Tag: ssp scholarship amount is under progress
-
15,000 ರೂಪಾಯಿ ಮತ್ತು ಕಾಲೇಜು ಶುಲ್ಕ ನೇರವಾಗಿ ಬ್ಯಾಂಕ್ ಖಾತೆಗೆ ಬರುವ, ವಿದ್ಯಾಸಿರಿ & ಶುಲ್ಕ ವಿನಾಯತಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Vidyasiri-Food and Fee Concession Scholarship 2022-23 : ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ‘ವಿದ್ಯಾಸಿರಿ’,ವಿದ್ಯಾರ್ಥಿ ವೇತನ ಹಾಗೂ ಶುಲ್ಕ ವಿನಾಯತಿ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. 2022-23 ನೇ ಸಾಲಿನ ‘’ಶುಲ್ಕ ವಿನಾಯಿತಿ’’ಹಾಗೂ ‘’ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ’’ ಕಾರ್ಯಕ್ರಮಗಳಡಿ ವಿದ್ಯಾರ್ಥಿವೇತನಕ್ಕಾಗಿ ಆನ್-ಲೈನ್ ಮೂಲಕ ಅಧಿಕೃತವಾಗಿಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿ ವೇತನ ಯಾವ ತರಗತಿಯವರಿಗೆ ದೊರೆಯುತ್ತದೆ? ಈ ವಿದ್ಯಾ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ವಿದ್ಯಾರ್ಥಿ ವೇತನದ…
-
Scholarships 2022-23 : ಕರ್ನಾಟಕ ಸರ್ಕಾರದ ಈ 4 ವಿದ್ಯಾರ್ಥಿ ವೇತನಗಳಿಗೆ ಅರ್ಜಿ ಸಲ್ಲಿಸಲು ಇದೇ ಡಿಸೆಂಬರ್ 31 ಕೊನೆಯ ದಿನಾಂಕ
ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ, ಕರ್ನಾಟಕ ಸರ್ಕಾರದ ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ತಿಳಿಸಿಕೊಡಲಾಗುವುದು. ಹೌದು ಎಲ್ಲಾ ವಿದ್ಯಾರ್ಥಿಗಳು, ಒಂದನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೂ ಈ ಕೆಳಗಿನ ವಿದ್ಯಾರ್ಥಿ ವೇತನಗಳಿಗೆ SSP ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಇದೇ ತಿಂಗಳು ಕೊನೆಯ ದಿನಾಂಕವಾಗಿರುತ್ತದೆ. ವಿದ್ಯಾರ್ಥಿ ವೇತನಗಳು : 1 ) SSP ಸ್ಕಾಲರ್ಶಿಪ್, 2 ) ರೈತ ವಿದ್ಯಾನಿಧಿ ಸ್ಕಾಲರ್ಶಿಪ್, 3 ) ಕಾರ್ಮಿಕರ ಕಾರ್ಡ್ ಸ್ಕಾಲರ್ಶಿಪ್, 4 ) ವಿದ್ಯಾಸಿರಿ ಸ್ಕಾಲರ್ಶಿಪ್ ಕರ್ನಾಟಕ…
-
SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 : ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ, ಅರ್ಜಿ ಸಲ್ಲಿಸುವ ವಿಧಾನ
ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ, ಕರ್ನಾಟಕ ಎಸ್ಎಸ್ಪಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಹತಾ ಮಾನದಂಡಗಳು, ಅಗತ್ಯವಿರುವ ದಾಖಲೆಗಳು ಮತ್ತು ಆನ್ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಏನೆಲ್ಲಾ ಹಂತಗಳಿವೆ ? ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಿದ್ದೇವೆ. ಕರ್ನಾಟಕ ಎಸ್ಎಸ್ಪಿ ವಿದ್ಯಾರ್ಥಿವೇತನ 2022-2023: ಪ್ರಸಕ್ತ ಸಾಲಿನಲ್ಲಿ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಪ್ರಾರಂಭವಾಗಿದೆ ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯವಾಗುವ ಹಿನ್ನೆಲೆಯಲ್ಲಿ ಎಸ್ಎಸ್ಪಿ (ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್) ಸ್ಕಾಲರ್ಶಿಪ್ ಅನ್ನು ಆರಂಭಿಸಿದೆ. ಈ ಸ್ಕಾಲರ್ಶಿಪ್ ನಿಂದ…
Hot this week
-
ರಾಜ್ಯದ ಅನುದಾನಿತ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಮಧು ಬಂಗಾರಪ್ಪ.
-
Gold Rate Today: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ, ಆಭರಣ ಪ್ರಿಯರಿಗೆ ಶಾಕ್. ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ.?
-
20 ವರ್ಷ ಉಚಿತ ವಿದ್ಯುತ್ ಸಿಗುವ ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಆಹ್ವಾನ.! ಈಗಲೇ ಅಪ್ಲೈ ಮಾಡಿ
-
ಗರುಡ ಪುರಾಣದ ಪ್ರಕಾರ ಪಿತೃಲೋಕದ ಮಹತ್ವ: ಪಿತೃಪಕ್ಷದಲ್ಲಿ ಪಿಂಡದಾನ ಮತ್ತು ತರ್ಪಣದ ಆಧ್ಯಾತ್ಮಿಕ ಅರ್ಥ
-
Rain Alert: ಮುಂದಿನ 2 ದಿನ ರಾಜ್ಯದ 19 ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ
Topics
Latest Posts
- ರಾಜ್ಯದ ಅನುದಾನಿತ ಸರ್ಕಾರಿ ಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಮಧು ಬಂಗಾರಪ್ಪ.
- Gold Rate Today: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ, ಆಭರಣ ಪ್ರಿಯರಿಗೆ ಶಾಕ್. ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ.?
- 20 ವರ್ಷ ಉಚಿತ ವಿದ್ಯುತ್ ಸಿಗುವ ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಆಹ್ವಾನ.! ಈಗಲೇ ಅಪ್ಲೈ ಮಾಡಿ
- ಗರುಡ ಪುರಾಣದ ಪ್ರಕಾರ ಪಿತೃಲೋಕದ ಮಹತ್ವ: ಪಿತೃಪಕ್ಷದಲ್ಲಿ ಪಿಂಡದಾನ ಮತ್ತು ತರ್ಪಣದ ಆಧ್ಯಾತ್ಮಿಕ ಅರ್ಥ
- Rain Alert: ಮುಂದಿನ 2 ದಿನ ರಾಜ್ಯದ 19 ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ