Tag: news18 kannada
-
Gruhajyoti- ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಯ ನಿಯಮ ಬದಲಾವಣೆ, ಹೊಸ ರೂಲ್ಸ್ ಜಾರಿ..!

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿಗಳಲ್ಲಿ ‘ಗೃಹ ಜ್ಯೋತಿ’ (Gruha jyoti) ಯೋಜನೆಯೂ ಒಂದು. ಕಳೆದ ವರ್ಷ ಆಗಸ್ಟ್ನಲ್ಲಿ ಕಲಬುರಗಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Malikarjun kharge) ಅವರ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಿದ್ದರು.ಉಚಿತವಾಗಿ ಶೇಕಡ 10% ಹೆಚ್ಚುವರಿಯಾಗಿ ನೀಡುತ್ತಿದ್ದ ವಿದ್ಯುತ್ ನಿಯಮದಲ್ಲಿ ಹೊಸ ಬದಲಾವಣೆ ತಂದಿದ್ದಾರೆ, ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸುದ್ದಿಗಳು -
FD Scheme – 1 ಲಕ್ಷ ರೂಪಾಯಿ ಎಫ್ ಡಿ ಮಾಡಿದ್ರೆ ಸಿಗುತ್ತೆ 23,508 ರೂ. ಬಡ್ಡಿ, ಇಲ್ಲಿದೆ ಹೊಸ ಸ್ಕೀಮ್

ನಿಮ್ಮ ಹೂಡಿಕೆಗೆ(Investment) ಉತ್ತಮ ಲಾಭ ಬಯಸುವಿರಾ? ಆಗ ಈ ಹೂಡಿಕೆಯನ್ನು ನೋಡಿ. ಇದು ಸುರಕ್ಷಿತ ಮತ್ತು ಲಾಭದಾಯಕ ಹೂಡಿಕೆಯಾಗಿದೆ. ಯಾವ ಯೋಜನೆ ಎಂದು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನಿಮ್ಮ ಹಣವನ್ನು ಸುರಕ್ಷಿತವಾಗಿರಿಸಲು ಮತ್ತು ಅದರ ಮೇಲೆ ಉತ್ತಮ ಬಡ್ಡಿ(interest)ಯನ್ನು ಪಡೆಯಲು ನೀವು ಹುಡುಕುತ್ತಿದ್ದರೆ, ಅಂಚೆ ಕಚೇರಿಯ (Post office) ಯೋಜನೆಯು ನಿಮಗೆ ಉತ್ತಮ ಆಯ್ಕೆಯಾಗಿದೆ. ಅಂಚೆ
Categories: ಮುಖ್ಯ ಮಾಹಿತಿ -
LPG Gas – ಬರೀ 600 ರೂ. ಗೆ ಗ್ಯಾಸ್ ಸಿಲಿಂಡರ್ ಸಿಗುವ ಯೋಜನೆ ಇದು.! ತಪ್ಪದೇ ತಿಳಿದುಕೊಳ್ಳಿ

ಅದೆಷ್ಟೋ ಲಕ್ಷಾಂತರ ಕುಟುಂಬಗಳು ಇಂದು ಯಾವುದೇ ತೊಂದರೆ ಇಲ್ಲದೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಿಂದ ( Pradhan Manthri Ujval scheme ) ತಮ್ಮ ಮನೆಯನ್ನು ನಡೆಸುತ್ತಿದ್ದಾರೆ. ಮೂರು ಹೊತ್ತಿನ ಊಟ ಮಾಡುತ್ತಿದ್ದಾರೆ. ಹೌದು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಸಮಾಜ ಕಲ್ಯಾಣ ಯೋಜನೆಯಾಗಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ, ದೇಶದಲ್ಲಿನ ಬಿಪಿಎಲ್ ಕುಟುಂಬಗಳಿಗೆ ( BPL Family ) ಎಲ್ಪಿಜಿ(LPG) ಸಂಪರ್ಕಗಳನ್ನು ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಒಂದು
Categories: ಸರ್ಕಾರಿ ಯೋಜನೆಗಳು -
ಮೀಸ್ ಆಗಿ ಹಣ ಬೇರೆಯವರಿಗೆ ಹೋಯ್ತಾ..? ಹೀಗೆ ಮಾಡಿ ಹಣ ವಾಪಾಸ್ ಬರುತ್ತೆ..!

PhonePe ಅಥವಾ Google Pay UPI ಪಾವತಿಯೊಂದಿಗೆ ತಪ್ಪಾಗಿದೆಯೇ? ಹಣವನ್ನು ತಪ್ಪು ವ್ಯಕ್ತಿಗೆ ಪಾವತಿ ಮಾಡಿದ್ದೀರೇ? ಭಯಪಡಬೇಡಿ! ನಿಮ್ಮ ತಪ್ಪಾದ ಹಣವನ್ನು ಮರುಪಡೆಯುವುದು ಅಸಾಧ್ಯವೇನಲ್ಲ. ನಿಮ್ಮ ಹಣವನ್ನು ಮರಳಿ ಪಡೆಯುವುದು ಹೇಗೆ ಎಂಬುದರ ಮಾಹಿತಿ ಈ ವರದಿಯಲ್ಲಿ ಪ್ರಸ್ತಾಪಸಲಾಗಿದೆ. ವರದಿಯನ್ನು ಸಂಪೂರ್ಣವಾಗಿ ಓದಿ, ತಿಳಿಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ತಪ್ಪಾದ ವ್ಯಕ್ತಿಗೆ ಹಣ ಕಳಿಸಿದ್ದರೆ ಇಲ್ಲಿದೆ ಹಿಂಪಡೆಯುವ ಮಾರ್ಗ :
Categories: ತಂತ್ರಜ್ಞಾನ -
ರೈಲು ಪ್ರಯಾಣಿಕರಿಗೆ ಗಮನಿಸಿ, ಎಸಿ ಮತ್ತು ಸ್ಲೀಪರ್ ಕೋಚ್ ಗಳ ನಿಯಮದಲ್ಲಿ ಬದಲಾವಣೆ, ಇಲ್ಲಿದೆ ಮಾಹಿತಿ

ಭಾರತೀಯ ರೈಲ್ವೇ(Indian Railway), ರೈಲಿನಲ್ಲಿ ಪ್ರಯಾಣಿಸುವ ನಿಯಮಗಳಲ್ಲಿ (Travel rules) ಕಾಲಕಾಲಕ್ಕೆ ಬದಲಾವಣೆಗಳನ್ನು ತರುತ್ತಲೇ ಇರುತ್ತದೆ. ರೈಲ್ವೇ ಇಲಾಖೆ (Railway department) ಮಾಡುವ ಈ ನಿಯಮ ಬದಲಾವಣೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹೊಂದಿರುವುದು ಬಹಳ ಮುಖ್ಯವಾಗಿದೆ. ರಾತ್ರಿ ವೇಳೆ(Night time) ಪ್ರಯಾಣಿಕರು ಎದುರಿಸುವ ನಿದ್ದೆಯ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ರೈಲ್ವೇ ಕೆಲವು ನಿಯಮಗಳನ್ನು ಮಾಡಿದೆ. ಇದಾದ ಬಳಿಕ ರಾತ್ರಿ ವೇಳೆ ಪ್ರಯಾಣಿಕರ ನಿದ್ರೆಗೆ ಯಾವುದೇ ರೀತಿಯ ಭಂಗ ಇರುವುದಿಲ್ಲ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ
Categories: ಮುಖ್ಯ ಮಾಹಿತಿ -
ಬರೋಬ್ಬರಿ 4 ಲಕ್ಷ ವರೆಗೆ ಸಹಕಾರ ಸಿಗಲಿರುವ ಈ ಕಾರ್ಮಿಕರ ಯೋಜನೆ ಬಗ್ಗೆ ಯಾರಿಗೂ ಗೊತ್ತಿಲ್ಲ! ಈಗಲೇ ತಿಳಿದುಕೊಳ್ಳಿ

ದೇಶದಲ್ಲಿಯೇ ಮೊದಲ ಬಾರಿಗೆ ಫುಡ್ ಡೆಲಿವರಿ(food delivery) ಮಾಡುವ ಹಾಗೂ ಇ-ಕಾಮರ್ಸ್(e-commerce) ಸಂಸ್ಥೆಗಳಾದ ಅಮೇಜಾನ್(Amazon), ಫ್ಲಿಪ್ಕಾರ್ಟ್(Flipkart), ಫಾರ್ಮಸಿ(Pharmacy), ಬ್ಲಿಂಕಿಟ್(blinkit), ಜೆಪ್ಪೊ(jipto) ಬಿಗ್ ಬಾಸ್ಕೆಟ್(big basket), ಡೊಮಿನೋಸ್ (Dominos) ಹೀಗೆ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತಿಯಲ್ಲಿ (Delivery work) ತೊಡಗಿರುವ ಗಿಗ್ (ಡೆಲಿವರಿ ಕಾರ್ಮಿಕ/ ಬಾಯ್) ಕಾರ್ಮಿಕರಿಗೆ (Gig workers) ರಾಜ್ಯ ಸರ್ಕಾರವು ವಿಮಾ ಯೋಜನೆ (Insurance Yojana) ಜಾರಿ ಮಾಡಿದೆ. ಹೌದು, ಅದೇನೆಂದರೆ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ
Categories: ಮುಖ್ಯ ಮಾಹಿತಿ -
Income Tax : ಆದಾಯ ತೆರಿಗೆದಾರರೆ ಗಮನಿಸಿ.! ಇಷ್ಟು ಲಕ್ಷ ಆದಾಯಕ್ಕೆ ತೆರಿಗೆ ಕಟ್ಟುವಂತಿಲ್ಲ, ಹೊಸ ರೂಲ್ಸ್

ಹೊಸ ಆದಾಯ ತೆರಿಗೆ ಸ್ಲ್ಯಾಬ್ಗಳು(New Income tax slabs): 7 ಲಕ್ಷ ರೂ.ವರೆಗಿನ ಆದಾಯದ ಮೇಲೆ ತೆರಿಗೆ ಇಲ್ಲ. ಈ ಹೊಸ ಬದಲಾವಣೆಯ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 2023 ರಲ್ಲಿ, ಭಾರತೀಯ ಸರ್ಕಾರವು ಆದಾಯ ತೆರಿಗೆ ಕಾನೂನು(Income tax laws) ಗಳಲ್ಲಿ ಕೆಲವು ಗಮನಾರ್ಹ ಬದಲಾವಣೆಗಳನ್ನು ಘೋಷಿಸಿತು. 2023
Categories: ಮುಖ್ಯ ಮಾಹಿತಿ
Hot this week
-
ಪ್ರಸೂತಿ ಆರೈಕೆ ಯೋಜನೆ: ಮಹಿಳೆಯರಿಗೆ ಸರ್ಕಾರದಿಂದ ₹4,000 ಫಿಕ್ಸ್! ಉಚಿತ ‘ಮಡಿಲು ಕಿಟ್’; ಹೀಗೆ ಅರ್ಜಿ ಹಾಕಿ.
-
ಸಂಧ್ಯಾ ಸುರಕ್ಷಾ ಯೋಜನೆ: ತಿಂಗಳಿಗೆ ₹1,200 ಪಿಂಚಣಿ ಮತ್ತು ಬಸ್ ಪಾಸ್! ಮೊಬೈಲ್ನಲ್ಲೇ ಅರ್ಜಿ ಹಾಕುವುದು ಹೇಗೆ?
-
200MP ಕ್ಯಾಮೆರಾ, 7000mAh ಬ್ಯಾಟರಿ! ಜನವರಿ 6ಕ್ಕೆ ಭಾರತಕ್ಕೆ ಎಂಟ್ರಿ ಕೊಡಲಿದೆ Realme ‘ಕ್ಯಾಮೆರಾ ಕಿಂಗ್’ ಫೋನ್ – ಬೆಲೆ ಎಷ್ಟು ಗೊತ್ತಾ?
-
ಮುಂದಿನ 48 ಗಂಟೆಗಳಲ್ಲಿ ಈ 7 ರಾಜ್ಯಗಳಲ್ಲಿ ಭಾರೀ ಮಳೆ! ಕರ್ನಾಟಕದ ಮೇಲಾಗುವ ಎಫೆಕ್ಟ್ ಏನು? IMD ಬಿಗ್ ಅಪ್ಡೇಟ್.
-
ರಾಶಿ ಮತ್ತು ಬೆಟ್ಟೆ ಬೆಲೆಯಲ್ಲಿ ಭಾರಿ ಬದಲಾವಣೆ: ಯೆಲ್ಲಾಪುರದಲ್ಲಿ ₹76,000 ದಾಟಿದ ಅಡಿಕೆ ದರ | ಯಾವ ಮಾರುಕಟ್ಟೆಯಲ್ಲಿ ಎಷ್ಟು ದರ?
Topics
Latest Posts
- ಪ್ರಸೂತಿ ಆರೈಕೆ ಯೋಜನೆ: ಮಹಿಳೆಯರಿಗೆ ಸರ್ಕಾರದಿಂದ ₹4,000 ಫಿಕ್ಸ್! ಉಚಿತ ‘ಮಡಿಲು ಕಿಟ್’; ಹೀಗೆ ಅರ್ಜಿ ಹಾಕಿ.

- ಸಂಧ್ಯಾ ಸುರಕ್ಷಾ ಯೋಜನೆ: ತಿಂಗಳಿಗೆ ₹1,200 ಪಿಂಚಣಿ ಮತ್ತು ಬಸ್ ಪಾಸ್! ಮೊಬೈಲ್ನಲ್ಲೇ ಅರ್ಜಿ ಹಾಕುವುದು ಹೇಗೆ?

- 200MP ಕ್ಯಾಮೆರಾ, 7000mAh ಬ್ಯಾಟರಿ! ಜನವರಿ 6ಕ್ಕೆ ಭಾರತಕ್ಕೆ ಎಂಟ್ರಿ ಕೊಡಲಿದೆ Realme ‘ಕ್ಯಾಮೆರಾ ಕಿಂಗ್’ ಫೋನ್ – ಬೆಲೆ ಎಷ್ಟು ಗೊತ್ತಾ?

- ಮುಂದಿನ 48 ಗಂಟೆಗಳಲ್ಲಿ ಈ 7 ರಾಜ್ಯಗಳಲ್ಲಿ ಭಾರೀ ಮಳೆ! ಕರ್ನಾಟಕದ ಮೇಲಾಗುವ ಎಫೆಕ್ಟ್ ಏನು? IMD ಬಿಗ್ ಅಪ್ಡೇಟ್.

- ರಾಶಿ ಮತ್ತು ಬೆಟ್ಟೆ ಬೆಲೆಯಲ್ಲಿ ಭಾರಿ ಬದಲಾವಣೆ: ಯೆಲ್ಲಾಪುರದಲ್ಲಿ ₹76,000 ದಾಟಿದ ಅಡಿಕೆ ದರ | ಯಾವ ಮಾರುಕಟ್ಟೆಯಲ್ಲಿ ಎಷ್ಟು ದರ?




