Tag: rtc
-
ಪಿತ್ರಾರ್ಜಿತ ಆಸ್ತಿಯನ್ನು ಕಾನೂನುಬದ್ಧವಾಗಿ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ನಿಮ್ಮ ಅಜ್ಜ, ಮುತ್ತಜ್ಜರು ಸಂಪಾದಿಸಿರುವ ಆಸ್ತಿಗಳ ಕುರಿತು ಕೇವಲ ಮೌಖಿಕ ಮಾಹಿತಿಯಷ್ಟೇ ತಿಳಿದಿದ್ದು, ಅವುಗಳ ಗಡಿ, ಸರ್ವೆ ಸಂಖ್ಯೆ ಮತ್ತು ನೋಂದಣಿ ವಿವರಗಳ ಬಗ್ಗೆ ಸ್ಪಷ್ಟ ಅರಿವಿಲ್ಲದ ಕಾರಣ ಹಲವರು ತಮ್ಮ ಪಿತ್ರಾರ್ಜಿತ ಆಸ್ತಿಯ ಹಕ್ಕನ್ನು ಕಳೆದುಕೊಳ್ಳುವ ಪರಿಸ್ಥಿತಿ ಇರುತ್ತದೆ. ಪೂರ್ವಜರ ಆಸ್ತಿಯನ್ನು ಕಾನೂನುಬದ್ಧವಾಗಿ ಪತ್ತೆಹಚ್ಚಿ, ಅದನ್ನು ನಿಮ್ಮ ಹೆಸರಿಗೆ ವರ್ಗಾಯಿಸಿಕೊಳ್ಳುವ ಸಂಪೂರ್ಣ ಮತ್ತು ಅಗತ್ಯ ಪ್ರಕ್ರಿಯೆಗಳ ಕುರಿತು ಇಲ್ಲಿ ವಿವರವಾದ ಮಾಹಿತಿ ನೀಡಲಾಗಿದೆ. ಈ ಪ್ರಕ್ರಿಯೆಯು ರಾಜ್ಯದಿಂದ ರಾಜ್ಯಕ್ಕೆ ಕೆಲವು ನಿಯಮಗಳಲ್ಲಿ ಬದಲಾವಣೆಗಳನ್ನು ಹೊಂದಿರಬಹುದು ಎಂಬುದನ್ನು
Categories: ಮುಖ್ಯ ಮಾಹಿತಿ -
ಕಂದಾಯ ಇಲಾಖೆಯಿಂದ ರಾಜ್ಯದ ಜನಸಾಮಾನ್ಯರಿಗೆ ಸಿಗುವ ಎಲ್ಲಾ ಸೇವೆಗಳ ಸಂಪೂರ್ಣ ಪಟ್ಟಿ | Revenue Department

ಬೆಂಗಳೂರು : ಕರ್ನಾಟಕದ ಜನತೆಗೆ ಅತ್ಯಂತ ಮಹತ್ವದ ಮಾಹಿತಿ ಇಲ್ಲಿದೆ. ತಾಲೂಕು ಕಚೇರಿಗಳಲ್ಲಿರುವ ಕಂದಾಯ ಇಲಾಖೆ (ತಹಸೀಲ್ದಾರ್ ಕಚೇರಿ) ಒಂದೇ ಸೂರಿನಡಿ ಜಾತಿ, ಆದಾಯ, ನಿರುದ್ಯೋಗ, ಜನನ-ಮರಣ ಪ್ರಮಾಣಪತ್ರಗಳಿಂದ ಹಿಡಿದು ಭೂಮಿ ಸಂಬಂಧಿತ ದಾಖಲೆಗಳವರೆಗೆ 35ಕ್ಕೂ ಹೆಚ್ಚು ಪ್ರಮುಖ ಸೇವೆಗಳನ್ನು ಒದಗಿಸುತ್ತಿದೆ. ಈ ಎಲ್ಲಾ ಸೇವೆಗಳನ್ನು ನಾಡಕಛೇರಿ, ಅಟಲ್ ಜಿ, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳ ಮೂಲಕವೂ ಪಡೆಯಬಹುದು. ಯಾವೆಲ್ಲ ಸೇವೆಗಳು ಲಭ್ಯವಿದೆ ಎಂಬ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಸರ್ಕಾರಿ ಯೋಜನೆಗಳು -
ಪೌತಿ ಖಾತೆ ಅಭಿಯಾನ ಪ್ರಾರಂಭ, ವ್ಯಾಜ್ಯ ಇರುವ ರೈತರೂ ಹೀಗೆ ಅರ್ಜಿ ಸಲ್ಲಿಸಿ..!

ಮಾಲೀಕರಿಲ್ಲದ 48 ಲಕ್ಷ ಜಮೀನುಗಳನ್ನು ಸರಿಪಡಿಸಲು ರಾಜ್ಯ ಸರ್ಕಾರದಿಂದ ವಿಶೇಷ ಅಭಿಯಾನ: ರಾಜ್ಯದಲ್ಲಿ ಸುಮಾರು 48 ಲಕ್ಷ ಖಾಸಗಿ ಜಮೀನುಗಳು ನಿಧನರಾದ ಮಾಲೀಕರ ಹೆಸರಿನಲ್ಲಿ ಉಳಿದಿದ್ದು, ಇವುಗಳನ್ನು ಸರಿಪಡಿಸಲು ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಪ್ರಕಾರ, ಇವುಗಳನ್ನು ಪೌತಿ ಖಾತೆ ಮೂಲಕ ಸರಿಪಡಿಸಲು ವಿಶೇಷ ಅಭಿಯಾನವನ್ನು ಆರಂಭಿಸಲಾಗುವುದು. ಈ ಮೂಲಕ ಆಸ್ತಿಯ ಕಾನೂನು ಹಕ್ಕನ್ನು ನ್ಯಾಯಸಂಗತವಾಗಿ ಹಸ್ತಾಂತರಿಸಲು ಸರ್ಕಾರ ಮುಂದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಕೃಷಿ -
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ
Hot this week
-
ಕಡಿಮೆ ಬೆಲೆಯಲ್ಲಿ ಹೋಮ್ ಥಿಯೇಟರ್: ಅಮೆಜಾನ್ನಲ್ಲಿ ಮಿನಿ ಪ್ರೊಜೆಕ್ಟರ್ಗಳ ಮೇಲೆ 70% ವರೆಗೆ ಭರ್ಜರಿ ರಿಯಾಯಿತಿ!
-
ಹಳೆಯ ಬಟ್ಟೆಗಳನ್ನು ಎಸೆಯಬೇಡಿ! ಮನೆಯಲ್ಲೇ ಕುಳಿತು ಈ ಬ್ಯುಸಿನೆಸ್ ಮೂಲಕ ಗಳಿಸಿ ಲಕ್ಷಾಂತರ ರೂಪಾಯಿ ಲಾಭ
-
Karnataka Weather: ಮಾರ್ಚ್ನಲ್ಲೇ 40°C ತಲುಪಿದ ಉಷ್ಣಾಂಶ! ರಣಬಿಸಿಲಿನ ಬಗ್ಗೆ ಹವಾಮಾನ ಇಲಾಖೆಯಿಂದ ‘ಹೈ-ಅಲರ್ಟ್’ ಘೋಷಣೆ.
-
Gold Rate Today: ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಮ್ಯಾಜಿಕ್.! ಬರೋಬ್ಬರಿ ₹8600/- ಇಳಿಕೆ. ಇಂದು ಚಿನ್ನದ ಬೆಲೆ ಎಷ್ಟಿದೆ.? ಇಲ್ಲಿದೆ ಮಾಹಿತಿ
Topics
Latest Posts
- ಕಡಿಮೆ ಬೆಲೆಯಲ್ಲಿ ಹೋಮ್ ಥಿಯೇಟರ್: ಅಮೆಜಾನ್ನಲ್ಲಿ ಮಿನಿ ಪ್ರೊಜೆಕ್ಟರ್ಗಳ ಮೇಲೆ 70% ವರೆಗೆ ಭರ್ಜರಿ ರಿಯಾಯಿತಿ!

- ಹಳೆಯ ಬಟ್ಟೆಗಳನ್ನು ಎಸೆಯಬೇಡಿ! ಮನೆಯಲ್ಲೇ ಕುಳಿತು ಈ ಬ್ಯುಸಿನೆಸ್ ಮೂಲಕ ಗಳಿಸಿ ಲಕ್ಷಾಂತರ ರೂಪಾಯಿ ಲಾಭ

- 1 ಎಕರೆ ಅಂದ್ರೆ ಎಷ್ಟು? ಜಮೀನು ಖರೀದಿಸುವ ಮುನ್ನ ಈ ಪಕ್ಕಾ ಲೆಕ್ಕಾಚಾರ ಮತ್ತು ದಾಖಲೆಗಳ ಮಾಹಿತಿ ನಿಮಗಿರಲಿ!

- Karnataka Weather: ಮಾರ್ಚ್ನಲ್ಲೇ 40°C ತಲುಪಿದ ಉಷ್ಣಾಂಶ! ರಣಬಿಸಿಲಿನ ಬಗ್ಗೆ ಹವಾಮಾನ ಇಲಾಖೆಯಿಂದ ‘ಹೈ-ಅಲರ್ಟ್’ ಘೋಷಣೆ.

- Gold Rate Today: ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಮ್ಯಾಜಿಕ್.! ಬರೋಬ್ಬರಿ ₹8600/- ಇಳಿಕೆ. ಇಂದು ಚಿನ್ನದ ಬೆಲೆ ಎಷ್ಟಿದೆ.? ಇಲ್ಲಿದೆ ಮಾಹಿತಿ


