Tag: post office insurance plan kannada
Post Office: ಬರೋಬ್ಬರಿ 10 ಲಕ್ಷ ರೂಪಾಯಿ ಆಕ್ಸಿಡೆಂಟ್ ಕವರೇಜ್ ಕೊಡುವ ಅಂಚೆ ಸ್ಕೀಮ್.

ವಿಮೆ ಯೋಜನೆಗಳನ್ನು (Insurence Scheme) ಪೋಸ್ಟ್ ಆಫೀಸ್ ಗಳಲ್ಲೂ (post office) ನೋಡಬಹುದು. ಅಪಘಾತ, ಅನಾರೋಗ್ಯದ ಸಮಯದಲ್ಲಿ ಉಪಯೋಗವಾಗಲಿದೆ ಈ ವಿಮೆ. ಇಂದು ಮಾನವನು ತನ್ನ ಅನಿವಾರ್ಯತೆಗಳಿಗೆ ಹೊಸ ಹೊಸ ಆವಿಷ್ಕಾರಗಳನ್ನು ಸೃಷ್ಟಿಸಿದ್ದಾನೆ. ಎಲ್ಲವುದಕ್ಕಿಂತ ಹೆಚ್ಚಾಗಿ ವಿಭಿನ್ನ ರೀತಿಯ ವಾಹನಗಳು ಇಂದು ಮಾರುಕಟ್ಟೆಗೆ ಲಗ್ಗೆ ಇಡುತ್ತೇವೆ. ಕೇವಲ ಇಂಧನ ಚಾಲಿತ ವಾಹನಗಳಲ್ಲದೆ ಎಲೆಕ್ಟ್ರಿಕ್ ವಾಹನಗಳನ್ನು (electric vehicles) ಕೂಡ ನಾವು ಇಂದು ನೋಡಬಹುದು. ಹೀಗಿರುವಾಗ ನಮಗೆ ಯಾವಾಗ ಏನಾಗುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. ಯಾವ ಸಂದರ್ಭದಲ್ಲಿ ಬೇಕಾದರೂ…
Categories: ಸಾರ್ವಜನಿಕ ಮಾಹಿತಿವರ್ಷಕ್ಕೆ ಬರಿ ₹399/- ಕಟ್ಟಿ ಬರೋಬ್ಬರಿ 10 ಲಕ್ಷ ಪಡೆಯಿರಿ, ಇಲ್ಲಿದೆ ಕಂಪ್ಲೀಟ್ ಮಾಹಿತಿ | Post Office term insurance plan

ಅಂಚೆ ಕಚೇರಿಯು ಹಲವಾರು ಯೋಜನೆಗಳನ್ನು ಹೊಂದಿದೆ. ಹಾಗೆಯೇ ಹಲವಾರು ಅಂಚೆ ವಿತರಣಾ ಸೇವೆಗಳನ್ನು ಇಂಡಿಯಾ ಪೋಸ್ಟ್ ಒದಗಿಸುತ್ತಿದೆ. ಆದರೆ ಬ್ಯಾಂಕಿಂಗ್ ಸೇವೆಗಳಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅನೇಕರಿಗೆ ಅಂಚೆ ಕಚೇರಿ ಆಧಾರವಾಗಿದೆ. ಭಾರತ ಅಂಚೆ ದೇಶದಾದ್ಯಂತ ಬೃಹತ್ ಜಾಲವನ್ನು ಹೊಂದಿದೆ. ಇದೀಗ, ತನ್ನ ಗ್ರಾಹಕರನ್ನು ಆಕಸ್ಮಿಕ ಸಾವು ಅಥವಾ ಅಂಗವೈಕಲ್ಯದಂತಹ ಘಟನೆಗಳಿಂದ ರಕ್ಷಿಸುವ ಸಲುವಾಗಿ, ಇಂಡಿಯಾ ಪೋಸ್ಟ್ ಪೇಮೆಂಟ್ಸ್(India post payments) ಬ್ಯಾಂಕ್ ಕೇವಲ 399 ರೂಪಾಯಿ ಮತ್ತು 299 ರೂಪಾಯಿಗೆ ಆಕಸ್ಮಿಕ ವಿಮಾ (insurance )…
Categories: ಸಾರ್ವಜನಿಕ ಮಾಹಿತಿ
Hot this week
ಕಾರ್ಮಿಕರ ಕಾರ್ಡ್ ಹೊಂದಿದವರಿಗೆ ₹3,000 ಮಾಸಿಕ ಪಿಂಚಣಿ, ಮದುವೆ-ಹೆರಿಗೆಗೆ ₹50,000 ನೆರವು; ನೋಂದಣಿ ಹೇಗೆ?
KMF GUMUL ನೇಮಕಾತಿ 2026: 55 ಹುದ್ದೆಗಳ ಭರ್ತಿ; SSLC, ITI, ಡಿಗ್ರಿ ಅಭ್ಯರ್ಥಿಗಳಿಗೆ ಅವಕಾಶ
ಬ್ಯಾಡಗಿ: ಕಜರಿ ಕಲ್ಮೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಯುವ ಮೋರ್ಚಾದ ಸ್ವಚ್ಛತಾ ಅಭಿಯಾನ; ಯುವಕರ ಕಾರ್ಯಕ್ಕೆ ಮೆಚ್ಚುಗೆ
ರಾಣೆಬೆನ್ನೂರು: ಮತ್ತೊಂದು ಪೊಲೀಸ್ ಠಾಣೆ ಸ್ಥಾಪನೆಗೆ ಆಗ್ರಹ; ಐಜಿಪಿ ರವಿಕಾಂತೇಗೌಡರಿಗೆ ರೈತ, ಆಟೋ ಸಂಘಟನೆಗಳ ಮನವಿ
ಹಾವೇರಿ: ₹36,000 ಕನಿಷ್ಠ ವೇತನ ನಿಗದಿಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ
Topics
Latest Posts
- ಕಾರ್ಮಿಕರ ಕಾರ್ಡ್ ಹೊಂದಿದವರಿಗೆ ₹3,000 ಮಾಸಿಕ ಪಿಂಚಣಿ, ಮದುವೆ-ಹೆರಿಗೆಗೆ ₹50,000 ನೆರವು; ನೋಂದಣಿ ಹೇಗೆ?

- KMF GUMUL ನೇಮಕಾತಿ 2026: 55 ಹುದ್ದೆಗಳ ಭರ್ತಿ; SSLC, ITI, ಡಿಗ್ರಿ ಅಭ್ಯರ್ಥಿಗಳಿಗೆ ಅವಕಾಶ

- ಬ್ಯಾಡಗಿ: ಕಜರಿ ಕಲ್ಮೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಯುವ ಮೋರ್ಚಾದ ಸ್ವಚ್ಛತಾ ಅಭಿಯಾನ; ಯುವಕರ ಕಾರ್ಯಕ್ಕೆ ಮೆಚ್ಚುಗೆ

- ರಾಣೆಬೆನ್ನೂರು: ಮತ್ತೊಂದು ಪೊಲೀಸ್ ಠಾಣೆ ಸ್ಥಾಪನೆಗೆ ಆಗ್ರಹ; ಐಜಿಪಿ ರವಿಕಾಂತೇಗೌಡರಿಗೆ ರೈತ, ಆಟೋ ಸಂಘಟನೆಗಳ ಮನವಿ

- ಹಾವೇರಿ: ₹36,000 ಕನಿಷ್ಠ ವೇತನ ನಿಗದಿಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ









