Tag: news18 kannada
-
ಆಧಾರ್ ಕಾರ್ಡ್ 5 ಹೊಸ ನಿಯಮ ಜಾರಿ, ಆಧಾರ್ ಇದ್ದವರು ತಪ್ಪದೇ ತಿಳಿದುಕೊಳ್ಳಿ

ಆಧಾರ್ ಕಾರ್ಡ್ ಬಳಸುವಾಗ ಎಚ್ಚರ!. ಈ ಹೊಸ ರೂಲ್ಸ್ ಗಳ ಬಗ್ಗೆ ತಿಳಿದುಕೊಳ್ಳದಿದ್ದರೆ ಮುಂದೆ ಸಮಸ್ಯೆ ಕಟ್ಟಿಟ್ಟಬುತ್ತಿ. ಆಧಾರ್ ಕಾರ್ಡ್ (Adhar card) ಭಾರತದ ಪ್ರತಿಯೊಬ್ಬ ನಾಗರಿಕನಿಗೂ ಅತ್ಯಂತ ಮುಖ್ಯವಾದ ಗುರುತಿನ ದಾಖಲೆ. ಇದು ಬ್ಯಾಂಕ್ ಖಾತೆ (Bank account) ತೆರೆಯುವುದು, ಪಾನ್ ಕಾರ್ಡ್(PAN card) ಪಡೆಯುವುದು, ಪಿಂಚಣಿ(pension) ಪಡೆಯುವುದು, ಮತ್ತು ಇತರ ಹಲವಾರು ಸೇವೆಗಳಿಗೆ ಅಗತ್ಯವಿದೆ. ಆಧಾರ್ ಕಾರ್ಡ್ನ ಮಹತ್ವವನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು (Government) ಕಾಲಕಾಲಕ್ಕೆ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದೆ. ಇತ್ತೀಚೆಗೆ, ಸರ್ಕಾರವು ಆಧಾರ್
Categories: ಮುಖ್ಯ ಮಾಹಿತಿ -
ಬರೋಬ್ಬರಿ 25 ಸಾವಿರ ರೂಪಾಯಿ ಫೆಲೋಶಿಪ್ ಪಡೆಯಲು ಅರ್ಜಿ ಆಹ್ವಾನ.! ಅಪ್ಲೈ ಮಾಡಿ

ಇವತ್ತಿನ ವರದಿಯಲ್ಲಿ ಒಂದು ಪ್ರಮುಖವಾದ ವಿದ್ಯಾರ್ಥಿ ವೇತನದ(scholarship) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅದುವೇ ಡಾ. ಎಪಿಜೆ ಅಬ್ದುಲ್ ಕಲಾಂ ಯಂಗ್ ರಿಸರ್ಚ್ ಫೆಲೋಶಿಪ್ 2024. ಇದು ತಂತ್ರಜ್ಞಾನ, ಶಿಕ್ಷಣ, ಸಂಶೋಧನೆ ಮತ್ತು ಪರಿಸರಕ್ಕಾಗಿ ಪುನರ್ವಸತಿ (TERRE) ನೀತಿ ಕೇಂದ್ರದಿಂದ ವಿವಿಧ ಕ್ಷೇತ್ರಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ವ್ಯಾಸಂಗ ಮಾಡುತ್ತಿರುವ ಅಥವಾ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಒದಗಿಸಲಾದ ಅವಕಾಶವಾಗಿದೆ. ಅರ್ಜಿಯನ್ನು ಸಲ್ಲಿಸಲು ಬೇಕಾದ ದಾಖಲೆಗಳು, ಅರ್ಜಿಯನ್ನು ಸಲ್ಲಿಸುವ ವಿಧಾನ, ಕೊನೆಯ ದಿನಾಂಕ ಹಾಗೂ ಇನ್ನಿತರ ಮಾಹಿತಿಯನ್ನು ತಿಳಿದುಕೊಳ್ಳಲು
Categories: ವಿದ್ಯಾರ್ಥಿ ವೇತನ -
Job Fair: ಉದ್ಯೋಗ ಆಕಾಂಕ್ಷಿಗಳೆ ಗಮನಿಸಿ, ಬೆಂಗಳೂರಿನಲ್ಲಿ ಉದ್ಯೋಗ ಮೇಳ; ನೋಂದಣಿ ಪ್ರಾರಂಭ.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (KSDC) 2025ರ ಮೊದಲ ಉದ್ಯೋಗ ಮೇಳವನ್ನು( 2025 Year first Job Fair) ಬೆಂಗಳೂರಿನ ಶಾಂತಿನಗರದ ನಂದನ್ ಫುಟ್ಬಾಲ್ ಮೈದಾನದಲ್ಲಿ ಆಯೋಜಿಸುತ್ತಿದೆ. ಜನವರಿ 7 ಮತ್ತು 8ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ನಡೆಯುವ ಈ ಮೇಳವು ಉದ್ಯೋಗವನ್ನು ಹುಡುಕುತ್ತಿರುವ ಪ್ರತಿಭಾವಂತ ಯುವಕರಿಗೆ ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳುವ ಸುವರ್ಣಾವಕಾಶವನ್ನು ಒದಗಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಉದ್ಯೋಗ -
ರಾಜ್ಯದಲ್ಲಿ ಪುರುಷರ ಬಸ್ ಸಂಚಾರ ಭಾರಿ ದುಬಾರಿ, ಟಿಕೆಟ್ ದರ ಏರಿಕೆ ಆದೇಶ ಪ್ರಕಟ

2025ರ ಹೊಸ ವರ್ಷಕ್ಕೆ ಕರ್ನಾಟಕ ಸರ್ಕಾರ( Karnataka government) ಜನರಿಗೆ ಬೆಲೆ ಏರಿಕೆಯ ವಾತಾವರಣವನ್ನು ಪರಿಚಯಿಸುತ್ತಿದೆ. ಜನಸಾಮಾನ್ಯರ ಪ್ರವಾಸದ ಪ್ರಮುಖ ಮಾರ್ಗವಾದ ಬಸ್ ಪ್ರಯಾಣವು ಶೇಕಡಾ 15ರಷ್ಟು ದುಬಾರಿ ಆಗಲಿದೆ (Bus travel will be 15 percent more expensive). ಇದು ನಾಲ್ಕು ವರ್ಷಗಳ ನಂತರ ನಡೆದಿರುವ ಬಸ್ ದರ ಪರಿಷ್ಕರಣೆ ಎಂಬುದಾಗಿ ಸರ್ಕಾರ ಘೋಷಿಸಿದೆ. ಅಂತರ್ಜಾಲದಲ್ಲಿ ಸಾರಿಗೆ ನಿಗಮಗಳ ಬಯಕೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ
Categories: ಸುದ್ದಿಗಳು -
KPSC Recruitment: ಕೃಷಿ ಆಫೀಸರ್ & ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಈ ವರದಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC) ಕೃಷಿ ಅಧಿಕಾರಿಗಳು (AO) ಮತ್ತು ಸಹಾಯಕ ಕೃಷಿ ಅಧಿಕಾರಿಗಳ (AAO) ನೇಮಕಾತಿ 2024(KPSC AO and AAO Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು
Categories: ಉದ್ಯೋಗ -
ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಮತ್ತು ಕ್ಯೂಸಿ1 ಸ್ಕೂಟರ್ ಗಳ ಹೊಸ ಯುಗ, ಬುಕಿಂಗ್ ಗೆ ಮುಗಿಬಿದ್ದ ಜನ!!

ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಮತ್ತು ಕ್ಯೂಸಿ1: ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಯುಗದ ಪ್ರಾರಂಭ ಹೋಂಡಾ ಸ್ಕೂಟರ್ & ಮೋಟಾರ್ಸೈಕಲ್ ಇಂಡಿಯಾ (HMSI), ಪ್ರಖ್ಯಾತ ದ್ವಿಚಕ್ರ ವಾಹನ ತಯಾರಕ ಸಂಸ್ಥೆ, ಎಲೆಕ್ಟ್ರಿಕ್ ಮಾರುಕಟ್ಟೆಯಲ್ಲಿ ತನ್ನ ಪಾದಾರ್ಪಣೆಯನ್ನು ಉತ್ಸಾಹಭರಿತವಾಗಿ ಘೋಷಿಸಿದೆ. ತನ್ನ ಪ್ರೀತಿಯ ಗ್ರಾಹಕರಿಗೆ ಎಲೆಕ್ಟ್ರಿಕ್ ವಾಹನಗಳ ಅತ್ಯಾಧುನಿಕ ಆಯ್ಕೆಯನ್ನು ನೀಡಲು, ಹೋಂಡಾ(Honda) ಕಂಪನಿಯು ಹೋಂಡಾ ಆಕ್ಟಿವಾ ಇ (Honda Activa e) ಮತ್ತು ಕ್ಯೂಸಿ1 (QC1) ಎಂಬ ಎರಡೂ ಹೊಸ ಇ-ಸ್ಕೂಟರ್ಗಳನ್ನು ಲಾಂಚ್ ಮಾಡಿದೆ. ಇದೇ ರೀತಿಯ ಎಲ್ಲಾ
Categories: E-ವಾಹನಗಳು -
e-Khata: ಇ-ಖಾತಾ ಬಿಗ್ ಅಪ್ಡೇಟ್.! ಈ ತಪ್ಪುಗಳಾದರೆ ಸರಿಪಡಿಸಿಕೊಳ್ಳಿ. ಇಲ್ಲಿದೆ ವಿವರ

ಇ-ಖಾತಾ: ಆಸ್ತಿಗಳ ನೋಂದಣಿಗೆ ಡಿಜಿಟಲ್ ಪರಿಹಾರ ಕರ್ನಾಟಕ ಸರ್ಕಾರ ಇತ್ತೀಚೆಗೆ ರಾಜ್ಯದ ಆಸ್ತಿಗಳ ನೋಂದಣಿಗೆ ಇ-ಖಾತಾ(e-Khata) ಪದ್ದತಿಯನ್ನು ಕಡ್ಡಾಯಗೊಳಿಸಿದೆ. ಈ ಡಿಜಿಟಲ್ ವ್ಯವಸ್ಥೆ ಆಸ್ತಿಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡುವ ಜೊತೆಗೆ, ತೆರಿಗೆ ಸಂಗ್ರಹ ಪ್ರಕ್ರಿಯೆಯನ್ನು ಸುಗಮಗೊಳಿಸುವ ಉದ್ದೇಶ ಹೊಂದಿದೆ. ಈ ವ್ಯವಸ್ಥೆ ರಾಜ್ಯದ ಗ್ರಾಮೀಣ ಮತ್ತು ನಗರ ಭಾಗಗಳಲ್ಲಿ ವಿಭಿನ್ನ ರೂಪದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರತಿ ಪ್ರದೇಶದ ಅವಶ್ಯಕತೆಗಳನ್ನು ಪೂರೈಸುತ್ತದೆ. ಇ-ಖಾತಾ ಎಂದರೇನು? e-Khata ಎಂದರೆ ಆಸ್ತಿ ಅಥವಾ ಸ್ವತ್ತಿನ ಗುಣಲಕ್ಷಣಗಳನ್ನು ಹಾಗೂ ಅದರ ಗುರುತಿನ ಸಂಖ್ಯೆಯನ್ನು
Categories: ಮುಖ್ಯ ಮಾಹಿತಿ -
ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಗಡುವು ವಿಸ್ತರಣೆ! ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ..

ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮುಕ್ತಾಯವಾಗಿದೆ ಎಂದು ಚಿಂತಿಸುತ್ತಿರುವ ಜನರಿಗೆ ರಾಜ್ಯ ಸರ್ಕಾರವು ಇಂದು ಖುಷಿಯ ವಿಷಯವನ್ನು ತಿಳಿಸಿದೆ ಅದೇನೆಂದರೆ, ರೇಷನ್ ಕಾರ್ಡ್ ತಿದ್ದುಪಡಿಯ ಗಡುವನ್ನು ವಿಸ್ತರಿಸಲಾಗಿದೆ. ಗೊಂದಲದಲ್ಲಿದ್ದ ಜನರಿಗೆ ಇದೊಂದು ಪರಿಹಾರ ಎಂದು ಹೇಳಬಹುದು. ಇಷ್ಟು ದಿನಗಳ ಕಾಲ ತಿದ್ದುಪಡಿಯನ್ನು ವಿಸ್ತರಿಸಲಾಗಿದೆ?, ರೇಷನ್ ಕಾರ್ಡ್ ತಿದ್ದುಪಡಿ(Ration card correction)ಯನ್ನು ಎಲ್ಲಿ ಮಾಡಿಸಬಹುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
ಸರ್ಕಾರಿ ನೌಕರರ ಪಿಂಚಣಿ ಸ್ಕೀಮ್ ನಲ್ಲಿ ಮಹತ್ವದ ಬದಲಾವಣೆ, ಏನಿದು EPS ನಿಯಮ ತಿಳಿದುಕೊಳ್ಳಿ

ಹೊಸ ವರ್ಷಕ್ಕೆ ಹೊಸ ಬದಲಾವಣೆ, ನೌಕರರ ಪಿಂಚಣಿ ಯೋಜನೆಯಲ್ಲಿ ಮಹತ್ವದ ಬದಲಾವಣೆ, ಹೊಸ EPS ನಿಯಮವೇನು?.. ಇಲ್ಲಿದೆ ಮಾಹಿತಿ..! ಹೊಸ ವರ್ಷ ಶುರು ಆಗಿದೆ. ಹಲವಾರು ಜನರು ಹೊಸ ವರ್ಷಕ್ಕೆ ಬದಲಾವಣೆ (Updates) ಮಾಡಿಕೊಳ್ಳುತ್ತಾರೆ. ಅಷ್ಟೇ ಅಲ್ಲದೆ ಹೊಸ ವರ್ಷದಿಂದ ಹಲವು ನಿಯಮಗಳು ಬದಲಾಗಿವೆ. ಗ್ಯಾಸ್, ಯುಪಿಐ ಪಾವತಿ, ವ್ಯಾಟ್ಸಾಪ್ ಪಾವತಿ ಮಿತಿ ಸೇರಿದಂತೆ ಹಲವು ಬದಲಾವಣೆಗಳು ಜನವರಿ 1 ರಿಂದಲೇ ಜಾರಿಯಾಗಿದೆ. ಇದೇ ರೀತಿ ಮತ್ತೊಂದು ಮಹತ್ತರ ಬದಲಾವಣೆ ಎಂದರೆ ಅದು ನೌಕರರ ಪಿಂಚಣಿ ಯೋಜನೆ
Categories: ಮುಖ್ಯ ಮಾಹಿತಿ
Hot this week
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
Topics
Latest Posts
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!


