Tag: labour card benefits
-
PMSYM ಯೋಜನೆ 2022: ಕಾರ್ಮಿಕ ಕಾರ್ಡ್ ಹೊಂದಿದ ತುಂಬಾ ಜನರಿಗೆ ಈ ಈ ಯೋಜನೆಯ ಬಗ್ಗೆ ಗೊತ್ತಿಲ್ಲ
ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್–ಧನ್ ಯೋಜನಾ (ಪಿಎಮ್–ಎಸ್ವೈಎಂ) : ಅಸಂಘಟಿತ ಕಾರ್ಮಿಕರ ವೃದ್ಧಾಪ್ಯ ಭದ್ರತೆ ಮತ್ತು ಸಾಮಾಜಿಕ ಭದ್ರತೆಗಾಗಿ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಭಾರತ ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತಿದೆ. ನಮ್ಮ ದೈನಂದಿನ ಜೀವನದಲ್ಲಿ ಬೀದಿ ವ್ಯಾಪಾರಿಗಳು, ರಿಕ್ಷಾ ಎಳೆಯುವವರು, ಕಟ್ಟಡ ಕಾರ್ಮಿಕರು, ಮನೆಕೆಲಸದವರು, ಕೃಷಿ ಕಾರ್ಮಿಕರು, ಕಸ ಹೆಕ್ಕುವವರು, ಬೀಡಿ ಕಾರ್ಮಿಕರು, ಹ್ಯಾಡ್ಲೂಮ್ ಕಾರ್ಮಿಕರು, ಚರ್ಮೋದ್ಯಮ, ಚಿಂದಿ ಆಯುವವರು ಮತ್ತು ಇತರೇ ವಿವಿಧ ವೃತ್ತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಸಂಘಟಿತ ಕಾರ್ಮಿಕರು ಕಂಡು ಬರುತ್ತಾರೆ. ಈ ಅಸಂಘಟಿತ
-
ಕಾರ್ಮಿಕರ ಮಕ್ಕಳ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ : 2022-23, 25,000 ರೂ ವರೆಗೆ ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ
Labour Card Scholarship 2022: ಎಲ್ಲರಿಗೂ ನಮಸ್ಕಾರ, ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಬೀಡಿ/ಸಿನಿ/ಐಒಎಂಸಿ/ಎಲ್ಎಸ್ಡಿಎಂ ವರ್ಕರ್ಸ್ ಜನರಿಗೆ NSP ಲೇಬರ್ ಕಾರ್ಡ್ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ಮೆಟ್ರಿಕ್ ನಂತರದ 2022-23 ಸಾಲಿನ 11 ನೇ ತರಗತಿ, 12ನೇ ತರಗತಿ, ಎಲ್ಲಾ ಡಿಗ್ರಿ ಕೋರ್ಸ್ಗಳು, ಸ್ನಾತಕೋತ್ತರ ಕೋರ್ಸ್ಗಳು, ಡಿಪ್ಲೊಮಾ ಕೋರ್ಸ್ಗಳು,ಮತ್ತು ವೃತ್ತಿಪರ ಕೋರ್ಸ್ಗಳನ್ನು ಯಶಸ್ವಿಯಾಗಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನ ಲಭ್ಯವಿದೆ. ಈ ವಿದ್ಯಾರ್ಥಿವೇತನದ ಮುಖ್ಯ ಉದ್ದೇಶವು ಭಾರತದಲ್ಲಿ ಉನ್ನತ
-
ತುಂಬಾ ಜನರಿಗೆ ಈ ಕಾರ್ಡ್ ನ ಸೌಲಭ್ಯಗಳ ಬಗ್ಗೆ ಗೊತ್ತಿಲ್ಲ : Labour Card Scheme 2022
ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ನಾವು ಕಾರ್ಮಿಕ ಕಾರ್ಡ್ ಬಗ್ಗೆ ತಿಳಿದುಕೊಳ್ಳೋಣ. ಕರ್ನಾಟಕ ಸರ್ಕಾರ ಕರ್ನಾಟಕ ಕಾರ್ಮಿಕ ಕಾರ್ಡ್ ಗಳ ನೋಂದಾವಣೆಗಾಗಿ ಆನ್ಲೈನ್ ಇ ಪೋರ್ಟಲ್ ಅನ್ನು ಬಿಡುಗಡೆ ಮಾಡಲಾಗಿದೆ. ಕಾರ್ಮಿಕ ಕಾರ್ಡ್ ಗೆ ನೀವು ಉಚಿತವಾಗಿ ಅರ್ಜಿಯನ್ನು ಸಲ್ಲಿಸಬಹುದು ಇದಕ್ಕೆ ಯಾವುದೇ ರೀತಿಯ ಸರ್ಕಾರದ ಶುಲ್ಕ ಇರುವುದಿಲ್ಲ, ಈ ಲೇಬರ್ ಕಾರ್ಡಿಗೆ ಯಾವ ರೀತಿ ಅರ್ಜಿಯನ್ನು ಸಲ್ಲಿಸಬೇಕು, ಏನೆಲ್ಲಾ ದಾಖಲಾತಿಗಳು ಬೇಕು ಮತ್ತು ಕಾರ್ಮಿಕ ಕಾರ್ಡ್ ನಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳೋಣ 25
Categories: ಸರ್ಕಾರಿ ಯೋಜನೆಗಳು
Hot this week
-
Adike Rate: ಅಡಿಕೆ ಬೆಳೆಗಾರರಿಗೆ ಜಾಕ್ ಪಾಟ್! ‘ಸರಕು’ ಅಡಿಕೆ ದರ ₹91,000 ಕ್ಕೆ ಏರಿಕೆ; ರಾಶಿ ಅಡಿಕೆ ಬೆಲೆ ಎಷ್ಟಿದೆ?
-
Karnataka Weather Alert: ರಾಜ್ಯದ ಈ ಜಿಲ್ಲೆಗಳಲ್ಲಿ ‘ಶೀತಗಾಳಿ’ ಎಚ್ಚರಿಕೆ! ಬೆಂಗಳೂರಲ್ಲಿ ಮತ್ತೆ ಹೆಚ್ಚಾದ ಚಳಿ; ಜನವರಿ 24ರವರೆಗೆ ಮಳೆ ಇದೆಯಾ?
-
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ (CLT) ಪಾಸಾಗುವುದು ಹೇಗೆ? ಇನ್ಕ್ರಿಮೆಂಟ್ ಮತ್ತು ಬಡ್ತಿ ಪಡೆಯಲು ನೌಕರರಿಗೆ ಇಲ್ಲಿದೆ ಮಹತ್ವದ ದಾರಿ.
-
ಎಷ್ಟೇ ಪ್ರಯತ್ನಿಸಿದರೂ ಕಷ್ಟಗಳು ತೀರುತ್ತಿಲ್ಲವೇ? ಇಡಗುಂಜಿ ಮಹಾಗಣಪತಿಗೆ ಈ ಒಂದು ಸಣ್ಣ ಹರಕೆ ಮಾಡಿಕೊಳ್ಳಿ, ವಿಘ್ನಗಳೆಲ್ಲವೂ ದೂರ!
-
ಮಲಬದ್ಧತೆ ಸಮಸ್ಯೆಯೇ? ಕೇವಲ ಐದೇ ನಿಮಿಷದಲ್ಲಿ ಹೊಟ್ಟೆ ಕ್ಲೀನ್ ಆಗಲು ಇಲ್ಲಿದೆ 5 ಸುಲಭ ಮನೆಮದ್ದು.!
Topics
Latest Posts
- Adike Rate: ಅಡಿಕೆ ಬೆಳೆಗಾರರಿಗೆ ಜಾಕ್ ಪಾಟ್! ‘ಸರಕು’ ಅಡಿಕೆ ದರ ₹91,000 ಕ್ಕೆ ಏರಿಕೆ; ರಾಶಿ ಅಡಿಕೆ ಬೆಲೆ ಎಷ್ಟಿದೆ?

- Karnataka Weather Alert: ರಾಜ್ಯದ ಈ ಜಿಲ್ಲೆಗಳಲ್ಲಿ ‘ಶೀತಗಾಳಿ’ ಎಚ್ಚರಿಕೆ! ಬೆಂಗಳೂರಲ್ಲಿ ಮತ್ತೆ ಹೆಚ್ಚಾದ ಚಳಿ; ಜನವರಿ 24ರವರೆಗೆ ಮಳೆ ಇದೆಯಾ?

- ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ (CLT) ಪಾಸಾಗುವುದು ಹೇಗೆ? ಇನ್ಕ್ರಿಮೆಂಟ್ ಮತ್ತು ಬಡ್ತಿ ಪಡೆಯಲು ನೌಕರರಿಗೆ ಇಲ್ಲಿದೆ ಮಹತ್ವದ ದಾರಿ.

- ಎಷ್ಟೇ ಪ್ರಯತ್ನಿಸಿದರೂ ಕಷ್ಟಗಳು ತೀರುತ್ತಿಲ್ಲವೇ? ಇಡಗುಂಜಿ ಮಹಾಗಣಪತಿಗೆ ಈ ಒಂದು ಸಣ್ಣ ಹರಕೆ ಮಾಡಿಕೊಳ್ಳಿ, ವಿಘ್ನಗಳೆಲ್ಲವೂ ದೂರ!

- ಮಲಬದ್ಧತೆ ಸಮಸ್ಯೆಯೇ? ಕೇವಲ ಐದೇ ನಿಮಿಷದಲ್ಲಿ ಹೊಟ್ಟೆ ಕ್ಲೀನ್ ಆಗಲು ಇಲ್ಲಿದೆ 5 ಸುಲಭ ಮನೆಮದ್ದು.!


