Tag: ration card aadhar link

  • ರಾಜ್ಯದಲ್ಲಿ ಪಡಿತರ ಚೀಟಿ ದಾರರಿಗೆ ಬಿಗ್ ಶಾಕ್.! ಅಕ್ಕಿನೂ ದುಡ್ಡೂ ಇಲ್ಲ! ಜಾಲಿ ಜಾಲಿ ಭಾಗ್ಯ

    Picsart 25 03 19 21 21 44 593 scaled

    ಕಾಂಗ್ರೆಸ್ ಸರ್ಕಾರವು (Congress government) ಅಧಿಕಾರಕ್ಕೆ ಬಂದ ಬಳಿಕ ಜಾರಿಗೆ ತಂದ ಪ್ರಮುಖ ಯೋಜನೆಗಳಲ್ಲಿ ಅನ್ನಭಾಗ್ಯ (Annabhagya) ಕೂಡ ಒಂದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡ ಕುಟುಂಬಗಳ ಕಲ್ಯಾಣಕ್ಕಾಗಿ ಪ್ರತಿ ಬಿಪಿಎಲ್ ಕಾರ್ಡ್ (BPL card) ಹೊಂದಿರುವ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ (10kg rice) ನೀಡುವುದಾಗಿ ಭರವಸೆ ನೀಡಿದರು. ಆದರೆ ಈ ಯೋಜನೆ ಹಣಕಾಸಿನ ಅಡಚಣೆಯ ಸಿಕ್ಕುಗಳಿಂದ ಸಂಕಷ್ಟಕ್ಕೆ ಸಿಲುಕಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


    Categories:
  • Ration Card : ಹೊಸ ಪಡಿತರ ಚೀಟಿ ಮತ್ತು ತಿದ್ದುಪಡಿಗೆ ಮತ್ತೇ  ಅವಕಾಶ ; ಇದೇ ತಿಂಗಳು ಕೊನೆಯ ದಿನ.! 

    ration card

    ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ: ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ ಮತ್ತು ಇತರ ತಿದ್ದುಪಡಿಗಳು – ಕೊನೆಯ ದಿನಾಂಕ ಮಾರ್ಚ್ 31, 2025! ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ (State and central government) ವಿವಿಧ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ರೇಷನ್ ಕಾರ್ಡ್ ಪ್ರಮುಖ ದಾಖಲೆಗಳಲ್ಲಿ ಒಂದಾಗಿದ್ದು, ಅದರಲ್ಲಿರುವ ಕೆಲವೊಂದು ತಪ್ಪುಗಳನ್ನು ಸರಿಪಡಿಸಲು

    Read more..


  • ರೇಷನ್ ಕಾರ್ಡ್ ತಿದ್ದುಪಡಿಗೆ ಮಾರ್ಚ್ 31 ರವರೆಗೆ ಅವಕಾಶ – ಪಡಿತರ ಚೀಟಿದಾರರು ಗಮನಿಸಿ!

    WhatsApp Image 2025 03 08 at 3.59.17 PM

    ಬೆಂಗಳೂರು: ಪಡಿತರ ಚೀಟಿದಾರರು ತಮ್ಮ ರೇಷನ್ ಕಾರ್ಡ್‌ಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಮಾರ್ಚ್ 31 ರವರೆಗೆ ಅವಕಾಶ ನೀಡಲಾಗಿದೆ. ಮೊದಲು ಜನವರಿ 31 ರವರೆಗೆ ಇದ್ದ ಅವಧಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿಸ್ತರಿಸಿದೆ. ಈ ಅವಧಿಯಲ್ಲಿ ರೇಷನ್ ಕಾರ್ಡ್‌ಗೆ ಹೊಸ ಸದಸ್ಯರನ್ನು ಸೇರಿಸುವುದು, ಹೆಸರು ಮತ್ತು ವಿವರಗಳನ್ನು ತಿದ್ದುಪಡಿ ಮಾಡುವುದು ಸೇರಿದಂತೆ ವಿವಿಧ ಬದಲಾವಣೆಗಳಿಗೆ ಅರ್ಜಿ ಸಲ್ಲಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ

    Read more..


  • BPL Card: ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್! ಈ ಪಡಿತರ ಚೀಟಿಗಳನ್ನು ರದ್ದು ಮಾಡಲು ಸಿಎಂ ಸೂಚನೆ

    1000353407

    ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಅನರ್ಹ ಬಿಪಿಎಲ್ ಕಾರ್ಡ್‌ಗಳ(BPL card) ರದ್ದತಿಗೆ ಸಿಎಂ ಸಿದ್ಧರಾಮಯ್ಯ(CM Siddaramaiah) ಸೂಚನೆ. ರಾಜ್ಯದಲ್ಲಿ ಬಿಪಿಎಲ್ (Below Poverty Line) ಕಾರ್ಡ್‌ಗಳನ್ನು ಅನರ್ಹರ ಕೈಯಿಂದ ಕೈ ಬಿಡುವ ಕಾರ್ಯಕ್ಕೆ ತುರ್ತು ಆದೇಶ ಹೊರಡಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಾಗಿದ್ದು, ಬಿಪಿಎಲ್ ಕಾರ್ಡ್‌ಗಳ ಅಕ್ರಮ ಬಳಕೆಯ ಬಗ್ಗೆ ಹಲವಾರು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ

    Read more..


  • Ration Card OTP ಸೇವೆ ಇನ್ಮೇಲೆ ಬಂದ್.. ಪಡಿತರ ಚೀಟಿ ಹೊಂದಿದವರಿಗೆ ಶಾಕ್

    1000349828

    ಪಡಿತರ ವಿತರಣೆಯಲ್ಲಿ OTP ಸೌಲಭ್ಯ ರದ್ದು: ಪೂರಕ ಕ್ರಮಗಳ ಅವಶ್ಯಕತೆ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪ್ರಸ್ತುತ ಸಾಕಷ್ಟು ಬದಲಾವಣೆಗಳು ನಡೆದಿದ್ದು, ಅದರ ಭಾಗವಾಗಿ ಒಟಿಪಿ (ಒನ್ ಟೈಮ್ ಪಾಸ್‌ವರ್ಡ್) ಸೌಲಭ್ಯವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಈ ಕ್ರಮದೊಂದಿಗೆ ಪಡಿತರ ವಿತರಣೆಯ ವಹಿವಾಟು ಇನ್ನಷ್ಟು ಪಾರದರ್ಶಕವಾಗಿಸುವ ಪ್ರಯತ್ನವನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ(Food and Civil Supplies Department) ಕೈಗೊಂಡಿದೆ. OTP ಸೌಲಭ್ಯ ಮತ್ತು ಅದರ ಉಪಯೋಗ ಮೊಬೈಲ್‌ ಉಪಯೋಗದ ವ್ಯಾಪಕತೆಯಿಂದ, ಪಡಿತರ ವಿತರಣೆಯಲ್ಲಿ ಆಧುನಿಕತೆ ಪ್ರವೇಶಿಸಿತು. ಗ್ರಾಮೀಣ

    Read more..


  • ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಗಡುವು ವಿಸ್ತರಣೆ! ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ..

    1000348061

    ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮುಕ್ತಾಯವಾಗಿದೆ ಎಂದು ಚಿಂತಿಸುತ್ತಿರುವ ಜನರಿಗೆ ರಾಜ್ಯ ಸರ್ಕಾರವು ಇಂದು ಖುಷಿಯ ವಿಷಯವನ್ನು ತಿಳಿಸಿದೆ ಅದೇನೆಂದರೆ, ರೇಷನ್ ಕಾರ್ಡ್ ತಿದ್ದುಪಡಿಯ ಗಡುವನ್ನು ವಿಸ್ತರಿಸಲಾಗಿದೆ. ಗೊಂದಲದಲ್ಲಿದ್ದ ಜನರಿಗೆ ಇದೊಂದು ಪರಿಹಾರ ಎಂದು ಹೇಳಬಹುದು. ಇಷ್ಟು ದಿನಗಳ ಕಾಲ ತಿದ್ದುಪಡಿಯನ್ನು ವಿಸ್ತರಿಸಲಾಗಿದೆ?, ರೇಷನ್ ಕಾರ್ಡ್ ತಿದ್ದುಪಡಿ(Ration card correction)ಯನ್ನು ಎಲ್ಲಿ ಮಾಡಿಸಬಹುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • ಬಿಪಿಎಲ್ ಕಾರ್ಡ್ ಇದ್ದವರ ಗಮನಕ್ಕೆ : ಡಿ.31 ರೊಳಗೆ ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ.!

    1000346005

    ಮುಂದಿನ ತಿಂಗಳು ರೇಷನ್ ಬೇಕೆಂದರೆ ಈ ಕೆಲಸ ಮಾಡಿ!. ಪಡಿತರ ಚೀಟಿದಾರರೇ ಡಿಸೆಂಬರ್ 31ರೊಳಗೆ ಇ-ಕೆವೈಸಿ ಮಾಡುವುದು ಕಡ್ಡಾಯ. ಆಧಾರ್ ಕಾರ್ಡ್, ರೇಷನ್ ಕಾರ್ಡ್, ವೋಟರ್ ಐಡಿ ಈ ರೀತಿಯ ಹಲವು ದಾಖಲೆಗಳು (Documents) ಇಂದು ಜನರಿಗೆ ಅಗತ್ಯವಾದ ದಾಖಲೆಗಳಾಗಿವೆ. ಅದರಲ್ಲೂ ರೇಷನ್ ಕಾರ್ಡ್ ಎಲ್ಲರಿಗೂ ಕೂಡ ಅವಶ್ಯಕವಾಗಿ ಬೇಕಾಗಿರುವಂತಹ ಒಂದು ದಾಖಲೆ. ಕಾಂಗ್ರೆಸ್ ಸರ್ಕಾರ (Congress government) ಅಧಿಕಾರಕ್ಕೆ ಬಂದಾಗಿನಿಂದಲೂ ರೇಷನ್ ಕಾರ್ಡ್ ಮಾಡಿಸುವವರ ಸಂಖ್ಯೆ ಹೆಚ್ಚಾಗಿದೆ. ಜನರು ರೇಷನ್ ಕಾರ್ಡ್ ಏನು ಮಾಡಿಸಿಕೊಳ್ಳುತ್ತಿದ್ದಾರೆ, ಆದರೆ

    Read more..


  • Ration Card : ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಹೊಸ ನಿಯಮ, ತಿಳಿದುಕೊಳ್ಳಿ

    1000345624

    ಪಡಿತರ ಪಡೆಯಲು ರೇಷನ್ ಕಾರ್ಡ್ ಬೇಕಿಲ್ಲ: ಹೊಸ ಡಿಜಿಟಲ್ ಸೌಲಭ್ಯ ಪರಿಚಯ ಭಾರತ ಸರ್ಕಾರವು ಪಡಿತರ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಯನ್ನು ಮಾಡಿದ್ದು, ಫಲಾನುಭವಿಗಳಿಗೆ ಇನ್ನಷ್ಟು ಸೌಲಭ್ಯವನ್ನು ಒದಗಿಸುತ್ತಿದೆ. ಇನ್ನುಮುಂದೆ ಪಡಿತರ ಧಾನ್ಯ ಪಡೆಯಲು ಪಡಿತರ ಅಂಗಡಿಗೆ ಶಾರೀರಿಕ ರೇಷನ್ ಕಾರ್ಡ್(Ration card) ಕೊಂಡೊಯ್ಯುವ ಅವಶ್ಯಕತೆ ಇಲ್ಲ. ತಂತ್ರಜ್ಞಾನ ವಲಯದಲ್ಲಿ ನಡೆಯುತ್ತಿರುವ ಕ್ರಾಂತಿಯನ್ನು ಬಳಸಿಕೊಂಡು, ಸರ್ಕಾರ ಮೇರಾ ರೇಷನ್ 2.0 ಎಂಬ ಹೊಸ ಅಪ್ಲಿಕೇಶನ್ ಅನ್ನು ಪರಿಚಯಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


  • ರಾಜ್ಯದ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಡಿಸೆಂಬರ್’ನಿಂದ ಸಿಗಲಿದೆ ರೇಷನ್.!

    IMG 20241129 WA0000

    ಎಲ್ಲಾ ಪಡಿತರ ಕಾರ್ಡ್‌ಗಳನ್ನು(Ration cards) ಮೊದಲಿನಂತೆ ಮುಂದುವರಿಸಲು ಆಹಾರ ಇಲಾಖೆ ಅಧಿಕಾರಿಗಳಿಗೆ(Food Department Officers) ಸೂಚಿಸಲಾಗಿದೆ. ನ.28ರ ಒಳಗೆ ಬಿಪಿಎಲ್‌(BPL) ಪಡಿತರದಾರರ ಸಮಸ್ಯೆ ಪರಿಹರಿಸಿ, 29.ರಿಂದ ಪಡಿತರ ವಿತರಣೆ ಮಾಡಲು ಸೂಚನೆ ನೀಡಿದ್ದೇನೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ(Minister KH Muniyappa) ತಿಳಿಸಿದ್ದಾರೆ. ಈ ಸಮಸ್ಯೆಯ ಕುರಿತು ಸರ್ಕಾರ ತೆಗೆದುಕೊಂಡ ನಿಲುವು ಏನು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು

    Read more..