Tag: news18 kannada
-
Tulsi Puja 2024: ತುಳಸಿ ವಿವಾಹದ ದಿನಾಂಕ, ಮಹತ್ವ ಮತ್ತು ಪೂಜಾ ವಿಧಾನದ ಬಗ್ಗೆ ಮಾಹಿತಿ ತಿಳಿಯಿರಿ.

ತುಳಸಿ ಹಬ್ಬದ ಮಹತ್ವ ಮತ್ತು ಪ್ರಾಮುಖ್ಯತೆ, ತುಳಸಿ ವಿವಾಹದ ಮಹತ್ವ ಮತ್ತು ಅದರ ಸಂದೇಶದ ಬಗ್ಗೆ ಇಲ್ಲಿದೆ ಮಾಹಿತಿ…! ಹಿಂದೂ ಧರ್ಮವು ಅತ್ಯಂತ ಪುರಾತನ ಧರ್ಮ. ಅನೇಕ ಧರ್ಮ ಗ್ರಂಥಗಳು, ಆಚರಣೆಗಳು, ಹಾಗೂ ಸನಾತನ ಪದ್ಧತಿಯನ್ನು ಒಳಗೊಂಡಿದೆ. ನಾವೆಲ್ಲರೂ ಪ್ರಕೃತಿ(Nature) ಯನ್ನು ದೇವತೆ ಎಂದು ಪೂಜೆ ಮಾಡುತ್ತೇವೆ. ಪ್ರಕೃತಿಯಲ್ಲಿ ಇರುವ ಪ್ರಾಣಿ, ಪಕ್ಷಿ ಹಾಗೂ ಹಲವಾರು ಸಸ್ಯಗಳನ್ನು ಅತ್ಯಂತ ಪವಿತ್ರ ಎಂದು ಪರಿಗಣಿಸುತ್ತೇವೆ. ಕೆಲವು ಸಸ್ಯಗಳನ್ನು ದೇವರ ಪೂಜೆಗೆ ಬಳಸುತ್ತಾರೆ. ಅಷ್ಟೇ ಅಲ್ಲದೆ ಪ್ರಕೃತಿಯಲ್ಲಿ ಸಿಗುವ ಸಸ್ಯಗಳು
Categories: ಮುಖ್ಯ ಮಾಹಿತಿ -
ಬರೋಬ್ಬರಿ 50 ಸಾವಿರ ರೂ. ವಿದ್ಯಾರ್ಥಿವೇತನ ಸಿಗುವ ಶ್ರೀಮತಿ ಶ್ಯಾಮ್ ಲತಾ ಗಾರ್ಗ ಸ್ಕಾಲರ್ಶಿಪ್

ಭಾರತದ ಪ್ರತಿಭಾವಂತ ವಿದ್ಯಾರ್ಥಿಗಳ ಕನಸುಗಳಿಗೆ ರೆಕ್ಕೆ ಕಟ್ಟುವಲ್ಲಿ SDEF ನಿಮ್ಮ ಜೊತೆಗಿದೆ! ಶ್ರೀಮತಿ. ಶ್ಯಾಮ್ ಲತಾ ಗಾರ್ಗ್ ಇಂಡಿಯಾ ಸ್ಕಾಲರ್ಶಿಪ್ಗಳು(Shyam Lata Garg India Scholarships) ಎಂಜಿನಿಯರಿಂಗ್, ವೈದ್ಯಕೀಯ ಮತ್ತು ಇತರ ಕೋರ್ಸ್ಗಳಲ್ಲಿ ಓದುವ ಅರ್ಹ ವಾರ್ಷಿಕ INR 50,000 ರಿಂದ INR 2 ಲಕ್ಷದವರೆಗೆ ಸಹಾಯಧನವನ್ನು ನೀಡಲಾಗುತ್ತದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ SDEF “ಶ್ರೀಮತಿ.
Categories: ಸುದ್ದಿಗಳು -
Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೇ ಭಾರಿ ಮಳೆ ಮುನ್ಸೂಚನೆ..! ಇಲ್ಲಿದೆ ಮಾಹಿತಿ

ನಮ್ಮ ಕನ್ನಡ ನಾಡಿನಲ್ಲಿ ಮಳೆ ಆರ್ಭಟ ಮತ್ತೆ ತನ್ನ ಪ್ರಭಾವ ತೋರಲು ಸಜ್ಜಾಗಿದೆ. ಅಲ್ಪ ವಿರಾಮದ ಬಳಿಕ ಜನರು ಸ್ವಲ್ಪ ನಿರಾಳತೆ ಕಂಡಿದ್ದರು, ಆದರೆ ಇದೀಗ ಮಳೆ ಇನ್ನೊಮ್ಮೆ ಭರ್ಜರಿಯಾಗಿ ಬೀಳಲಿರುವ ಮುನ್ಸೂಚನೆ ಇದ್ದು ರೈತ ಸಮುದಾಯದ ಮುಖಗಳಲ್ಲಿ ಮತ್ತೆ ಕವಲುದೊರೆತಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದಾಗಿ ಮುಂದಿನ 48 ಗಂಟೆಗಳಲ್ಲಿ ಮಳೆ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮಳೆ ಮಾಹಿತಿ -
ಜನನ ಪ್ರಮಾಣ ಪತ್ರ ಮೊಬೈಲ್ ನಲ್ಲೆ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಮನೆಯಲ್ಲೇ ಕೂತು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಜನನ ಪ್ರಮಾಣ ಪತ್ರ (birth certificate online) ಪಡೆಯಬಹುದು. ಅರ್ಜಿ ಸಲ್ಲಿಸುವು ವಿಧಾನ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಜನನ ಪ್ರಮಾಣಪತ್ರ ವು ವ್ಯಕ್ತಿಯ ಜನ್ಮವನ್ನು ದಾಖಲಿಸುವ ಪ್ರಮುಖ ದಾಖಲೆಯಾಗಿದೆ. ಹುಟ್ಟಿದ ಪ್ರತಿಯೊಬ್ಬ ಮಗುವಿಗೂ ಜನನ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯವಾಗಿದೆ. ಜನನ ಪ್ರಮಾಣ ಪತ್ರವು ಮುಖ್ಯವಾಗಿ ಹೆಸರು, ಸ್ಥಳ ಮತ್ತು
Categories: ತಂತ್ರಜ್ಞಾನ -
ಉಚಿತ ಕರೆಂಟ್ ಪಲಾನುಭವಿಗಳೇ ಗಮನಿಸಿ , ಮೊಬೈಲ್ ರಿಚಾರ್ಜ್ನಂತೆ ಇನ್ಮುಂದೆ ಬೆಸ್ಕಾಂ ರೀಚಾರ್ಜ್..??

ಬೆಸ್ಕಾಂ ನಿಂದ ಗ್ರಾಹಕರಿಗೆ ಶಾಕಿಂಗ್ ಸುದ್ದಿ, ಮೊಬೈಲ್ ರಿಚಾರ್ಜ್ನಂತೆ ಇನ್ಮುಂದೆ ಬೆಸ್ಕಾಂ ರೀಚಾರ್ಜ್!? ತಿಂಗಳ ಕೊನೆ ಬಂತೆಂದರೆ ಸಾಕು, ಮನೆಯ ಬಾಡಿಗೆ, ದಿನಸಿ ವಸ್ತುಗಳು, ನೀರಿನ ಬಿಲ್ ಅಷ್ಟೇ ಅಲ್ಲದೆ ಕರೆಂಟ್ ಬಿಲ್ ಅನ್ನು ಕೂಡ ಕಟ್ಟಬೇಕು. ಆದರೆ ಇದೀಗ ಬೆಸ್ಕಾಂ ತನ್ನ ಗ್ರಾಹಕರಿಗೆ ಶಾಕಿಂಗ್ ಸುದ್ದಿ ಒಂದನ್ನು ನೀಡಿದೆ. ಹೌದು, ಇನ್ಮುಂದೆ ಮೊಬೈಲ್ ರಿಚಾರ್ಜ್ ನಂತೆ ಬೆಸ್ಕಾಂ ರಿಚಾರ್ಜ್ (Bescom Recharge) ಅನ್ನು ಕೂಡ ಮಾಡಿಸಬೇಕು. ನೀವು ರೀಚಾರ್ಜ್ ಮಾಡಿಸಿದಷ್ಟು ಮಾತ್ರ ಕರೆಂಟ್ ಕೊಡಲಿದೆ. ಇದರ
Categories: ಮಳೆ ಮಾಹಿತಿ -
Railway Jobs: ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ! ಇಲ್ಲಿದೆ ಡೈರೆಕ್ಟ್ ಲಿಂಕ್.!

ಈ ವರದಿಯಲ್ಲಿ ನಾರ್ತ್ ವೆಸ್ಟರ್ನ್ ರೈಲ್ವೇ (NWR) ನೇಮಕಾತಿ 2024ರ (North Western railway Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ
Categories: ಉದ್ಯೋಗ -
ತಿಂಗಳಿಗೆ ಕೇವಲ 126 ರೂಪಾಯಿ! ಪ್ಲಾನ್ ಬಿಡುಗಡೆ ಮಾಡಿದ ಬಿಎಸ್ಎನ್ಎಲ್..!

ರಿಲಯನ್ಸ್ ಜಿಯೋ, ವೊಡಾ ಮತ್ತು ಏರ್ಟೆಲ್ಗಳಿಗೆ ಪೈಪೋಟಿ ನೀಡುತ್ತಾ, ಬಿಎಸ್ಎನ್ಎಲ್ ತನ್ನ ಗ್ರಾಹಕರಿಗೆ ಭರ್ಜರಿ ಆಫರ್ ನೀಡಿದೆ. ತಿಂಗಳಿಗೆ ಕೇವಲ 126 ರೂಪಾಯಿಗೆ, ದಿನಕ್ಕೆ 2GB ಡೇಟಾ ಮತ್ತು ಅನಿಯಮಿತ ಕರೆಗಳ ಸೌಲಭ್ಯವನ್ನು ಆನಂದಿಸಿ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ Bharat Sanchar Nigam Limited (BSNL) ಇದೀಗ ಹೊಸ ಕೈಗೆಟುಕುವ ದರದ ಪ್ರಿಪೇಯ್ಡ್ ವಾರ್ಷಿಕ ಪ್ಲಾನ್(Prepaid
Categories: ತಂತ್ರಜ್ಞಾನ -
ಆಧಾರ್ ಕಾರ್ಡ್ ಇದ್ದವರಿಗೆ ಕೊನೆಯ ಅವಕಾಶ..! ತಪ್ಪಿದರೆ ರದ್ದಾಗಬಹುದು! ಇಲ್ಲಿದೆ ಮಾಹಿತಿ

ನೀವು ಆಧಾರ್ ಅಪ್ಡೇಟ್ ಮಾಡಿಸಿಲ್ವಾ? ಹಾಗಿದ್ದರೆ ಇದೇ ಕೊನೆಯ ದಿನಾಂಕ, ತಪ್ಪಿದರೆ ನಿಮ್ಮ ಆಧಾರ್ ರದ್ದು!. ಆಧಾರ್ ಕಾರ್ಡ್ ಭಾರತದ ಜನರ ಒಂದು ಐಡೆಂಟಿಟಿ ಕಾರ್ಡ್ (identity card).ಎಲ್ಲಾ ಕೆಲಸಕಾರ್ಯಗಳಿಗೆ ನಾವು ಆಧಾರ್ ಕಾರ್ಡನ್ನು ಹೆಚ್ಚಾಗಿ ಬಳಸುತ್ತೇವೆ ಆಧಾರ್ ಕಾರ್ಡ್ ಎಂದರೆ ನಮ್ಮ ಒಂದು ಗುರುತಿನ ಚೀಟಿ. ಇನ್ನು, 12 ಅಂಕಿಯ ಆಧಾರ್ ಕಾರ್ಡ್ ಗೆ ಬಹಳ ಮಹತ್ವವಿದೆ. ಆಧಾರ್ ಕಾರ್ಡ್ ನಲ್ಲಿ ನಮ್ಮ ಸಂಪೂರ್ಣ ವಿಳಾಸವಿರುತ್ತದೆ. ಹಾಗಾಗಿ ನಾವು ಎಲ್ಲಾ ಕೆಲಸ ಕಾರ್ಯಗಳಿಗೂ ಆಧಾರ್ ಕಾರ್ಡ್
Categories: ಮುಖ್ಯ ಮಾಹಿತಿ
Hot this week
-
‘ಗೃಹಲಕ್ಷ್ಮಿ’ ಹಣ: ಮುಂದಿನ ವಾರ ಈ ಜಿಲ್ಲೆಗಳ ಮಹಿಳೆಯರ ಖಾತೆಗೆ ಸೇರಲಿದೆ 24ನೇ ಕಂತು! ಲಿಸ್ಟ್ ನೋಡಿ.
-
KHB Site 2025: ಬೆಂಗಳೂರಿನಲ್ಲಿ ಅರ್ಧ ಬೆಲೆಗೆ ಸೈಟ್ ಬೇಕಾ? ಸರ್ಕಾರದಿಂದ ಹೊಸ ಆಫರ್; ಅರ್ಜಿ ಹಾಕಲು ಡಿ.31 ಲಾಸ್ಟ್ ಡೇಟ್!
-
Job Alert: ಮಹಿಳೆಯರಿಗೆ ಸುವರ್ಣಾವಕಾಶ! ಅಂಗನವಾಡಿಯಲ್ಲಿ 1,787 ಖಾಲಿ ಹುದ್ದೆ; ಈ ಜಿಲ್ಲೆಯವರಿಗೆ ಮಾತ್ರ ಚಾನ್ಸ್!
-
ಬೆಸ್ಕಾಂ ಪ್ರಕಟಣೆ: ಬೆಂಗಳೂರಿನ 50ಕ್ಕೂ ಹೆಚ್ಚಿನ ಈ ಪ್ರದೇಶಗಳಲ್ಲಿ ಡಿ.23 ರಂದು ದಿನವಿಡೀ ವಿದ್ಯುತ್ ವ್ಯತ್ಯಯ.!
-
ಇಂದಿನ ಅಡಿಕೆ ದರ: ಶಿವಮೊಗ್ಗ ಮಾರುಕಟ್ಟೆಯಲ್ಲಿ ‘ಸರಕು’ ತಳಿಗೆ ಕ್ವಿಂಟಾಲ್ಗೆ ₹91,700 ವರೆಗೆ ದಾಖಲೆ ಬೆಲೆ! ಎಲ್ಲೆಲ್ಲಿ ಎಷ್ಟಿದೆ?
Topics
Latest Posts
- ‘ಗೃಹಲಕ್ಷ್ಮಿ’ ಹಣ: ಮುಂದಿನ ವಾರ ಈ ಜಿಲ್ಲೆಗಳ ಮಹಿಳೆಯರ ಖಾತೆಗೆ ಸೇರಲಿದೆ 24ನೇ ಕಂತು! ಲಿಸ್ಟ್ ನೋಡಿ.

- KHB Site 2025: ಬೆಂಗಳೂರಿನಲ್ಲಿ ಅರ್ಧ ಬೆಲೆಗೆ ಸೈಟ್ ಬೇಕಾ? ಸರ್ಕಾರದಿಂದ ಹೊಸ ಆಫರ್; ಅರ್ಜಿ ಹಾಕಲು ಡಿ.31 ಲಾಸ್ಟ್ ಡೇಟ್!

- Job Alert: ಮಹಿಳೆಯರಿಗೆ ಸುವರ್ಣಾವಕಾಶ! ಅಂಗನವಾಡಿಯಲ್ಲಿ 1,787 ಖಾಲಿ ಹುದ್ದೆ; ಈ ಜಿಲ್ಲೆಯವರಿಗೆ ಮಾತ್ರ ಚಾನ್ಸ್!

- ಬೆಸ್ಕಾಂ ಪ್ರಕಟಣೆ: ಬೆಂಗಳೂರಿನ 50ಕ್ಕೂ ಹೆಚ್ಚಿನ ಈ ಪ್ರದೇಶಗಳಲ್ಲಿ ಡಿ.23 ರಂದು ದಿನವಿಡೀ ವಿದ್ಯುತ್ ವ್ಯತ್ಯಯ.!

- ಇಂದಿನ ಅಡಿಕೆ ದರ: ಶಿವಮೊಗ್ಗ ಮಾರುಕಟ್ಟೆಯಲ್ಲಿ ‘ಸರಕು’ ತಳಿಗೆ ಕ್ವಿಂಟಾಲ್ಗೆ ₹91,700 ವರೆಗೆ ದಾಖಲೆ ಬೆಲೆ! ಎಲ್ಲೆಲ್ಲಿ ಎಷ್ಟಿದೆ?



