Tag: labour card uses
-
ಕಟ್ಟಡ ಕಾರ್ಮಿಕರ ಮಕ್ಕಳ ಖಾತೆಗೆ ಸಹಾಯಧನ: ಈ ಕೆಲಸ ಮಾಡಿದ್ರೆ ಮಾತ್ರ ಹಣ ಜಮಾ!

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್, ಅವರ ಮಕ್ಕಳಿಗೆ ದೊರೆಯಲಿದೆ ಸಹಾಯಧನ, ಆಧಾರ್ ಜೋಡಣೆಗೆ ಸೂಚನೆ..! ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರು ಅಸಂಘಟಿತ ವರ್ಗಕ್ಕೆ ಸೇರಿದವರಾಗಿರುತ್ತಾರೆ. ಇಂತಹ ಕಾರ್ಮಿಕರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು (government) ಹಲವು ಯೋಜನೆಗಳನ್ನು ರೂಪಿಸಿದೆ. ಹಲವು ನಿಯಮಗಳನ್ನು ಜಾರಿಗೆ ತಂದಿದ್ದು, ಇದರಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಬಹಳ ಉಪಯುಕ್ತವಾಗಿದೆ. ಅವರ ಜೀವನ ರೂಪಿಸಿಕೊಳ್ಳಲು ಸಹಾಯ ಮಾಡುತ್ತದೆ. ಕಟ್ಟಡ ಮತ್ತು ಇತರ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ
Categories: ಮುಖ್ಯ ಮಾಹಿತಿ -
ಕಾರ್ಮಿಕರಿಗೆ ಸರ್ಕಾರದಿಂದ ಸಿಗಲಿದೆ, ಮದುವೆಗೆ ₹60 ಸಾವಿರ, ಹೆರಿಗೆಗೆ ₹50 ಸಾವಿರ ಸಹಾಯಧನ.!

ಸರ್ಕಾರದಿಂದ ಕಾರ್ಮಿಕರಿಗೆ ಗುಡ್ ನ್ಯೂಸ್, ಹಲವು ಯೋಜನೆಗಳ ಮೂಲಕ ಸಹಾಯಧನ ಸೌಲಭ್ಯ! ಇಂದು ಸರ್ಕಾದಿಂದ (government) ಹತ್ತು ಹಲವು ಯೋಜನೆಗಳು ಜಾರಿಯಲ್ಲಿವೆ. ಈ ಎಲ್ಲಾ ಯೋಜನೆಗಳ ಮೂಲಕ ಜನರಿಗೆ ಸಾಲ ಸೌಲಭ್ಯ(loan facilities), ಶೈಕ್ಷಣಿಕ ನೆರವು, ಮನೆ ನಿರ್ಮಾಣ, ಮಹಿಳೆಯರಿಗೆ ಸ್ವಂತ ದುಡಿಮೆಗಾಗಿ ಸಾಲ ಸೌಲಭ್ಯ ದೊರೆಯುತ್ತದೆ. ಸರ್ಕಾರದಿಂದ ಜಾರಿಯಾಗುವ ಈ ಯೋಜನೆಗಳು ಬಹಳಷ್ಟು ಬಡ ಜನರಿಗೆ ಸಹಾಯವಾಗಿವೆ. ಹಾಗೆಯೇ ಇದೀಗ ಸರ್ಕಾರದಿಂದ ಕಾರ್ಮಿಕರಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
Categories: ಮುಖ್ಯ ಮಾಹಿತಿ -
Labour Card: ಕಾರ್ಮಿಕ ಕಾರ್ಡ ಇದ್ದವರಿಗೆ ಪ್ರತಿ ತಿಂಗಳು ₹3000 ರೂಪಾಯಿ ಅರ್ಜಿ ಪ್ರಾರಂಭ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಕಾರ್ಮಿಕ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳು 3000 ಪಿಂಚಣಿ ಪಡೆಯಲು ಅರ್ಜಿ ಸಲ್ಲಿಸುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಈ ಸೂಚನೆಯನ್ನು ಹೊರಡಿಸಲಾಗಿದೆ. ಪ್ರತಿ ತಿಂಗಳು ಈ ಪಿಂಚಣಿಯನ್ನು ಪಡೆಯಲು ಏನು ಅರ್ಹತೆಗಳು ಇರಬೇಕು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಅರ್ಜಿ ಸಲ್ಲಿಸುವ ವಿಧಾನ ಹೇಗೆ?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ
Categories: ಸರ್ಕಾರಿ ಯೋಜನೆಗಳು -
ಕಾರ್ಮಿಕ ಉದ್ಯೋಗ ಸಚಿವಾಲಯದಲ್ಲಿ ಯುವ ವೃತ್ತಿಪರ ಹುದ್ದೆ : ಪರೀಕ್ಷೆ ಇಲ್ಲ ಮತ್ತು ಶುಲ್ಕವಿಲ್ಲ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಕಾರ್ಮಿಕ ಸಚಿವಾಲಯ ಮತ್ತು ಉದ್ಯೋಗ ನೇಮಕಾತಿ ಯುವ ವೃತ್ತಿಪರ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಎಂಬುವುದರ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. 43 ಯುವ ವೃತ್ತಿಪರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಯಾವ ಅರ್ಹತೆಗಳು ಬೇಕಾಗುತ್ತದೆ?, ವಿದ್ಯಾರ್ಹತೆ ಏನಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ಯಾರು ಯಾರು ಅರ್ಜಿಯನ್ನು ಸಲ್ಲಿಸಬಹುದು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ
Categories: ಉದ್ಯೋಗ -
ಲೇಬರ್ ಕಾರ್ಡ್ : 5000 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ – ನಿಮಗೂ ಬಂದಿದೆಯಾ ಹೀಗೆ ಚೆಕ್ ಮಾಡಿಕೊಳ್ಳಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಕಡೆಯಿಂದ 5,000ರೂಗಳು ಖಾತೆಗೆ ನೇರವಾಗಿ ಜಮಾ ಆಗುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದನ್ನು ನೇಕಾರ ಸಮ್ಮಾನ್ ಯೋಜನೆ ವತಿಯಿಂದ ನೀಡಲಾಗುತ್ತಿದೆ. ಹಾಗಾದರೆ ಈ ಐದು ಸಾವಿರ ರೂಗಳು ಯಾವಾಗ ಬರುತ್ತದೆ?, ಯಾರಿಗೆ ಈ ಹಣ ದೊರೆಯುತ್ತದೆ?, ಈ ಹಣವನ್ನು ಪಡೆಯಲು ಅರ್ಹತೆಗಳು ಏನಿರಬೇಕು?, ಯಾವ ವೃತ್ತಿ ಹೊಂದಿರುವ ಜನರಿಗೆ ಈ ಹಣ ದೊರೆಯುತ್ತದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುವುದು. ಇದೇ
Categories: ಸುದ್ದಿಗಳು -
PMSYM ಯೋಜನೆ 2022: ಕಾರ್ಮಿಕ ಕಾರ್ಡ್ ಹೊಂದಿದ ತುಂಬಾ ಜನರಿಗೆ ಈ ಈ ಯೋಜನೆಯ ಬಗ್ಗೆ ಗೊತ್ತಿಲ್ಲ
ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್–ಧನ್ ಯೋಜನಾ (ಪಿಎಮ್–ಎಸ್ವೈಎಂ) : ಅಸಂಘಟಿತ ಕಾರ್ಮಿಕರ ವೃದ್ಧಾಪ್ಯ ಭದ್ರತೆ ಮತ್ತು ಸಾಮಾಜಿಕ ಭದ್ರತೆಗಾಗಿ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಭಾರತ ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತಿದೆ. ನಮ್ಮ ದೈನಂದಿನ ಜೀವನದಲ್ಲಿ ಬೀದಿ ವ್ಯಾಪಾರಿಗಳು, ರಿಕ್ಷಾ ಎಳೆಯುವವರು, ಕಟ್ಟಡ ಕಾರ್ಮಿಕರು, ಮನೆಕೆಲಸದವರು, ಕೃಷಿ ಕಾರ್ಮಿಕರು, ಕಸ ಹೆಕ್ಕುವವರು, ಬೀಡಿ ಕಾರ್ಮಿಕರು, ಹ್ಯಾಡ್ಲೂಮ್ ಕಾರ್ಮಿಕರು, ಚರ್ಮೋದ್ಯಮ, ಚಿಂದಿ ಆಯುವವರು ಮತ್ತು ಇತರೇ ವಿವಿಧ ವೃತ್ತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಸಂಘಟಿತ ಕಾರ್ಮಿಕರು ಕಂಡು ಬರುತ್ತಾರೆ. ಈ ಅಸಂಘಟಿತ
Hot this week
-
ಎಚ್ಚರ! ಮನೆಯಲ್ಲಿ ನೆಗೆಟಿವ್ ಎನರ್ಜಿ ಕಾಡ್ತಿದ್ಯಾ? ತಕ್ಷಣ ಈ ಕೆಲಸ ಮಾಡಿ, ದುಷ್ಟ ಶಕ್ತಿಗಳ ಕಾಟ ದೂರವಾಗುತ್ತೆ.
-
ದಿನ ಭವಿಷ್ಯ 19-1-2026: ಇಂದು ‘ಶ್ರವಣ’ ನಕ್ಷತ್ರ; ಈ ರಾಶಿಗಳಿಗೆ ರಾಜಯೋಗ! ಸುಬ್ರಹ್ಮಣ್ಯನ ಕೃಪೆ ಯಾರಿಗೆ?; ನಿಮ್ಮ ರಾಶಿ ಫಲ ಇಲ್ಲಿದೆ
-
Hyundai Upcoming Cars 2026: ಎಕ್ಸ್ಟರ್ ನಿಂದ ವರ್ನಾ ವರೆಗೆ – ಈ ವರ್ಷ ಮಾರುಕಟ್ಟೆಗೆ ಬರ್ತಿರೋ ಕಾರುಗಳ ಪಟ್ಟಿ ಇಲ್ಲಿದೆ.
-
ರಾಜ್ಯದಲ್ಲಿ ‘ಒಂದು ಗ್ರಾಮ-ಒಂದು ಚುನಾವಣೆ’ ನೀತಿ ಜಾರಿಗೆ ತಯಾರಿ? ಪಂಚಾಯತ್ ಚುನಾವಣೆಯಲ್ಲಿ ಮಹತ್ವದ ಬದಲಾವಣೆ ಏಕಕಾಲಕ್ಕೆ ಇಲೆಕ್ಷನ್?
-
ಎಷ್ಟೇ ದುಡಿದರೂ ಹಣ ನಿಲ್ಲುತ್ತಿಲ್ಲವೇ? ವಿಷ್ಣುವಿಗೆ ಪ್ರಿಯವಾದ ಈ ಮಾಸದಲ್ಲಿ ಮನೆಗೆ ತನ್ನಿ ‘ಶ್ರೀ ಯಂತ್ರ’; ಕಷ್ಟಗಳೆಲ್ಲ ಮಾಯ!
Topics
Latest Posts
- ಎಚ್ಚರ! ಮನೆಯಲ್ಲಿ ನೆಗೆಟಿವ್ ಎನರ್ಜಿ ಕಾಡ್ತಿದ್ಯಾ? ತಕ್ಷಣ ಈ ಕೆಲಸ ಮಾಡಿ, ದುಷ್ಟ ಶಕ್ತಿಗಳ ಕಾಟ ದೂರವಾಗುತ್ತೆ.

- ದಿನ ಭವಿಷ್ಯ 19-1-2026: ಇಂದು ‘ಶ್ರವಣ’ ನಕ್ಷತ್ರ; ಈ ರಾಶಿಗಳಿಗೆ ರಾಜಯೋಗ! ಸುಬ್ರಹ್ಮಣ್ಯನ ಕೃಪೆ ಯಾರಿಗೆ?; ನಿಮ್ಮ ರಾಶಿ ಫಲ ಇಲ್ಲಿದೆ

- Hyundai Upcoming Cars 2026: ಎಕ್ಸ್ಟರ್ ನಿಂದ ವರ್ನಾ ವರೆಗೆ – ಈ ವರ್ಷ ಮಾರುಕಟ್ಟೆಗೆ ಬರ್ತಿರೋ ಕಾರುಗಳ ಪಟ್ಟಿ ಇಲ್ಲಿದೆ.

- ರಾಜ್ಯದಲ್ಲಿ ‘ಒಂದು ಗ್ರಾಮ-ಒಂದು ಚುನಾವಣೆ’ ನೀತಿ ಜಾರಿಗೆ ತಯಾರಿ? ಪಂಚಾಯತ್ ಚುನಾವಣೆಯಲ್ಲಿ ಮಹತ್ವದ ಬದಲಾವಣೆ ಏಕಕಾಲಕ್ಕೆ ಇಲೆಕ್ಷನ್?

- ಎಷ್ಟೇ ದುಡಿದರೂ ಹಣ ನಿಲ್ಲುತ್ತಿಲ್ಲವೇ? ವಿಷ್ಣುವಿಗೆ ಪ್ರಿಯವಾದ ಈ ಮಾಸದಲ್ಲಿ ಮನೆಗೆ ತನ್ನಿ ‘ಶ್ರೀ ಯಂತ್ರ’; ಕಷ್ಟಗಳೆಲ್ಲ ಮಾಯ!


