Tag: live kannada news

  • ಗೃಹಲಕ್ಷ್ಮಿ ಜೂನ್, ಜುಲೈ ತಿಂಗಳ 4000/- ಹಣ ಈ ಜಿಲ್ಲೆಯವರಿಗೆ ಮೊದಲು ಜಮಾ.!

    IMG 20240805 WA0004

    ಕೊಡಗು ಜಿಲ್ಲೆಯಲ್ಲಿ ಭೂಕುಸಿತ ಮತ್ತು ಪ್ರವಾಹದಂತಹ ಪ್ರಕೃತಿಕ ಆಪತ್ತುಗಳು ಸಂಭವಿಸಿರುವ ಕುರಿತು ಪರಿಶೀಲನೆ ನಡೆಸಿದ ನಂತರ, ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮೇ ತಿಂಗಳವರೆಗೆ ಹಣವನ್ನು ನೀಡಲಾಗಿದೆ, ಇನ್ನೂ ಜೂನ್ ಮತ್ತು ಜುಲೈ ತಿಂಗಳ ಗೃಹ ಲಕ್ಷ್ಮಿ(Gruhalakshmi) ಹಣವನ್ನು ಕೂಡಾ ಶೀಘ್ರದಲ್ಲಿಯೇ ನೀಡುವುದಾಗಿ ಹೇಳಿದರು.ಮತ್ತು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಿದೆ ಎಂದು ಕೂಡಾ ಹೇಳಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


  • OPPO K12x 5G: ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟ ಒಪ್ಪೋ 5G ಮೊಬೈಲ್..!

    IMG 20240805 WA0003

    Oppo K12x 5G: ಪ್ರೀಮಿಯಂ ವೈಶಿಷ್ಟ್ಯಗಳೊಂದಿಗೆ ಇತ್ತೀಚಿನ ಬಜೆಟ್ ಸ್ನೇಹಿ ಸ್ಮಾರ್ಟ್‌ಫೋನ್ ಭಾರತವು 5G ಸ್ಮಾರ್ಟ್‌ಫೋನ್‌ಗಳಿಗಾಗಿ ಕೈಗೆಟುಕುವ ಮಾರುಕಟ್ಟೆಯಾಗಿದೆ. 15,000 ರೂಪಾಯಿಗಳೊಳಗಿನ ಸ್ಮಾರ್ಟ್‌ಫೋನ್(Smart phone) ವಿಭಾಗವು ಅತ್ಯಂತ ಸ್ಪರ್ಧಾತ್ಮಕವಾಗಿದ್ದು, ಅನೇಕ ಬ್ರ್ಯಾಂಡ್‌ಗಳು ಪ್ರಾಮುಖ್ಯತೆಯನ್ನು ಸಾಧಿಸಲು ಹೋರಾಟ ಮಾಡುತ್ತವೆ. ಈ ಸ್ಫರ್ಧಾತ್ಮಕ ಪರಿಸರದಲ್ಲಿ, ಹಲವಾರು ಬ್ರ್ಯಾಂಡ್‌ಗಳು ಉತ್ತಮ ವಿಶೇಷಣಗಳನ್ನು ಕಡಿಮೆ ಬೆಲೆಗೆ ಒದಗಿಸಲು ಪ್ರಯತ್ನಿಸುತ್ತವೆ. ಆದರೆ, ಈ ವಿಶೇಷಣಗಳು ಬಜೆಟ್ ನಿರ್ಬಂಧಗಳ ಕಾರಣದಿಂದಾಗಿ ಸಾಮಾನ್ಯವಾಗಿ ಬಾಳಿಕೆ ಕುರಿತಂತೆ ನಿಲುವು ತೆಗೆದುಕೊಳ್ಳುವುದಿಲ್ಲ – ಇದು ಈಗಾಗಲೇ ಕಾಣಸಿಗುತ್ತಿತ್ತು. ಇದೇ ರೀತಿಯ

    Read more..


  • Sewing Machine Training: ಉಚಿತ ಟೈಲರಿಂಗ್ ತರಬೇತಿ ಪಡೆಯಲು ಅರ್ಜಿ ಆಹ್ವಾನ!

    IMG 20240805 WA0002

    ಕೆನರಾ ಬ್ಯಾಂಕ್ ಸ್ವಉದ್ಯೋಗಿ ತರಬೇತಿ ಸಂಸ್ಥೆ(Canara Bank Self Employed Training Institute)ಯು ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ(Free sewing training to women) ನೀಡುತ್ತಿದೆ. ಸ್ವಂತ ವ್ಯವಹಾರ ಆರಂಭಿಸಲು ಇದು ಅತ್ಯುತ್ತಮ ಅವಕಾಶ. ಇದಕ್ಕೆ ಅರ್ಜಿ ಸಲ್ಲಿಸಿ. ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು ಹಲವಾರು ಸಂಸ್ಥೆಗಳು ವಿವಿಧ ಉಪಕ್ರಮಗಳು ಮತ್ತು ತರಬೇತಿ ಕಾರ್ಯಕ್ರಮಗಳನ್ನು ಜಾರಿಗೆ ತಂದಿವೆ, ಇದರಿಂದ ಸಮುದಾಯಕ್ಕೆ ಪ್ರಯೋಜನಕಾರಿ ಸೇವೆಗಳು ಲಭಿಸುತ್ತಿವೆ. ಈ ದೃಷ್ಟಿಕೋನವನ್ನು ಪರಿಗಣಿಸಿ, ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಕೆಲವು

    Read more..


  • ಕೇಂದ್ರ ಸರ್ಕಾರದಿಂದ ಪಿಂಚಣಿದಾರರಿಗೆ ಭರ್ಜರಿ ಗುಡ್ ನ್ಯೂಸ್..! ಇಲ್ಲಿದೆ ಮಾಹಿತಿ

    IMG 20240805 WA0001

    ಪಿಂಚಣಿದಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್, ಮಾಸಿಕ 7,500 ರೂ. ಕನಿಷ್ಠ ಪೆನ್ಷನ್ ಲಭ್ಯ! ಇಂದು ಎಲ್ಲರೂ ತಮ್ಮ ನಿವೃತ್ತಿಯ ಜೀವನಕ್ಕೆ ಹಲವಾರು ದಾರಿಗಳನ್ನು ಕಂಡು ಕೊಂಡಿದ್ದಾರೆ. ಬಹುತೇಕ ಜನರು ತಮ್ಮ ನಿವೃತ್ತಿಯ ಜೀವನ ಸುಖಕರವಾಗಿರಲು ತಮ್ಮ ಉದ್ಯೋಗದ ಸಮಯದಲ್ಲಿ ಹಲವಾರು ಯೋಜನೆಗಳಲ್ಲಿ ಹೂಡಿಕೆ (Investment) ಮಾಡಿರುತ್ತಾರೆ. ಹಾಗೆಯೇ ಅವುಗಳು ತಮ್ಮ ವೃದ್ಧಾಪ್ಯ ಸಮಯದಲ್ಲಿ ಉಪಯೋಗಕ್ಕೆ ಬರುತ್ತವೆ. ಹಾಗೆಯೇ ಇನ್ನು ಕೆಲವರಿಗೆ ತಮ್ಮ ಉದ್ಯೋಗದ ಪೆನ್ಷನ್ (Pension) ದೊರೆಯುತ್ತದೆ. ಅಲ್ಪ ಮಟ್ಟಿಗೆ ತಮಗೆ ದೊರೆಯುವ ಪೆನ್ಷನ್ ಪಡೆದು ತಮ್ಮ

    Read more..


  • ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ  ಸಾಲ & ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

    IMG 20240805 WA0000

    ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಸಾಲ(loan) ಪಡೆಯಲು ಅರ್ಜಿಗಳ ಆಹ್ವಾನ. ಇದೀಗ ಸಮುದಾಯದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ (Veerashaiva Lingayat Development Corporation) ವತಿಯಿಂದ ಪ್ರತಿ ವರ್ಷ ಫಲಾನುಭವಿಗಳಿಗಾಗಿ ಸಾಲ, ಶೈಕ್ಷಣಿಕ ಸಾಲ, ವೈದ್ಯಕೀಯ, ಶಿಕ್ಷಣ ಹೀಗೆ ನಾನಾ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದೀಗ 2024-25ನೇ ಸಾಲಿನಲ್ಲಿ ಅರ್ಹ ಫಲಾನುಭವಿಗಳಿಂದ ವಿವಿಧ ಯೋಜನೆಯಡಿ ಶೈಕ್ಷಣಿಕ ಸಾಲ ನೀಡಲು ಅರ್ಜಿ ಆಹ್ವಾನಿಸಿದೆ. ಇದೇ ರೀತಿಯ ಎಲ್ಲಾ

    Read more..


  • ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ ಅಧಿಸೂಚನೆ ಪ್ರಕಟ..! ಇಲ್ಲಿದೆ ಕಂಪ್ಲೀಟ್ ಮಾಹಿತಿ!

    IMG 20240804 WA0007

    ಈ ವರದಿಯಲ್ಲಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ7,386 ಜೂನಿಯರ್ ಇಂಜಿನಿಯರ್(Junior Engineer) ಪೋಸ್ಟ್‌ಗಳ ಕುರಿತು ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದಿ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರೈಲ್ವೆ ನೇಮಕಾತಿ(Railway recruitment): 7,386 ಜೂನಿಯರ್ ಇಂಜಿನಿಯರ್

    Read more..


  • ರಾಜ್ಯ ಕೃಷಿ ಇಲಾಖೆಯಿಂದ ರೈತರಿಗೆ 3 ಲಕ್ಷ ರೂಪಾಯಿ ಕಿಸಾನ್ ಕ್ರೆಡಿಟ್ ಕಾರ್ಡ್ ಲೋನ್‌! ಹೀಗೆ ಅಪ್ಲೈ ಮಾಡಿ

    IMG 20240804 WA0001

    ರೈತರಿಗೆ ಗುಡ್ ನ್ಯೂಸ್, ಸಣ್ಣ ರೈತರಿಗೆ ಸಿಗಲಿದೆ 3 ಲಕ್ಷ ರೂಪಾಯಿ ಕಿಸಾನ್ ಕ್ರೆಡಿಟ್ ಕಾರ್ಡ್ ಲೋನ್! ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card) ರೈತರಿಗೆ ಅವರ ಅಲ್ಪಾವಧಿಯ ಹಣಕಾಸಿನ ಅಗತ್ಯತೆಗಳು ಮತ್ತು ನಿರ್ದಿಷ್ಟ ಸಾಲ(loan)ದ ಅವಶ್ಯಕತೆಗಳನ್ನು ಪೂರೈಸುವ ಉದ್ದೇಶದಿಂದ ಭಾರತ ಸರ್ಕಾರವು ನೀಡುವ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ಬೀಜಗಳು, ರಸಗೊಬ್ಬರಗಳು, ಕೀಟನಾಶಕಗಳಂತಹ ವಿವಿಧ ಕೃಷಿ ಇನ್‌ಪುಟ್‌ಗಳನ್ನು (Agricultural inputs) ಸುಲಭವಾಗಿ ಖರೀದಿಸಬಹುದು ಮತ್ತು ಅವರ ತಕ್ಷಣದ ಉತ್ಪಾದನಾ ಅಗತ್ಯಗಳಿಗಾಗಿ ಹಣವನ್ನು ಡ್ರಾ (money

    Read more..


  • Free LPG Cylinders: ಭರ್ಜರಿ ಗುಡ್ ನ್ಯೂಸ್, 3 ಅಡುಗೆ  ಸಿಲಿಂಡರ್‌ ಗ್ಯಾಸ್ ಉಚಿತ ಪಡೆಯಿರಿ!

    IMG 20240804 WA0000

    ಮುಖ್ಯಮಂತ್ರಿ ಅನ್ನಪೂರ್ಣ ಯೋಜನೆ ವತಿಯಿಂದ ಮಹಿಳೆಯರಿಗೆ ಮೂರು ಅಡುಗೆ ಅನಿಲ ಸಿಲಿಂಡರ್‌ಗಳು ಉಚಿತ! ಮುಖ್ಯಮಂತ್ರಿ ಅನ್ನಪೂರ್ಣ ಯೋಜನೆ : ಮಹಾರಾಷ್ಟ್ರ ರಾಜ್ಯದ ಆರ್ಥಿಕವಾಗಿ ಅಸ್ಥಿರವಾಗಿರುವ ಕುಟುಂಬಗಳಿಗೆ ಉಚಿತ ಎಲ್‌ಪಿಜಿ ಗ್ಯಾಸ್ (LPG gas) ಸಿಲಿಂಡರ್‌ಗಳನ್ನು ಒದಗಿಸಲು ಮಹಾರಾಷ್ಟ್ರ ರಾಜ್ಯ ಸರ್ಕಾರವು ಮುಖ್ಯಮಂತ್ರಿ ಅನ್ನಪೂರ್ಣ ಯೋಜನೆಯನ್ನು ಪ್ರಾರಂಭಿಸಿದೆ. ಪ್ರಧಾನ ಮಂತ್ರಿ ಉಜ್ವಲ್ ಯೋಜನೆ ಮತ್ತು ಮಾಝಿ ಲಡ್ಕಿ ಬಹಿನ್ ಯೋಜನೆಯಡಿ ಫಲಾನುಭವಿಗಳಾಗಿರುವ ಮಹಾರಾಷ್ಟ್ರ (Maharastra) ರಾಜ್ಯದಎಲ್ಲಾ ಮಹಿಳಾ ನಾಗರಿಕರು ಮುಖ್ಯಮಂತ್ರಿ ಅನ್ನಪೂರ್ಣ ಯೋಜನೆಯ (Chief Minister Annapurna Scheme)

    Read more..


  • ಹೊಸ ಇ ಸ್ಕೂಟರ್ ಖರೀದಿಗೆ ಮುಗಿಬಿದ್ದ ಜನ..! ರಿವರ್ಸ್ ಗೇರ್ ನೊಂದಿಗೆ ಭರ್ಜರಿ ಎಂಟ್ರಿ.!

    IMG 20240803 WA0007

    ಗೋದಾವರಿ ಎಲೆಕ್ಟ್ರಿಕ್ ಮೋಟಾರ್ಸ್(Godavari Electric Motors) ಹೊಸ ಫ್ಯಾಮಿಲಿ ಇ-ಸ್ಕೂಟರ್ ಅನ್ನು ಅನಾವರಣಗೊಳಿಸಿದೆ. ಹೌದು, ಎಲೆಕ್ಟ್ರಿಕ್ ಸ್ಕೂಟರ್‌(Electric Scooter)ಗಳ ರೇಸ್‌ನಲ್ಲಿ ಮತ್ತೊಂದು ಹೊಚ್ಚ ಹೊಸ ಸ್ಕೂಟರ್ ಸೇರ್ಪಡೆಯಾಗಿದೆ. ಬನ್ನಿ ಹಾಗಿದ್ರೆ ಈ ಸ್ಕೂಟರ್ ನ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ Eblu Feo X: ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಯಲ್ಲಿ ಹೊಸ ಸ್ಪರ್ಧಿ ಗೋದಾವರಿ ಎಲೆಕ್ಟ್ರಿಕ್

    Read more..