Tag: news18 kannada
-
Rain Alert : ರಾಜ್ಯದ ಈ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ , ವಾಯುಭಾರ ಕುಸಿತ.!

ಮುಂದಿನ 3 ದಿನ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ(Meteorological Department) ನೀಡಿದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ, ಈ ಮಳೆ ಉಂಟಾಗಲಿದೆ. ತೀವ್ರ ಗಾಳಿ, ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ
Categories: ಮಳೆ ಮಾಹಿತಿ -
ಸಾರ್ವಜನಿಕರ ಸಮಸ್ಯೆ ಆಲಿಸಲು ಮುಖ್ಯಮಂತ್ರಿಗಳನ್ನು ಸಂಪರ್ಕಿಸಲು ಹೀಗೆ ಮಾಡಿ..!

ಸಾರ್ವಜನಿಕರೇ ಸ್ಥಳೀಯ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು @osd_cmkarnataka ಎಕ್ಸ್ ಖಾತೆಯನ್ನು ಬಳಸಿ ಕರ್ನಾಟಕ ಸರ್ಕಾರವು (Karnataka Government) ಸಾರ್ವಜನಿಕರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ಉತ್ತೇಜಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramayya) ಅವರ ವಿಶೇಷ ಕರ್ತವ್ಯಾಧಿಕಾರಿಗಳ ಅಧಿಕೃತ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆ @osd_cmkarnataka ಮೂಲಕ, ನಾಗರಿಕರು ತಮ್ಮ ಸ್ಥಳೀಯ ಸಮಸ್ಯೆಗಳನ್ನು ನೇರವಾಗಿ ಸರ್ಕಾರದ ಗಮನಕ್ಕೆ ತರಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಸುದ್ದಿಗಳು -
ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದ ಸಂಚಿತ ವೇತನದ ಪರಿಷ್ಕರಣೆಗೆ ಆದೇಶ!!

ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್, 7ನೇ ವೇತನ ಆಯೋಗದಂತೆ ಸಂಚಿತ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ…! ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸಿಬ್ಬಂದಿ’ಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ (Gud news) ನೀಡಿದ್ದು, 7ನೇ ವೇತನ ಆಯೋಗದಂತೆ ‘ಸಂಚಿತ ವೇತನ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ (State government) ಆದೇಶ ಹೊರಡಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
Job Alert : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 4,115 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್!

ಕರ್ನಾಟಕ ರಾಜ್ಯ ಸರ್ಕಾರದಿಂದ (From Karnataka State Government) ಪೊಲೀಸ್ ಇಲಾಖೆಗೆ(Police Department) ಸಂಬಂಧಿಸಿದಂತೆ ದೊಡ್ಡ ಘೋಷಣೆ ಮಾಡಲಾಗಿದೆ. 4,115 ಹುದ್ದೆಗಳ ನೇಮಕಾತಿಗೆ(4115 Post Recruitment) ಆರ್ಥಿಕ ಇಲಾಖೆಯ ಅನುಮೋದನೆ ದೊರೆತಿದ್ದು, ಬೃಹತ್ ನೇಮಕಾತಿ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆಯಿದೆ. ಈ ಹುದ್ದೆಗಳು 2022-23, 2023-24, ಮತ್ತು 2024-25ನೇ ಸಾಲಿನ ನೇಮಕಾತಿ ಪ್ರಸ್ತಾವನೆಗಳಲ್ಲಿ ಸೇರಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹುದ್ದೆಗಳ ವಿಭಾಗ ಮತ್ತು
-
LIC ಕಡೆಯಿಂದ ಬಂಪರ್ ಗುಡ್ ನ್ಯೂಸ್! ಮನೆಯಿಂದ ಈ ಕೆಲಸ ಮಾಡಿ, ಪ್ರತಿ ತಿಂಗಳು ₹7000/- ಪಡೆಯಿರಿ

ಮನೆಯಲ್ಲಿಯೇ ಕುಳಿತು ಎಲ್ಐಸಿ ಭೀಮಾ ಸಖಿ ಯೋಜನೆಯಿಂದ ಪಡೆಯಿರ 7000 ರೂಪಾಯಿ ಸಂಬಳ! ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ…! ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ( LIC ) ಮುಂಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಭಾರತೀಯ ಬಹುರಾಷ್ಟ್ರೀಯ ಸಾರ್ವಜನಿಕ ವಲಯದ ಜೀವ ವಿಮಾ ಕಂಪನಿಯಾಗಿದೆ.ಅಷ್ಟೇ ಅಲ್ಲದೆ ಇದು ಬೃಹತ್ ಗ್ರಾಹಕರ ನೆಲೆಯನ್ನು ಹೊಂದಿದೆ. LIC ತನ್ನ ಗ್ರಾಹಕರ ವಿವಿಧ ಬೇಡಿಕೆಗಳನ್ನು ಪೂರೈಸುವ ವಿವಿಧ ಶ್ರೇಣಿಯ ವಿಮಾ ಪೋರ್ಟ್ಫೋಲಿಯೊಗಳನ್ನು ಒದಗಿಸುತ್ತದ LIC ಭಾರತದ ಅತ್ಯಂತ ವಿಶ್ವಾಸಾರ್ಹ
Categories: ಉದ್ಯೋಗ -
ಹೊಸ ಕಾರು ಮತ್ತು ಬೈಕ್ ಖರೀದಿ ಮಾಡಿದರೆ ಹೆಚ್ಚುವರಿ ತೆರಿಗೆ!! ಯಾವುದಕ್ಕೆ ಎಷ್ಟು ತೆರಿಗೆ ಗೊತ್ತಾ?

ಕರ್ನಾಟಕ ರಾಜ್ಯ ಸರ್ಕಾರವು(Karnataka State Government) ವಾಹನ ಚಾಲಕರ ಮತ್ತು ಮೋಟಾರು ವಾಹನ ಉದ್ಯಮದ ನೌಕರರ ಶ್ರೇಯೋಭಿವೃದ್ಧಿಗಾಗಿ (career development of drivers and employees of motor vehicle industry ) ಹೊಸ ಪರಿಕಲ್ಪನೆಗಳನ್ನು ರೂಪಿಸಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಪ್ರಕಾರ, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರ ನೌಕರರ ಸಾಮಾಜಿಕ ಭದ್ರತಾ ಮಂಡಳಿಯನ್ನು ಸ್ಥಾಪಿಸುವ ಮೂಲಕ ಚಾಲಕರ ಮತ್ತು ಅವರ ಕುಟುಂಬದ ಕಲ್ಯಾಣಕ್ಕೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈ ಯೋಜನೆಗೆ ಸಂಪನ್ಮೂಲ
Categories: ಮುಖ್ಯ ಮಾಹಿತಿ -
Job Alert : ಅಗ್ನಿವೀರ್ ವಾಯು ಪಡೆ ಹುದ್ದೆಗಳಿಗೆ ಅರ್ಜಿ ಆಹ್ವಾನ. ಇಲ್ಲಿದೆ ಅರ್ಜಿ ಲಿಂಕ್

ಈ ವರದಿಯಲ್ಲಿ ಭಾರತೀಯ ವಾಯುಪಡೆ ಅಗ್ನಿವೀರ್ ನೇಮಕಾತಿ 2025 ( Indian Air Force Agniveer Vayu Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ
Categories: ಉದ್ಯೋಗ -
ಅಮೇರಿಕಾದ ಈ ನಿರ್ಧಾರದಿಂದ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ! ಇಂದಿನ ಚಿನ್ನದ ದರ ಎಷ್ಟಿದೆ?

ಗುರುವಾರದ ಸರಕು ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ತೀವ್ರ ಕುಸಿತ (Gold and silver rate down) ಕಂಡುಬಂದಿದ್ದು, ಮಾರುಕಟ್ಟೆ ಹಾಲಾಟದ ಹಿಮ್ಮೆಟ್ಟಲು ಪ್ರಮುಖ ಕಾರಣಗಳಾದ ಯುಎಸ್ ಫೆಡರಲ್ ರಿಸರ್ವ್ ಬಡ್ಡಿ ದರದ ಪರಿಷ್ಕರಣೆ, (US Federal Reserve Interest Rate Revision) ಡಾಲರ್ ಶಕ್ತಿಯ ಏರಿಕೆ ಮತ್ತು ಬಾಂಡ್ ಯೀಲ್ಡ್ ಏರಿಕೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಚಿನ್ನದ ದರ -
ಮಕ್ಕಳ ಆಸ್ತಿಯ ಮೇಲೆ ತಂದೆ ತಾಯಿಗೆ ಹಕ್ಕು ಇದೆಯೇ? ಕಾನೂನು ಹೇಳೋದೇನು, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!!

ಮಕ್ಕಳ ಆಸ್ತಿಯ ಮೇಲೆ ಪೋಷಕರಿಗೆ ಹಕ್ಕಿದ್ಯಾ? ಇಲ್ಲಿದೆ ಸಂಪೂರ್ಣ ಮಾಹಿತಿ..! ಪೋಷಕರ ಆಸ್ತಿಯಲ್ಲಿ (Parents Property) ಮಕ್ಕಳಿಗೆ ಹಕ್ಕಿದೆ ಎಂದು ಎಲ್ಲರಿಗೂ ಗೊತ್ತು. ಆದರೆ ಮಕ್ಕಳ ಆಸ್ತಿಯಲ್ಲಿ(Childrens Property) ಪೋಷಕರಿಗೆ ಹಕ್ಕಿರುವ ವಿಚಾರ ಯಾರಿಗೂ ತಿಳಿದಿಲ್ಲ. ಭಾರತೀಯ ಕಾನೂನು ಪ್ರಕಾರ, ಮಕ್ಕಳ ಆಸ್ತಿಯ ಮೇಲೆ ಪೋಷಕರಿಗೆ ನೇರ ಹಕ್ಕಿಲ್ಲ. ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ, ಪೋಷಕರು ತಮ್ಮ ಮಕ್ಕಳ ಆಸ್ತಿಯಲ್ಲಿ ಹಕ್ಕು ಪಡೆಯಬಹುದು. ಹಿಂದೂ ಉತ್ತರಾಧಿಕಾರ ಕಾಯ್ದೆಯ (Hindu Succession Act) ಸೆಕ್ಷನ್ 8 ಪ್ರಕಾರ, ಮಗುವಿನ ಆಸ್ತಿಯ
Categories: ಮುಖ್ಯ ಮಾಹಿತಿ
Hot this week
-
Krishi Bhagya Scheme: ರೈತರಿಗೆ ಬಂಪರ್ ಆಫರ್! ಕೃಷಿ ಹೊಂಡಕ್ಕೆ 90% ಸಬ್ಸಿಡಿ; ನೀರಿನ ಚಿಂತೆ ಬಿಡಿ, ಲಕ್ಷ ಲಕ್ಷ ಆದಾಯ ಗಳಿಸಿ!
-
Recharge Hike: ಮೊಬೈಲ್ ಬಳಕೆದಾರರಿಗೆ ಮತ್ತೊಂದು ಶಾಕ್! ಜಿಯೋ, ಏರ್ಟೆಲ್ ಪ್ಲಾನ್ ರೇಟ್ 15% ಹೆಚ್ಚಳ? ಮುಂಚೆ ಈ ಕೆಲಸ ಮಾಡಿ!
-
ಕಾಲೇಜು, ಆಫೀಸ್ ಓಡಾಟಕ್ಕೆ ಇದೇ ಪಕ್ಕಾ! ಬರೀ ₹1 ಲಕ್ಷಕ್ಕೆ, ಸ್ಟೈಲ್ ಮತ್ತು ಮೈಲೇಜ್ ಎರಡೂ ಇರೋ ಟಾಪ್ 5 ಬೈಕ್ಗಳು.
-
ಸ್ಯಾಮ್ಸಂಗ್, ಮೊಟೊ ಅಂದ್ರೆ ನಂಬಿಕೆ! ₹15,000 ಕ್ಕೆ 5G ಫೋನ್ ಬೇಕಿದ್ರೆ ಈ ಲಿಸ್ಟ್ ಮಿಸ್ ಮಾಡ್ಕೋಬೇಡಿ.
-
ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ: ಶಿವಮೊಗ್ಗ ಮತ್ತು ಚನ್ನಗಿರಿ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ? ಮಾರುಕಟ್ಟೆಗಳ ಇಂದಿನ ದರ ಇಲ್ಲಿದೆ!
Topics
Latest Posts
- Krishi Bhagya Scheme: ರೈತರಿಗೆ ಬಂಪರ್ ಆಫರ್! ಕೃಷಿ ಹೊಂಡಕ್ಕೆ 90% ಸಬ್ಸಿಡಿ; ನೀರಿನ ಚಿಂತೆ ಬಿಡಿ, ಲಕ್ಷ ಲಕ್ಷ ಆದಾಯ ಗಳಿಸಿ!

- Recharge Hike: ಮೊಬೈಲ್ ಬಳಕೆದಾರರಿಗೆ ಮತ್ತೊಂದು ಶಾಕ್! ಜಿಯೋ, ಏರ್ಟೆಲ್ ಪ್ಲಾನ್ ರೇಟ್ 15% ಹೆಚ್ಚಳ? ಮುಂಚೆ ಈ ಕೆಲಸ ಮಾಡಿ!

- ಕಾಲೇಜು, ಆಫೀಸ್ ಓಡಾಟಕ್ಕೆ ಇದೇ ಪಕ್ಕಾ! ಬರೀ ₹1 ಲಕ್ಷಕ್ಕೆ, ಸ್ಟೈಲ್ ಮತ್ತು ಮೈಲೇಜ್ ಎರಡೂ ಇರೋ ಟಾಪ್ 5 ಬೈಕ್ಗಳು.

- ಸ್ಯಾಮ್ಸಂಗ್, ಮೊಟೊ ಅಂದ್ರೆ ನಂಬಿಕೆ! ₹15,000 ಕ್ಕೆ 5G ಫೋನ್ ಬೇಕಿದ್ರೆ ಈ ಲಿಸ್ಟ್ ಮಿಸ್ ಮಾಡ್ಕೋಬೇಡಿ.

- ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ: ಶಿವಮೊಗ್ಗ ಮತ್ತು ಚನ್ನಗಿರಿ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ? ಮಾರುಕಟ್ಟೆಗಳ ಇಂದಿನ ದರ ಇಲ್ಲಿದೆ!


