Tag: ration card apply
-
Ration Card cancel : ಅನರ್ಹರ ರೇಷನ್ ಕಾರ್ಡ್ಗಳ ಸುಳಿವು ಕೊಟ್ಟ ದಾಖಲೆ ಇದೆ ನೋಡಿ.!

ಕರ್ನಾಟಕ ರಾಜ್ಯದಲ್ಲಿ ಬಿಪಿಎಲ್ (below poverty line) ಕಾರ್ಡ್ಗಳ ರದ್ದು ವಿಷಯವು ಭಾರೀ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಈ ನಿರ್ಧಾರದಿಂದ ಹಿಂದೆ ಸರಿಯುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಮೂಲ ನಿಲುವಿಗೆ ಯೂಟರ್ನ್ (Uturn) ತೆಗೆದುಕೊಂಡಿದೆ. ಈ ಹಠಾತ್ ಹಿಂದೆ ಸರಿತ ಧೋರಣೆ ಏನನ್ನು ಸೂಚಿಸುತ್ತದೆ? ಸರ್ಕಾರದ ಈ ಕ್ರಮದ ಹಿನ್ನೆಲೆಯ ಅಧ್ಯಯನ ಮಾಡೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಮುಖ್ಯ ಮಾಹಿತಿ -
ರೇಷನ್ ಕಾರ್ಡ್ ಇದ್ದವರಿಗೆ ಬೇಳೆ, ಅಡುಗೆ ಎಣ್ಣೆ, ಸಕ್ಕರೆ ವಿತರಣೆ: ಶೀಘ್ರದಲ್ಲೇ ಬಾಕಿ ಹಣ ಜಮಾ!

ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ (K.H Muniyappa) ಅವರು, ಕರ್ನಾಟಕ ರಾಜ್ಯದಲ್ಲಿ ಪಡಿತರ ವ್ಯವಸ್ಥೆಯಲ್ಲಿ ನೂತನ ಬದಲಾವಣೆಗೆ ಚಿಂತನೆ ನಡೆಸಿರುವುದಾಗಿ ಘೋಷಿಸಿದ್ದಾರೆ. ಪಡಿತರ ಚೀಟಿದಾರರಿಗೆ ಹಣವನ್ನು ನೇರವಾಗಿ ನೀಡುವ ಪ್ರಸ್ತುತ ಪದ್ಧತಿಗೆ ಬದಲಾಗಿ, ಅಡುಗೆ ಎಣ್ಣೆ, ಸಕ್ಕರೆ ಮತ್ತು ಬೇಳೆ ಸೇರಿದಂತೆ ಅವಶ್ಯಕ ಸಾಮಾನುಗಳನ್ನು ಪೂರೈಸುವ ವ್ಯವಸ್ಥೆಯನ್ನು ಮುಂದಿಟ್ಟು ಚರ್ಚೆ ನಡೆಯುತ್ತಿದೆ. ಈ ಕ್ರಮ, ಚೀಟಿದಾರರ ನಿರ್ವಹಣಾ ಚಟುವಟಿಕೆಗಳಲ್ಲಿ ವ್ಯವಹಾರಿಕ ಅನುಕೂಲತೆ ತರುವ ನಿಟ್ಟಿನಲ್ಲಿ ಯೋಜನೆಗೆ ಬಂದಿದ್ದು, ಬಾಕಿ ಇರುವ ಹಣವನ್ನು ವಾರದ ಒಳಗೆ ವಿತರಣೆಯಾಗಿ ನೀಡುವ
Categories: ಮುಖ್ಯ ಮಾಹಿತಿ -
Ration card: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಪ್ರಾರಂಭ, ಈ ಹೊಸ ದಾಖಲೆಗಳು ಬೇಕು.!

ಕರ್ನಾಟಕದ ಜನರಿಗೆ ಸಿಹಿ ಸುದ್ದಿ! ಹೊಸ ರೇಷನ್ ಕಾರ್ಡ್(New Ration Card)ಗಾಗಿ ಕಾಯುತ್ತಿದ್ದವರಿಗೆ ಇಲ್ಲಿದೆ ಒಂದು ಬಿಗ್ ಅಪ್ಡೇಟ್. ರಾಜ್ಯ ಸರ್ಕಾರ ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ಗೆ ಅರ್ಜಿ ಆಹ್ವಾನಿಸಲಿದೆ. ಕರ್ನಾಟಕದಲ್ಲಿ ರೇಷನ್ ಕಾರ್ಡ್ ಸಾರ್ವಜನಿಕ ಜೀವನದ ಅವಿಭಾಜ್ಯ ಅಂಗವಾಗಿದೆ. ಬಿಪಿಎಲ್ (Below Poverty line) ಮತ್ತು ಎಪಿಎಲ್ (Above Poverty line) ಕಾರ್ಡ್ಗಳಿಗೆ ಸಾಕಷ್ಟು ಬೇಡಿಕೆ ಇರುವುದು ಕಂಡುಬರುತ್ತದೆ. ಹೊಸ ದಂಪತಿಗಳು, ಪ್ರತ್ಯೇಕ ವಾಸದ ಕುಟುಂಬಗಳು, ಅಥವಾ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಪಡಿತರ ಚೀಟಿಗಳು
Categories: ಮುಖ್ಯ ಮಾಹಿತಿ -
ರಾಜ್ಯದ ಈ ವರ್ಗದವರಿಗೆ ಎಲ್ಲಾ ಜಿಲ್ಲೆಗಳಲ್ಲಿ ಪಡಿತರ ಚೀಟಿ ವಿತರಣೆ ಆರಂಭ.! ಇಲ್ಲಿದೆ ಮಾಹಿತಿ

ಹೊಸ ರೇಷನ್ ಕಾರ್ಡ್(New Ration Card) ಮಾಡಿಸಲು ಕಾಯುತ್ತಿದ್ದೀರಾ? ಅರ್ಜಿ ಹೇಗೆ ಸಲ್ಲಿಸಬೇಕು ಇಲ್ಲಿದೆ ಸಂಪೂರ್ಣ ಮಾಹಿತಿ. ಇಂದು ನಾವು ಯಾವುದೇ ಯೋಜನೆಯ ಲಾಭ ಪೆಡದುಕೊಳ್ಳಬೇಕು ಎಂದರೆ ರೇಷನ್ ಕಾರ್ಡ್ ಮುಖ್ಯವಾಗಿ ಬೇಕಾಗಿರುವ ದಾಖಲೆ(Document). ಹಲವಾರು ರೀತಿಯ ಪ್ರಯೋಜನಗಳನ್ನು ರೇಷನ್ ಕಾರ್ಡ್( Ration Card) ಮೂಲಕ ಪಡೆಯುತೇವೆ. ಇಂದು ಎಲ್ಲರ ಮನೆಗಳಲ್ಲೂ ಪಡಿತರ ಚೀಟಿ ಗಳನ್ನು (Ration card) ಕಾಣಬಹುದು. ಪಡಿತರ ಚೀಟಿ ಒಂದು ಆಧಾರ್(Adhar) ಆಧಾರಿತ ರಾಷ್ಟ್ರೀಯ ಪಡಿತರ ಕಾರ್ಡ್ ಪೋರ್ಟಬಿಲಿಟಿ (national ration card
Categories: ಮುಖ್ಯ ಮಾಹಿತಿ -
ಪಡಿತರ ಚೀಟಿ ಇದ್ದವರಿಗೆ ಉಚಿತ ರೇಷನ್ ಜೊತೆ ಈ 8 ಸೌಲಭ್ಯಗಳು ಸಿಗಲಿವೆ.

ಭಾರತದಲ್ಲಿ ಪಡಿತರ ಚೀಟಿ (Ration Card) ಸರಳ ಗುರುತಿನ ಪ್ರಮಾಣಪತ್ರ ಮಾತ್ರವಲ್ಲ; ಇದು ಸಾವಿರಾರು ಕುಟುಂಬಗಳ ಜೀವನದ ಅಡಿಗಲ್ಲಾಗಿಯೂ ಕಾರ್ಯನಿರ್ವಹಿಸುತ್ತಿದೆ. ದೇಶದ ಆರ್ಥಿಕವಾಗಿ ಹಿಂದೆಬಿದ್ದ ಮತ್ತು ಆಹಾರಾಭಾವದಲ್ಲಿರುವ ಜನರಿಗೆ ಪಡಿತರ ಚೀಟಿಯು ಮುಖ್ಯ ಪರಿಹಾರವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಮೂಲಕ ಭದ್ರತಾ ಜಾಲವನ್ನು ನಿರ್ಮಿಸಿ, ತಮ್ಮ ಜೀವಿಕೆಯನ್ನು ಸುಧಾರಿಸಲು ಸಹಾಯಮಾಡುತ್ತವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಷ್ಟ್ರೀಯ ಆಹಾರ
Categories: ಮುಖ್ಯ ಮಾಹಿತಿ -
ರೇಷನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ..? ಈ ಹೊಸ ದಾಖಲಾತಿಗಳು ಕಡ್ಡಾಯ.

ರಾಜ್ಯ ಸರ್ಕಾರವು ಬಿಪಿಎಲ್ (BPL) ಮತ್ತು ಎಪಿಎಲ್ (APL) ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿಯನ್ನು ನೀಡಿದೆ. ಹೊಸದಾಗಿ ಮದುವೆಯಾದವರು (Newly married) ಮತ್ತು ಮಕ್ಕಳು (Childrens) ಸೇರಿದಂತೆ, ಕುಟುಂಬದಲ್ಲಿ ಹೊಸ ಸದಸ್ಯರನ್ನು ಪಡಿತರ ಚೀಟಿಗೆ ಸೇರಿಸಲು (Adding new member to ration card) ಅಥವಾ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಈ ಅವಕಾಶವನ್ನು ನೀಡಲಾಗಿದೆ. ಪಡಿತರ ಚೀಟಿಗಳಲ್ಲಿ ಹೆಸರು ಸೇರಿಸುವ ಕ್ರಮದ ಬಗ್ಗೆ ತಿಳಿಯಲು ಈ ವರದಿಯಲ್ಲಿ ಆನ್ಲೈನ್ (Online) ಮತ್ತು ಆಫ್ಲೈನ್ (Offline) ವಿಧಾನಗಳನ್ನು ವಿವರಿಸುತ್ತೇವೆ.
Categories: ಮುಖ್ಯ ಮಾಹಿತಿ -
ಸರ್ಕಾರದಿಂದ ಪಡಿತರ ಚೀಟಿ ಹೊಂದಿದವರಿಗೆ ಆಹಾರಧಾನ್ಯ ವಿತರಣೆ ಗುಡ್ ನ್ಯೂಸ್!

ಪಡಿತರ ಚೀಟಿದಾರರಿಗೆ (Ration card holders) ಗುಡ್ ನ್ಯೂಸ್!. ಅಕ್ಟೋಬರ್(October) ತಿಂಗಳ ಪಡಿತರ ವಿತರಣೆ ನಿಗದಿತ ಅವಧಿಯೊಳಗೆ ಸಿಗಲಿದೆ. ಇಂದು ಎಲ್ಲಾ ಕೆಲಸಕಾರ್ಯಗಳಿಗೆ ಪಡಿತರ ಚೀಟಿ ಅಥವಾ ಬಿಪಿಎಲ್ ಕಾರ್ಡ್(BPL Ration card) ಬಹಳ ಮುಖ್ಯವಾಗಿದೆ. ಅದರಲ್ಲೂ ಬಿಪಿಎಲ್ ಕಾರ್ಡ್ ಅನ್ನು ಮುಖ್ಯ ಗುರುತಿನ ಚೀಟಿಯಾಗಿ ಬಳಸುತ್ತೇವೆ. ಹಾಗೆಯೇ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ (government) ಬಹಳಷ್ಟು ಯೋಜನೆಗಳು ಅನ್ವಯಿಸಿದ್ದು, ರಾಜ್ಯ ಸರ್ಕಾರ (state government) ಅಥವಾ ಕೇಂದ್ರ ಸರ್ಕಾರದಿಂದ (central government) ಯಾವುದೇ ಯೋಜನೆಯ ಪ್ರಯೋಜನವನ್ನು
Categories: ಮುಖ್ಯ ಮಾಹಿತಿ -
BPL Card: ಈ ವಾಹನ ಇದ್ದೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಶಾಕ್.!

ನೀವು ಫೋರ್ ವೀಲರ್ ವೆಹಿಕಲ್ (Four Wheeler Vehicle) ಬಳಸುತ್ತಿದ್ದೀರಾ? ಹಾಗಿದ್ದಲ್ಲಿ ನಿಮ್ಮ ಬಿಪಿಎಲ್ ಕಾರ್ಡ್(BPL card) ರದ್ದಾಗಲಿದೆ!. ಸರ್ಕಾರದಿಂದ(government) ಇಂದು ಹಲವಾರು ಯೋಜನೆಗಳು ಬಂದಿವೆ. ಈ ಯೋಜನೆಗಳ ಉಪಯೋಗವನ್ನು ಪಡೆದುಕೊಳ್ಳಲು ಜನರಿಗೆ ಅಗತ್ಯ ದಾಖಲೆಗಳಲ್ಲಿ (necessary documents) ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹೀಗೆ ಹಲವಾರು ದಾಖಲೆಗಳ ಅವಶ್ಯಕತೆ ಇದೆ. ಅದರಲ್ಲೂ ಈ ರೀತಿಯ ಗುರುತಿನ ಚೀಟಿಗಳನ್ನು ಅರ್ಹರಿಂದ ಹಿಡಿದು ಅನರ್ಹರೂ ಕೂಡ ಮಾಡಿಸಿಕೊಂಡಿದ್ದಾರೆ. ಇನ್ನು ಸರ್ಕಾರದ ಎಲ್ಲಾ ಯೋಜನೆಗಳನ್ನು(scheme) ಪಡೆಯಲು ರೇಷನ್ ಕಾರ್ಡ್(Ration card)
Categories: ಮುಖ್ಯ ಮಾಹಿತಿ -
BPL Card update : ಬಿಪಿಎಲ್ ಕಾರ್ಡ್ ಇದ್ದವರಿಗೆ ಹೊಸ ಅಪ್ಡೇಟ್! ತಪ್ಪದೇ ತಿಳಿದುಕೊಳ್ಳಿ.

ಬಿಪಿಎಲ್ ಕಾರ್ಡ್ದಾರರಿಗೆ ಹೆಚ್ಚು ಆಹಾರ, ಹೆಚ್ಚು ಸಂತೋಷ! ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ (National Food Security Scheme)ಯಡಿ, ಕರ್ನಾಟಕ ಸರ್ಕಾರವು ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ ಆಹಾರ ಧಾನ್ಯಗಳನ್ನು ವಿತರಿಸುತ್ತಿದೆ. ಈ ಯೋಜನೆಯಡಿ ಲಭ್ಯವಿರುವ ಆಹಾರ ಧಾನ್ಯಗಳ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ, ರಾಜ್ಯ ಸರ್ಕಾರವು ಕಾರ್ಡ್ಗಳ ಪರಿಶೀಲನೆ ಕಾರ್ಯವನ್ನು ಕೈಗೊಂಡಿದ್ದು, ಅನರ್ಹ ಫಲಾನುಭವಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಅರ್ಹ ಫಲಾನುಭವಿಗಳಿಗೆ ಸಿಗಬೇಕಾದ ಆಹಾರ ಧಾನ್ಯಗಳು ಅವರ ಕೈ ಸೇರುವುದು ಖಚಿತ.
Categories: ಮುಖ್ಯ ಮಾಹಿತಿ
Hot this week
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
Topics
Latest Posts
- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?


