Tag: news18 kannada
-
HSRP ನಂಬರ್ ಪ್ಲೇಟ್ ಹಾಕಿಸದೆ ಇರೋರಿಗೆ ಮತ್ತೇ ಗುಡ್ ನ್ಯೂಸ್ ಕೊಟ್ಟ ಸರ್ಕಾರ!

ಕರ್ನಾಟಕ ಸರ್ಕಾರವು ವಾಹನ ಮಾಲೀಕರಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳ (HSRP) ಅಳವಡಿಕೆಯನ್ನು ಕಡ್ಡಾಯಗೊಳಿಸಲು ಮತ್ತೆ ಗಡುವು ವಿಸ್ತರಿಸಿದೆ. ಇದು ಐದನೇ ಬಾರಿಗೆ ಗಡುವು ವಿಸ್ತರಣೆ ಆಗಿದ್ದು, ಕೊನೆಯ ದಿನಾಂಕವನ್ನು 2024ರ ಡಿಸೆಂಬರ್ 31 ಎಂದು ನಿಗದಿಪಡಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪೂರ್ವ ಗಡುವುಗಳು ಮತ್ತು ಹೈಕೋರ್ಟ್ ಮಾರ್ಗಸೂಚಿಗಳು: HSRP ಅಳವಡಿಕೆಗೆ ಮೊದಲನೆಯ ಗಡುವು 2023ರ ಆಗಸ್ಟ್ 17 (August
Categories: ಮುಖ್ಯ ಮಾಹಿತಿ -
LPG Price Hike: ಡಿಸೆಂಬರ್ ತಿಂಗಳಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ!

ಡಿಸೆಂಬರ್(December) ತಿಂಗಳ ಮೊದಲ ದಿನವೇ ಎಲ್ ಪಿಜಿ ಸಿಲೆಂಡರ್(LPG cylinder) ಬಳಕೆದಾರರಿಗೆ ಬಿಗ್ ಶಾಕ್.! ಇಂದಿನ ಕಾಲಘಟ್ಟದಲ್ಲಿ ಸಿಲಿಂಡರ್ ಬಹಳ ಅವಶ್ಯಕವಾಗಿದೆ. ಎಲ್ ಪಿ ಜಿ ಸಿಲೆಂಡರ್ ಇಲ್ಲದೆ ಯಾರ ಮನೆಗಳಲ್ಲೂ ಅಡುಗೆ ಕೆಲಸಗಳು ಆಗುವುದಿಲ್ಲ. ಅದರಲ್ಲೂ ಇಂದು ಎಲ್ಲರೂ ಮನೆಗಳಲ್ಲಿ, ಗೃಹ ಬಳಕೆ(Domestic use) ಹಾಗೂ ವಾಣಿಜ್ಯ ಕೆಲಸಗಳಿಗೆ(commercial purposes) ಎಲ್ಪಿಜಿ ಸಿಲಿಂಡರ್ ಗಳನ್ನು(LPG cylinder) ಬಳಸುತ್ತಾರೆ. ಇನ್ನು ಎಲ್ಪಿಜಿ ಸಿಲೆಂಡರ್ ಗಳ ಬಳಕೆಯಿಂದ ಕಡಿಮೆ ಸಮಯದಲ್ಲಿ ಅಡುಗೆ ಕೆಸಗಳನ್ನು ಮಾಡಿ ಮುಗಿಸಬಹುದು. ಆದ್ದರಿಂದ ಇಂದು
Categories: ಮುಖ್ಯ ಮಾಹಿತಿ -
KSRP Recruitment : ರಾಜ್ಯದಲ್ಲಿ ಕೆಎಸ್ಆರ್ಪಿ ಪೊಲೀಸ ಕಾನ್ಸ್ಟೇಬಲ್ ನೇಮಕಾತಿ ಅಧಿಸೂಚನೆ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ(Karnataka State police department), ರಾಜ್ಯದ ಶಾಂತಿ, ಭದ್ರತೆ ಹಾಗೂ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಸಶಕ್ತ ಆದ್ಯತೆಯನ್ನು ನೀಡಲು ಹೊಸ ಹೆಜ್ಜೆ ಇಟ್ಟಿದೆ. ಕೆಎಸ್ಆರ್ಪಿಯಲ್ಲಿ (KSRP) ಎರಡು ಹೊಸ ಇಂಡಿಯನ್ ರಿಸರ್ವ್ ಬೆಟಾಲಿಯನ್ (IRB)ಗಳನ್ನು ಸ್ಥಾಪಿಸಲು ಸರ್ಕಾರ ಆಮೋದ ವ್ಯಕ್ತಪಡಿಸಿದ್ದು, 2400 ಹೊಸ ಪೊಲೀಸರ ನೇಮಕಾತಿಗೆ ದಾರಿ ಮಾಡಿಕೊಟ್ಟಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೊಸ ಬೆಟಾಲಿಯನ್ಗಳ
-
Life Hacks : ಜೀವನದಲ್ಲಿ ಯಶಸ್ಸು ಗಳಿಸಲು ಈ ಸೂತ್ರ ಗಳನ್ನು ಅಳವಡಿಸಿಕೊಳ್ಳಿ.!

5 ವರ್ಷಗಳಲ್ಲಿ ನಿಮ್ಮ ಜೀವನವನ್ನು ಸುಖಕರವಾಗಿ ಇಟ್ಟುಕೊಳ್ಳಬೇಕೆ? ಹಾಗಿದ್ದಲ್ಲಿ ಈ 10 ಅಭ್ಯಾಸಗಳನ್ನು ರೂಢಿಸಿಕೊಳ್ಳಿ. ಮನುಷ್ಯನ ಜೀವನ ಅತ್ಯದ್ಭುತವಾದದ್ದು. ತಾನು ಹುಟ್ಟಿದ ಮೇಲೆ ಏನನ್ನಾದರೂ ಸಾಧಿಸಬೇಕು, ಜೀವನದಲ್ಲಿ ಮುಂದೆ ಬರಬೇಕು, ತನ್ನ ಮನೆಯವರನ್ನು ಸಂತೋಷವಾಗಿ ಆರೋಗ್ಯಕರವಾಗಿ (Healthy) ನೋಡಿಕೊಳ್ಳಬೇಕೆಂಬ ಆಸೆಯನ್ನು ಇಟ್ಟುಕೊಂಡಿರುತ್ತಾರೆ. ನಿರ್ದಿಷ್ಟ ಸಮಯದಲ್ಲೇ ಎಲ್ಲಾ ಕೆಲಸವನ್ನು ಮಾಡಿ ನಮ್ಮ ಸಾಧನೆಯನ್ನು ಸಾಧಿಸಬೇಕೆಂಬ ಹಂಬಲ ಎಲ್ಲರಲ್ಲೂ ಇರುತ್ತದೆ. ಆದರೆ ಕೆಲವೊಮ್ಮೆ ಮನುಷ್ಯ ಏನನ್ನಾದರೂ ಸಾಧಿಸಬೇಕೆಂದು ಛಲ ಹಠ ಎಲ್ಲವನ್ನೂ ಇಟ್ಟುಕೊಳ್ಳುತ್ತಾನೆ. ಆದರೆ ಬಹಳ ಮುಖ್ಯವಾಗಿ ಬೇಕಾಗಿರುವಂತಹ ಕೆಲವೊಂದಷ್ಟು
Categories: ಮುಖ್ಯ ಮಾಹಿತಿ -
Job Alert : ರಾಜ್ಯ ಕಂದಾಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ.!

ಕರ್ನಾಟಕ ಸರ್ಕಾರವು ಲ್ಯಾಂಡ್ ಸರ್ವೇ ಹಾಗೂ ಭೂದಾಖಲೆ ದುರಸ್ತಿ ಕಾರ್ಯದಲ್ಲಿ( In the land survey and land record repair work) ಪ್ರಗತಿಪರವಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಮುಖ ಘೋಷಣೆ ಮಾಡಿದ್ದಾರೆ. ಕಂದಾಯ ಇಲಾಖೆ(Revenue department)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಯನ್ನು ಆದ್ಯತೆಯಿಂದ ಕೈಗೊಳ್ಳಲಾಗಿದ್ದು, ಒಟ್ಟು 34 ಭೂ ದಾಖಲೆಯ ಸಹಾಯಕ ನಿರ್ದೇಶಕರ ಹಾಗೂ 746 ಸರ್ಕಾರಿ ಸರ್ವೆಯರ್ ಹುದ್ದೆಗಳ ನೇಮಕ ಪ್ರಕ್ರಿಯೆ ಆರಂಭಿಸಲಾಗಿದೆ. ಇದೇ ರೀತಿಯ ಎಲ್ಲಾ
Categories: ಉದ್ಯೋಗ -
EPF Fund: ಪಿಎಫ್ ಹಣ ವಿತ್ ಡ್ರಾ ಮಾಡಲು ಹೊಸ ನಿಯಮ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇನ್ನು ಮುಂದೆ ನಿಮ್ಮ PF ಹಣವನ್ನು ಬ್ಯಾಂಕ್ಗೆ ಹೋಗದೆ ನೀವು ಹತ್ತಿರದ ATM ನಿಂದಲೇ ತೆಗೆಯಬಹುದು. ಸರ್ಕಾರವು ಈ ಹೊಸ ಸೌಲಭ್ಯವನ್ನು ಶೀಘ್ರದಲ್ಲೇ ಜಾರಿಗೆ ತರಲಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಉದ್ಯೋಗಿಗಳ ಭವಿಷ್ಯ ನಿಧಿ (ಪಿಎಫ್) ಸಂಗ್ರಹವು ಭಾರತದಲ್ಲಿ ಉದ್ಯೋಗಿಗಳಿಗೆ ಮಹತ್ವದ ಆರ್ಥಿಕ ಭದ್ರತೆ ನೀಡುತ್ತದೆ. ಇದನ್ನು ಪ್ರತಿ ತಿಂಗಳ ಸಂಬಳದಿಂದ ಶೇ. 12 ರಷ್ಟು
Categories: ಮುಖ್ಯ ಮಾಹಿತಿ -
ಕೇವಲ 50 ರೂ. ಕಟ್ಟಿದರೆ 35 ಲಕ್ಷ ರೂ ಸಿಗುವ ಈ ಪೋಸ್ಟ್ ಆಫೀಸ್ ಸ್ಕೀಮ್ ಯಾರಿಗೂ ಗೊತ್ತಿಲ್ಲ.

ಭಾರತೀಯ ಅಂಚೆ ಇಲಾಖೆ, ಬಡವರ ಬಾದಾಮಿಯಂತೆ, ದೇಶದ ಹಳ್ಳಿಯ ಜನತೆ ಮತ್ತು ಬಡ ವರ್ಗದವರಿಗಾಗಿ ಹಲವಾರು ಉಳಿತಾಯ ಯೋಜನೆಗಳನ್ನು ಪರಿಚಯಿಸಿದೆ. ಈ ಯೋಜನೆಗಳಲ್ಲಿ ಗ್ರಾಮ ಸುರಕ್ಷಾ ಯೋಜನೆ (Gram Suraksha Yojana) ಅತ್ಯಂತ ಜನಪ್ರಿಯ. ಇದು ಕೇವಲ ಹಣ ಉಳಿತಾಯ ಮಾತ್ರವಲ್ಲದೆ, ಭವಿಷ್ಯದಲ್ಲಿ ಆರ್ಥಿಕ ಭದ್ರತೆಯನ್ನು ನೀಡುವಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಗ್ರಾಮ ಸುರಕ್ಷಾ ಯೋಜನೆಯ ವಿಶೇಷತೆ: ಈ ಯೋಜನೆಯ
Categories: ಮುಖ್ಯ ಮಾಹಿತಿ -
ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಖಾಲಿ ಮಾಡುವ ಈ 15 ಡೇಂಜರ್ ಸಾಲದ ಅಪ್ಲಿಕೇಶನ್ ಡಿಲೀಟ್ ಮಾಡಿ.!

ನಿಮ್ಮ ಬ್ಯಾಂಕ್ ಖಾತೆಯನ್ನು ಸುರಕ್ಷಿತವಾಗಿಡಲು ಈ 15 ನಕಲಿ ಸಾಲದ ಅಪ್ಲಿಕೇಶನ್ಗಳನ್ನು(Fake loan applications) ತಕ್ಷಣ ಅಳಿಸಿ ಸೈಬರ್ ಅಪರಾಧ(Cybercrime) ಮತ್ತು ಆನ್ಲೈನ್ ವಂಚನೆಗಳು (online frauds) ತೀವ್ರವಾಗಿ ಹೆಚ್ಚಳವಾಗುತ್ತಿವೆ. ಅಂತಹ ಹೊಸ ಮಾರಕ ತಂತ್ರಗಳಲ್ಲಿ ನಕಲಿ ಸಾಲದ ಅಪ್ಲಿಕೇಶನ್ಗಳು ಪ್ರಮುಖವಾಗಿ ಹೊರಹೊಮ್ಮುತ್ತಿವೆ. McAfee ನ ವರದಿ ಪ್ರಕಾರ, ಇತ್ತೀಚಿನ ದಿನಗಳಲ್ಲಿ ನಕಲಿ ತ್ವರಿತ ಸಾಲದ ಆ್ಯಪ್ಗಳು 80 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ವಂಚಿಸಿವೆ. ಈ ಆ್ಯಪ್ಗಳು ಸಾಲ ನೀಡುವ ನೆಪದಲ್ಲಿ ವೈಯಕ್ತಿಕ ಮತ್ತು ಬ್ಯಾಂಕ್ ವಿವರಗಳನ್ನು
Categories: ಸುದ್ದಿಗಳು
Hot this week
Topics
Latest Posts
- ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 96,844 ಗುತ್ತಿಗೆ ನೌಕರರು ಯಾವ ಇಲಾಖೆಯಲ್ಲಿ ಎಷ್ಟು.?

- ಅನಧಿಕೃತವಾಗಿ ಕಚೇರಿಯಿಂದ ಹೊರ ಹೋಗುವ ಸರ್ಕಾರಿ ನೌಕರರಿಗೆ ಇನ್ಮುಂದೆ ದಂಡ? ರಾಜ್ಯ ಸರ್ಕಾರದ ಹೊಸ ಸುತ್ತೋಲೆಯಲ್ಲಿ ಏನಿದೆ?

- Govt Job Alert: 10ನೇ, 12ನೇ ತರಗತಿ ಪಾಸಾದವರಿಗೆ ಸೈನಿಕ ಶಾಲೆಯಲ್ಲಿ ಕೆಲಸ! ₹30,000 ಸಂಬಳ + ಫ್ರೀ ಊಟ & ವಸತಿ; ಅರ್ಜಿ ಹಾಕುವುದು ಹೇಗೆ?

- School Timing Update: ಸೋಮವಾರದಿಂದಲೇ ಶಾಲೆಗಳ ಸಮಯ ಬದಲಾವಣೆ? ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಸಾಧ್ಯತೆ!

- Direct Loan Scheme: ಸ್ವಯಂ ಉದ್ಯೋಗಕ್ಕೆ ₹1 ಲಕ್ಷ ಸಾಲ + ಸಬ್ಸಿಡಿ! ಮೊಬೈಲ್ನಲ್ಲೇ ಅರ್ಜಿ ಸಲ್ಲಿಸುವುದು ಹೇಗೆ? ಕಂಪ್ಲೀಟ್ ಗೈಡ್ ಇಲ್ಲಿದೆ.



