Tag: ration card aadhar link online
-
Ration Card: ರೇಷನ್ ಕಾರ್ಡ್ ಇದ್ದವರೂ ಸೆ. 30 ರೊಳಗೆ ಈ ಕೆಲ್ಸ ಮಾಡದಿದ್ರೆ ರೇಷನ್ ಸ್ಥಗಿತ!

ಪಡಿತರ ಚೀಟಿದಾರರೇ ಈ ಕೂಡಲೇ ಎಚ್ಚರವಾಗಿ ಮುಂದಿನ ತಿಂಗಳು ರೇಷನ್ ಬೇಕೆಂದರೆ ಈ ಕೆಲಸವನ್ನು ಈ ಕೂಡಲೇ ಮಾಡಿ. ಆಧಾರ್ ಕಾರ್ಡ್, ರೇಷನ್ ಕಾರ್ಡ್, ವೋಟರ್ ಐಡಿ ಈ ರೀತಿಯ ಹಲವು ದಾಖಲೆಗಳು (Documents) ಇಂದು ಜನರಿಗೆ ಅಗತ್ಯವಾದ ದಾಖಲೆಗಳಾಗಿವೆ. ಅದರಲ್ಲೂ ರೇಷನ್ ಕಾರ್ಡ್ ಎಲ್ಲರಿಗೂ ಕೂಡ ಅವಶ್ಯಕವಾಗಿ ಬೇಕಾಗಿರುವಂತಹ ಒಂದು ದಾಖಲೆ. ಕಾಂಗ್ರೆಸ್ ಸರ್ಕಾರ (Congress government) ಅಧಿಕಾರಕ್ಕೆ ಬಂದಾಗಿನಿಂದಲೂ ರೇಷನ್ ಕಾರ್ಡ್ ಮಾಡಿಸುವವರ ಸಂಖ್ಯೆ ಹೆಚ್ಚಾಗಿದೆ. ಜನರು ರೇಷನ್ ಕಾರ್ಡ್ ಏನು ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ
Categories: ಮುಖ್ಯ ಮಾಹಿತಿ -
Ration Card : ಹೊಸ, ಹಳೆಯ ರೇಷನ್ ಕಾರ್ಡ್ ಪಡೆಯಲು ಮನೆಯಲ್ಲಿಯೇ ಹೀಗೆ ಮಾಡಿ.!

ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ, ವಿವಿಧ ಸರ್ಕಾರಿ ಯೋಜನೆಗಳು ಮತ್ತು ಸಬ್ಸಿಡಿ(Subsidy)ಗಳನ್ನು ಪ್ರವೇಶಿಸಲು ಪಡಿತರ ಚೀಟಿಯನ್ನು ಹೊಂದಿರುವುದು ಅತ್ಯಗತ್ಯ. ಆದರೆ, ಪಡಿತರ ಚೀಟಿ(Ration card) ಇಲ್ಲದ ಕಾರಣ ಹಲವು ಮಂದಿ ಈ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ. ಹೊಸ ಪಡಿತರ ಚೀಟಿಗಾಗಿ(New RC) ನೀವು ಆನ್ಲೈನ್ನಲ್ಲಿ ಹೇಗೆ ಅರ್ಜಿ ಸಲ್ಲಿಸಬಹುದು ಮತ್ತು ಅದನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾರ್ಗದರ್ಶಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
-
ಅ .31 ರೊಳಗೆ ರೇಷನ್ ಕಾರ್ಡ್ ‘ಇ-ಕೆವೈಸಿ’ ಮಾಡಿಸುವುದು ಕಡ್ಡಾಯ.! ಇಲ್ಲಿದೆ ಡೀಟೇಲ್ಸ್

ಪಡಿತರ ಚೀಟಿದಾರರಿಗಾಗಿ ‘ ಇ-ಕೆವೈಸಿ(E-KYC)’ ಕಡ್ಡಾಯ: ಆಗಸ್ಟ್ 31ರೊಳಗೆ ಕುಟುಂಬದ ಸದಸ್ಯರ ಮಾಹಿತಿ ನವೀಕರಿಸಿ ಕರ್ನಾಟಕ ರಾಜ್ಯದ ಎಲ್ಲಾ ಪಡಿತರ ಚೀಟಿದಾರರಿಗೊಂದು ಮಹತ್ವದ ಸೂಚನೆ: E-KYC Mandatory for Ration Card Holders: Update Family Member Details by August 31//: 2024 ಆಗಸ್ಟ್ 31ರೊಳಗೆ ನಿಮ್ಮ ಕುಟುಂಬದ ಎಲ್ಲ ಸದಸ್ಯರ ‘ಈ-ಕೆವೈಸಿ’ (Electronic-Know Your Customer) ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಈ ನಿಯಮವನ್ನು ಸಂಪೂರ್ಣವಾಗಿ ಪಾಲಿಸಲು ರಾಜ್ಯ ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಳ್ಳಲಿದ್ದು, ‘ಈ-ಕೆವೈಸಿ’
Categories: ಮುಖ್ಯ ಮಾಹಿತಿ -
ಬಿಪಿಎಲ್ ಕಾರ್ಡ್ ಆಕಾಂಕ್ಷಿಗಳಿಗೆ ಬಂಪರ್ ಗುಡ್ ನ್ಯೂಸ್, 1.73 ಲಕ್ಷ ಹೊಸ ಕಾರ್ಡ್ ಅರ್ಜಿ ವಿಲೇವಾರಿ

1.73 ಲಕ್ಷ ಅರ್ಜಿ ವಿಲೇವಾರಿ, ಬಿಪಿಎಲ್ ಕಾರ್ಡ್ (BPL card) ದಾರರಿಗೆ ಗುಡ್ ನ್ಯೂಸ್! ಇಂದು ಎಲ್ಲಾ ಕೆಲಸಕಾರ್ಯಗಳಿಗೆ ಬಿಪಿಎಲ್ ಕಾರ್ಡ್ ಅಥವಾ ಪಡಿತರ ಚೀಟಿ ಬಹಳ ಮುಖ್ಯವಾಗಿದೆ. ಯಾಕೆಂದರೆ, ಸರ್ಕಾರದ ಯಾವುದೇ ಯೋಜನೆಗಳಿಗೆ ಬಿಪಿಎಲ್ ಕಾರ್ಡ್ ನ ಉಪಯೋಗ ಬಹಳವಿದೆ. ಬಿಪಿಎಲ್ ಕಾರ್ಡ್ ಅನ್ನು ಮುಖ್ಯ ಗುರುತಿನ ಚೀಟಿಯಾಗಿ ಬಳಸುತ್ತೇವೆ. ಹಾಗೆಯೇ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಬಹಳಷ್ಟು ಯೋಜನೆಗಳು ಅನ್ವಯಿಸಿದ್ದು, ಅವುಗಳ ಉಪಯೋಗವನ್ನು ಬಿಪಿಎಲ್ ಕಾರ್ಡ್ ದಾರರು ಪಡೆಯುತ್ತಿದ್ದಾರೆ. ಈ ಹಿಂದೆ ಬಿಪಿಎಲ್ ಕಾರ್ಡ್
Categories: ಮುಖ್ಯ ಮಾಹಿತಿ -
ರೇಷನ್ ಕಾರ್ಡ್ ಇದ್ದವರ ಗಮನಕ್ಕೆ, ಫೆ. 29 ರೊಳಗೆ ಈ ಕೆಲಸ ಮಾಡದೇ ಇದ್ದಲ್ಲಿ ರೇಷನ್ ಕಾರ್ಡ್ ಬಂದ್!

ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾದರ್ಶಕತೆ ತರಲು ಆಹಾರ ಇಲಾಖೆಯು ಗ್ರಾಹಕರ ಪಡಿತರ ಚೀಟಿ ಹೊಂದಿರುವವರಿಗೆ ಮಹತ್ವದ ಸೂಚನೆ ಹೊರಡಿಸಿದ್ದಾರೆ. ಬರುವ ಫೆಬ್ರುವರಿ 29 ರ ಒಳಗಾಗಿ ಕಡ್ಡಾಯವಾಗಿ ಪಡಿತರ ಚೀಟಿ ಹೊಂದಿರುವ ಎಲ್ಲಾ ಗ್ರಾಹಕರು ಈ ಕೆಲಸ ಮಾಡಲೇಬೇಕು, ಇಲ್ಲವಾದಲ್ಲಿ ನಿಮ್ಮ ಪಡಿತರ ಚೀಟಿ ತಾತ್ಕಾಲಿಕವಾಗಿ ಬಂದಾಗುತ್ತದೆ. ಇದರಿಂದ ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯದ ಯೋಜನೆ ಹಣಕ್ಕೂ ಕತ್ತರಿ ಬೀಳುವ ಸಾಧ್ಯತೆ ಇದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಈ ಕೆಳಗೆ ಕೊಡಲಾಗಿದೆ. ಇದೇ ರೀತಿಯ
Categories: ಮುಖ್ಯ ಮಾಹಿತಿ -
Ration card e-KYC: ರೇಷನ್ ಕಾರ್ಡ್ e-KYC ಕಡ್ಡಾಯ, ಅಗಸ್ಟ್ 31 ಕೊನೆಯ ದಿನ, ಇಲ್ಲಾಂದ್ರೆ ನಿಮ್ಮ ರೇಷನ್ ಕಾರ್ಡ್ ಬಂದ್ ಆಗುತ್ತೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಆಗಸ್ಟ್ ತಿಂಗಳಿನಿಂದ ಆಹಾರಧಾನ್ಯ ಮತ್ತು ಅನ್ನಭಾಗ್ಯ ಯೋಜನೆಯ ಹಣವನ್ನು ಸ್ಥಗಿತಗೊಳಿಸಲಿರುವ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸರ್ಕಾರವು ಹೊಸ ಮಾರ್ಗ ಸೊಚಿಯನ್ನು ಬಿಡುಗಡೆ ಮಾಡಿದೆ. ಆ ಮಾರ್ಗ ಸೂಚಿಗಳು ಯಾವುವು?, ಕೆವೈಸಿ ಮಾಡದಿದ್ದರೆ ಹಣ ಮತ್ತು ಆಹಾರ ಧಾನ್ಯಗಳು ಏಕೆ ದೊರೆಯುವುದಿಲ್ಲ ಎಂಬುವುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
Ration card e-KYC: ಪಡಿತರ ಚೀಟಿ e-KYC ಮಾಡಿಸುವುದು ಕಡ್ಡಾಯ, ಅಗಸ್ಟ್ 31 ಕೊನೆಯ ದಿನ, ಇಲ್ಲಾಂದ್ರೆ ನಿಮ್ಮ ರೇಷನ್ ಕಾರ್ಡ್ ಬಂದ್ ಆಗುತ್ತೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಆಗಸ್ಟ್ ತಿಂಗಳಿನಿಂದ ಆಹಾರಧಾನ್ಯ ಮತ್ತು ಅನ್ನಭಾಗ್ಯ ಯೋಜನೆಯ ಹಣವನ್ನು ಸ್ಥಗಿತಗೊಳಿಸಲಿರುವ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸರ್ಕಾರವು ಹೊಸ ಮಾರ್ಗ ಸೊಚಿಯನ್ನು ಬಿಡುಗಡೆ ಮಾಡಿದೆ. ಆ ಮಾರ್ಗ ಸೂಚಿಗಳು ಯಾವುವು?, ಕೆವೈಸಿ ಮಾಡದಿದ್ದರೆ ಹಣ ಮತ್ತು ಆಹಾರ ಧಾನ್ಯಗಳು ಏಕೆ ದೊರೆಯುವುದಿಲ್ಲ ಎಂಬುವುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
Ration Card Correction – ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 1 ರಿಂದ ಹತ್ತು ದಿನ ಅವಕಾಶ, ರೇಷನ್ ಕಾರ್ಡ್ ತಿದ್ದುಪಡಿಗೆ ಕೊನೆಯ ದಿನಾಂಕ ವಿಸ್ತರಣೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರೇಷನ್ ಕಾರ್ಡ್(Ration card) ತಿದ್ದುಪಡಿಗೆ ದಿನಾಂಕವನ್ನು ವಿಸ್ತರಿಸಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಯನ್ನು ಮಾಡಿಸಲು ದಿನಾಂಕ ಮುಗಿಯುತ್ತಿದೆ ಎಂದು ಗೊಂದಲ ಹಾಗೂ ಗಡಿಬಿಡಿಯಲ್ಲಿದ್ದ ಜನರಿಗೆ ಒಂದು ಸಿಹಿ ಸುದ್ದಿ ಎನ್ನಬಹುದು. ಸರ್ಕಾರವು ಪಡಿತರ ಚೀಟಿಗಳನ್ನು ತಿದ್ದುಪಡಿ ಮಾಡಿಸಲು ದಿನಾಂಕವನ್ನು ವಿಸ್ತರಣೆ ಮಾಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಮುಖ್ಯ ಮಾಹಿತಿ -
Ration Card Correction – ರೇಷನ್ ಕಾರ್ಡ್ ತಿದ್ದುಪಡಿಗೆ ಕೊನೆಯ ದಿನಾಂಕ ವಿಸ್ತರಣೆ, ಮನೆ ಯಜಮಾನಿ ಹೆಸರು ಬದಲಾವಣೆಗೆ ಅವಕಾಶ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರೇಷನ್ ಕಾರ್ಡ್(Ration card) ತಿದ್ದುಪಡಿಗೆ ದಿನಾಂಕವನ್ನು ವಿಸ್ತರಿಸಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಯನ್ನು ಮಾಡಿಸಲು ದಿನಾಂಕ ಮುಗಿಯುತ್ತಿದೆ ಎಂದು ಗೊಂದಲ ಹಾಗೂ ಗಡಿಬಿಡಿಯಲ್ಲಿದ್ದ ಜನರಿಗೆ ಒಂದು ಸಿಹಿ ಸುದ್ದಿ ಎನ್ನಬಹುದು. ಸರ್ಕಾರವು ಪಡಿತರ ಚೀಟಿಗಳನ್ನು ತಿದ್ದುಪಡಿ ಮಾಡಿಸಲು ದಿನಾಂಕವನ್ನು ವಿಸ್ತರಣೆ ಮಾಡಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಮುಖ್ಯ ಮಾಹಿತಿ
Hot this week
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
Topics
Latest Posts
- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?


