Tag: new bpl ration card karnataka
-
ಬಿಪಿಎಲ್ ರೇಷನ್ ಕಾರ್ಡ್ಗೆ ಭಾರೀ ಡಿಮ್ಯಾಂಡ್! ಹೊಸ ಕಾರ್ಡ್ ವಿತರಣೆ ಯಾವಾಗ.?

BPL ಕಾರ್ಡ್ಗಾಗಿ ಜನಸಾಗರ! ರಾಜ್ಯ ಸರ್ಕಾರದ ಈ ಯೋಜನೆಗೆ ಜನರು ಭಾರೀ ಸ್ಪಂದಿಸಿದ್ದಾರೆ. ಲಕ್ಷಾಂತರ ಅರ್ಜಿಗಳು ಸರ್ಕಾರಕ್ಕೆ ಹರಿದು ಬರುತ್ತಿವೆ. ಹೊಸ ಕಾರ್ಡ್ಗಾಗಿ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಆದರೆ, ಸರ್ವರ್ ಸಮಸ್ಯೆಯಿಂದಾಗಿ ಜನರು ಸ್ವಲ್ಪ ಪರದಾಡುತ್ತಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕದಲ್ಲಿ ಬಡತನ ರೇಖೆಗಿಂತ ಕೆಳಗಿರುವ (BPL) ಪಡಿತರ ಚೀಟಿ(Ration card)ಗಳ ಬೇಡಿಕೆಯು ನಾಟಕೀಯವಾಗಿ ಏರಿದೆ,
Categories: ಮುಖ್ಯ ಮಾಹಿತಿ -
ಬಿಪಿಎಲ್ ಕಾರ್ಡ್ ಆಕಾಂಕ್ಷಿಗಳಿಗೆ ಬಂಪರ್ ಗುಡ್ ನ್ಯೂಸ್, 1.73 ಲಕ್ಷ ಹೊಸ ಕಾರ್ಡ್ ಅರ್ಜಿ ವಿಲೇವಾರಿ

1.73 ಲಕ್ಷ ಅರ್ಜಿ ವಿಲೇವಾರಿ, ಬಿಪಿಎಲ್ ಕಾರ್ಡ್ (BPL card) ದಾರರಿಗೆ ಗುಡ್ ನ್ಯೂಸ್! ಇಂದು ಎಲ್ಲಾ ಕೆಲಸಕಾರ್ಯಗಳಿಗೆ ಬಿಪಿಎಲ್ ಕಾರ್ಡ್ ಅಥವಾ ಪಡಿತರ ಚೀಟಿ ಬಹಳ ಮುಖ್ಯವಾಗಿದೆ. ಯಾಕೆಂದರೆ, ಸರ್ಕಾರದ ಯಾವುದೇ ಯೋಜನೆಗಳಿಗೆ ಬಿಪಿಎಲ್ ಕಾರ್ಡ್ ನ ಉಪಯೋಗ ಬಹಳವಿದೆ. ಬಿಪಿಎಲ್ ಕಾರ್ಡ್ ಅನ್ನು ಮುಖ್ಯ ಗುರುತಿನ ಚೀಟಿಯಾಗಿ ಬಳಸುತ್ತೇವೆ. ಹಾಗೆಯೇ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಬಹಳಷ್ಟು ಯೋಜನೆಗಳು ಅನ್ವಯಿಸಿದ್ದು, ಅವುಗಳ ಉಪಯೋಗವನ್ನು ಬಿಪಿಎಲ್ ಕಾರ್ಡ್ ದಾರರು ಪಡೆಯುತ್ತಿದ್ದಾರೆ. ಈ ಹಿಂದೆ ಬಿಪಿಎಲ್ ಕಾರ್ಡ್
Categories: ಮುಖ್ಯ ಮಾಹಿತಿ -
BPL card: 20 ಲಕ್ಷಕ್ಕೂ ಅಧಿಕ ಪಡಿತರದಾರ BPL ಕಾರ್ಡ್ ರದ್ದಾಗುತ್ತೆ?ಇಲ್ಲಿದೆ ವಿವರ

ಅನರ್ಹ ಬಿಪಿಎಲ್ ಕಾರ್ಡ್ (BPL card) ರದ್ದು, ಪಡಿತರ ಚೀಟಿ ಹೊಂದಿದವರಿಗೆ ಶಾಕ್ ಕೊಟ್ಟ ಸರ್ಕಾರ! ರಾಜ್ಯದಲ್ಲಿ ಶೇ. 80ರಷ್ಟು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ(below poverty line) ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿದ್ದೇವೆ. ಅನರ್ಹ ಬಿಪಿಎಲ್ ಕಾರ್ಡುಗಳನ್ನು(Ineligible BPL cards ban) ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡ್ ಒದಗಿಸಬೇಕು ಎಂದು
Categories: ಮುಖ್ಯ ಮಾಹಿತಿ -
New Ration card: ಹೊಸ ರೇಷನ್ ಕಾರ್ಡ್ ಅರ್ಜಿ ಗೆ ಈ ದಾಖಲೆಗಳು ಕಡ್ಡಾಯ! ಈಗಲೇ ರೆಡಿ ಮಾಡಿಕೊಳ್ಳಿ!

ಕಳೆದ ವಿಧಾನಸಭಾ ಚುನಾವಣೆಯ ಹೊಸ ಪಡಿತರ ಚೀಟಿ ವಿತರಣೆ ನಿಲ್ಲಿಸಲಾಗಿತ್ತು. ಸುಮಾರು ಎರಡು ವರ್ಷಗಳಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಹಲವಾರು ಗ್ರಾಹಕರು ಕಾಯುತ್ತಿದ್ದಾರೆ. ವೆಬ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಕೆ ವಿಭಾಗವನ್ನು ಲಾಕ್ ಮಾಡಲಾಗಿತ್ತು. ಇನ್ನು ಈಗಾಗಲೇ ಕಾರ್ಡ್ ಇದ್ದವರು ತಿದ್ದುಪಡಿಗೆ ಸರ್ವರ್ ಸಮಸ್ಯೆಯಿಂದ ತಿದ್ದುಪಡಿ ಕೇಂದ್ರಗಳಿಗೆ ಅಲೆದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಒಂದು ಬಂಪರ್ ಗುಡ್ ನ್ಯೂಸ್ ಬಂದಿದ್ದು, ಶೀಘ್ರದಲ್ಲಿ ಎಪಿಎಲ್ ಮತ್ತು ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ
Categories: ಮುಖ್ಯ ಮಾಹಿತಿ -
New Ration Card : ಜೂನ್ ತಿಂಗಳಿನಿಂದ ಈ ವರ್ಗದ ಜನರಿಗೆ ಪಡಿತರ ಕಾರ್ಡ್ ವಿತರಣೆ ಪ್ರಾರಂಭ!

ಎಪಿಎಲ್ ಪಡಿತರ ಚೀಟಿ (APL ration card) ತಿದ್ದುಪಡಿ ಹಾಗೂ ಅರ್ಜಿ (Application) ಆಹ್ವಾನಕ್ಕಾಗಿ ಕಾಯುತ್ತಿದ್ದೀರಾ? ಈ ನಿಮ್ಮ ಆಸೆ ಜೂನ್ ಮೊದಲ ವಾರದಲ್ಲಿ ಈಡೇರಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇಂದು ಎಲ್ಲರ ಮನೆಗಳಲ್ಲೂ ಪಡಿತರ ಚೀಟಿ ಗಳನ್ನು (Ration card) ಕಾಣಬಹುದು. ಪಡಿತರ ಚೀಟಿ ಒಂದು ಆಧಾರ್ ಆಧಾರಿತ ರಾಷ್ಟ್ರೀಯ ಪಡಿತರ ಕಾರ್ಡ್ ಪೋರ್ಟಬಿಲಿಟಿ (national ration card
Categories: ಮುಖ್ಯ ಮಾಹಿತಿ -
Ration card : ಈ ವರ್ಗದ ರೇಷನ್ ಕಾರ್ಡ್ ರದ್ದು!! ನಿಮ್ಮ ಕಾರ್ಡ್ ಚೆಕ್ ಮಾಡಿಕೊಳ್ಳಿ

ಭಾರತ ಸರ್ಕಾರವು ತನ್ನ ನಾಗರಿಕರಿಗೆ ಅಗತ್ಯ ಸಂಪನ್ಮೂಲಗಳು ಮತ್ತು ಅವಕಾಶಗಳನ್ನು ಒದಗಿಸುವ ಮೂಲಕ ಅವರ ಜೀವನವನ್ನು ಸುಧಾರಿಸುವ ಪ್ರಾಥಮಿಕ ಗುರಿಯೊಂದಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತದೆ. ಈ ಉಪಕ್ರಮಗಳು ಮಧ್ಯಮ ಮತ್ತು ಕೆಳವರ್ಗದವರನ್ನು ಉತ್ತಮಗೊಳಿಸಲು ಆದ್ಯತೆ ನೀಡುತ್ತವೆ, ಯಾಕೆಂದರೆ ಅವರು ಸಾಮಾನ್ಯವಾಗಿ ಸಮಾಜದ ಅತ್ಯಂತ ದುರ್ಬಲ ಸದಸ್ಯರಾಗಿರುತ್ತಾರೆ. ಹಿಂದುಳಿದ ಸಮುದಾಯಗಳು ಆರ್ಥಿಕ ಸ್ಥಿರತೆಯನ್ನು ಸಾಧಿಸಲು ಮತ್ತು ಸಾಮಾಜಿಕ ಮುಖ್ಯವಾಹಿನಿಗೆ ಮನಬಂದಂತೆ ಸಂಯೋಜಿಸಲು ಅನುವು ಮಾಡಿಕೊಡುವ ಮೂಲಕ ಅವರನ್ನು ಸಬಲೀಕರಣಗೊಳಿಸುವುದು ಸರ್ಕಾರದ ದೃಷ್ಟಿಯಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಮುಖ್ಯ ಮಾಹಿತಿ -
ಈ ಫಲಾನುಭವಿಗಳ ಬಿಪಿಎಲ್ ರೇಷನ್ ಕಾರ್ಡ್ ಬಂದ್ , ಮಾರ್ಚ್ ತಿಂಗಳಲ್ಲಿ ರದ್ದು ಮಾಡಲದ ಪಟ್ಟಿ ಇಲ್ಲಿದೆ.

ಪ್ರತಿ ತಿಂಗಳು ಆಹಾರ ಇಲಾಖೆಯಿಂದ ಅನರ್ಹ ಫಲಾನುಭವಿಗಳ ಬಿಪಿಎಲ್ ರೇಷನ್ ಕಾರ್ಡ್ಗಳನ್ನು ಕುಲಂಕುಶವಾಗಿ ಪರಿಶೀಲಿಸಿ ಅರ್ಹ ರಲ್ಲದ ಫಲಾನುಭವಿಗಳ ರೇಷನ್ ಕಾರ್ಡ್ ಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು. ಈ ತಿಂಗಳು ಮಾರ್ಚ್ ನಲ್ಲಿ ಅನರ್ಹಗೊಂಡ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು. ಈ ಪಟ್ಟಿಯಲ್ಲಿ ಹೆಸರು ಇರುವವರಿಗೆ ಗೃಹಲಕ್ಷ್ಮಿ ಹಣ ಅನ್ವಯವಾಗುವುದಿಲ್ಲ, ತೆರಿಗೆ ಪಾವತಿದಾರರು ಸರ್ಕಾರಿ ನೌಕರ ಬಳಿಯೂ ಬಿಪಿಎಲ್ ಕಾರ್ಡ್ ಇದ್ದು, ಅಂಥವರ ರೇಷನ್ ಕಾರ್ಡ್ ರದ್ದು ಗೊಳಿಸುವುದರ ಜೊತೆಗೆ ದಂಡದ ರುಚಿಯನ್ನು ಸಹಿತ ತೋರಿಸಲಾಗುತ್ತಿದೆ., ತುಂಬಾ
Categories: ಮುಖ್ಯ ಮಾಹಿತಿ -
ಹೊಸ ಪಡಿತರ ಚೀಟಿ ಅರ್ಜಿಗೆ ಈ ದಾಖಲೆಗಳನ್ನು ರೆಡಿ ಮಾಡಿಕೊಳ್ಳಿ! ಇಲ್ಲಿದೆ ಮಾಹಿತಿ

ಬಡತನ ರೇಖೆಗಿಂತ ಕೆಳಗಿರುವ ಜನರಿಗೆ (Below Poverty line) ಕರ್ನಾಟಕ ಪಡಿತರ ಚೀಟಿ(Ration card) ಮೂಲವಾಗಿದೆ. ಈ ಕಾರ್ಡ್ನೊಂದಿಗೆ ಬಡವರು ಕರ್ನಾಟಕ ರಾಜ್ಯ ಸರ್ಕಾರವು ನೀಡುವ ಸಬ್ಸಿಡಿ(subsidy) ಸರಕುಗಳನ್ನು ಸುಲಭವಾಗಿ ಪಡೆಯಬಹುದು. ಕರ್ನಾಟಕ ರಾಜ್ಯದ ನೂತನ ಸಿಎಂ ಅನ್ನ ಭಾಗ್ಯ ಯೋಜನೆ ಜಾರಿಗೆ ತಂದಿದ್ದಾರೆ. ಈ ಯೋಜನೆಯಲ್ಲಿ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ(Bank account )ಯಲ್ಲಿರುವ ಹಣದ ರೂಪದಲ್ಲಿ 5 ಕೆಜಿ ಪಡಿತರ ಅಕ್ಕಿಯ ಲಾಭವನ್ನು ಪಡೆಯಬಹುದು. ಅಷ್ಟೇ ಅಲ್ಲದೆ ಸರ್ಕಾರದ ವಿವಿಧ ಯೋಜನೆಗಳಿಗಾಗಿ ಪಡಿತರ ಚೀಟಿ
Categories: ಮುಖ್ಯ ಮಾಹಿತಿ -
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದ್ದೀರಾ..? ಇಲ್ಲಿದೆ ಗುಡ್ ನ್ಯೂಸ್, ಈ ದಾಖಲೆಗಳು ಕಡ್ಡಾಯ

ಬಡತನ ರೇಖೆಗಿಂತ ಕೆಳಗಿರುವ ಜನರಿಗೆ (Below Poverty line) ಕರ್ನಾಟಕ ಪಡಿತರ ಚೀಟಿ(Ration card) ಮೂಲವಾಗಿದೆ. ಈ ಕಾರ್ಡ್ನೊಂದಿಗೆ ಬಡವರು ಕರ್ನಾಟಕ ರಾಜ್ಯ ಸರ್ಕಾರವು ನೀಡುವ ಸಬ್ಸಿಡಿ(subsidy) ಸರಕುಗಳನ್ನು ಸುಲಭವಾಗಿ ಪಡೆಯಬಹುದು. ಕರ್ನಾಟಕ ರಾಜ್ಯದ ನೂತನ ಸಿಎಂ ಅನ್ನ ಭಾಗ್ಯ ಯೋಜನೆ ಜಾರಿಗೆ ತಂದಿದ್ದಾರೆ. ಈ ಯೋಜನೆಯಲ್ಲಿ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣದ ರೂಪದಲ್ಲಿ 5 ಕೆಜಿ ಪಡಿತರ ಅಕ್ಕಿಯ ಲಾಭವನ್ನು ಪಡೆಯಬಹುದು. ಅಷ್ಟೇ ಅಲ್ಲದೆ ಸರ್ಕಾರದ ವಿವಿಧ ಯೋಜನೆಗಳಿಗಾಗಿ ಪಡಿತರ ಚೀಟಿ ಒಂದು ಪ್ರಮುಖ
Categories: ಮುಖ್ಯ ಮಾಹಿತಿ
Hot this week
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
-
Karnataka Weather : ಮೈ ಕೊರೆಯುವ ಚಳಿಗೆ ‘ಲ್ಯಾನಿನೋ’ ಎಫೆಕ್ಟ್!; 8 ವರ್ಷಗಳ ಹಳೆಯ ರೆಕಾರ್ಡ್ ಬ್ರೇಕ್! ಈ 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್
Topics
Latest Posts
- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!

- Karnataka Weather : ಮೈ ಕೊರೆಯುವ ಚಳಿಗೆ ‘ಲ್ಯಾನಿನೋ’ ಎಫೆಕ್ಟ್!; 8 ವರ್ಷಗಳ ಹಳೆಯ ರೆಕಾರ್ಡ್ ಬ್ರೇಕ್! ಈ 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್


