Tag: live kannada news

  • KPSC Exam : ಕೆ.ಎ.ಎಸ್ ಪರೀಕ್ಷೆ ಕಟ್ ಆಫ್ ಅಂಕಗಳು, ಕೀ ಉತ್ತರ ಬಿಡುಗಡೆ ವಿವರ.

    1000348705

    ಡಿಸೆಂಬರ್ 29, 2024(December 29, 2024) ರಂದು ನಡೆದ KAS ಪರೀಕ್ಷೆ ಕಟ್ ಆಫ್(Cut off) ಮಾಹಿತಿ ಹೀಗಿದೆ. ಕರ್ನಾಟಕ ಲೋಕಸೇವಾ ಆಯೋಗ (KPSC) ಇತ್ತೀಚೆಗೆ ಕರ್ನಾಟಕ ಆಡಳಿತ ಸೇವೆ (KAS) ಪರೀಕ್ಷೆಯನ್ನು ಡಿಸೆಂಬರ್ 29, 2024 ರಂದು ನಡೆಸಿತು. ಈ ಪರೀಕ್ಷೆಯ ಕೀ ಉತ್ತರಗಳನ್ನು ಡಿಸೆಂಬರ್ 31, 2024(December 31, 2024) ರಂದು ಅಂದರೆ ನೆನ್ನೆ ಅಧಿಕೃತ ವೆಬ್‌ಸೈಟ್‌ನಲ್ಲಿ(official website) ಪ್ರಕಟಿಸಲಾಗಿದೆ ಎಂದು ವರದಿಯ ಮೂಲಕ ತಿಳಿದು ಬಂದಿದೆ. ಈ ನೇಮಕಾತಿ(recruitment) ಪ್ರಕ್ರಿಯೆಯಲ್ಲಿ 384 ಹುದ್ದೆಗಳಿಗಾಗಿ

    Read more..


  • 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ  ಸಿಗುವ ಈ ಕಾರ್ಡ್’ಗೆ ಅರ್ಜಿ ಸಲ್ಲಿಸಿ.! ಇಲ್ಲಿದೆ ಮಾಹಿತಿ

    1000348561

    70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸಿಹಿಸುದ್ದಿ: ಆಯುಷ್ಮಾನ್ ಕಾರ್ಡ್ ಮೂಲಕ 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ಪಡೆಯಲು ಮಾರ್ಗದರ್ಶಿ ಕೇಂದ್ರ ಸರ್ಕಾರವು 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ವಿಶೇಷ ಆರೋಗ್ಯ ಯೋಜನೆಯನ್ನು ಪರಿಚಯಿಸಿದೆ. ಆಯುಷ್ಮಾನ್ ಭಾರತ್ ಯೋಜನೆ(Ayushman Bharat scheme)ಯಲ್ಲಿನ ಬದಲಾವಣೆಗಳು ಹಳೆಯ ವಯೋಮಾನದ ಜನರಿಗಾಗಿ ಹೊಸ ಬಗೆಗಿನ ಭರವಸೆಗಳನ್ನು ಒದಗಿಸುತ್ತವೆ. 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ನೀಡುವ ಈ ಯೋಜನೆಯು ದೊಡ್ಡ ಆರೋಗ್ಯ ವೆಚ್ಚದ ಸಮಸ್ಯೆಯನ್ನು ಸಮರ್ಥವಾಗಿ

    Read more..


  • Govt Scheme: ಮರು ಜಾರಿಯಾಗಲಿದೆ ಹಳೇ ಪಿಂಚಣಿ ಯೋಜನೆ.? 2025 ಕ್ಕೆ ಗುಡ್ ನ್ಯೂಸ್.!

    1000348558

    ಸರ್ಕಾರಿ ನೌಕಕರಿಗೆ ಗುಡ್ ನ್ಯೂಸ್, 2025ರಲ್ಲಿಯೇ ಮರು ಜಾರಿಯಾಗಲಿದೆ ಹಳೇ ಪಿಂಚಣಿ ಯೋಜನೆ.. ಇಲ್ಲಿದೆ ಸಂಪೂರ್ಣ ಮಾಹಿತಿ..! ಇತ್ತೀಚೆಗೆ ನೌಕರರು (government employees) ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಳೆಯ ಪಿಂಚಣಿ ಯೋಜನೆ (Old pension scheme) ಗೆ ಸಂಬಂಧಿಸಿದಂತೆ ದೇಶಾದ್ಯಂತ ಹಲವು ಚರ್ಚೆಗಳು ನಡೆಯುತ್ತಿವೆ. ಕೇಂದ್ರ ಸರ್ಕಾರಿ ನೌಕರರು ಹಾಗೂ ಹಲವು ರಾಜ್ಯ ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ. ಇದಕ್ಕಾಗಿ ಹಲವು ಪ್ರತಿಭಟನೆಗಳು

    Read more..


  • ರಾಜ್ಯದ ವಿವಿಧ ಸಚಿವಾಲಯದ ಗುತ್ತಿಗೆ ಸಿಬ್ಬಂದಿಯ ವೇತನ ಪರಿಷ್ಕರಣೆ.!

    1000348445

    ಸಚಿವಾಲಯ: ಗುತ್ತಿಗೆ ಸಿಬ್ಬಂದಿಯ ವೇತನ ಪರಿಷ್ಕರಣೆಗೆ ಸರ್ಕಾರದ ಹೊಸ ಆದೇಶ ಕರ್ನಾಟಕ ಸರ್ಕಾರವು ರಾಜ್ಯದ ವಿವಿಧ ಸಚಿವಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಸಿಬ್ಬಂದಿಯ ಸಂಚಿತ ವೇತನ(Cumulative salary)ವನ್ನು ಪರಿಷ್ಕರಿಸಿ ಹೊಸ ಆದೇಶವನ್ನು ಹೊರಡಿಸಿದೆ. ಈ ಪರಿಷ್ಕೃತ ವೇತನವು 2024ರ ನವೆಂಬರ್ 1ರಿಂದಲೇ ಅನ್ವಯವಾಗಲಿದೆ. ಈ ಕ್ರಮವು ಗುತ್ತಿಗೆ ಆಧಾರದ ಸಿಬ್ಬಂದಿಗೆ(ಕಾಂಟ್ರಾಕ್ಟ್ based staff) ಹೆಚ್ಚಿನ ಪ್ರೋತ್ಸಾಹ ನೀಡಲು ಹಾಗೂ ಅವರ ಬದುಕುಮಟ್ಟವನ್ನು ಉತ್ತಮಗೊಳಿಸಲು ಸರ್ಕಾರ ಕೈಗೊಂಡ ಮಹತ್ವದ ಹೆಜ್ಜೆ ಎಂದು ಹೇಳಲಾಗಿದೆ. ಇದೇ ರೀತಿಯ

    Read more..


  • ಹೊಸ ವರ್ಷಕ್ಕೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್! ಸ್ವಂತ ಮನೆ ಇಲ್ಲದವರಿಗೆ ಮನೆ ಭಾಗ್ಯ.!

    1000348442

    ಬಡವರಿಗಾಗಿ ಹೊಸ ವರ್ಷದ ಉಡುಗೊರೆಯಾಗಿ, ನರೇಂದ್ರ ಮೋದಿ ಸರ್ಕಾರವು ದೇಶದ ಬಡವರಿಗೆ ಇನ್ನೂ ಎರಡು ಕೋಟಿ ಮನೆಗಳನ್ನು ನೀಡಲು ಮನೆಮನೆ ಸಮೀಕ್ಷೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ ಮತ್ತು ಮುಂದಿನ ಮೂರು ತಿಂಗಳೊಳಗೆ ಮಾರ್ಚ್ 31, 2025 ರೊಳಗೆ ಅದನ್ನು ಪೂರ್ಣಗೊಳಿಸಲಿದೆ. 2024ರಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ಭರವಸೆ ಇದಾಗಿತ್ತು. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು

    Read more..


  • ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ – 2025

    1000348222

    ಈ ವರದಿಯಲ್ಲಿ ಅಂಗನವಾಡಿ ನೇಮಕಾತಿ 2025 (Anganwadi Recruitment 2024-2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ.ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • 2025, ಜನವರಿ, 15 ದಿನ ಬ್ಯಾಂಕ್ ರಜೆ ; ಯಾವ ದಿನ ರಜೆ ಗೊತ್ತಾ? ಇಲ್ಲಿದೆ ವಿವರ

    1000348219

    ಹೊಸ ವರ್ಷದ(New year) ಆರಂಭದ ತಿಂಗಳಾದ ಜನವರಿ 2025ರಲ್ಲಿ(January 2025) 15 ದಿನ ಬ್ಯಾಂಕ್(bank) ರಜೆ ಇರಲಿದೆ. ಯಾವ ದಿನ ಬ್ಯಾಂಕ್ ರಜೆ ಇರಲಿದೆ? ಇಲ್ಲಿದೆ ಮಾಹಿತಿ. ಹೊಸ ವರ್ಷ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೊಸ ವರ್ಷದಲ್ಲಿ ಹೊಸ ಹೊಸ ಯೋಜನೆಗಳನ್ನು ಹಾಕಿಕೊಂಡು ಜನರು ಕಾತರದಿಂದ ಕುಳಿತಿದ್ದಾರೆ. ಹೊಸ ಯೋಜನೆಗಳಿಗಾಗಿ ಹಲವು ಕಾರ್ಯಗಳನ್ನು ಈಗಾಗಲೇ ಆರಂಭಿಸಿರುತ್ತಾರೆ. ಇನ್ನು ಕೆಲವರು ವ್ಯಾಪಾರವನ್ನು ಹೊಸದಾಗಿ ಶುರು ಮಾಡಬೇಕೆಂದು ಇಂತಿಷ್ಟು ಮೊತ್ತವನ್ನು ಸಂಗ್ರಹಿಸಿ ಬ್ಯಾಂಕುಗಳಲ್ಲಿ(bank) ಇಟ್ಟಿರುತ್ತಾರೆ. ಹೊಸ ವರ್ಷದ ಆರಂಭದಲ್ಲಿ ಹೊಸದಾಗಿ

    Read more..


  • Business Loan : ಕೇಂದ್ರದ ಈ ಯೋಜನೆಯಲ್ಲಿ ಸಿಗುತ್ತೆ 80 ಸಾವಿರ  ಸಾಲ, ಆಧಾರ್ ಕಾರ್ಡ್ ಇದ್ರೆ ಸಾಕು!

    1000348216

    ಭಾರತದ ಕೇಂದ್ರ ಸರ್ಕಾರ (Indian Central government) ಬಡವರು ಮತ್ತು ಕಡಿಮೆ ಆದಾಯದ ಜನರ ಜೀವನಮಟ್ಟವನ್ನು ಉನ್ನತ ಮಟ್ಟಕ್ಕೆ ಎತ್ತಲು ಹಲವಾರು ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಈ ಸರದಯಲ್ಲಿ ಸೇರಿದ ಪ್ರಮುಖ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ (PM SVANidhi) ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡಲು ವಿನೂತನ ಪ್ರಯತ್ನವಾಗಿದೆ. ಈ ಯೋಜನೆಯು ಬೀದಿ ಬದಿ ವ್ಯಾಪಾರಿಗಳು (Street vendors) ತಮ್ಮ ವ್ಯವಹಾರಗಳನ್ನು ವಿಸ್ತರಿಸಲು ಅಥವಾ ಸ್ಥಿರವಾಗಿಸಲು ಕಡಿಮೆ ಬಡ್ಡಿದರದಲ್ಲಿ (In

    Read more..