ ಸ್ಪಷ್ಟನೆ

ಇದೀಗ ಎಲ್ಲರಿಗೂ ಒಂದು ಸಿಹಿ ಸುದ್ದಿ ( Good News ) ತಿಳಿದು ಬಂದಿದೆ. ಸರ್ಕಾರದಿಂದ ( Government ) ಜಾರಿಯಾದ ಬಡವರ ಗ್ಯಾರಂಟಿ ಯೋಜನೆಗಳನ್ನು ( Guarantee Scheme ) ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ( CM Siddaramiya ) ಸ್ಪಷ್ಟನೆ ನೀಡಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸಾರ್ವಜನಿಕ ಮಾಹಿತಿಈ ವರ್ಗದ ಜನರಿಗೆ 5 ಲಕ್ಷದವರೆಗೆ ಸರ್ಕಾರಿ ಸಹಾಯಧನ, ಬಡವರು ಅರ್ಜಿ ಸಲ್ಲಿಸಿ – ಸಚಿವ ಕೃಷ್ಣ ಬೈರೇಗೌಡ

ಶ್ರೇಯೋಭಿವೃದ್ಧಿಗೆ ಸ್ವಾವಲಂಬಿ ಯೋಜನೆ: ಬಡವರಿಗೆ 5 ಲಕ್ಷ ಸಹಾಯಧನ. ಈ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಂಗಳೂರು: ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ಧಿಗಾಗಿ(career development) ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ(Karnataka Brahmin Development…
Categories: ಸರ್ಕಾರಿ ಯೋಜನೆಗಳುಸ್ವಂತ ಮನೆ ಇಲ್ಲದವರಿಗೆ ಗುಡ್ ನ್ಯೂಸ್; ಕೇಂದ್ರದಿಂದ ಮನೆ ಕಟ್ಟಿಕೊಳ್ಳಲು ಸಿಗಲಿದೆ ಸಬ್ಸಿಡಿ ಹಣ

ಬಡವರಿಗೆ ಸ್ವಂತ ಮನೆ ಕಲ್ಪಿಸಲು ಕೇಂದ್ರ ಸರ್ಕಾರದ ಉತ್ತೇಜಿಸುತ್ತಿದೆ, ಸ್ವಂತ ಮನೆ ಕಟ್ಟಿಕೊಳ್ಳಲು ಈಗ ಕೇಂದ್ರ ಸರ್ಕಾರದಿಂದ ಹೆಚ್ಚಿನ ಸಹಾಯಧನ ಸಿಗಲಿದೆ. ನೀವು ಕೂಡ ಸ್ವಂತ ಮನೆಯ ಕಟ್ಟಿಕೊಳ್ಳುವ ಕನಸು ಹೊಂದಿದ್ದರೆ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತಿಳಿದುಕೊಳ್ಳಿ. ಈ ಕುರಿತು ಸಂಪೂರ್ಣ ಮಾಹಿತಿ ಈ ಕೆಳಗೆ ಕೊಡಲಾಗಿದೆ, ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಲೋಕಸಭಾ ಚುನಾವಣೆಗೆ ಮುನ್ನ ಕೇಂದ್ರ ಸರ್ಕಾರದ…
Categories: ಸಾರ್ವಜನಿಕ ಮಾಹಿತಿವಿದ್ಯುತ್ ಶುಲ್ಕದಲ್ಲಿ 60 ಪೈಸೆವರೆಗೆ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ ಸರ್ಕಾರ, ಮತ್ತೆ ಜನತೆಗೆ ಕರೆಂಟ್ ಶಾಕ್.

ಇದೀಗ ಎಲ್ಲರಿಗೂ ಶಾಕಿಂಗ್ ವಿಷಯ ( Shocking News ) ತಿಳಿದು ಬಂದಿದೆ. ಹೌದು, ಈಗಾಗಲೇ ಜನರು ಬಹಳಷ್ಟು ಕಷ್ಟ ಎದುರಿಸುತ್ತಿದ್ದಾರೆ. ಯಾಕೆಂದರೆ ನಾವು ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಏರಿಕೆಯಾಗಿದೆ. ಹಾಗೆಯೇ ಅದರ ನಡುವೆ ಮಳೆ ಬೆಳೆ ಇಲ್ಲದೆ ರೈತರು ಕೂಡ ಕಂಗಾಲಾಗಿದ್ದಾರೆ. ಹೆಚ್ಚುತ್ತಿರುವ ಜನಸಂಖ್ಯೆ, ಬಡತನ, ನಿರುದ್ಯೋಗ, ಇಷ್ಟೆಲ್ಲ ಇದ್ದರೂ ಇದರ ನಡುವೆ ಇದೀಗ ರಾಜ್ಯದ ಜನತೆಗೆ ಶಾಕ್ ನೀಡಿದಂತೆ ಆಗಿದೆ. ಅದು ಏನೆಂದು ಈ ಕೆಳಗೆ ನೀಡಲಾಗಿದೆ. ಅದರ ಬಗ್ಗೆ ತಿಳಿದು ಕೊಳ್ಳೋಣ…
Categories: ಸಾರ್ವಜನಿಕ ಮಾಹಿತಿDrought Relief : ಈ ದಿನ ಬರುತ್ತೆ ಬರ ಪರಿಹಾರ ₹2,000/- ಹಣ, ಈ ತಾಲೂಕಿಗೆ ಮೊದಲು ಜಮಾ – ಕೃಷ್ಣ ಭೈರೇಗೌಡ

ಇದೀಗ ಸಿಹಿ ಸುದ್ದಿಯೊಂದು ಕೇಳಿ ಬಂದಿದೆ. ಹೌದು, ಈ ಹಿಂದೆ ರೈತರಿಗೆ ಬರ ಪರಿಹಾರ(drought relief)ಕ್ಕೆ ಸೌಲಭ್ಯ ಒದಗಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿತ್ತು. ಹಾಗೆಯೇ ಇದೀಗ ಆ ಒಂದು ಉತ್ತಮ ಕಾರ್ಯ ಯಶಸ್ವಿಯಾಗಲಿದೆ. ಒಂದು ತಾಲೂಕಿಗೆ ಬರ ಪರಿಹಾರ ಈ ವಾರ ರಿಲೀಸ್ ಮಾಡಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ( Krishna Bhairegowda ) ಹೇಳಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಸರ್ಕಾರಿ ಯೋಜನೆಗಳು
Hot this week
ಇಂದಿನ ಅಡಿಕೆ ಧಾರಣೆ: ಶಿವಮೊಗ್ಗ, ಚನ್ನಗಿರಿ ಸೇರಿದಂತೆ ರಾಜ್ಯದ ಪ್ರಮುಖ ಮಾರುಕಟ್ಟೆಗಳ ಜೂನ್ 19ರ ಅಡಿಕೆ ರೇಟ್ ಇಲ್ಲಿದೆ!
ಮತ್ತೆ ಮಳೆಯ ಅಬ್ಬರ! 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಜೂನ್ 22ರಿಂದ ಮುಂಗಾರು ಚುರುಕು
ಆದಿಚುಂಚನಗಿರಿ ವಿವಿಯಲ್ಲಿ 2 ದಿನಗಳ ಅಂತರಾಷ್ಟ್ರೀಯ ವಿಚಾರ ಸಂಕಿರಣ: ರಾಜ್ಯಪಾಲರಿಂದ ಉದ್ಘಾಟನೆ
SBI PO Recruitment 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Google Internship 2027: ಸಾಫ್ಟ್ವೇರ್ ಎಂಜಿನಿಯರಿಂಗ್ ಇಂಟರ್ನ್ಶಿಪ್ಗೆ ಅರ್ಜಿ ಆರಂಭ; ಬೆಂಗಳೂರು ಸೇರಿ 3 ಕಡೆ ಅವಕಾಶ
Topics
Latest Posts
- ಇಂದಿನ ಅಡಿಕೆ ಧಾರಣೆ: ಶಿವಮೊಗ್ಗ, ಚನ್ನಗಿರಿ ಸೇರಿದಂತೆ ರಾಜ್ಯದ ಪ್ರಮುಖ ಮಾರುಕಟ್ಟೆಗಳ ಜೂನ್ 19ರ ಅಡಿಕೆ ರೇಟ್ ಇಲ್ಲಿದೆ!

- ಮತ್ತೆ ಮಳೆಯ ಅಬ್ಬರ! 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಜೂನ್ 22ರಿಂದ ಮುಂಗಾರು ಚುರುಕು

- ಆದಿಚುಂಚನಗಿರಿ ವಿವಿಯಲ್ಲಿ 2 ದಿನಗಳ ಅಂತರಾಷ್ಟ್ರೀಯ ವಿಚಾರ ಸಂಕಿರಣ: ರಾಜ್ಯಪಾಲರಿಂದ ಉದ್ಘಾಟನೆ

- SBI PO Recruitment 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- Google Internship 2027: ಸಾಫ್ಟ್ವೇರ್ ಎಂಜಿನಿಯರಿಂಗ್ ಇಂಟರ್ನ್ಶಿಪ್ಗೆ ಅರ್ಜಿ ಆರಂಭ; ಬೆಂಗಳೂರು ಸೇರಿ 3 ಕಡೆ ಅವಕಾಶ















