Tag: subsidy
-
ಹಾಲಿನ ಪ್ರೋತ್ಸಾಹ ಧನ ನೀಡಲು ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ನಮಗೆಲ್ಲ ತಿಳಿದಿರುವ ಹಾಗೆ ಈಗಿನ ಜನರೇಷನ್(Generation) ಅಲ್ಲಿ ಹೈನುಗಾರಿಕೆ ಕೂಡಾ ಉತ್ತಮ ಬೆಳೆವಣಿಗೆ ಕಾಣುತ್ತಿದೆ. ಅದರಲ್ಲೂ ಯುವ ರೈತರು (Youth farmers) ಕೂಡಾ ಈ ಹೈನುಗಾರಿಕೆ(dairy farming) ಅಲ್ಲಿ ಆಸಕ್ತಿ(Intrest) ತೋರಿಸುತ್ತಿದ್ದಾರೆ. ಹೀಗಾಗಿ ಇನ್ನೂ ಹೆಚ್ಚು ಹೆಚ್ಚು ರೈತರ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು ಎನ್ನುವುದು ನಮ್ಮ ಸರಕಾರದ ಉದ್ದೇಶ ಆಗಿದೆ. ಆದರಿಂದ ನಮ್ಮ ರಾಜ್ಯ ಸರ್ಕಾರ (State government)ಹಳ್ಳಿಗಳಲ್ಲಿ ವಾಸಿಸುವ ನಮ್ಮ ರೈತರಿಗೆ ಅದರಲ್ಲೂ ವಿಶೇಷವಾಗಿ ಹೈನುಗಾರಿಕೆಯಲ್ಲಿ (diary farming) ಆಸಕ್ತಿ ಹೊಂದಿ ಅದರಲ್ಲಿ ತೋಡಿಗಿಕೊಂಡಿರುವ ರೈತರಿಗೆ
Categories: ಕೃಷಿ -
ಗುಡ್ ನ್ಯೂಸ್ : ಕೃಷಿ ಭೂಮಿ ಖರೀದಿಸಲು 25 ಲಕ್ಷ ರೂ. ಸಹಾಯಧನ ಮತ್ತು ಸಾಲ ಸೌಲಭ್ಯ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇದೀಗ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಅದರ ಬಗ್ಗೆ ಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಓದಿ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನೀವೇನಾದರೂ ಭೂ ಖರೀದಿಸಲು(Land Purchase) ಇಷ್ಟಪಡುತ್ತಿದ್ದರೆ ಇಂದು ನಿಮಗೆ ಒಂದು ಉತ್ತಮ ಸಾಲ(Loan) ಸೌಲಭ್ಯ ದೊರೆಯಲಿದೆ. ಹೌದು, ಕರ್ನಾಟಕ ಸರ್ಕಾರ(Karnataka Government)ದ ವತಿಯಿಂದ ಭೂ ಖರೀದಿಸಲು 25 ಲಕ್ಷ ರೂ. ಸಬ್ಸಿಡಿ(Subsidy) ಮತ್ತು
Categories: ಸರ್ಕಾರಿ ಯೋಜನೆಗಳು -
Subsidy Scheme- ಕೃಷಿ ಭೂಮಿ ಖರೀದಿಸಲು 10 ಲಕ್ಷ ರೂಪಾಯಿ ಉಚಿತ, ಈ ವರ್ಗದ ಮಹಿಳೆಯರಿಗೆ ಮಾತ್ರ

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಜಮೀನು ಖರೀದಿ ಮಾಡಲು ಸರ್ಕಾರ ಘೋಷಿಸಿದ ಸಬ್ಸಿಡಿ ಯೋಜನೆಯ ಬಗ್ಗೆ ತಿಳಿದುಕೊಳ್ಳೋಣ, ಹೌದು 50 % ಸಬ್ಸಿಡಿಯಲ್ಲಿ ( 50% Subsidy on Land Purchase ) ಭೂ ಒಡೆತನ ( Land Ownership ) ಎಂಬ ಯೋಜನೆಯಡಿ ಭೂಮಿ ಖರೀದಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದು ಒಂದು ಖುಷಿಯ ವಿಚಾರ ಆಗಿದ್ದು.ಭೂಮಿ ಇರದ ರೈತರು ಭೂಮಿಯನ್ನು ತಮ್ಮದಾಗಿಸಲು ಈ ಯೋಜನೆ ಬಹಳ ಉಪಯುಕ್ತವಾಗಿದೆ. ಈ ಯೋಜನೆಯ ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.
Categories: ಸರ್ಕಾರಿ ಯೋಜನೆಗಳು -
ರೈತರಿಗೆ ಗುಡ್ ನ್ಯೂಸ್ – ಕೇಂದ್ರದಿಂದ ರಸಗೊಬ್ಬರಕ್ಕೆ 22,303 ರೂ ಸಬ್ಸಿಡಿಗೆ ಅನುಮೋದನೆ, ಇಲ್ಲಿದೆ ವಿವರ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಕೇಂದ್ರ ಸರ್ಕಾರ(central Government)ದಿಂದ 22,303 ಕೋಟಿ ಅನುಮೋದನೆ ಗೊಂಡಿರುವ ಪೀ ಅಂಡ್ ಕೆ ರಸಗೊಬ್ಬರ ಸಬ್ಸಿಡಿ(P and K Fertilizer subsidy) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ದೇಶದ ರೈತರಿಗೆ ಶುಭ ಸುದ್ದಿಯನ್ನು ಇದೀಗ ಕೇಂದ್ರ ಸರ್ಕಾರ ನೀಡಿದೆ. ಅದುವೇ ರೈತರಿಗೆ ಸಮಂಜಸ ಬೆಲೆಗೆ ರಸಗೊಬ್ಬರವನ್ನು ದೊರಕಿಸಿಕೊಡಲು ಸಬ್ಸಿಡಿಯನ್ನು ಅನುಮೋದನೆ ಮಾಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಕೃಷಿ -
ಎಲ್ಲಾ ರೈತರಿಗೂ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ತಾಡಪತ್ರಿ ವಿತರಣೆ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರೈತರಿಗೆ ಉಪಯೋಗವಾಗುವಂತ ಮಾಹಿತಿಯನ್ನು ನೀಡಲಾಗಿದೆ. ಅದೇನೆಂದರೆ, Tarpaulin(ತಾಡಪತ್ರಿ) ಬಗ್ಗೆ ಮುಖ್ಯವಾದ ಮಾಹಿತಿ. ಈ ತಾಡಪತ್ರಿಯನ್ನು ಖರೀದಿಸಿಲು ಕರ್ನಾಟಕ ಸರ್ಕಾರದಿಂದ ಸಬ್ಸಿಡಿ ಸಹಾಯಧನ ಸಿಗುತ್ತದೆ. ಏನೀದು ಸಬ್ಸಿಡಿ ಧನ?, ಎಷ್ಟು ಸಬ್ಸಿಡಿ ದೊರೆಯುತ್ತದೆ?, ಎಂಬುವುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ
Categories: ಸರ್ಕಾರಿ ಯೋಜನೆಗಳು -
LPG ದರ ಇಳಿಕೆ : ₹400/- ರೂಪಾಯಿ ಇಳಿಕೆ ಮಾಡಿದ ಕೇಂದ್ರ ಸರ್ಕಾರ, ನಿಮ್ಮ ಜಿಲ್ಲೆಯಲ್ಲಿ ಗ್ಯಾಸ್ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, LPG ದರ ಇಳಿಕೆ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಕೇಂದ್ರ ಸರ್ಕಾರವು ಮನೆಬಳಕೆಯ ಗ್ಯಾಸ್ ಬೆಲೆಯನ್ನು 200 ರುಪಾಯಿ ವರೆಗೂ ಇಳಿಸಿದೆ. ಈ ಬೆಲೆ ಇಳಿಕೆಯು ಎಲ್ಲಾ ಗ್ರಾಹಕರಿಗೂ ಇರುತ್ತದೆಯೇ ಅಥವಾ ಯಾರೆಲ್ಲಾ ಈ 200 ರೂಪಾಯಿ ಕಡಿತದ ಗ್ಯಾಸ್ ಸಿಲಿಂಡರಿನ ಫಲಾನುಭವಿಗಳಾಗಿರುತ್ತಾರೆ?, ಯಾವ ಯಾವ ಜಿಲ್ಲೆಗಳಲ್ಲಿ ಪ್ರಸ್ತುತ ಗ್ಯಾಸ್ ಸಿಲಿಂಡರ್ ಗಳ ಬೆಲೆ ಎಷ್ಟಿದೆ?, ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ
Categories: ಮುಖ್ಯ ಮಾಹಿತಿ
Hot this week
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
Topics
Latest Posts
- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?





