Tag: ssp scholarship karnataka 2020-21
-
14 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಸ್ಕಾಲರ್ಶಿಪ್ ನಿಮಗೂ ಬಂದಿದೆಯಾ ? ಹೀಗೆ ಚೆಕ್ ಮಾಡಿಕೊಳ್ಳಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ರೈತ ವಿದ್ಯಾ ನಿಧಿ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ. ರೈತರು ಹಾಗೂ ಕೃಷಿಕಾರ್ಮಿಕರ ಮಕ್ಕಳ ಜೊತೆಗೆ ಮೀನುಗಾರರು,ನೇಕಾರರು,ಕಾರ್ಮಿಕರು ಮತ್ತು ಅಟೋ ಟ್ಯಾಕ್ಸಿ ಚಾಲಕರ ಮಕ್ಕಳಿಗೂ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆೆಯನ್ನು ವಿಸ್ತರಿಸಲಾಗಿದ್ದು, ಈ ಯೋಜನೆಯಿಂದ 14 ಲಕ್ಷ ಮಕ್ಕಳಿಗೆ ವಿದ್ಯಾರ್ಥಿವೇತನ ಸಿಗಲಿದೆ. ರೈತ ವಿದ್ಯಾ ನಿಧಿ ವಿದ್ಯಾರ್ಥಿ ವೇತನಕ್ಕೆ SSP ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು 31, ಡಿಸೆಂಬರ್ 2022 ಕೊನೆಯ ದಿನಾಂಕವಾಗಿತ್ತು ಆದರೆ ಅರ್ಜಿ ಸಲ್ಲಿಸುವ ಅವಧಿಯನ್ನು
Categories: ಸುದ್ದಿಗಳು -
SSP ಉಚಿತ ಸ್ಕಾಲರ್ಶಿಪ್, ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ. ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : 2022-23
ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ, ಕರ್ನಾಟಕ ಸರ್ಕಾರದ ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ತಿಳಿಸಿಕೊಡಲಾಗುವುದು. ಹೌದು ಎಲ್ಲಾ ವಿದ್ಯಾರ್ಥಿಗಳು, ಒಂದನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೂ ಈ ಕೆಳಗಿನ ವಿದ್ಯಾರ್ಥಿ ವೇತನಗಳಿಗೆ SSP ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಇದೇ ತಿಂಗಳು ಕೊನೆಯ ದಿನಾಂಕವಾಗಿತ್ತು ಆದರೆ ಅರ್ಜಿ ಸಲ್ಲಿಸುವ ಅವಧಿಯನ್ನು ಸರ್ಕಾರ 31, ಜನವರಿ 2023 ವರೆಗೂ ವಿಸ್ತರಿಸಲಾಗಿದೆ. ವಿದ್ಯಾರ್ಥಿ ವೇತನಗಳು : 1 ) SSP ಸ್ಕಾಲರ್ಶಿಪ್, 2 ) ರೈತ ವಿದ್ಯಾನಿಧಿ ಸ್ಕಾಲರ್ಶಿಪ್,
-
15,000 ರೂಪಾಯಿ ಮತ್ತು ಕಾಲೇಜು ಶುಲ್ಕ ನೇರವಾಗಿ ಬ್ಯಾಂಕ್ ಖಾತೆಗೆ ಬರುವ, ವಿದ್ಯಾಸಿರಿ & ಶುಲ್ಕ ವಿನಾಯತಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Vidyasiri-Food and Fee Concession Scholarship 2022-23 : ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ‘ವಿದ್ಯಾಸಿರಿ’,ವಿದ್ಯಾರ್ಥಿ ವೇತನ ಹಾಗೂ ಶುಲ್ಕ ವಿನಾಯತಿ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. 2022-23 ನೇ ಸಾಲಿನ ‘’ಶುಲ್ಕ ವಿನಾಯಿತಿ’’ಹಾಗೂ ‘’ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ’’ ಕಾರ್ಯಕ್ರಮಗಳಡಿ ವಿದ್ಯಾರ್ಥಿವೇತನಕ್ಕಾಗಿ ಆನ್-ಲೈನ್ ಮೂಲಕ ಅಧಿಕೃತವಾಗಿಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿ ವೇತನ ಯಾವ ತರಗತಿಯವರಿಗೆ ದೊರೆಯುತ್ತದೆ? ಈ ವಿದ್ಯಾ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ವಿದ್ಯಾರ್ಥಿ ವೇತನದ
-
Scholarships 2022-23 : ಕರ್ನಾಟಕ ಸರ್ಕಾರದ ಈ 4 ವಿದ್ಯಾರ್ಥಿ ವೇತನಗಳಿಗೆ ಅರ್ಜಿ ಸಲ್ಲಿಸಲು ಇದೇ ಡಿಸೆಂಬರ್ 31 ಕೊನೆಯ ದಿನಾಂಕ
ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ, ಕರ್ನಾಟಕ ಸರ್ಕಾರದ ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ತಿಳಿಸಿಕೊಡಲಾಗುವುದು. ಹೌದು ಎಲ್ಲಾ ವಿದ್ಯಾರ್ಥಿಗಳು, ಒಂದನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗೂ ಈ ಕೆಳಗಿನ ವಿದ್ಯಾರ್ಥಿ ವೇತನಗಳಿಗೆ SSP ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಇದೇ ತಿಂಗಳು ಕೊನೆಯ ದಿನಾಂಕವಾಗಿರುತ್ತದೆ. ವಿದ್ಯಾರ್ಥಿ ವೇತನಗಳು : 1 ) SSP ಸ್ಕಾಲರ್ಶಿಪ್, 2 ) ರೈತ ವಿದ್ಯಾನಿಧಿ ಸ್ಕಾಲರ್ಶಿಪ್, 3 ) ಕಾರ್ಮಿಕರ ಕಾರ್ಡ್ ಸ್ಕಾಲರ್ಶಿಪ್, 4 ) ವಿದ್ಯಾಸಿರಿ ಸ್ಕಾಲರ್ಶಿಪ್ ಕರ್ನಾಟಕ
-
B.Ed & D.Ed Scholarship 2022: ಪ್ರತಿ ವರ್ಷ 25 ಸಾವಿರ ರೂಪಾಯಿ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಡಿ.ಎಡ್ ಹಾಗೂ ಬಿ.ಎಡ್ ಅನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅರ್ಜಿಯನ್ನು ಯಾರು ಯಾರು ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏನು? ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು? ಯಾವ ಯಾವ ದಾಖಲೆಗಳು ಬೇಕು? ಹಾಗೂ ಅರ್ಜಿಯನ್ನು ಸಲ್ಲಿಸುವ ವಿಧಾನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ
-
15,000 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಬರುವ, ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : Vidyasiri Scholarship 2022
Vidyasiri Scholarship Karnataka 2022: ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ‘ವಿದ್ಯಾಸಿರಿ’,ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ಪ್ರಸಕ್ತ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ‘ವಿದ್ಯಾಸಿರಿ’ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾ ವೇತನ ಯಾವ ತರಗತಿಯವರಿಗೆ ದೊರೆಯುತ್ತದೆ? ಈ ವಿದ್ಯಾ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ವಿದ್ಯಾರ್ಥಿ ವೇತನದ ಮೊತ್ತ ಎಷ್ಟು? ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಸಂಪೂರ್ಣ
-
ಪ್ರಮುಖ ಖಾಸಗಿ ಕಂಪನಿ ಕಡೆಯಿಂದ ವಿದ್ಯಾರ್ಥಿಗಳಿಗೆ ಉಚಿತ 50,000 ರೂ ವರೆಗೆ ಸ್ಕಾಲರ್ಶಿಪ್ – ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ
ಎಲ್ಲರಿಗೂ ನಮಸ್ಕಾರ. ಈ ಲೇಖನದಲ್ಲಿ ಎರಡು ಖಾಸಗಿ ಸಂಸ್ಥೆಗಳಿಂದ ಆಯೋಜಿಸಿರುವಂತಹ, ಎಸ್ ಡಿ ಈ ಎಫ್ ಹಾಗೂ ಕೋಲ್ಗೇಟ್ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಳ್ಳಲಾಗುವುದು. ಈ ಎರಡು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಹೇಗೆ ಸಲ್ಲಿಸುವುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಯಾವ ದಾಖಲೆಗಳು ಬೇಕಾಗುತ್ತವೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ
-
ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ 2022-23 : ಈಗಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸುವ ವಿಧಾನ
ಎಲ್ಲರಿಗೂ ನಮಸ್ಕಾರ. ಈ ಲೇಖನದಲ್ಲಿ ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ, ಅಂದರೆ ಧರ್ಮಸ್ಥಳ ಸ್ವಸಾಯ ಸಂಘದ ಸದಸ್ಯರ ಮಕ್ಕಳಿಗೆ ಇರುವಂತಹ ವಿದ್ಯಾರ್ಥಿವೇತನದ ಬಗ್ಗೆ ನಿಮಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಯಾವ ವತಿಯಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಅಪ್ಲಿಕೇಶನ್ ಪ್ರಕ್ರಿಯೆ, ಆಯ್ಕೆ ಪ್ರಕ್ರಿಯೆ ಮತ್ತು ಹೆಚ್ಚಿನ ಇದರ ಸಂಬಂಧಿತ ವಿವರಗಳನ್ನು ಪಡೆಯಲು ಈ ಲೇಖನವನ್ನು ಓದಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Hot this week
-
Gold Rate Today: ವೀಕೆಂಡ್ ನಲ್ಲಿ ಮದುವೆ ಮನೆಯವರಿಗೆ ಲಾಟರಿ, ಸತತ 5ನೇ ದಿನವೂ ಇಳಿಕೆಯಾದ ಬಂಗಾರದ ಬೆಲೆ, ಇಲ್ಲಿದೆ ಇಂದಿನ ರೇಟ್.!
-
ದಿನ ಭವಿಷ್ಯ 7-3-2026: ಈ ರಾಶಿಯವರಿಗೆ ಆಂಜನೇಯನ ಕೃಪೆಯಿಂದ ಧನಾಗಮನ; ಬದುಕಿನಲ್ಲಿ ಹೊಸ ಬದಲಾವಣೆ! ಇಂದಿನ ರಾಶಿ ಭವಿಷ್ಯ ಇಲ್ಲಿದೆ
-
ಬಿಸಿಲ ಬೇಗೆಯ ನಡುವೆ ಮಳೆಯ ತಂಪು! ನಿಮ್ಮ ಜಿಲ್ಲೆಯಲ್ಲಿ ಇಂದು ವರುಣನ ಅಬ್ಬರ ಇದೆಯೇ? ಹವಾಮಾನ ವರದಿ ನೋಡಿ.
-
Chanakya Niti: ನಿಮ್ಮ ಮನೆ ನಾಶವಾಗುವ ಮುನ್ನವೇ ಈ 5 ಸಂಕೇತಗಳು ಕಾಣಿಸಿಕೊಳ್ಳುತ್ತವೆ; ಇವುಗಳನ್ನು ನಿರ್ಲಕ್ಷಿಸಬೇಡಿ!
-
8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಪ್ರಕಟ | 8th Pay Commission Update
Topics
Latest Posts
- Gold Rate Today: ವೀಕೆಂಡ್ ನಲ್ಲಿ ಮದುವೆ ಮನೆಯವರಿಗೆ ಲಾಟರಿ, ಸತತ 5ನೇ ದಿನವೂ ಇಳಿಕೆಯಾದ ಬಂಗಾರದ ಬೆಲೆ, ಇಲ್ಲಿದೆ ಇಂದಿನ ರೇಟ್.!

- ದಿನ ಭವಿಷ್ಯ 7-3-2026: ಈ ರಾಶಿಯವರಿಗೆ ಆಂಜನೇಯನ ಕೃಪೆಯಿಂದ ಧನಾಗಮನ; ಬದುಕಿನಲ್ಲಿ ಹೊಸ ಬದಲಾವಣೆ! ಇಂದಿನ ರಾಶಿ ಭವಿಷ್ಯ ಇಲ್ಲಿದೆ

- ಬಿಸಿಲ ಬೇಗೆಯ ನಡುವೆ ಮಳೆಯ ತಂಪು! ನಿಮ್ಮ ಜಿಲ್ಲೆಯಲ್ಲಿ ಇಂದು ವರುಣನ ಅಬ್ಬರ ಇದೆಯೇ? ಹವಾಮಾನ ವರದಿ ನೋಡಿ.

- Chanakya Niti: ನಿಮ್ಮ ಮನೆ ನಾಶವಾಗುವ ಮುನ್ನವೇ ಈ 5 ಸಂಕೇತಗಳು ಕಾಣಿಸಿಕೊಳ್ಳುತ್ತವೆ; ಇವುಗಳನ್ನು ನಿರ್ಲಕ್ಷಿಸಬೇಡಿ!

- 8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಪ್ರಕಟ | 8th Pay Commission Update


