Tag: oneindia kannada

  • ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕರಿಗೆ ವರ್ಗಾವಣೆ ಕುರಿತು ಮಹತ್ವದ ಆದೇಶ.! ಇಲ್ಲಿದೆ ಡೀಟೇಲ್ಸ್

    Picsart 25 03 29 20 32 32 117 scaled

    2024-25ನೇ ಸಾಲಿನ ಶಿಕ್ಷಕರ ವರ್ಗಾವಣಾ(Transfer) ಪ್ರಕ್ರಿಯೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ ರಾಜ್ಯದ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಬಹುನಿರೀಕ್ಷಿತ ವರ್ಗಾವಣೆ ಸಂಬಂಧ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಪ್ರತಿ ವರ್ಷದಂತೆ, 2024-25ನೇ ಶೈಕ್ಷಣಿಕ ಸಾಲಿನಲ್ಲಿಯೂ ಅನುದಾನಿತ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಅನುಮತಿ ನೀಡಲಾಗಿದ್ದು, ಈ ಸಂಬಂಧ ಜಿಲ್ಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು(guidelines) ಸರ್ಕಾರ ಪ್ರಕಟಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


  • ಎಪ್ರಿಲ್‌ನಿಂದ ರಾಜ್ಯದ ಈ 9 ಜಿಲ್ಲೆಗಳಲ್ಲಿ ಸರಕಾರಿ ಕಚೇರಿ ಸಮಯ ಬದಲಾವಣೆ.!

    Picsart 25 03 29 17 46 48 960 scaled

    ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕ: ಏಪ್ರಿಲ್‌ನಿಂದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ವೇಳೆಯ ಬದಲಾವಣೆ ಸಾಧ್ಯತೆ! ಕಲ್ಯಾಣ ಕರ್ನಾಟಕ(Kalyana Karnataka)ದ 7 ಜಿಲ್ಲೆಗಳು ಮತ್ತು ಕಿತ್ತೂರು ಕರ್ನಾಟಕದ 2 ಜಿಲ್ಲೆಗಳನ್ನು ಒಳಗೊಂಡು ಒಟ್ಟು 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ವೇಳೆಯಲ್ಲಿ ಬದಲಾವಣೆ ತರಲು ಕರ್ನಾಟಕ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಏಪ್ರಿಲ್‌ನಿಂದ ಬೇಸಿಗೆ ಬಿಸಿಲಿನ ತೀವ್ರತೆ ಹೆಚ್ಚಳವಾಗುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಸರ್ಕಾರದ ಮೂಲಗಳ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಈ

    Read more..


  • ಹೊಸ ಹಣಕಾಸು ಮಸೂದೆ ಅಂಗೀಕಾರ, ಬರೋಬ್ಬರಿ 12 ಲಕ್ಷದವರೆಗೆ ತೆರಿಗೆ ವಿನಾಯಿತಿ.!

    Picsart 25 03 27 22 53 09 701 scaled

    ಭಾರತೀಯ ಜನತೆ ಮತ್ತು ಉದ್ಯಮಗಳ ನಿರೀಕ್ಷೆಗಳಿಗೆ ತಕ್ಕಂತೆ, ಲೋಕಸಭೆ 2025-26ನೇ ಸಾಲಿನ ಹಣಕಾಸು ಮಸೂದೆಯನ್ನು ಅಂಗೀಕರಿಸಿದೆ. ಈ ಮಸೂದೆ ವ್ಯಕ್ತಿಗತ ತೆರಿಗೆ ವಿನಾಯಿತಿಗಳಿಂದ ಹಿಡಿದು ಕೈಗಾರಿಕಾ ನೀತಿಗಳವರೆಗೆ, ಭಾರತವನ್ನು 2047ರ ವೇಳೆಗೆ ವಿಕ್ಷಿತ ರಾಷ್ಟ್ರವನ್ನಾಗಿ ಪರಿವರ್ತಿಸುವ ಗುರಿಯನ್ನು ಹೊಂದಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಮಸೂದೆ ತೆರಿಗೆದಾರರಿಗೆ ಗೌರವ ನೀಡುವ, ವ್ಯವಹಾರವನ್ನು ಸುಲಭಗೊಳಿಸುವ ಹಾಗೂ ಸ್ವದೇಶಿ ಉತ್ಪಾದನೆಯನ್ನು ಉತ್ತೇಜಿಸುವ ದಿಶೆಯಲ್ಲಿ ರೂಪಿಸಲಾಗಿದೆ ಎಂದು ಹೇಳಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


  • ರಾಜ್ಯ ಸರ್ಕಾರಿ ನೌಕರರ ಮುಂಬಡ್ತಿ’ಗೆ ಈ ಹೊಸ ನಿಯಮ ಪಾಲನೆ ಕಡ್ಡಾಯ, ಇಲ್ಲಿದೆ ವಿವರ

    Picsart 25 03 27 22 44 04 140 scaled

    ಸರ್ಕಾರಿ ನೌಕರರಿಗೆ(government employees) ಮಹತ್ವದ ಆದೇಶ: ಮುಂಬಡ್ತಿಗೆ ತರಬೇತಿ ಕಡ್ಡಾಯ – ರಾಜ್ಯ ಸರ್ಕಾರದ(State Government) ಹೊಸ ನಿಯಮ ರಾಜ್ಯ ಸರ್ಕಾರದ ನೌಕರರು ತಮ್ಮ ಸೇವಾ ಜೀವನದಲ್ಲಿ ಮುಂಬಡ್ತಿ ಪಡೆಯಲು ಹೊಸ ನಿಯಮಗಳನ್ನು(New rules) ಪಾಲಿಸಬೇಕಾಗುತ್ತದೆ. ಈ ಸಂಬಂಧ ಕರ್ನಾಟಕ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ಈಗಿನಿಂದಾಗಿ ಯಾವುದೇ ಸರ್ಕಾರಿ ನೌಕರರು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಗೆ ಪದೋನ್ನತಿ ಪಡೆಯಲು ಸರ್ಕಾರದ ನಿಗದಿತ ತರಬೇತಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂಬ ತೀರ್ಮಾನಕ್ಕೆ ಬಂದಿದೆ. ಈ ಹೊಸ ನಿಯಮವು ಸಾವಿರಾರು

    Read more..


  • 10th ಆದವರಿಗೆ, ವಾಹನ ಚಾಲಕ, ಅಡುಗೆ ಸಹಾಯಕ ಹಾಗೂ ವಿವಿಧ ಖಾಲಿ ಹುದ್ದೆಗಳ ನೇಮಕಾತಿ 

    WhatsApp Image 2025 03 27 at 12.09.58 PM

    ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆಯ (ISRO) ವಿಕ್ರಂ ಸಾರಾಭಾಯಿ ಸ್ಪೇಸ್ ಸೆಂಟರ್ (VSSC) 2025 ನೇ ನೇಮಕಾತಿ (ISRO VSSC Recruitment 2025) ಹುದ್ದೆಗಳ  ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ.ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ

    Read more..


  • ರಾಜ್ಯದ ಮಹಿಳೆಯರಿಗೆ  ಬರೋಬ್ಬರಿ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ.! ಇಲ್ಲಿದೆ ವಿವರ

    Picsart 25 03 26 23 32 38 756 scaled

    ಮಹಿಳಾ ಸಬಲೀಕರಣವು ಯಾವುದೇ ದೇಶದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಅತ್ಯವಶ್ಯಕ. ಇದನ್ನು ಅರಿತು, ಕೇಂದ್ರ ಸರ್ಕಾರವು ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡಲೆಂದೇ ಲಖಪತಿ ದೀದಿ ಯೋಜನೆಯನ್ನು (Lakhpati Didi Yojana) ಜಾರಿಗೆ ತಂದಿದೆ. ಈ ಯೋಜನೆಯ ಉದ್ದೇಶ, ಮಹಿಳೆಯರಿಗೆ ಉದ್ಯಮ ಆರಂಭಿಸಲು ಅಗತ್ಯವಿರುವ ಹಣಕಾಸು ಮತ್ತು ತರಬೇತಿ ನೀಡುವ ಮೂಲಕ ಅವರನ್ನು ಉದ್ಯಮಿಗಳನ್ನಾಗಿ ಪರಿವರ್ತಿಸುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

    Read more..


  • Hero Ugadi Offers : ಹೀರೋ ಬೈಕ್ ಮೇಲೆ ಬಂಪರ್ ಯುಗಾದಿ ಡಿಸ್ಕೌಂಟ್! ಇಲ್ಲಿದೆ ವಿವರ

    WhatsApp Image 2025 03 24 at 2.49.22 PM 1

    ಯುಗಾದಿ ಹಬ್ಬಕ್ಕೆ ಹೀರೊ ಬೈಕ್‌ಗಳ ಮೇಲೆ ವಿಶೇಷ ರಿಯಾಯಿತಿ! ಹೀರೊ ಬೈಕ್ ಕಂಪನಿಯು ಯುಗಾದಿ ಹಬ್ಬದ ಸಂದರ್ಭದಲ್ಲಿ Hero Passion Plus ಮತ್ತು Hero HF100 ಮಾದರಿಯ ಬೈಕ್‌ಗಳ ಮೇಲೆ ಭಾರೀ ರಿಯಾಯಿತಿ ಮತ್ತು EMI ಸೌಲಭ್ಯಗಳನ್ನು ಘೋಷಿಸಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಜನಪ್ರಿಯವಾಗಿರುವ ಈ ಬೈಕ್‌ಗಳು ಉತ್ತಮ ಮೈಲೇಜ್, ಸುಗಮ ಸವಾರಿ, ಮತ್ತು ಕಡಿಮೆ ನಿರ್ವಹಣೆ ವೆಚ್ಚಗಳಿಗೆ ಹೆಸರುವಾಸಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು

    Read more..


  • ಭೂಮಿ, ಆಸ್ತಿ ಅನ್ ರಿಜಿಸ್ಟ್ರಾರ್ ಜಿಪಿಎಗೆ ಕಿಮ್ಮತ್ತಿಲ್ಲ..! ಸರ್ಕಾರದ ಹೊಸ ನಿಯಮ 

    Picsart 25 03 23 00 05 14 383 scaled

    ಕರ್ನಾಟಕ ನೋಂದಣಿ ಮತ್ತು ಭೂ ಕಾನೂನು ತಿದ್ದುಪಡಿ – ಸಮಗ್ರ ಮಾಹಿತಿ ಕರ್ನಾಟಕ ಸರ್ಕಾರವು ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ 2025 ಅನ್ನು ವಿಧಾನಸಭೆಯಲ್ಲಿ ಪರಿಗಣಿಸಿ ಅನುಮೋದಿಸಿದೆ. ಈ ತಿದ್ದುಪಡಿಯ ಮುಖ್ಯ ಉದ್ದೇಶ ಭೂ ಕಬಳಿಕೆಯನ್ನು ನಿಯಂತ್ರಿಸುವುದು, ಖಾಸಗಿ ಜಿಪಿಎ (ಜನರಲ್ ಪವರ್ ಆಫ್ ಅಟಾರ್ನಿ) ಮೂಲಕ ಭೂ ಮೌಹರಿಯನ್ನು ತಪ್ಪಿಸುವುದು, ಮತ್ತು ಸರ್ಕಾರದ ಭೂಮಿಯನ್ನು ಕಾನೂನಾತ್ಮಕವಾಗಿ ರಕ್ಷಿಸುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ

    Read more..


  • ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದ್ದರೆ ದಂಡವಿದೆಯೇ? ಹಳೆಯ ವದಂತಿಯ ಹಿಂದಿನ ಸತ್ಯ!

    Picsart 25 03 21 23 56 52 727 scaled

    ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದ್ದರೆ ದಂಡವಿದೆಯೇ? ಹಳೆಯ ವದಂತಿಯ ಹಿಂದಿನ ಸತ್ಯ! ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ “ಒಬ್ಬ ವ್ಯಕ್ತಿಯು ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ದಂಡ ವಿಧಿಸಲಾಗುವುದು” ಎಂಬ ವದಂತಿ ವ್ಯಾಪಕವಾಗಿ ಹರಡಿತ್ತು. ಇದರಿಂದ ಅನೇಕ ಬ್ಯಾಂಕ್ ಗ್ರಾಹಕರು ಆತಂಕಗೊಂಡಿದ್ದರು. ಈ ವದಂತಿಯ ಸತ್ಯಾಸತ್ಯತೆ ಬಗ್ಗೆ ಕೇಂದ್ರ ಸರ್ಕಾರದ ಪ್ರೆಸ್ ಇನ್ನರ್ಮೇಷನ್ ಬ್ಯೂರೋ (PIB) ಸ್ಪಷ್ಟನೆ ನೀಡಿದ್ದು, ಇದು ಸಂಪೂರ್ಣ ಸುಳ್ಳು ಸುದ್ದಿ ಎಂದು ಖಂಡಿಸಿದೆ. ಆದ್ದರಿಂದ, ಈ ವಿಷಯವನ್ನು ಆಳವಾಗಿ ವಿಶ್ಲೇಷಿಸೋಣ

    Read more..


    Categories: