Tag: news18 kannada
-
ಹೊಸ ಪಡಿತರ ಚೀಟಿ ಅರ್ಜಿಗೆ ಈ ದಾಖಲೆಗಳನ್ನು ರೆಡಿ ಮಾಡಿಕೊಳ್ಳಿ! ಇಲ್ಲಿದೆ ಮಾಹಿತಿ

ಬಡತನ ರೇಖೆಗಿಂತ ಕೆಳಗಿರುವ ಜನರಿಗೆ (Below Poverty line) ಕರ್ನಾಟಕ ಪಡಿತರ ಚೀಟಿ(Ration card) ಮೂಲವಾಗಿದೆ. ಈ ಕಾರ್ಡ್ನೊಂದಿಗೆ ಬಡವರು ಕರ್ನಾಟಕ ರಾಜ್ಯ ಸರ್ಕಾರವು ನೀಡುವ ಸಬ್ಸಿಡಿ(subsidy) ಸರಕುಗಳನ್ನು ಸುಲಭವಾಗಿ ಪಡೆಯಬಹುದು. ಕರ್ನಾಟಕ ರಾಜ್ಯದ ನೂತನ ಸಿಎಂ ಅನ್ನ ಭಾಗ್ಯ ಯೋಜನೆ ಜಾರಿಗೆ ತಂದಿದ್ದಾರೆ. ಈ ಯೋಜನೆಯಲ್ಲಿ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ(Bank account )ಯಲ್ಲಿರುವ ಹಣದ ರೂಪದಲ್ಲಿ 5 ಕೆಜಿ ಪಡಿತರ ಅಕ್ಕಿಯ ಲಾಭವನ್ನು ಪಡೆಯಬಹುದು. ಅಷ್ಟೇ ಅಲ್ಲದೆ ಸರ್ಕಾರದ ವಿವಿಧ ಯೋಜನೆಗಳಿಗಾಗಿ ಪಡಿತರ ಚೀಟಿ
Categories: ಮುಖ್ಯ ಮಾಹಿತಿ -
ಪಿಯುಸಿ, ಡಿಗ್ರಿ ಆದವರಿಗೆ ಉತ್ತಮ ಉದ್ಯೋಗಾವಕಾಶ, ಈಗಲೇ ಸಂಪರ್ಕಿಸಿ, ಇಲ್ಲಿದೆ ಮಾಹಿತಿ

ಉತ್ತಮ ಉದ್ಯೋಗ ಹಾಗೂ ಒಳ್ಳೆಯ ಸಂಬಳವನ್ನು ಅರಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸುತ್ತಿರುವ ಅದೆಷ್ಟೋ ಆಕಾಂಕ್ಷಿಗಳಿಗೆ ತಮ್ಮ ಹುಟ್ಟೂರಿನಲ್ಲಿಯೇ ಅಥವಾ ನೆರೆಯ ಜಿಲ್ಲೆಯಲ್ಲಿ ಉತ್ತಮವಾದ ಕೆಲಸ ಸಿಕ್ಕರೆ ಎಷ್ಟು ಚೆನ್ನಾಗಿರುತ್ತೆ ಎಂದು ಅನಿಸುವುದರಲ್ಲಿ ತಪ್ಪೇನಿಲ್ಲ. ನೀವೇನಾದರೂ ದಾವಣಗೆರೆಯ ಜಿಲ್ಲೆಯವಾರಗಿದ್ದರೆ, ದಾವಣಗೆರೆ ಜಿಲ್ಲೆಯಲ್ಲಿ ಕೆಲಸ ಮಾಡಲು ಇಚ್ಛಿಸಿದರೆ ನಿಮಗೊಂದು ಸುವರ್ಣ ಅವಕಾಶ ಇಲ್ಲಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಉದ್ಯೋಗ -
Job Alert : ಸಾರಿಗೆ ಇಲಾಖೆಯಲ್ಲಿ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

ಕೆಎಸ್ಆರ್ಟಿಸಿ ಡ್ರೈವರ್ ಹುದ್ದೆ(KSRTC driver job) : ಇದೀಗ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ತಮ್ಮ ಕಾರ್ಯನಿರ್ವಹಿಸಬೇಕು ಎನ್ನುವವರಿಗೆ ಒಂದು ಉಪಯುಕ್ತ ಮಾಹಿತಿ ಇಲ್ಲಿದೆ. ಹೌದು, ಇದೀಗ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಚಾಲಕರಾಗಿ(Ksrtc driver) ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ವರದಿಯಲ್ಲಿ ತಿಳಿಸಿದ ಮಾಹಿತಿಗಳನ್ನು ತಿಳಿದುಕೊಂಡು ಅಗತ್ಯವಿರುವ ದಾಖಲೆಗಳೊಂದಿಗೆ ಈ ಹುದ್ದೆಗೆ ಅರ್ಜಿ ಸಲ್ಲಿಸಿ ಈ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಉದ್ಯೋಗ -
ಜಿಯೋ ಗ್ರಾಹಕರಿಗೆ ಗಮನಿಸಿ !..ಈ ಕಮ್ಮಿ ಬೆಲೆಯ ರಿಚಾರ್ಜ್ ಪ್ಲಾನ್ ನಲ್ಲಿ 6GB ಡೇಟಾ ಉಚಿತ!

ಜಿಯೋ ಟೆಲಿಕಾಂನ 398 ರೂ. ಪ್ರೀಪೇಯ್ಡ್ ಪ್ಲ್ಯಾನ್(₹398 Prepaid plan) – 6GB ಡೇಟಾ ಲಾಭ. ಹೌದು ಸ್ನೇಹಿತರೆ, ಜಿಯೋ ಟೆಲಿಕಾಂನ 398 ರೂ. ಪ್ರೀಪೇಯ್ಡ್ ಪ್ಲ್ಯಾನ್ 6GB ಡೇಟಾ ಪ್ರಯೋಜನ ನೀಡುವ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಈ ಪ್ಲಾನ್ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ
Categories: ತಂತ್ರಜ್ಞಾನ -
ಸರ್ಕಾರಿ ಹುದ್ದೆಗಳ ನೇಮಕಾತಿ, ಗ್ರೂಪ್ ಎ & ಬಿ ಗೆಜೆಟೆಡ್ ಪ್ರೊಬೇಶನರಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಇವತ್ತಿನ ವರದಿಯಲ್ಲಿ ಕೆಪಿಎಸ್ಸಿ ಕೆಎಸ್ಎಸ್ ನೇಮಕಾತಿಯ ಕುರಿತು ತಿಳಿಸಲಾಗಿದೆ. ಈ ನೇಮಕಾತಿಯಲ್ಲಿ 384 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೆಪಿಎಸ್ಸಿ ಕೆಎಸ್ಎಸ್ ನೇಮಕಾತಿ
Categories: ಉದ್ಯೋಗ -
ಅತಿ ಕಡಿಮೆ ಬೆಲೆಗೆ ನೋಕಿಯಾದ ಹೊಸ ಮೊಬೈಲ್ ಬಿಡುಗಡೆ, ಇಲ್ಲಿದೆ ಸಂಪೂರ್ಣ ಮಾಹಿತಿ

ಇದೀಗ ದೇಶದಲ್ಲಿ ಜನಪ್ರಿಯನ್ನು ತನ್ನತ್ತ ತೆಗೆದುಕೊಂಡಿರುವ ಜನಪ್ರಿಯ ಮೊಬೈಲ್ ಕಂಪನಿಯಾದ ನೋಕಿಯಾ (Nokia) ಈಗಾಗಲೇ ತನ್ನ ಸ್ಥಾನವನ್ನು ಪಡೆದುಕೊಂಡಿದೆ. Nokia ತನ್ನ ವಿವಿಧ ಹೊಸ ಹೊಸ ಮಾದರಿಯಲ್ಲಿ ಸ್ಮಾರ್ಟ್ಫೋನ್ ಗಳನ್ನು ಪರಿಚಯಿಸುವ ಮೂಲಕ ತನ್ನದೇ ಆದ ಬ್ರಾಂಡ್ ಹೆಸರನ್ನು ಗಳಿಸಿಕೊಂಡಿದೆ ಎಂದು ಹೇಳಬಹುದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನೋಕಿಯಾ G42 5G ಸ್ಮಾರ್ಟ್ ಫೋನ್ (Nokia G42 5G Smartphone)
Categories: ಮೊಬೈಲ್ -
ಪಿಎಂ ಸೂರ್ಯ ಘರ್ ಯೋಜನೆ ಅಡಿಯಲ್ಲಿ ಉಚಿತ ಕರೆಂಟ್ ಪಡೆಯಿರಿ! ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ(Prime Minister Surya Ghar Yojana), ಒಂದು ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್(Free Electricity). ಏನೀದು ಪಿಎಂ ಸೂರ್ಯ ಘರ್ ಯೋಜನೆ?, ಈ ಯೋಜನೆಗೆ ಸಂಬಂಧಿಸದ ಮಾಹಿತಿಯನ್ನು ತಿಳಿಯಲು ವರದಿಯನ್ನು ತಪ್ಪದೆ ಕೊನೆಯವರೆಗೂ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಗುರುವಾರದಂದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು 1 ಕೋಟಿ ಕುಟುಂಬಗಳಿಗೆ
Categories: ಸುದ್ದಿಗಳು -
ಮಾರುಕಟ್ಟೆಯಲ್ಲಿ ಭಾರಿ ಸದ್ದು ಮಾಡಲು ಬರಲಿದೆ ಹೊಸ ಒನ್ಪ್ಲಸ್ ಮೊಬೈಲ್ !

OnePlus ಕಳೆದ ವರ್ಷ ತನ್ನ ಏಸ್-ಬ್ರಾಂಡ್(Ace brand) ಫೋನ್ಗಳೊಂದಿಗೆ ಚೀನಾದ ಮಾರುಕಟ್ಟೆಯಲ್ಲಿ ಬಲವಾದ ಅಸ್ತಿತ್ವವನ್ನು ಹೊಂದಿದೆ. ಮುಂಬರುವ OnePlus Ace 3V ಮತ್ತು Ace 3 Pro ನೊಂದಿಗೆ ಟ್ರೆಂಡ್ ಮುಂದುವರಿಯುತ್ತದೆ. ಇತ್ತೀಚಿನ ಸೋರಿಕೆಯು ಮುಂಬರುವ ಸ್ನಾಪ್ಡ್ರಾಗನ್ 7 ಜನ್ ಸರಣಿಯ ಚಿಪ್ಸೆಟ್ (Snapdragon 7 Gen series chipset) ಅನ್ನು ಹೊಂದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ OnePlus Ace 3V
Categories: ಮೊಬೈಲ್ -
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಭರವಸೆ, ರಾಜ್ಯ ಸರ್ಕಾರಿ ನೌಕರಿಗೆ ‘OPS’ ‘ಆರೋಗ್ಯ ಸಂಜೀವಿನಿ( aarogya Sanjivani )’ ಮರುಜಾರಿ. ರಾಜ್ಯ ಸರ್ಕಾರ(state government)ದ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರು, ಹಳೆ ಪಿಂಚಣಿ ( pension )ಯೋಜನೆ ಜಾರಿಗೆ ಬಂದಿದ್ದ 7 ನೇ ವೇತನ ಆಯೋಗದ ಬಗ್ಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಸರ್ಕಾರಿ ಯೋಜನೆಗಳು
Hot this week
-
ತಂದೆಯ ಇಚ್ಛೆಯೇ ಅಂತಿಮ: ಅನ್ಯಧರ್ಮೀಯರನ್ನು ವಿವಾಹವಾದ ಮಗಳಿಗೆ ಆಸ್ತಿಯಲ್ಲಿ ಪಾಲಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
-
Polio Drops 2025: ನಾಳೆಯಿಂದ 4 ದಿನ ಪೋಲಿಯೋ ಲಸಿಕೆ ವಿಶೇಷ ಅಭಿಯಾನ; ಮನೆಯಲ್ಲೇ ಕುಳಿತು ‘ಲಸಿಕಾ ಕೇಂದ್ರ’ ಪತ್ತೆ ಹಚ್ಚಿ!
-
SSLC Exam 2025: ಬೋರ್ಡ್ ಎಕ್ಸಾಮ್ಗೆ ಟೆನ್ಶನ್ ಬೇಡ; 600+ ಅಂಕಗಳ ‘ಮಾಸ್ಟರ್ ಪ್ಲಾನ್’ ಇಲ್ಲಿದೆ! ಈಗಲೇ PDF ಡೌನ್ಲೋಡ್ ಮಾಡಿ.
-
ರಾಜ್ಯದ ಜನತೆಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ಸಿಗಲಿದೆ ‘ಹಕ್ಕುಪತ್ರ’!
-
ಫ್ಲಿಪ್ಕಾರ್ಟ್ ಮೆಗಾ ಸೇಲ್ 2025: 10 ಸಾವಿರದೊಳಗೆ ಅತ್ಯಾಧುನಿಕ ಸ್ಮಾರ್ಟ್ಫೋನ್ಗಳ ಮೇಲೆ ಭರ್ಜರಿ ಡಿಸ್ಕೌಂಟ್! ಇಂದೇ ಖರೀದಿಸಿ..
Topics
Latest Posts
- ತಂದೆಯ ಇಚ್ಛೆಯೇ ಅಂತಿಮ: ಅನ್ಯಧರ್ಮೀಯರನ್ನು ವಿವಾಹವಾದ ಮಗಳಿಗೆ ಆಸ್ತಿಯಲ್ಲಿ ಪಾಲಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

- Polio Drops 2025: ನಾಳೆಯಿಂದ 4 ದಿನ ಪೋಲಿಯೋ ಲಸಿಕೆ ವಿಶೇಷ ಅಭಿಯಾನ; ಮನೆಯಲ್ಲೇ ಕುಳಿತು ‘ಲಸಿಕಾ ಕೇಂದ್ರ’ ಪತ್ತೆ ಹಚ್ಚಿ!

- SSLC Exam 2025: ಬೋರ್ಡ್ ಎಕ್ಸಾಮ್ಗೆ ಟೆನ್ಶನ್ ಬೇಡ; 600+ ಅಂಕಗಳ ‘ಮಾಸ್ಟರ್ ಪ್ಲಾನ್’ ಇಲ್ಲಿದೆ! ಈಗಲೇ PDF ಡೌನ್ಲೋಡ್ ಮಾಡಿ.

- ರಾಜ್ಯದ ಜನತೆಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ಸಿಗಲಿದೆ ‘ಹಕ್ಕುಪತ್ರ’!

- ಫ್ಲಿಪ್ಕಾರ್ಟ್ ಮೆಗಾ ಸೇಲ್ 2025: 10 ಸಾವಿರದೊಳಗೆ ಅತ್ಯಾಧುನಿಕ ಸ್ಮಾರ್ಟ್ಫೋನ್ಗಳ ಮೇಲೆ ಭರ್ಜರಿ ಡಿಸ್ಕೌಂಟ್! ಇಂದೇ ಖರೀದಿಸಿ..


