Tag: pradhan mantri ujjwala yojana
-
ಕೇಂದ್ರ ಸರ್ಕಾರದಿಂದ LPG ಹೊಸ ಅಪ್ಡೇಟ್: ಜನವರಿ 31 ರೊಳಗೆ ಈ ಕೆಲಸ ಮಾಡದಿದ್ದರೆ ಗ್ಯಾಸ್ ಸಬ್ಸಿಡಿ ಕಟ್!

ಮುಖ್ಯಾಂಶಗಳು (Highlights) ಗ್ಯಾಸ್ ಸಬ್ಸಿಡಿ ಪಡೆಯಲು eKYC ಮಾಡಿಸುವುದು ಈಗ ಕಡ್ಡಾಯ. ಇ-ಕೆವೈಸಿ ಪೂರ್ಣಗೊಳಿಸಲು ಜನೆವರಿ 31 ಕೊನೆಯ ದಿನಾಂಕ. ಬಯೋಮೆಟ್ರಿಕ್ ಅಥವಾ ಮೊಬೈಲ್ ಆಪ್ ಮೂಲಕ ಅಪ್ಡೇಟ್ ಮಾಡಿ. ಬೆಂಗಳೂರು: ನೀವು ಅಡುಗೆ ಅನಿಲ (LPG) ಗ್ರಾಹಕರಾಗಿದ್ದೀರಾ? ಹಾಗಿದ್ದಲ್ಲಿ ಈ ಕೂಡಲೇ ಎಚ್ಚೆತ್ತುಕೊಳ್ಳಿ. ಕೇಂದ್ರ ಸರ್ಕಾರವು ಅಡುಗೆ ಅನಿಲ ಬಳಕೆದಾರರಿಗೆ ಇ-ಕೆವೈಸಿ (eKYC) ಪೂರ್ಣಗೊಳಿಸಲು ಅಂತಿಮ ಗಡುವನ್ನು ನಿಗದಿಪಡಿಸಿದೆ. ನೀವು ನಿಗದಿತ ಸಮಯದೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ, ಮುಂದಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಪಡೆಯಲು ತೊಂದರೆಯಾಗುವುದಲ್ಲದೆ,
-
`LPG’ ಸಬ್ಸಿಡಿ ಪ್ರತಿ ಸಿಲಿಂಡರ್ಗೆ ₹300 ಹೆಚ್ಚಳ.! `ಉಜ್ವಲ ಯೋಜನೆ’ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.!

ಕೇಂದ್ರ ಸರ್ಕಾರವು “ಪ್ರಧಾನ ಮಂತ್ರಿ ಉಜ್ವಲ ಯೋಜನೆ” (PMUY) ಅಡಿಯಲ್ಲಿ ಎಲ್ಪಿಜಿ (LPG) ಸಿಲಿಂಡರ್ಗಳಿಗೆ ನೀಡುವ ಸಬ್ಸಿಡಿಯನ್ನು ಹೆಚ್ಚಿಸಿದೆ. 2025-26ರ ವರ್ಷದವರೆಗೆ ಈ ಸಬ್ಸಿಡಿಯನ್ನು ಮುಂದುವರಿಸಲಾಗುವುದು ಎಂದು ಘೋಷಿಸಲಾಗಿದೆ. ಪ್ರಸ್ತುತ, ಪ್ರತಿ ಸಿಲಿಂಡರ್ಗೆ ₹300 ಸಬ್ಸಿಡಿ ನೀಡಲಾಗುತ್ತಿದ್ದು, ವರ್ಷಕ್ಕೆ ಗರಿಷ್ಠ 9 ಬಾರಿ ಈ ಪ್ರಯೋಜನವನ್ನು ಪಡೆಯಬಹುದು. ಇದು 14.2 ಕೆಜಿ ಗಾತ್ರದ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳಿಗೆ ಅನ್ವಯಿಸುತ್ತದೆ. ಈ ಯೋಜನೆಗಾಗಿ ಸರ್ಕಾರವು ₹12,000 ಕೋಟಿ ಬಂಡವಾಳವನ್ನು ಹಾಕಿಸಿದೆ. ಹಿಂದಿನ ಸಬ್ಸಿಡಿ ಹೋಲಿಕೆ ಮತ್ತು ಪ್ರಗತಿ 2022ರಲ್ಲಿ, ಪ್ರತಿ ಸಿಲಿಂಡರ್ಗೆ ₹200 ಸಬ್ಸಿಡಿ ನೀಡಲಾಗುತ್ತಿತ್ತು ಮತ್ತು ವರ್ಷಕ್ಕೆ 12 ಬಾರಿ ರೀಫಿಲ್ ಮಾಡಿಕೊಳ್ಳುವ ಅವಕಾಶವಿತ್ತು. ಆದರೆ, ಈಗ
Categories: ಸರ್ಕಾರಿ ಯೋಜನೆಗಳು -
Ujjwala Yojana 2.0: ಮಹಿಳೆಯರಿಗೆ ಮತ್ತೇ ಉಚಿತ ಗ್ಯಾಸ್ ಸಂಪರ್ಕಕ್ಕೆ ಅವಕಾಶ; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

2016ರಲ್ಲಿ ಆರಂಭಗೊಂಡ ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY), ಗ್ರಾಮೀಣ ಮಹಿಳೆಯರ ಬದುಕು ಸುಧಾರಿಸಲು ಮತ್ತು ಆರೋಗ್ಯವನ್ನು ಉತ್ತಮಗೊಳಿಸಲು ಮಹತ್ವದ ಹೆಜ್ಜೆಯಾಗಿದೆ. ಅಡುಗೆಗೆ ಕಟ್ಟಿಗೆ ಬಳಸುವ ಸಂಕಷ್ಟವನ್ನು ಕಡಿಮೆ ಮಾಡಲು, ಈ ಯೋಜನೆ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಎಲ್ಪಿಜಿ (LPG) ಸಂಪರ್ಕವನ್ನು ಒದಗಿಸುತ್ತದೆ. ಈ ಯೋಜನೆಯ ಮೊದಲ ಹಂತದಲ್ಲಿ ಐದು ಕೋಟಿ ಬಡ ಕುಟುಂಬಗಳಿಗೆ ಈ ಸೌಲಭ್ಯವನ್ನು ನೀಡಲಾಗಿತ್ತು. 2021ರಲ್ಲಿ ಆರಂಭವಾದ ಉಜ್ವಲ 2.0, ಇದರ ವ್ಯಾಪ್ತಿಯನ್ನು ವಿಸ್ತರಿಸಿದೆ, ಹೊಸ ಅರ್ಹತೆಯನ್ನು ಸೇರಿಸಿದೆ, ಮತ್ತು ಹೆಚ್ಚಿನ
Categories: ಮುಖ್ಯ ಮಾಹಿತಿ -
ಕೇಂದ್ರ ಸರ್ಕಾರದಿಂದ ಈ ಮಹಿಳೆಯರಿಗೆ ಉಚಿತ LPG ಗ್ಯಾಸ್..! ಇಂದೇ ಅರ್ಜಿ ಸಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಪ್ರತಿ ಮನೆಯಲ್ಲೂ ಗ್ಯಾಸ್ ಸಿಲಿಂಡರ್ ಇದ್ದೇ ಇರುತ್ತೆ. ಬಡವರು, ಮಧ್ಯಮ ವರ್ಗದವರು ಮತ್ತು ಶ್ರೀಮಂತರ ಮನೆಗಳಲ್ಲಿ ಗ್ಯಾಸ್ ಅನಿವಾರ್ಯವಾಗಿದೆ. ಹಳೆಯ ದಿನಗಳು ಕಳೆದು ಹೊಸ ದಿನಗಳು ಬರುತ್ತಿದ್ದಂತೆ ಗ್ಯಾಸ್ ಬಳಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದ ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತವಾಗಿ ಗ್ಯಾಸ್ ಸಿಲಿಂಡರ್ ನೀಡುತ್ತಿದೆ. ಬಡವರಿಗೆ ಅನುಕೂಲವಾಗುವಂತೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿರುವ ಸರ್ಕಾರ ಪ್ರಧಾನಮಂತ್ರಿ ಉಜ್ವಲ ಯೋಜನೆ(Pradhana mantri Ujwala scheme)ಯಡಿ ಉಚಿತ ಗ್ಯಾಸ್ ಸಂಪರ್ಕ(Free gas connection) ನೀಡುತ್ತಿದೆ. ಇದೇ
Categories: ಸರ್ಕಾರಿ ಯೋಜನೆಗಳು -
Free LPG Cylinders: ಭರ್ಜರಿ ಗುಡ್ ನ್ಯೂಸ್, 3 ಅಡುಗೆ ಸಿಲಿಂಡರ್ ಗ್ಯಾಸ್ ಉಚಿತ ಪಡೆಯಿರಿ!

ಮುಖ್ಯಮಂತ್ರಿ ಅನ್ನಪೂರ್ಣ ಯೋಜನೆ ವತಿಯಿಂದ ಮಹಿಳೆಯರಿಗೆ ಮೂರು ಅಡುಗೆ ಅನಿಲ ಸಿಲಿಂಡರ್ಗಳು ಉಚಿತ! ಮುಖ್ಯಮಂತ್ರಿ ಅನ್ನಪೂರ್ಣ ಯೋಜನೆ : ಮಹಾರಾಷ್ಟ್ರ ರಾಜ್ಯದ ಆರ್ಥಿಕವಾಗಿ ಅಸ್ಥಿರವಾಗಿರುವ ಕುಟುಂಬಗಳಿಗೆ ಉಚಿತ ಎಲ್ಪಿಜಿ ಗ್ಯಾಸ್ (LPG gas) ಸಿಲಿಂಡರ್ಗಳನ್ನು ಒದಗಿಸಲು ಮಹಾರಾಷ್ಟ್ರ ರಾಜ್ಯ ಸರ್ಕಾರವು ಮುಖ್ಯಮಂತ್ರಿ ಅನ್ನಪೂರ್ಣ ಯೋಜನೆಯನ್ನು ಪ್ರಾರಂಭಿಸಿದೆ. ಪ್ರಧಾನ ಮಂತ್ರಿ ಉಜ್ವಲ್ ಯೋಜನೆ ಮತ್ತು ಮಾಝಿ ಲಡ್ಕಿ ಬಹಿನ್ ಯೋಜನೆಯಡಿ ಫಲಾನುಭವಿಗಳಾಗಿರುವ ಮಹಾರಾಷ್ಟ್ರ (Maharastra) ರಾಜ್ಯದಎಲ್ಲಾ ಮಹಿಳಾ ನಾಗರಿಕರು ಮುಖ್ಯಮಂತ್ರಿ ಅನ್ನಪೂರ್ಣ ಯೋಜನೆಯ (Chief Minister Annapurna Scheme)
Categories: ಸರ್ಕಾರಿ ಯೋಜನೆಗಳು -
ಸ್ವಂತ ಮನೆ ನಿರೀಕ್ಷೆಯಲ್ಲಿದ್ದ ಬಡವರಿಗೆ ಒಂದು ಕೋಟಿ ಮನೆ ನಿರ್ಮಾಣ ಯೋಜನೆ! ಅಪ್ಲೈ ಮಾಡಿ

ಕೇಂದ್ರ ಬಜೆಟ್ 2024: ₹10 ಲಕ್ಷ ಕೋಟಿ ಹೂಡಿಕೆಯೊಂದಿಗೆ ನಗರ ವಸತಿಗೆ ಪ್ರಮುಖ ಉತ್ತೇಜನ ನಗರ ಪ್ರದೇಶಗಳಲ್ಲಿನ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ವಸತಿ ಅಗತ್ಯಗಳನ್ನು ಪರಿಹರಿಸಲು ಪ್ರಧಾನ ಮಂತ್ರಿ ಆವಾಸ್ ಯೋಜನೆ-ಅರ್ಬನ್ 2.0 (Pradhan Mantri Awas Yojana-Urban 2.0 ) ಅಡಿಯಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ₹ 10 ಲಕ್ಷ ಕೋಟಿ ಗಮನಾರ್ಹ ಹೂಡಿಕೆಯನ್ನು ಘೋಷಿಸಿದ್ದಾರೆ. ಇದು ಮುಂದಿನ ಐದು ವರ್ಷಗಳಲ್ಲಿ ₹ 2.2 ಲಕ್ಷ ಕೋಟಿ ಕೇಂದ್ರ ಬೆಂಬಲವನ್ನು ಒಳಗೊಂಡಿದೆ.
Categories: ಮುಖ್ಯ ಮಾಹಿತಿ -
ಕೇಂದ್ರ ಸರ್ಕಾರದಿಂದ ಉಜ್ವಲ ಯೋಜನೆಯ ಈ ಮಹಿಳೆಯರಿಗೆ 300 ರೂ. ಸಬ್ಸಿಡಿ ವಿಸ್ತರಣೆ! ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರದ (Gas cylinder) ಉಜ್ವಲ ಯೋಜನೆ (Ujwala yojana) ಅಡಿಯಲ್ಲಿ ಇಂದು ಲಕ್ಷಾಂತರ ಕುಟುಂಬಗಳು ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ (LPG gas cylinder connection) ಪಡೆದುಕೊಂಡಿದ್ದಾರೆ. ಇಂತಹ ಜನಗಳಿಗೆ ಪ್ರತಿ ವರ್ಷ 12 ಸಿಲಿಂಡರ್ ಖರೀದಿ ಮಾಡಲು ರೂ.200 ಸಬ್ಸಿಡಿ ನೀಡುತ್ತಿದ್ದರು. ಆದರೆ, ಕೇಂದ್ರದಿಂದ ಮತ್ತೆ ಗ್ಯಾಸ್ ಸಿಲಿಂಡರ್ ಸಬ್ಸಿಡಿ (Gas cylinder subsidy) ಅನ್ನು ಜಾಸ್ತಿ ಮಾಡಿದ್ದರು, ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಸಬ್ಸಿಡಿ ಮೊತ್ತವನ್ನು(Subdidy ammount) ಇನ್ನಷ್ಟು ಏರಿಕೆ ಮಾಡಿದ್ದಾರೆ. ಅಂದರೆ
Categories: ಮುಖ್ಯ ಮಾಹಿತಿ -
LPG Gas – ಬರೀ 600 ರೂ. ಗೆ ಗ್ಯಾಸ್ ಸಿಲಿಂಡರ್ ಸಿಗುವ ಯೋಜನೆ ಇದು.! ತಪ್ಪದೇ ತಿಳಿದುಕೊಳ್ಳಿ

ಅದೆಷ್ಟೋ ಲಕ್ಷಾಂತರ ಕುಟುಂಬಗಳು ಇಂದು ಯಾವುದೇ ತೊಂದರೆ ಇಲ್ಲದೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಿಂದ ( Pradhan Manthri Ujval scheme ) ತಮ್ಮ ಮನೆಯನ್ನು ನಡೆಸುತ್ತಿದ್ದಾರೆ. ಮೂರು ಹೊತ್ತಿನ ಊಟ ಮಾಡುತ್ತಿದ್ದಾರೆ. ಹೌದು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಸಮಾಜ ಕಲ್ಯಾಣ ಯೋಜನೆಯಾಗಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ, ದೇಶದಲ್ಲಿನ ಬಿಪಿಎಲ್ ಕುಟುಂಬಗಳಿಗೆ ( BPL Family ) ಎಲ್ಪಿಜಿ(LPG) ಸಂಪರ್ಕಗಳನ್ನು ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಒಂದು
Categories: ಸರ್ಕಾರಿ ಯೋಜನೆಗಳು -
LPG Gas – ಸಬ್ಸಿಡಿ ಗ್ಯಾಸ್ ಸಿಲಿಂಡರ್ ಇದ್ದವರಿಗೆ e-kyc ಬಗ್ಗೆ ಸ್ಪಷ್ಟನೆ ಕೊಟ್ಟ ಸರ್ಕಾರ, ತಪ್ಪದೇ ತಿಳಿದುಕೊಳ್ಳಿ

ಈಗಾಗಲೇ ಬಂದ ಸುದ್ದಿಯ ಪ್ರಕಾರ ಎಲ್ ಪಿ ಜಿ ಗ್ಯಾಸ್ ( LPG Gas ) ಬಳಕೆಗೆ ಡಿಸೆಂಬರ್ 31 ಕೊನೆಯ ದಿನಾಂಕ ಎಂದು ಶೋಷಿಯಲ್ ಮೀಡಿಯಾಗಳಲ್ಲಿ ( Social Media ) ಹರಿದಾಡುತ್ತಿದ್ದು ಸಾರ್ವಜನಿಕರು ಈ ಮಾಹಿತಿ ನಿಜ ಎಂದು ಗ್ಯಾಸ್ ಏಜೆನ್ಸಿಗಳ ಸ್ಟೋರ್ ಗಳ ಮುಂದೆ ಸಾಲು ಸಾಲಾಗಿ ನಿಂತು ಹೊಸ ಬದಲಾವಣೆಯನ್ನು ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ಬಂದ ಮಾಹಿತಿಯ ಪ್ರಕಾರ ಗೃಹಬಳಕೆಗೆ ಅನಿಲ ಸಂಪರ್ಕ ಪಡೆಯಲು ಇ-ಕೆವೈಸಿ ( EKYC ) ಮಾಡಿಸಿಕೊಳ್ಳುವುದು
Categories: ಮುಖ್ಯ ಮಾಹಿತಿ
Hot this week
-
Govt Employees Transfer 2026: ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
-
ಕರ್ನಾಟಕದ 30 ಅಧಿಕೃತ ಖಾಸಗಿ ವಿಶ್ವವಿದ್ಯಾಲಯಗಳ ಪಟ್ಟಿ: ಅಡ್ಮಿಷನ್ಗೂ ಮುನ್ನ ಈ ಲಿಸ್ಟ್ ಚೆಕ್ ಮಾಡಿ
-
CBSE Result 2026: ಇಂದು ಸಿಬಿಎಸ್ಇ 10ನೇ ಮತ್ತು 12ನೇ ತರಗತಿ ರಿಸಲ್ಟ್ ಪ್ರಕಟ? ಇಲ್ಲಿದೆ ಡೈರೆಕ್ಟ್ ಲಿಂಕ್!
-
Gold Rate Today: ಬೆಂಗಳೂರಲ್ಲಿ ಸತತ 2ನೇ ದಿನ ಚಿನ್ನದ ಬೆಲೆ ಇಳಿಕೆ, ಅಕ್ಷಯ ತೃತೀಯ ಹಬ್ಬಕ್ಕೆ ಬಂಪರ್ ಗಿಫ್ಟ್.!
-
ದಿನ ಭವಿಷ್ಯ 14-04-2026: ಮೇಷ ರಾಶಿಗೆ ಸೂರ್ಯನ ಪ್ರವೇಶ; ಈ ರಾಶಿಯವರಿಗೆ ಇಂದು ಕುಬೇರ ಯೋಗ!
Topics
Latest Posts
- Govt Employees Transfer 2026: ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

- ಕರ್ನಾಟಕದ 30 ಅಧಿಕೃತ ಖಾಸಗಿ ವಿಶ್ವವಿದ್ಯಾಲಯಗಳ ಪಟ್ಟಿ: ಅಡ್ಮಿಷನ್ಗೂ ಮುನ್ನ ಈ ಲಿಸ್ಟ್ ಚೆಕ್ ಮಾಡಿ

- CBSE Result 2026: ಇಂದು ಸಿಬಿಎಸ್ಇ 10ನೇ ಮತ್ತು 12ನೇ ತರಗತಿ ರಿಸಲ್ಟ್ ಪ್ರಕಟ? ಇಲ್ಲಿದೆ ಡೈರೆಕ್ಟ್ ಲಿಂಕ್!

- Gold Rate Today: ಬೆಂಗಳೂರಲ್ಲಿ ಸತತ 2ನೇ ದಿನ ಚಿನ್ನದ ಬೆಲೆ ಇಳಿಕೆ, ಅಕ್ಷಯ ತೃತೀಯ ಹಬ್ಬಕ್ಕೆ ಬಂಪರ್ ಗಿಫ್ಟ್.!

- ದಿನ ಭವಿಷ್ಯ 14-04-2026: ಮೇಷ ರಾಶಿಗೆ ಸೂರ್ಯನ ಪ್ರವೇಶ; ಈ ರಾಶಿಯವರಿಗೆ ಇಂದು ಕುಬೇರ ಯೋಗ!


