Tag: news18 kannada

  • ಕಡಿಮೆ ಹೂಡಿಕೆಯಲ್ಲಿ ಹೆಚ್ಚು ಲಾಭ ಗಳಿಸಬಹುದಾದಂತಹ ಹಳ್ಳಿ ಬಿಸಿನೆಸ್ ಐಡಿಯಾಗಳು, 2025!

    IMG 20241030 WA0003

    2025 ಗಾಗಿ ಕಡಿಮೆ ಹೂಡಿಕೆಯ ಹಳ್ಳಿ ವ್ಯಾಪಾರಗಳ 10 ಆದರ್ಶ ಐಡಿಯಾ ಗಳು Business Ideas :// 2025ರತ್ತ ಹೆಜ್ಜೆ ಇಡುವಾಗ, ಗ್ರಾಮೀಣ ಪ್ರದೇಶದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವು ಬಹುಮುಖ್ಯವಾಗಿದೆ. ಹಳ್ಳಿಗಳಲ್ಲಿನ ವ್ಯಾಪಾರಗಳಿಗೆ ಕಡಿಮೆ ಹೂಡಿಕೆ ಬೇಕಾದರೂ, ಉತ್ತಮ ಲಾಭಾಂಶ ನೀಡುವ ಸಾಮರ್ಥ್ಯವಿರುವ ಹಲವಾರು ವ್ಯಾಪಾರ ಆಯ್ಕೆಗಳು ಲಭ್ಯವಿವೆ. ಹಳ್ಳಿಗಳಲ್ಲಿ ಸುಲಭವಾಗಿ ಪ್ರಾರಂಭಿಸಬಹುದಾದ, ಶ್ರಮಶೀಲತೆಯಿಂದ ಸಂಪತ್ತು ಗಳಿಸಬಹುದಾದ 10 ವ್ಯವಹಾರ ಕಲ್ಪನೆಗಳನ್ನು ಇಲ್ಲಿ ವಿಶಿಷ್ಟವಾಗಿ ಚರ್ಚಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • ಗುಡ್ ನ್ಯೂಸ್! ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ! ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ…

    Picsart 24 12 04 10 25 54 713 scaled

    ರೇಷನ್ ಕಾರ್ಡ್ (Ration card) ತಿದ್ದುಪಡಿಗೆ ಮತ್ತೊಂದು ಅವಕಾಶ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಕೇಂದ್ರ ಸರ್ಕಾರ (central government) ಅಥವಾ ರಾಜ್ಯ ಸರ್ಕಾರದಿಂದ (state government) ಯಾವುದೇ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದರೆ ರೇಷನ್ ಕಾರ್ಡ್ ಬಹಳ ಮುಖ್ಯವಾಗಿರುವ ದಾಖಲೆಗಳಲ್ಲಿ ಒಂದು. ಸಾಕಷ್ಟು ಮನೆಗಳಲ್ಲಿ ರೇಷನ್ ಕಾರ್ಡ್ ಗಳಲ್ಲಿ ಕೆಲವೊಂದು ತಪ್ಪುಗಳು ಆಗಿರಬಹುದು  ಉದಾಹರಣೆಗೆ ಅವರ ಹೆಸರು, ಊರು, ಈ ರೀತಿಯಾದಂತಹ ದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಇದೀಗ ಸರ್ಕಾರ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಇಷ್ಟು ದಿನ ಹಲವರು

    Read more..


  • ಡಿಸೆಂಬರ್ 31ರ ಒಳಗೆ ಈ ಕೆಲಸ ಮಾಡದಿದ್ದಲ್ಲಿ, ಆದಾಯ ತೆರಿಗೆ ಇಲಾಖೆ ವತಿಯಿಂದ ಬರೋಬ್ಬರಿ 10 ಲಕ್ಷ ದಂಡ!!

    Income Tax 1660622738788 1660622739115 1660622739115 2

    ಡಿಸೆಂಬರ್ 31ರೊಳಗೆ ನೀವು ಕೆಲವು ಪ್ರಮುಖ ಹಣಕಾಸು ಕಾರ್ಯಗಳನ್ನು ಪೂರ್ಣಗೊಳಿಸಬೇಕಾಗಿದೆ. ತಪ್ಪಿದಲ್ಲಿ, ಆದಾಯ ತೆರಿಗೆ ಇಲಾಖೆ(Income Tax Department)ಯು ನಿಮಗೆ ಬರೋಬ್ಬರಿ ₹10 ಲಕ್ಷದವರೆಗೆ ದಂಡ ವಿಧಿಸಬಹುದು! ಈ ನಿಯಮವು ವಿದೇಶಿ ಬ್ಯಾಂಕ್ ಖಾತೆಗಳು(foreign bank accounts), ಷೇರುಗಳು(stocks), ವ್ಯಾಪಾರದಲ್ಲಿನ ಷೇರುಗಳು(shares in businesses) ಸ್ಥಿರ ಆಸ್ತಿಗಳು(immovable properties) ಮತ್ತು ಇತರ ಆಸ್ತಿಗಳನ್ನು ಹೊಂದಿರುವ ವ್ಯಕ್ತಿಗಳಿಗೆ ಅನ್ವಯಿಸುತ್ತದೆ. 2024 ಡಿಸೆಂಬರ್ 31ರೊಳಗೆ, ವಿದೇಶಿ ಆದಾಯ (Foreign Income) ಮತ್ತು ಆಸ್ತಿಗಳನ್ನು (Foreign Assets) ಬಹಿರಂಗಪಡಿಸುವುದು ಭಾರತೀಯ ತೆರಿಗೆಪದ್ಧತಿಯಲ್ಲಿರುವ

    Read more..


  • ರಾಜ್ಯದಲ್ಲಿ ಏಕವ್ಯಕ್ತಿ ಪಹಣಿ ಉದ್ದೇಶದಿಂದ `ಪೋಡಿ ಮುಕ್ತ ಯೋಜನೆ’ ಜಾರಿ.!

    1000344291

    ರಾಜ್ಯದ ರೈತರಿಗೆ ಹೊಸ ಭರವಸೆ. ರಾಜ್ಯದಲ್ಲಿ ‘ಪೋಡಿ ಮುಕ್ತ ಗ್ರಾಮ ಯೋಜನೆ’ ಜಾರಿ.! ಭಾರತದ ಆರ್ಥಿಕ ವ್ಯವಸ್ಥೆಯಲ್ಲಿ(financial system) ಬಹಳ ಮುಖ್ಯ ಪಾತ್ರ ವಹಿಸುತ್ತಿರುವುದು ಕೃಷಿ(agriculture). ರೈತರ ಶ್ರಮ ಮತ್ತು ಪರಿಶ್ರಮ ದೇಶದ ಆಹಾರದ ಅವಶ್ಯಕತೆಯನ್ನು ಪೂರೈಸುತ್ತದೆ. ಆದರೆ, ಕಳೆದ ಹಲವಾರು ದಶಕಗಳಿಂದ ಕೃಷಿಕರಿಗೆ ನೂರಾರು ಸಮಸ್ಯೆಗಳು ಎದುರಾಗುತ್ತಿವೆ. ಇದರಲ್ಲಿ ಪ್ರಮುಖವೆಂದರೆ ಭೂಮಿ ಸಂಬಂಧಿತ ತಾಂತ್ರಿಕ ಅಡಚಣೆಗಳು. ರೈತರಿಗೆ ಭೂಮಿಯ ಹಕ್ಕು ಸಂಬಂಧಿತ ದಾಖಲೆಗಳು ಅಸ್ಪಷ್ಟವಾಗಿರುವ ಕಾರಣ, ಅವರಿಗೆ ಬ್ಯಾಂಕಿನ ಸಾಲ(Bank loan)  ಹಾಗೂ ಆಡಳಿತಾತ್ಮಕ ತೊಂದರೆಗಳು

    Read more..


  • Flipkart Sale: ಬರೀ ₹12,999 ರೂಗಳಿಗೆ ಬರೋಬ್ಬರಿ 43 ಇಂಚಿನ ಲೇಟೆಸ್ಟ್ ಸ್ಮಾರ್ಟ್ ಟಿವಿ!

    1000344191

    ಭಾರತದಲ್ಲಿ 43 ಇಂಚಿನ ಲೇಟೆಸ್ಟ್ KODAK Smart TV ಕೇವಲ ₹12,999 ಕ್ಕೆ ಲಭ್ಯ: ಬೆಸ್ಟ್ ಡೀಲ್ ಮಿಸ್ ಮಾಡಿಕೊಳ್ಳಬೇಡಿ! ಇಂದಿನ ಡಿಜಿಟಲ್ ಯುಗದಲ್ಲಿ, ಮನೆಯ ಅಂತರಂಗವನ್ನು ಉಜ್ವಲಗೊಳಿಸುವ ಸ್ಮಾರ್ಟ್ ಟಿವಿ ಅಗತ್ಯವಷ್ಟೇ ಅಲ್ಲ, ಒಂದು ಆಕರ್ಷಕ ಉಪಕರಣವಾಗಿದೆ. 43 ಇಂಚಿನ ಫುಲ್ HD Kodak Special Edition Smart TV ನಿಮ್ಮ ಮನೆಯನ್ನು ಡಿಜಿಟಲ್ ಚಟುವಟಿಕೆಗಳ ಕೇಂದ್ರವಾಗಿಸಲು Flipkart ಬೆಸ್ಟ್ ಡೀಲ್ ಅನ್ನು ಪರಿಚಯಿಸಿದೆ. ಕೇವಲ ₹12,999 ರೂಗಳಿಗೆ, ಈ ಟಿವಿ ಅತ್ಯುತ್ತಮ ಗುಣಮಟ್ಟದ ಚಿತ್ರ,

    Read more..


  • ಸರ್ಕಾರದಿಂದ 3 ಬಂಪರ್ ಟೂರ್ ಪ್ಯಾಕೇಜ್‌ ಬಿಡುಗಡೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    1000344188

    ಪ್ರವಾಸ ಪ್ರಿಯರಿಗೆ ಗುಡ್ ನ್ಯೂಸ್, ರಾಜ್ಯ ಸರ್ಕಾರದಿಂದ 3 ಭರ್ಜರಿ ಟೂರ್ ಪ್ಯಾಕೇಜ್‌ ಘೋಷಣೆ… ಇಲ್ಲಿದೆ ಸಂಪೂರ್ಣ ಮಾಹಿತಿ….! ಪ್ರವಾಸೋದ್ಯಮ (Tourism) ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಸಣ್ಣ ಮಕ್ಕಳಿಂದ ಹಿಡಿದು ವಯಸ್ಕರ ವರೆಗೂ ಪ್ರಾವಾಸಕ್ಕೆ ತೆರಳಲು ಇಚ್ಛೆ ಪಡುತ್ತಾರೆ. ದಿನ ಬೆಳಗ್ಗೆ ಎದ್ದರೆ ಸಾಕು ಅದೇ ಕೆಲಸ ಕಾರ್ಯಗಳು, ದಿನನಿತ್ಯ ಜೀವನ ದಲ್ಲಿ ಇದನೆಲ್ಲ ನೋಡಿ ನೋಡಿ ಮನಸ್ಸಿಗೆ ಸ್ವಲ್ಪ ವಿಶ್ರಾಂತಿ ಪಡೆಯಲು ಎಲ್ಲಾದರೂ ದೂರ ಹೋಗಬೇಕು ಅನಿಸುತ್ತದೆ. ಆದರೆ ಇದಕ್ಕೆ ಹಲವು ಸಮಸ್ಯೆಗಳು

    Read more..


  • ನಿಮ್ಮ ಮೊಬೈಲ್ ನಲ್ಲಿ ಇಂಟರ್ನೆಟ್ ಸ್ಪೀಡ್ ಆಗಿ ಕೆಲಸ ಮಾಡಬೇಕೆಂದರೆ ಸಿಮ್ ಕಾರ್ಡನ್ನು ಹೀಗೆ ಮಾಡಿ!!

    internet speed test

    ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಇಂಟರ್ನೆಟ್ ನಿಧಾನವಾಗಿದೆಯಾ? ಅಥವಾ ನೆಟ್ವರ್ಕ್ ಸಮಸ್ಯೆ(Internet problem)ಯಿಂದ ತೊಂದರೆಯಾಗಿದೆಯಾ? ಚಿಂತಿಸಬೇಡಿ! ನಾವು ನಿಮಗೆ ಸರಳವಾದ ಪರಿಹಾರವನ್ನು ತಂದಿದ್ದೇವೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ How to get high speed internet : // ಇಂದಿನ ಡಿಜಿಟಲ್ ಯುಗದಲ್ಲಿ ಪ್ರತಿಯೊಬ್ಬ ಬಳಕೆದಾರನಿಗೂ ವೇಗದ ಇಂಟರ್ನೆಟ್ ಅವಶ್ಯಕತೆಯಾಗಿದೆ. ಆನ್‌ಲೈನ್ ಕಲಿಕೆ, ಸ್ಟ್ರೀಮಿಂಗ್, ವೀಡಿಯೋ ಕಾಲಿಂಗ್ ಮುಂತಾದವುಗಳಿಗೆ

    Read more..


  • PM Awas Yojana 2.0: ಸ್ವಂತ ಮನೆ ಇಲ್ಲದವರಿಗೆ ಕೇಂದ್ರದಿಂದ 2.30 ಲಕ್ಷ ರೂ ! ಅರ್ಜಿ ಸಲ್ಲಿಸುವುದು ಹೇಗೆ?

    1000344060

    ಸ್ವಂತ ಮನೆ (OWN HOUSE) ನಿರ್ಮಿಸಿಕೊಳ್ಳುವುದು ಒಂದು ದೊಡ್ಡ ಕನಸು. ವಿಶೇಷವಾಗಿ ಬಡವರ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ, ಇದು ಕೇವಲ ಕನಸಾಗಿಯೇ ಉಳಿಯಬಹುದು. ಈ ಬಡತನದ ಭಿತ್ತಿಯನ್ನೆದ್ದು ಅವರ ಕನಸು ನನಸಾಗಿಸಲು ಮೋದಿ ಸರ್ಕಾರ “ಪ್ರಧಾನ ಮಂತ್ರಿ ಆವಾಸ್ ಯೋಜನೆ” (PMAY-U 2.0) ಅನ್ನು ಹೊಸ ಹಂತಕ್ಕೆ ಕೊಂಡೊಯ್ದಿದೆ. ಈ ಯೋಜನೆಯು ವಿಶೇಷವಾಗಿ ನಗರ ಪ್ರದೇಶದ ಬಡ ಮತ್ತು ಮಧ್ಯಮ ವರ್ಗದ ಜನರಿಗಾಗಿ ರೂಪಿಸಲಾಗಿದೆ. ಯೋಜನೆಯ ಪ್ರಥಮ ಹಂತದ ಯಶಸ್ಸಿನ ನಂತರ, 2.0 ಆವೃತ್ತಿಯು ಇನ್ನಷ್ಟು

    Read more..


  • ನ್ಯಾಷನಲ್ ಇನ್ಶೂರೆನ್ಸ್ ಕಂಪನಿಯಲ್ಲಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ! ಅಪ್ಲೈ ಮಾಡಿ

    1000344017

    ಈ ವರದಿಯಲ್ಲಿ ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ (NIACL) ನೇಮಕಾತಿ 2025 ( NIACL Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ

    Read more..