Tag: tv9 live kannada
-
ಗುಡ್ ನ್ಯೂಸ್! ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ! ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ…

ರೇಷನ್ ಕಾರ್ಡ್ (Ration card) ತಿದ್ದುಪಡಿಗೆ ಮತ್ತೊಂದು ಅವಕಾಶ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಕೇಂದ್ರ ಸರ್ಕಾರ (central government) ಅಥವಾ ರಾಜ್ಯ ಸರ್ಕಾರದಿಂದ (state government) ಯಾವುದೇ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದರೆ ರೇಷನ್ ಕಾರ್ಡ್ ಬಹಳ ಮುಖ್ಯವಾಗಿರುವ ದಾಖಲೆಗಳಲ್ಲಿ ಒಂದು. ಸಾಕಷ್ಟು ಮನೆಗಳಲ್ಲಿ ರೇಷನ್ ಕಾರ್ಡ್ ಗಳಲ್ಲಿ ಕೆಲವೊಂದು ತಪ್ಪುಗಳು ಆಗಿರಬಹುದು ಉದಾಹರಣೆಗೆ ಅವರ ಹೆಸರು, ಊರು, ಈ ರೀತಿಯಾದಂತಹ ದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಇದೀಗ ಸರ್ಕಾರ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಇಷ್ಟು ದಿನ ಹಲವರು
Categories: ಮುಖ್ಯ ಮಾಹಿತಿ -
ರಾಜ್ಯದಲ್ಲಿ ಏಕವ್ಯಕ್ತಿ ಪಹಣಿ ಉದ್ದೇಶದಿಂದ `ಪೋಡಿ ಮುಕ್ತ ಯೋಜನೆ’ ಜಾರಿ.!

ರಾಜ್ಯದ ರೈತರಿಗೆ ಹೊಸ ಭರವಸೆ. ರಾಜ್ಯದಲ್ಲಿ ‘ಪೋಡಿ ಮುಕ್ತ ಗ್ರಾಮ ಯೋಜನೆ’ ಜಾರಿ.! ಭಾರತದ ಆರ್ಥಿಕ ವ್ಯವಸ್ಥೆಯಲ್ಲಿ(financial system) ಬಹಳ ಮುಖ್ಯ ಪಾತ್ರ ವಹಿಸುತ್ತಿರುವುದು ಕೃಷಿ(agriculture). ರೈತರ ಶ್ರಮ ಮತ್ತು ಪರಿಶ್ರಮ ದೇಶದ ಆಹಾರದ ಅವಶ್ಯಕತೆಯನ್ನು ಪೂರೈಸುತ್ತದೆ. ಆದರೆ, ಕಳೆದ ಹಲವಾರು ದಶಕಗಳಿಂದ ಕೃಷಿಕರಿಗೆ ನೂರಾರು ಸಮಸ್ಯೆಗಳು ಎದುರಾಗುತ್ತಿವೆ. ಇದರಲ್ಲಿ ಪ್ರಮುಖವೆಂದರೆ ಭೂಮಿ ಸಂಬಂಧಿತ ತಾಂತ್ರಿಕ ಅಡಚಣೆಗಳು. ರೈತರಿಗೆ ಭೂಮಿಯ ಹಕ್ಕು ಸಂಬಂಧಿತ ದಾಖಲೆಗಳು ಅಸ್ಪಷ್ಟವಾಗಿರುವ ಕಾರಣ, ಅವರಿಗೆ ಬ್ಯಾಂಕಿನ ಸಾಲ(Bank loan) ಹಾಗೂ ಆಡಳಿತಾತ್ಮಕ ತೊಂದರೆಗಳು
Categories: ಕೃಷಿ -
Flipkart Sale: ಬರೀ ₹12,999 ರೂಗಳಿಗೆ ಬರೋಬ್ಬರಿ 43 ಇಂಚಿನ ಲೇಟೆಸ್ಟ್ ಸ್ಮಾರ್ಟ್ ಟಿವಿ!

ಭಾರತದಲ್ಲಿ 43 ಇಂಚಿನ ಲೇಟೆಸ್ಟ್ KODAK Smart TV ಕೇವಲ ₹12,999 ಕ್ಕೆ ಲಭ್ಯ: ಬೆಸ್ಟ್ ಡೀಲ್ ಮಿಸ್ ಮಾಡಿಕೊಳ್ಳಬೇಡಿ! ಇಂದಿನ ಡಿಜಿಟಲ್ ಯುಗದಲ್ಲಿ, ಮನೆಯ ಅಂತರಂಗವನ್ನು ಉಜ್ವಲಗೊಳಿಸುವ ಸ್ಮಾರ್ಟ್ ಟಿವಿ ಅಗತ್ಯವಷ್ಟೇ ಅಲ್ಲ, ಒಂದು ಆಕರ್ಷಕ ಉಪಕರಣವಾಗಿದೆ. 43 ಇಂಚಿನ ಫುಲ್ HD Kodak Special Edition Smart TV ನಿಮ್ಮ ಮನೆಯನ್ನು ಡಿಜಿಟಲ್ ಚಟುವಟಿಕೆಗಳ ಕೇಂದ್ರವಾಗಿಸಲು Flipkart ಬೆಸ್ಟ್ ಡೀಲ್ ಅನ್ನು ಪರಿಚಯಿಸಿದೆ. ಕೇವಲ ₹12,999 ರೂಗಳಿಗೆ, ಈ ಟಿವಿ ಅತ್ಯುತ್ತಮ ಗುಣಮಟ್ಟದ ಚಿತ್ರ,
Categories: ತಂತ್ರಜ್ಞಾನ -
ಸರ್ಕಾರದಿಂದ 3 ಬಂಪರ್ ಟೂರ್ ಪ್ಯಾಕೇಜ್ ಬಿಡುಗಡೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಪ್ರವಾಸ ಪ್ರಿಯರಿಗೆ ಗುಡ್ ನ್ಯೂಸ್, ರಾಜ್ಯ ಸರ್ಕಾರದಿಂದ 3 ಭರ್ಜರಿ ಟೂರ್ ಪ್ಯಾಕೇಜ್ ಘೋಷಣೆ… ಇಲ್ಲಿದೆ ಸಂಪೂರ್ಣ ಮಾಹಿತಿ….! ಪ್ರವಾಸೋದ್ಯಮ (Tourism) ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಸಣ್ಣ ಮಕ್ಕಳಿಂದ ಹಿಡಿದು ವಯಸ್ಕರ ವರೆಗೂ ಪ್ರಾವಾಸಕ್ಕೆ ತೆರಳಲು ಇಚ್ಛೆ ಪಡುತ್ತಾರೆ. ದಿನ ಬೆಳಗ್ಗೆ ಎದ್ದರೆ ಸಾಕು ಅದೇ ಕೆಲಸ ಕಾರ್ಯಗಳು, ದಿನನಿತ್ಯ ಜೀವನ ದಲ್ಲಿ ಇದನೆಲ್ಲ ನೋಡಿ ನೋಡಿ ಮನಸ್ಸಿಗೆ ಸ್ವಲ್ಪ ವಿಶ್ರಾಂತಿ ಪಡೆಯಲು ಎಲ್ಲಾದರೂ ದೂರ ಹೋಗಬೇಕು ಅನಿಸುತ್ತದೆ. ಆದರೆ ಇದಕ್ಕೆ ಹಲವು ಸಮಸ್ಯೆಗಳು
Categories: ಮುಖ್ಯ ಮಾಹಿತಿ -
ನಿಮ್ಮ ಮೊಬೈಲ್ ನಲ್ಲಿ ಇಂಟರ್ನೆಟ್ ಸ್ಪೀಡ್ ಆಗಿ ಕೆಲಸ ಮಾಡಬೇಕೆಂದರೆ ಸಿಮ್ ಕಾರ್ಡನ್ನು ಹೀಗೆ ಮಾಡಿ!!

ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಇಂಟರ್ನೆಟ್ ನಿಧಾನವಾಗಿದೆಯಾ? ಅಥವಾ ನೆಟ್ವರ್ಕ್ ಸಮಸ್ಯೆ(Internet problem)ಯಿಂದ ತೊಂದರೆಯಾಗಿದೆಯಾ? ಚಿಂತಿಸಬೇಡಿ! ನಾವು ನಿಮಗೆ ಸರಳವಾದ ಪರಿಹಾರವನ್ನು ತಂದಿದ್ದೇವೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ How to get high speed internet : // ಇಂದಿನ ಡಿಜಿಟಲ್ ಯುಗದಲ್ಲಿ ಪ್ರತಿಯೊಬ್ಬ ಬಳಕೆದಾರನಿಗೂ ವೇಗದ ಇಂಟರ್ನೆಟ್ ಅವಶ್ಯಕತೆಯಾಗಿದೆ. ಆನ್ಲೈನ್ ಕಲಿಕೆ, ಸ್ಟ್ರೀಮಿಂಗ್, ವೀಡಿಯೋ ಕಾಲಿಂಗ್ ಮುಂತಾದವುಗಳಿಗೆ
Categories: ತಂತ್ರಜ್ಞಾನ -
PM Awas Yojana 2.0: ಸ್ವಂತ ಮನೆ ಇಲ್ಲದವರಿಗೆ ಕೇಂದ್ರದಿಂದ 2.30 ಲಕ್ಷ ರೂ ! ಅರ್ಜಿ ಸಲ್ಲಿಸುವುದು ಹೇಗೆ?

ಸ್ವಂತ ಮನೆ (OWN HOUSE) ನಿರ್ಮಿಸಿಕೊಳ್ಳುವುದು ಒಂದು ದೊಡ್ಡ ಕನಸು. ವಿಶೇಷವಾಗಿ ಬಡವರ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ, ಇದು ಕೇವಲ ಕನಸಾಗಿಯೇ ಉಳಿಯಬಹುದು. ಈ ಬಡತನದ ಭಿತ್ತಿಯನ್ನೆದ್ದು ಅವರ ಕನಸು ನನಸಾಗಿಸಲು ಮೋದಿ ಸರ್ಕಾರ “ಪ್ರಧಾನ ಮಂತ್ರಿ ಆವಾಸ್ ಯೋಜನೆ” (PMAY-U 2.0) ಅನ್ನು ಹೊಸ ಹಂತಕ್ಕೆ ಕೊಂಡೊಯ್ದಿದೆ. ಈ ಯೋಜನೆಯು ವಿಶೇಷವಾಗಿ ನಗರ ಪ್ರದೇಶದ ಬಡ ಮತ್ತು ಮಧ್ಯಮ ವರ್ಗದ ಜನರಿಗಾಗಿ ರೂಪಿಸಲಾಗಿದೆ. ಯೋಜನೆಯ ಪ್ರಥಮ ಹಂತದ ಯಶಸ್ಸಿನ ನಂತರ, 2.0 ಆವೃತ್ತಿಯು ಇನ್ನಷ್ಟು
Categories: ಸರ್ಕಾರಿ ಯೋಜನೆಗಳು -
ನ್ಯಾಷನಲ್ ಇನ್ಶೂರೆನ್ಸ್ ಕಂಪನಿಯಲ್ಲಿ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ! ಅಪ್ಲೈ ಮಾಡಿ

ಈ ವರದಿಯಲ್ಲಿ ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ (NIACL) ನೇಮಕಾತಿ 2025 ( NIACL Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ
Categories: ಉದ್ಯೋಗ -
Cancer Vaccine: ಮಹಾ ಮಾರಿ ಕ್ಯಾನ್ಸರ್ ಗೆ ಇಂಜೆಕ್ಷನ್ ಸಿದ್ಧ, ಉಚಿತ ಲಸಿಕೆಗೆ ರಷ್ಯಾ ತಯಾರಿ!

ರಷ್ಯಾ ಕ್ಯಾನ್ಸರ್ಗೆ ಲಸಿಕೆ(Cancer Vaccine) ಕಂಡುಹಿಡಿದಿದೆ! ಈ ಲಸಿಕೆಯನ್ನು ತಮ್ಮ ದೇಶದ ಜನರಿಗೆ ಉಚಿತವಾಗಿ ನೀಡುವ ಯೋಜನೆಯನ್ನು ರಷ್ಯಾ ಸರ್ಕಾರ ಹೊಂದಿದೆ. 2025ರಲ್ಲಿ ಈ ಲಸಿಕೆ ಎಲ್ಲರಿಗೂ ಲಭ್ಯವಾಗಲಿದೆ ಎಂದು ಹೇಳಲಾಗಿದೆ. ರಷ್ಯಾದ ಆರೋಗ್ಯ ಸಚಿವಾಲ(Russian Ministry of Health)ಯವು ಇತ್ತೀಚೆಗೆ ಕ್ಯಾನ್ಸರ್ ವಿರುದ್ಧದ ಲಸಿಕೆಯನ್ನು ಅಭಿವೃದ್ಧಿಪಡಿಸಿರುವುದಾಗಿ ಘೋಷಿಸಿದ್ದು, ಇದು ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆ. ಈ ಲಸಿಕೆ(Vaccine)ಯನ್ನು 2025ರ ಆರಂಭದಿಂದ ತನ್ನ ನಾಗರಿಕರಿಗೆ ಉಚಿತವಾಗಿ ವಿತರಿಸಲಾಗುವುದು ಎಂದು ರಷ್ಯಾದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ಮುಖ್ಯಸ್ಥ
Categories: ಸುದ್ದಿಗಳು
Hot this week
-
Job Alert: ಮಹಿಳೆಯರಿಗೆ ಸುವರ್ಣಾವಕಾಶ! ಅಂಗನವಾಡಿಯಲ್ಲಿ 1,787 ಖಾಲಿ ಹುದ್ದೆ; ಈ ಜಿಲ್ಲೆಯವರಿಗೆ ಮಾತ್ರ ಚಾನ್ಸ್!
-
ಬೆಸ್ಕಾಂ ಪ್ರಕಟಣೆ: ಬೆಂಗಳೂರಿನ 50ಕ್ಕೂ ಹೆಚ್ಚಿನ ಈ ಪ್ರದೇಶಗಳಲ್ಲಿ ಡಿ.23 ರಂದು ದಿನವಿಡೀ ವಿದ್ಯುತ್ ವ್ಯತ್ಯಯ.!
-
ಇಂದಿನ ಅಡಿಕೆ ದರ: ಶಿವಮೊಗ್ಗ ಮಾರುಕಟ್ಟೆಯಲ್ಲಿ ‘ಸರಕು’ ತಳಿಗೆ ಕ್ವಿಂಟಾಲ್ಗೆ ₹91,700 ವರೆಗೆ ದಾಖಲೆ ಬೆಲೆ! ಎಲ್ಲೆಲ್ಲಿ ಎಷ್ಟಿದೆ?
-
ಹೊಸ ವರ್ಷಕ್ಕೆ ಜನಸಾಮಾನ್ಯರಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್: LPG ಗ್ಯಾಸ್ ಸಿಲಿಂಡರ್ ಮತ್ತು ಇಂಧನ ಬೆಲೆಯಲ್ಲಿ ಭಾರೀ ಇಳಿಕೆ ಸಾಧ್ಯತೆ!
-
BREAKING: ರಾತ್ರೋರಾತ್ರಿ ಬದಲಾದ ಬೆಳಗಾವಿ ಭೂಪಟ! ಸವದತ್ತಿಯ 35 ಹಳ್ಳಿಗಳು ಬೈಲಹೊಂಗಲ ತಾಲೂಕಿಗೆ ಸೇರ್ಪಡೆ.!
Topics
Latest Posts
- Job Alert: ಮಹಿಳೆಯರಿಗೆ ಸುವರ್ಣಾವಕಾಶ! ಅಂಗನವಾಡಿಯಲ್ಲಿ 1,787 ಖಾಲಿ ಹುದ್ದೆ; ಈ ಜಿಲ್ಲೆಯವರಿಗೆ ಮಾತ್ರ ಚಾನ್ಸ್!

- ಬೆಸ್ಕಾಂ ಪ್ರಕಟಣೆ: ಬೆಂಗಳೂರಿನ 50ಕ್ಕೂ ಹೆಚ್ಚಿನ ಈ ಪ್ರದೇಶಗಳಲ್ಲಿ ಡಿ.23 ರಂದು ದಿನವಿಡೀ ವಿದ್ಯುತ್ ವ್ಯತ್ಯಯ.!

- ಇಂದಿನ ಅಡಿಕೆ ದರ: ಶಿವಮೊಗ್ಗ ಮಾರುಕಟ್ಟೆಯಲ್ಲಿ ‘ಸರಕು’ ತಳಿಗೆ ಕ್ವಿಂಟಾಲ್ಗೆ ₹91,700 ವರೆಗೆ ದಾಖಲೆ ಬೆಲೆ! ಎಲ್ಲೆಲ್ಲಿ ಎಷ್ಟಿದೆ?

- ಹೊಸ ವರ್ಷಕ್ಕೆ ಜನಸಾಮಾನ್ಯರಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್: LPG ಗ್ಯಾಸ್ ಸಿಲಿಂಡರ್ ಮತ್ತು ಇಂಧನ ಬೆಲೆಯಲ್ಲಿ ಭಾರೀ ಇಳಿಕೆ ಸಾಧ್ಯತೆ!

- BREAKING: ರಾತ್ರೋರಾತ್ರಿ ಬದಲಾದ ಬೆಳಗಾವಿ ಭೂಪಟ! ಸವದತ್ತಿಯ 35 ಹಳ್ಳಿಗಳು ಬೈಲಹೊಂಗಲ ತಾಲೂಕಿಗೆ ಸೇರ್ಪಡೆ.!



