Tag: news18 kannada
-
OnePlus Offers – ಒನ್ಪ್ಲಸ್ ಕಡೆಯಿಂದ ದೀಪಾವಳಿ ಆಫರ್ ಘೋಷಣೆ, ಸಂಪೂರ್ಣ ವಿವರ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ OnePlus Nord ಫೋನ್ ಗಳು, ವಿಶೇಷ ಹಬ್ಬದ ರಿಯಾಯಿತಿಯಲ್ಲಿ ದೊರೆಯುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಮುಂಬರುವ ದೀಪಾವಳಿ ಹಬ್ಬಕ್ಕೆ ನೀವೇನಾದರೂ ಹೊಸ ಮೊಬೈಲ್ ಫೋನ್ ಖರೀದಿ ಮಾಡಬೇಕೆಂದು ಯೋಚನೆ ಮಾಡುತ್ತಿದ್ದೀರಿಯೇ, ಹಾಗಾದರೆ ನೀವು ಓನ್ ಪ್ಲಸ್ Nord 3 (OnePlus Nord 3 5G ) ಮತ್ತು ಓನ್ ಪ್ಲಸ್ Nord CE 3 (OnePlus Nord CE 3 5G ) ನಿಮ್ಮ ಆಯ್ಕೆಯಲ್ಲಿ ಇರಿಸಿಕೊಳ್ಳುವುದು ಉತ್ತಮ ಆಯ್ಕೆ ಎಂದು
Categories: ಮೊಬೈಲ್ -
UPI Lite Payments – ಮೊಬೈಲ್ ನಲ್ಲಿ ಹಣ ಕಳುಹಿಸುವ ಹೊಸ ಟ್ರಿಕ್ಸ್ ತುಂಬಾ ಜನರಿಗೆ ಗೊತ್ತಿಲ್ಲ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಇಂಟರ್ನೆಟ್(internet) ಇಲ್ಲದೆ UPI ಪೇಮೆಂಟ್ ಮಾಡಬಹುದಾದಂತಹ ‘UPI Lite X’ ಫೀಚರ್ ನ ಕುರಿತು ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. UPI lite X ನಿಂದ ಇಂಟರ್ನೆಟ್ ಇಲ್ಲದೆ ಪಾವತಿ ಮಾಡಿ : ಇತ್ತೀಚಿನ ದಿನಗಳಲ್ಲಿ UPI ಪೇಮೆಂಟ್ ಸಮಾನ್ಯವಾಗಿದೆ. ಸಣ್ಣ ವಸ್ತುವಿನಿಂದ ದೊಡ್ಡ ವಸ್ತುಗಳನ್ನು ಖರೀದಿಸಲು
Categories: ತಂತ್ರಜ್ಞಾನ -
Bigg Boss 10 – ನಾಲ್ಕನೇ ವಾರದ ಕಿಚ್ಚನ ಪಂಚಾಯ್ತಿ, ಬಳೆ ವಿಚಾರದಲ್ಲಿ ವಿನಯ್ ಸಖತ್ ಕ್ಲಾಸ್, ಆನೆಗೆ ಬಿತ್ತು ಅಂಕುಶ

ಈಗಾಗಲೇ ಬಿಗ್ ಬಾಸ್ (Bigg Boss) ಮನೆಯಲ್ಲಿ ಹಲವಾರು ಗಲಾಟೆ ಮತ್ತು ಜಗಳಗಳು ನಡೆಯುತ್ತಲೆ ಇವೆ. ಅಷ್ಟೇ ಅಲ್ಲದೆ ವಿನಯ್ ( Vinay ) ಹಾಗೂ ಸಂಗೀತ ( Sangeetha ) ನಡುವಿನ ಜಗಳ ಅಥವಾ ಮಾತಿನ ಚಕಮಕಿ ಎಲ್ಲರಿಗೂ ಗೊತ್ತೇ ಇದೆ. ಇಷ್ಟೇ ಅಲ್ಲದೆ ಬಿಗ್ ಬಾಸ್ ಮನೆಯೊಳಗೆ ವಿನಯ್ ಗೌಡ ಅವರ ಉಪಯೋಗಿಸುತ್ತಿರುವ ಮಾತುಗಳು ಎಲ್ಲರಲ್ಲಿ ಅಚ್ಚರಿ ಉಂಟು ಮಾಡಿದೆ. ಅದನ್ನು ಈ ವೀಕೆಂಡ್ ಸುದೀಪ್(sudeep) ಅವರು ಪ್ರಶ್ನಿಸಿದ್ದಾರೆ. ಇದರ ಬಗ್ಗೆ ಪೂರ್ಣ ಮಾಹಿತಿಗಾಗಿ
Categories: ಬಿಗ್ ಬಾಸ್ ಸೀಸನ್ 10 -
Samsung Smart TV – ಹೊಸ ಸ್ಯಾಮ್ ಸಂಗ್ ಟಿವಿ ಬಿಡುಗಡೆ, ಅಮೆಜಾನ್ ಭರ್ಜರಿ ಡಿಸ್ಕೌಂಟ್ – ಇಲ್ಲಿದೆ ವಿವರ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, Samsung 108 cm (43-inch) Crystal 4K Neo Series Ultra HD Smart LED TV ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಈ ಟಿವಿಯನ್ನು ಖರೀದಿ ಮಾಡಲು ಇಲ್ಲಿ ಕ್ಲಿಕ್ ಮಾಡಿ ಸ್ಯಾಮ್ಸಂಗ್ ಸ್ಮಾರ್ಟ್ ಟಿವಿ ಗಳು (Samsung
Categories: ರಿವ್ಯೂವ್ -
Gruhalakshmi – 2ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಆಗಿದೆ, ಖಾತೆಗೆ ಬರಲು ಈ ಕೆಲಸ ಮಾಡಿ.

ರಾಜ್ಯ ಸರಕಾರ(State government)ದ ಐದು ಗ್ಯಾರಂಟಿಗಳಲ್ಲಿ ಒಂದಾಗಿದ್ದ ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ ಫಲಾನುಭವಿಗಳಿಗೆ ಬಾಕಿ ಉಳಿದ ಹಣ ಆದಷ್ಟು ಬೇಗ ಬರಲಿದೆ. ಹಣ ಜಮೆ ಆಗದಿರಲು ಹಲವಾರು ತಾಂತ್ರಿಕ ಸಮಸ್ಯೆಗಳು ( Technicle Problems) ಇದ್ದವು. ಆದರೆ ಇದೀಗ ಹೀಗೆ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಅತೀ ಶೀಘ್ರ ಹಣ ಸಂದಾಯವಾಗುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ( Lakshmi Hebbalkar ) ತಿಳಿಸಿದ್ದಾರೆ. ಏನಿದು ಸುದ್ದಿ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ
Categories: ಮುಖ್ಯ ಮಾಹಿತಿ -
Free Coaching – ಬ್ಯಾಂಕಿಂಗ್, UPSC, KAS ಪರೀಕ್ಷೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಬ್ಯಾಂಕಿಂಗ್, KAS, UPSC ನಂತಹ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಯಾರಿಗೆ ಯಾವಾಗ ಅರ್ಜಿಗಳನ್ನು ಕರೆಯಲಾಗಿದೆ? ಎಂದು ಮಾಹಿತಿಯನ್ನು ತಿಳಿಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಉಚಿತ ಶಿಕ್ಷಣವಲ್ಲದೆ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ
Categories: ಮುಖ್ಯ ಮಾಹಿತಿ -
Gold rate Today : ಮೂರು ಬಾರಿ ಇಳಿಕೆ ನಂತರ ಏರಿದ ಚಿನ್ನದ ಬೆಲೆ; ಇಲ್ಲಿದೆ ಇಂದಿನ ಬಂಗಾರದ ರೇಟ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಪ್ರಸ್ತುತ ಚಿನ್ನ(Gold) ಮತ್ತು ಬೆಳ್ಳಿ(Silver)ಯ ದರ ಎಷ್ಟಿದೆ ಎಂಬುದರ ಕುರಿತು ಮಾಹಿತಿಯನ್ನು ನೀಡಲಾಗುವುದು. ಶನಿವಾರ ಅಂದರೆ ಇಂದು, 4 Nov 2023 ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆ ಕಂಡಿದೆ. ಇಂದು, ಯಾವ ಯಾವ ನಗರಗಳಲ್ಲಿ ಚಿನ್ನ-ಬೆಳ್ಳಿ ಬೆಲೆ(Gold and silver price) ಎಷ್ಟಿದೆ ಎಂದು ಈ ವರದಿಯಲ್ಲಿ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಮುಖ್ಯ ಮಾಹಿತಿ
Hot this week
Topics
Latest Posts
- ಅನಧಿಕೃತವಾಗಿ ಕಚೇರಿಯಿಂದ ಹೊರ ಹೋಗುವ ಸರ್ಕಾರಿ ನೌಕರರಿಗೆ ಇನ್ಮುಂದೆ ದಂಡ? ರಾಜ್ಯ ಸರ್ಕಾರದ ಹೊಸ ಸುತ್ತೋಲೆಯಲ್ಲಿ ಏನಿದೆ?

- Govt Job Alert: 10ನೇ, 12ನೇ ತರಗತಿ ಪಾಸಾದವರಿಗೆ ಸೈನಿಕ ಶಾಲೆಯಲ್ಲಿ ಕೆಲಸ! ₹30,000 ಸಂಬಳ + ಫ್ರೀ ಊಟ & ವಸತಿ; ಅರ್ಜಿ ಹಾಕುವುದು ಹೇಗೆ?

- School Timing Update: ಸೋಮವಾರದಿಂದಲೇ ಶಾಲೆಗಳ ಸಮಯ ಬದಲಾವಣೆ? ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಸಾಧ್ಯತೆ!

- Direct Loan Scheme: ಸ್ವಯಂ ಉದ್ಯೋಗಕ್ಕೆ ₹1 ಲಕ್ಷ ಸಾಲ + ಸಬ್ಸಿಡಿ! ಮೊಬೈಲ್ನಲ್ಲೇ ಅರ್ಜಿ ಸಲ್ಲಿಸುವುದು ಹೇಗೆ? ಕಂಪ್ಲೀಟ್ ಗೈಡ್ ಇಲ್ಲಿದೆ.

- Weather Alert: ರಾಜ್ಯದ ಈ 5 ಜಿಲ್ಲೆಗಳಲ್ಲಿ ಇಂದು ‘ಶೀತ ಅಲೆ’ ಎಚ್ಚರಿಕೆ! 7.4°C ದಾಖಲು; ಬೆಂಗಳೂರನ್ನು ಆವರಿಸಲಿದೆ ದಟ್ಟ ಮಂಜು!




