Tag: ssp scholarship
ಪ್ರತಿ ತಿಂಗಳು ₹3,600 ನೀಡುವ ‘ಜಿಂದಾಲ್ ಸ್ಕಾಲರ್ಶಿಪ್ 2026-27’ ಅರ್ಜಿ ಆರಂಭ; ಇಂದೇ ಅಪ್ಲೈ ಮಾಡಿ!

ಕರ್ನಾಟಕದ ಪಿಯುಸಿ, ಐಟಿಐ, ಡಿಗ್ರಿ, ಇಂಜಿನಿಯರಿಂಗ್ ಹಾಗೂ ಮೆಡಿಕಲ್ ವಿದ್ಯಾರ್ಥಿಗಳಿಗೆ ಸೀತಾರಾಮ್ ಜಿಂದಾಲ್ ಫೌಂಡೇಶನ್ ವತಿಯಿಂದ ವಾರ್ಷಿಕ ₹15,000 ದಿಂದ ₹35,000 ವರೆಗೆ ಸ್ಕಾಲರ್ಶಿಪ್. ಅರ್ಜಿ ಸಲ್ಲಿಕೆ, ಅರ್ಹತೆ ಮತ್ತು ಬೇಕಾಗುವ ದಾಖಲೆಗಳ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ. *ಅರ್ಜಿ ಆರಂಭ: ಜಿಂದಾಲ್ ಸ್ಕಾಲರ್ಶಿಪ್ 2026ರ ಅರ್ಜಿ ಪ್ರಕ್ರಿಯೆ ಶುರು! *ನೆರವು: ಅರ್ಹ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ₹3,600 ಸ್ಕಾಲರ್ಶಿಪ್. *ಸುವರ್ಣಾವಕಾಶ: ಪಿಯುಸಿ, ಡಿಗ್ರಿ, ಮೆಡಿಕಲ್ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಬೆಂಗಳೂರು: ಬಡತನ ಹಾಗೂ ಆರ್ಥಿಕ ಹಿಂಜರಿತವು ಯಾವೊಬ್ಬ…
Categories: ಉದ್ಯೋಗ & ಶಿಕ್ಷಣಗುಡ್ ನ್ಯೂಸ್ : SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ..! ಇಲ್ಲಿದೆ ಮಾಹಿತಿ

ರಾಜ್ಯದ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯೊಡನೆ – ವಿದ್ಯಾರ್ಥಿ ವೇತನ(Scholarship)ಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಹಿಂದುಳಿದ ವರ್ಗಗಳ, ಅಲೆಮಾರಿ, ಅರೆ ಅಲೆಮಾರಿ, ಮತ್ತು ಪ್ರವರ್ಗ-1ರ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ (Post-Matric Scholarship for Backward Classes)ಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15, 2024ರ ವರೆಗೆ ವಿಸ್ತರಿಸಲಾಗಿದೆ. ಈ ಅವಧಿ ವಿಸ್ತರಣೆಯು ಸಾವಿರಾರು ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದ್ದು, ಅವರ ವಿದ್ಯಾಭ್ಯಾಸದ ಹೊಣೆಗಾರಿಕೆಯನ್ನು ಇನ್ನಷ್ಟು ಸುಲಭಗೊಳಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಉದ್ಯೋಗ & ಶಿಕ್ಷಣScholarship : ಸರ್ಕಾರದಿಂದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ(Department of Social Welfare)ಯು 2024-25ನೇ ಶೈಕ್ಷಣಿಕ ವರ್ಷಕ್ಕೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ವ್ಯಾಪ್ತಿಯಲ್ಲಿ ನೈರ್ಮಲ್ಯ ಕೆಲಸದಲ್ಲಿ ತೊಡಗಿರುವ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ವಿದ್ಯಾರ್ಥಿಗಳು ಮತ್ತು ಪೋಷಕರ ಮಕ್ಕಳಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಶಾಲಾ-ಕಾಲೇಜುಗಳಲ್ಲಿ ಓದುತ್ತಿರುವ ಮೆಟ್ರಿಕ್ ಪೂರ್ವ(Pre Matric) ಮತ್ತು ಮೆಟ್ರಿಕ್ ನಂತರದ (Post Matric) ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ(scholarship) ಲಭ್ಯವಿದೆ. ಅರ್ಹ ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ (Official Website) ಆದ, https://ssp.postmatric.karnataka.gov.in ನಲ್ಲಿ ಕರ್ನಾಟಕ ರಾಜ್ಯ ವಿದ್ಯಾರ್ಥಿವೇತನ…
Categories: ಉದ್ಯೋಗ & ಶಿಕ್ಷಣಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ!

ಅತ್ಯುತ್ತಮ ಅಂಕಗಳನ್ನು ಪಡೆದು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ(SSLC and II PUC) ಪಾಸಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (scholarship). ಹೌದು, ವಿದ್ಯಾ ಪೋಷಕರ(vidhya poshak) ಸಂಘದಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 90 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವು ಮೀಸಲಾಗಿದೆ. ಆರ್ಥಿಕವಾಗಿ ಹಿಂದುಳಿದಂತ ಒಕ್ಕಲಿಗ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಈ…
Categories: ಉದ್ಯೋಗ & ಶಿಕ್ಷಣSSP ವಿದ್ಯಾರ್ಥಿ ವೇತನ 2024, ಆನ್ಲೈನ್ ಅರ್ಜಿ ಸಲ್ಲಿಸಿ | Karnataka SSP Scholarship 2024, Apply Online @ssp.karnataka.gov.in

ಕರ್ನಾಟಕ ಸರ್ಕಾರದಿಂದ ಪ್ರಾರಂಭಿಸಲಾದ, SSP ಪೋರ್ಟಲ್ ಅಗತ್ಯವಿರುವ ಮತ್ತು ಪರಿಣಾಮಕಾರಿಯಾಗಿ ಅರ್ಹರಾಗಿರುವ ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾರ್ಥಿವೇತನಗಳನ್ನು ವಿತರಿಸಲು ಕಾರ್ಯನಿರ್ವಹಿಸುತ್ತದೆ. ಪ್ರಾಥಮಿಕವಾಗಿ, SSP ಸ್ಕಾಲರ್ಶಿಪ್ ಎರಡು ವಿಭಾಗಗಳನ್ನು ಒಳಗೊಂಡಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ (10 ನೇ ತರಗತಿಗಿಂತ ಕೆಳಗಿನ ವರ್ಗಕ್ಕೆ) ಮತ್ತು ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನ (10 ನೇ ತರಗತಿಗೆ). ಎಸ್ಎಸ್ಪಿ ವಿದ್ಯಾರ್ಥಿವೇತನವು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣಕ್ಕೆ ಕೊಡುಗೆ ನೀಡುವ ಎಸ್ಸಿ, ಎಸ್ಟಿ ಮತ್ತು ಒಬಿಸಿ ವರ್ಗಗಳನ್ನು ಒಳಗೊಂಡಂತೆ ವಿತ್ತೀಯ ಸಹಾಯವನ್ನು ನೀಡುತ್ತದೆ. ಮತ್ತು ರಾಜ್ಯ ಸ್ಕಾಲರ್ಶಿಪ್…
Categories: ಉದ್ಯೋಗ & ಶಿಕ್ಷಣ10,470/- ರೂ. ಸ್ಕಾಲರ್ಶಿಪ್ ಈಗ ಬಂತು, ಈ ವರ್ಷದ SSP ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ ಈಗಲೇ ಅರ್ಜಿ ಹಾಕಿ. Apply Online @ssp.karnataka.gov.in

SSP SCHOLARSHIP KARNATAKA 2023-24 FRESH/ RENEWAL | SSP SCHOLARSHIP 2023-24 APPLY ONLINE, HOW TO APPLY ? ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯಲ್ಲಿ , ಕರ್ನಾಟಕ SSP ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಹತಾ ಮಾನದಂಡಗಳು, ಅಗತ್ಯವಿರುವ ದಾಖಲೆಗಳು ಮತ್ತು ಆನ್ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಏನೆಲ್ಲಾ ಹಂತಗಳಿವೆ ? ನಂತರ ಅರ್ಜಿ ಸಲ್ಲಿಕೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. ಪ್ರತಿದಿನ ಇದೇ ರೀತಿಯ ಉಪಯುಕ್ತ…
Categories: ಉದ್ಯೋಗ & ಶಿಕ್ಷಣSSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ, SSP Scholarships 2023-24 Apply Online @ssp.karnataka.gov.in

SSP SCHOLARSHIP KARNATAKA 2023-24 FRESH/ RENEWAL | SSP SCHOLARSHIP 2023-24 APPLY ONLINE, HOW TO APPLY ? ಎಲ್ಲರಿಗೂ ನಮಸ್ಕಾರ. ಇಂದಿನ ವರದಿಯಲ್ಲಿ , ಕರ್ನಾಟಕ SSP ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಹತಾ ಮಾನದಂಡಗಳು, ಅಗತ್ಯವಿರುವ ದಾಖಲೆಗಳು ಮತ್ತು ಆನ್ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಏನೆಲ್ಲಾ ಹಂತಗಳಿವೆ ? ನಂತರ ಅರ್ಜಿ ಸಲ್ಲಿಕೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. ಪ್ರತಿದಿನ ಇದೇ ರೀತಿಯ ಉಪಯುಕ್ತ…
Categories: ಉದ್ಯೋಗ & ಶಿಕ್ಷಣJPNP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳಿಗೆ ಜೀವನದಲ್ಲಿ ವಿದ್ಯಾರ್ಥಿ ವೇತನ ಅತೀ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಪ್ರತಿ ವರ್ಷ ಬರುವ ಒಂದು ವಿದ್ಯಾರ್ಥಿ ವೇತನದಿಂದಲೇ ವರ್ಷವಿಡೀ ತಮ್ಮ ಸಣ್ಣ ಪುಟ್ಟ ಖರ್ಚುಗಳನ್ನು ನಿರ್ವಹಣೆ ಮಾಡುವ ಅದೆಷ್ಟೋ ವಿದ್ಯಾರ್ಥಿಗಳು ಇದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಒಂದು ಉತ್ತಮ ವಿದ್ಯಾರ್ಥಿ ವೇತನ ಪಡೆಯಲು ಮೂರು ದಿನಗಳ ಅವಕಾಶ ಮಾತ್ರ ಉಳಿದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೌದು,ವಿದ್ಯಾರ್ಥಿಗಳನ್ನು ಆರ್ಥಿಕವಾಗಿ ಬೆಂಬಲಿಸಲು, ದುರ್ಬಲ…
Categories: ಉದ್ಯೋಗ & ಶಿಕ್ಷಣScholarship 2023 – ಪಿಯುಸಿ ಪಾಸಾದವರಿಗೆ ರೂ.2.5 ಲಕ್ಷವರೆಗೆ ಉಚಿತ ವಿದ್ಯಾರ್ಥಿವೇತನ. ಇಲ್ಲಿದೆ ಮಾಹಿತಿ

ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಶಿಕ್ಷಣ ಪಡೆಯಲು ಆಸಕ್ತಿ ಹೊಂದಿರುವ ಯುವತಿಯರಿಗೆ ಒಂದು ಉತ್ತಮ ವಿದ್ಯಾರ್ಥಿ ವೇತನದ ಅವಕಾಶ ದೊರಕಿದೆ. ಹೌದು ಅದುವೇ L’Oréal India ಫಾರ್ ಯಂಗ್ ವುಮೆನ್ ಇನ್ ಸೈನ್ಸ್ ಸ್ಕಾಲರ್ಶಿಪ್(scholarship) 2023. ಲೋರಿಯಲ್ ಇಂಡಿಯಾ ಅತ್ಯಂತ ಪ್ರಸಿದ್ಧ ಸಂಸ್ಥೆಯಾಗಿದ್ದು, ಯುವತಿಯರು ತಮ್ಮ ಆರ್ಥಿಕ ಹಿನ್ನೆಲೆಯ ಬಗ್ಗೆ ಚಿಂತಿಸದೆ ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡುತ್ತಿದೆ. ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ ನೀವು 2.5 ಲಕ್ಷವನ್ನು ಸಮಾನ ಕಂತುಗಳಲ್ಲಿ ನೇರವಾಗಿ ಬ್ಯಾಂಕ್ ಖಾತೆಗೆ ಪಡೆಯಲು ಅರ್ಹರಾಗುತ್ತೀರಿ. ಇದೇ…
Categories: ಉದ್ಯೋಗ & ಶಿಕ್ಷಣ
Hot this week
ಹಾವೇರಿ ರೈಲ್ವೆ ನಿಲ್ದಾಣದಲ್ಲಿ ಲಿಫ್ಟ್, ಎಸ್ಕಲೇಟರ್ ಸೌಲಭ್ಯಕ್ಕೆ ಒತ್ತಾಯ: ರೈಲ್ವೆ ಸಚಿವರಿಗೆ DYFI ಮನವಿ
ಅಡಿಕೆ ಬೆಲೆಯಲ್ಲಿ ಭಾರಿ ಏರಿಕೆ, ಶಿವಮೊಗ್ಗ ಸೇರಿದಂತೆ ರಾಜ್ಯದ ಪ್ರಮುಖ ಮಾರುಕಟ್ಟೆ ದರ ಎಷ್ಟಿದೆ?
ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚನೆ; ಕಾಂಗ್ರೆಸ್ ಸಂಕಲ್ಪ ಸಮಾವೇಶದಲ್ಲಿ ಡಿಕೆಶಿ ಘೋಷಣೆ
ಮನೆ ಮಾಲೀಕರಿಗೆ ಸಿಹಿಸುದ್ದಿ: ವಿದ್ಯುತ್ ಸಂಪರ್ಕಕ್ಕೆ ‘ಒಸಿ’ (OC) ವಿನಾಯಿತಿ, 15 ದಿನಗಳ ವಿಶೇಷ ಅವಕಾಶ
ಹೂವಿನ ಹಡಗಲಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಗ್ರಂಥಾಲಯ ಸದ್ಬಳಕೆ ಮಾಡಿ – ಶಾಸಕ ಎಲ್. ಕೃಷ್ಣನಾಯಕ ಕರೆ
Topics
Latest Posts
- ಹಾವೇರಿ ರೈಲ್ವೆ ನಿಲ್ದಾಣದಲ್ಲಿ ಲಿಫ್ಟ್, ಎಸ್ಕಲೇಟರ್ ಸೌಲಭ್ಯಕ್ಕೆ ಒತ್ತಾಯ: ರೈಲ್ವೆ ಸಚಿವರಿಗೆ DYFI ಮನವಿ

- ಅಡಿಕೆ ಬೆಲೆಯಲ್ಲಿ ಭಾರಿ ಏರಿಕೆ, ಶಿವಮೊಗ್ಗ ಸೇರಿದಂತೆ ರಾಜ್ಯದ ಪ್ರಮುಖ ಮಾರುಕಟ್ಟೆ ದರ ಎಷ್ಟಿದೆ?

- ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚನೆ; ಕಾಂಗ್ರೆಸ್ ಸಂಕಲ್ಪ ಸಮಾವೇಶದಲ್ಲಿ ಡಿಕೆಶಿ ಘೋಷಣೆ

- ಮನೆ ಮಾಲೀಕರಿಗೆ ಸಿಹಿಸುದ್ದಿ: ವಿದ್ಯುತ್ ಸಂಪರ್ಕಕ್ಕೆ ‘ಒಸಿ’ (OC) ವಿನಾಯಿತಿ, 15 ದಿನಗಳ ವಿಶೇಷ ಅವಕಾಶ

- ಹೂವಿನ ಹಡಗಲಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಗ್ರಂಥಾಲಯ ಸದ್ಬಳಕೆ ಮಾಡಿ – ಶಾಸಕ ಎಲ್. ಕೃಷ್ಣನಾಯಕ ಕರೆ















