Tag: tv9 live kannada
-
HDFC ಪರಿವರ್ತನ್ ಸ್ಕಾಲರ್ಶಿಪ್ ಅರ್ಜಿ ಆಹ್ವಾನ, ಇದೇ ತಿಂಗಳು ಕೊನೆಯ ದಿನ

ಎಚ್ಡಿಎಫ್ಸಿ ಬ್ಯಾಂಕ್ ಪರಿವರ್ತನ್ ವಿದ್ಯಾರ್ಥಿ ವೇತನ (HDFC Bank Parivartan’s ECSS Programme 2024-25): HDFC ಬ್ಯಾಂಕ್ ಪರಿವರ್ತನ್ನ ECSS ಪ್ರೋಗ್ರಾಂ 2024-25 ಎಂಬುದು HDFC ಬ್ಯಾಂಕ್ನ ಉಪಕ್ರಮವಾಗಿದ್ದು, ಸಮಾಜದ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಮತ್ತು ಅಗತ್ಯವಿರುವ ವಿದ್ಯಾರ್ಥಿಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ. ಸ್ಕಾಲರ್ಶಿಪ್ ಕಾರ್ಯಕ್ರಮವು 1 ರಿಂದ 12 ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್, ಯುಜಿ, ಮತ್ತು ಪಿಜಿ (ಸಾಮಾನ್ಯ ಮತ್ತು ವೃತ್ತಿಪರ) ಕಾರ್ಯಕ್ರಮಗಳನ್ನು ಅನುಸರಿಸುತ್ತಿರುವವರಿಗೆ ಮೀಸಲಾಗಿದೆ. ECSS
Categories: ವಿದ್ಯಾರ್ಥಿ ವೇತನ -
Ujjwala Yojana 2.0: ಮಹಿಳೆಯರಿಗೆ ಮತ್ತೇ ಉಚಿತ ಗ್ಯಾಸ್ ಸಂಪರ್ಕಕ್ಕೆ ಅವಕಾಶ; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

2016ರಲ್ಲಿ ಆರಂಭಗೊಂಡ ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY), ಗ್ರಾಮೀಣ ಮಹಿಳೆಯರ ಬದುಕು ಸುಧಾರಿಸಲು ಮತ್ತು ಆರೋಗ್ಯವನ್ನು ಉತ್ತಮಗೊಳಿಸಲು ಮಹತ್ವದ ಹೆಜ್ಜೆಯಾಗಿದೆ. ಅಡುಗೆಗೆ ಕಟ್ಟಿಗೆ ಬಳಸುವ ಸಂಕಷ್ಟವನ್ನು ಕಡಿಮೆ ಮಾಡಲು, ಈ ಯೋಜನೆ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಎಲ್ಪಿಜಿ (LPG) ಸಂಪರ್ಕವನ್ನು ಒದಗಿಸುತ್ತದೆ. ಈ ಯೋಜನೆಯ ಮೊದಲ ಹಂತದಲ್ಲಿ ಐದು ಕೋಟಿ ಬಡ ಕುಟುಂಬಗಳಿಗೆ ಈ ಸೌಲಭ್ಯವನ್ನು ನೀಡಲಾಗಿತ್ತು. 2021ರಲ್ಲಿ ಆರಂಭವಾದ ಉಜ್ವಲ 2.0, ಇದರ ವ್ಯಾಪ್ತಿಯನ್ನು ವಿಸ್ತರಿಸಿದೆ, ಹೊಸ ಅರ್ಹತೆಯನ್ನು ಸೇರಿಸಿದೆ, ಮತ್ತು ಹೆಚ್ಚಿನ
Categories: ಮುಖ್ಯ ಮಾಹಿತಿ -
‘EPFO’ ಖಾತೆ ಇದ್ದವರು ಜ.31 ರೊಳಗೆ ಈ ಕೆಲಸ ಕಡ್ಡಾಯ…! ತಪ್ಪದೇ ತಿಳಿದುಕೊಳ್ಳಿ

ನೌಕರರ ಭವಿಷ್ಯ ನಿಧಿ ಸಂಸ್ಥೆಯಿಂದ ಗುಡ್ ನ್ಯೂಸ್, EPFO ವಿವರಗಳನ್ನು ಅಪ್ಲೋಡ್ ಮಾಡುವ ಗಡುವು ಜ.31 ರವರೆಗೆ ವಿಸ್ತರಣೆ..! ಇಪಿಎಫ್ ಓ (EPFO) ಉದ್ಯೋಗಿಗಳಿಗೆ ಉತ್ತಮ ಭವಿಷ್ಯವನ್ನು ಖಚಿತಪಡಿಸಿಕೊಳ್ಳಲು ಜಾರಿಗೆ ತಂದ ಕಲ್ಯಾಣ ಯೋಜನೆಯಾಗಿದೆ. ಇದು ಉದ್ಯೋಗಿಗಳಿಗೆ ನಿವೃತ್ತಿಯ ನಂತರ ಅಥವಾ ಅವರು ಸೇವೆಗಳನ್ನು ತೊರೆದಾಗ ಲಭ್ಯವಿರುವ ಶಾಸನಬದ್ಧ ಪ್ರಯೋಜನವಾಗಿದೆ. ಮರಣ ಹೊಂದಿದ ಉದ್ಯೋಗಿಗಳ ಸಂದರ್ಭದಲ್ಲಿ, ಅವರ ಅವಲಂಬಿತರು ಪ್ರಯೋಜನಗಳಿಗೆ ಅರ್ಹರಾಗಿರುತ್ತಾರೆ. ಉದ್ಯೋಗಿಗಳ ಭವಿಷ್ಯ ನಿಧಿ ಯೋಜನೆ (EPFO Scheme) ಅಡಿಯಲ್ಲಿ ಉದ್ಯೋಗದಾತರು ಮತ್ತು ಉದ್ಯೋಗಿಗಳು ನಿಧಿಗೆ
Categories: ಮುಖ್ಯ ಮಾಹಿತಿ -
SBI ಭರ್ಜರಿ ನೇಮಕಾತಿ, 13,735 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಇಲ್ಲಿದೆ ಡೀಟೇಲ್ಸ್

ಈ ವರದಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ (State Bank of India Recruitment ) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ
Categories: ಉದ್ಯೋಗ -
ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ.!

ಕರ್ನಾಟಕ ಸರ್ಕಾರವು ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನವನ್ನು ವಿಸ್ತರಿಸಲು ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. 2023-24 ಮತ್ತು 2024-25ನೇ ಶೈಕ್ಷಣಿಕ ಸಾಲುಗಳಿಗಾಗಿ, ಎಸ್ಎಸ್ಪಿ (SSP) (ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ) ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31, 2024ರೊಳಗೆ ಅವಕಾಶ ಕಲ್ಪಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆಗೆ ಅಗತ್ಯ ಕ್ರಮಗಳು: ನೋಂದಾಯಿತ ಕಾರ್ಮಿಕರ ದೃಢೀಕರಣ:
Categories: ವಿದ್ಯಾರ್ಥಿ ವೇತನ -
ಶುರುವಾಗಿದೆ ಮೈ ಕೊರೆಯುವ ಚಳಿ! ದಾಖಲೆ ಸೃಷ್ಟಿಸಿದ ಚಳಿ, ಈ ಜಿಲ್ಲೆಯಲ್ಲಿ ಹೆಚ್ಚಿನ ಶೀತ ಗಾಳಿಯಿಂದ ರೆಡ್ ಅಲರ್ಟ್ ಘೋಷಣೆ!!

ಶುರುವಾಗಿದೆ ಮೈ ಕೊರೆಯುವ ಚಳಿ..! ಇರಲಿ ಇದರ ಬಗ್ಗೆ ಎಚ್ಚರ! ಇಂತಹ ಚಳಿಗಾಲದಲ್ಲಿ ನಿಮ್ಮನ್ನು ರಕ್ಷಿಸಿಕೊಳ್ಳಲು ಇಲ್ಲಿವೆ ಮುನ್ನೆಚ್ಚರಿಕೆಗಳು..! ಮಳೆಗಾಲ ಮುಗಿದು ಚಳಿಗಾಲ (winter season) ಶುರುವಾಗಿದೆ. ಪ್ರತಿದಿನ ಬೆಳಿಗ್ಗೆ ಬೇಗನೆ ಎದ್ದು ದಿನನಿತ್ಯದ ಕೆಲಸ ಕಾರ್ಯಗಳನ್ನು ಮಾಡಲು ಬಹಳ ಕಷ್ಟವಾಗುತ್ತದೆ. ಇಂತಹ ಚಳಿಗಾಲದಲ್ಲಿ ಜನರು ಹಲವಾರು ದೇಹದ ಸಮಸ್ಯೆಗಳನ್ನು ಎದುರಿಸುತ್ತಾರೆ. ಕೆಲವೊಬ್ಬರು ಇಂತಹ ಮೈ ಕೊರೆಯುವ ಚಳಿಯಲ್ಲಿಯೂ ಬೆಳಗ್ಗೆ ಬೇಗನೆ ಎದ್ದು ವಾಕಿಂಗ್ (walking) ಮತ್ತು ವಿವಿಧ ಕೆಲಸಗಳಲ್ಲಿ ತೊಡಗಿ ಕೊಳ್ಳುತ್ತಾರೆ. ಇಂತಹ ಚಳಿಯಲ್ಲಿ ನಮ್ಮ
Categories: ಸುದ್ದಿಗಳು -
Property Price: ಬೆಂಗಳೂರಿನ ಈ ನಗರಗಳಲ್ಲಿ ಭೂಮಿ ಮಾಲೀಕರಿಗೆ ಅದೃಷ್ಟ; ಕಾರಣ ಇಲ್ಲಿದೆ ತಿಳಿಯಿರಿ

ಬೆಂಗಳೂರಿನಲ್ಲಿ ಈ ಭಾಗಗಳಲ್ಲಿ ಭೂಮಿ ಖರೀದಿಸುವವರಿಗೆ ಇದೆ ಅದೃಷ್ಟ, ಯಾಕೆ ಎಂದು ತಿಳಿಯಬೇಕೆ?.. ಇಲ್ಲಿದೆ ಸಂಪೂರ್ಣ ಮಾಹಿತಿ..! Real estate : ದಿನ ಕಳೆದಂತೆ ಹೆಚ್ಚುತ್ತಿದೆ ಜನಸಂಖ್ಯೆ (Population) ಹೆಚ್ಚಳದ ಕಾರಣದಿಂದ ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳು ಕಾಲಿಡಲು ಜಾಗವಿಲ್ಲದೆ ತುಂಬಿ ತುಳುಕುತ್ತಿವೆ. ಜನಸಂಖ್ಯೆ ಹೆಚ್ಚಳದ ಪ್ರಭಾವದಿಂದ ಬೆಂಗಳೂರು ವಿಸ್ತರಣೆ ಆಗುತ್ತದೆ. ಅಷ್ಟೇ ಅಲ್ಲದೆ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇರುವ ಭೂಮಿಯ ಬೆಲೆ (Land rate) ಗಗನಕ್ಕೇರುತ್ತಿದೆ. ಅದರಲ್ಲಿ ಇಂದು ಜನರು ಎಲ್ಲಾ ಸೌಲಭ್ಯಗಳು ಇರುವಂತಹ, ವಾಸಿಸಲು
Categories: ಮುಖ್ಯ ಮಾಹಿತಿ
Hot this week
-
ಹೊಸ ವರ್ಷಕ್ಕೆ ಜನಸಾಮಾನ್ಯರಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್: LPG ಗ್ಯಾಸ್ ಸಿಲಿಂಡರ್ ಮತ್ತು ಇಂಧನ ಬೆಲೆಯಲ್ಲಿ ಭಾರೀ ಇಳಿಕೆ ಸಾಧ್ಯತೆ!
-
BREAKING: ರಾತ್ರೋರಾತ್ರಿ ಬದಲಾದ ಬೆಳಗಾವಿ ಭೂಪಟ! ಸವದತ್ತಿಯ 35 ಹಳ್ಳಿಗಳು ಬೈಲಹೊಂಗಲ ತಾಲೂಕಿಗೆ ಸೇರ್ಪಡೆ.!
-
ಚಿನ್ನದ ಬೆಲೆಯಲ್ಲಿ ಮಹತ್ವದ ಬದಲಾವಣೆ: ಮದುವೆ ಸೀಸನ್ನಲ್ಲಿ ಗ್ರಾಹಕರಿಗೆ ಬಿಗ್ ರಿಲೀಫ್! ಇಲ್ಲಿದೆ ಇಂದಿನ ಲೇಟೆಸ್ಟ್ ದರ ಪಟ್ಟಿ
-
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಈ ವಾರವೇ ಖಾತೆಗೆ ಬರಲಿದೆ 24ನೇ ಕಂತಿನ ಹಣ!
-
Indian Railways Fare Hike: ರೈಲ್ವೇ ಪ್ರಯಾಣಿಕರಿಗೆ ಬಿಗ್ಶಾಕ್: ಟಿಕೇಟ್ ದರದಲ್ಲಿ ಹೆಚ್ಚಳ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ
Topics
Latest Posts
- ಹೊಸ ವರ್ಷಕ್ಕೆ ಜನಸಾಮಾನ್ಯರಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್: LPG ಗ್ಯಾಸ್ ಸಿಲಿಂಡರ್ ಮತ್ತು ಇಂಧನ ಬೆಲೆಯಲ್ಲಿ ಭಾರೀ ಇಳಿಕೆ ಸಾಧ್ಯತೆ!

- BREAKING: ರಾತ್ರೋರಾತ್ರಿ ಬದಲಾದ ಬೆಳಗಾವಿ ಭೂಪಟ! ಸವದತ್ತಿಯ 35 ಹಳ್ಳಿಗಳು ಬೈಲಹೊಂಗಲ ತಾಲೂಕಿಗೆ ಸೇರ್ಪಡೆ.!

- ಚಿನ್ನದ ಬೆಲೆಯಲ್ಲಿ ಮಹತ್ವದ ಬದಲಾವಣೆ: ಮದುವೆ ಸೀಸನ್ನಲ್ಲಿ ಗ್ರಾಹಕರಿಗೆ ಬಿಗ್ ರಿಲೀಫ್! ಇಲ್ಲಿದೆ ಇಂದಿನ ಲೇಟೆಸ್ಟ್ ದರ ಪಟ್ಟಿ

- ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಈ ವಾರವೇ ಖಾತೆಗೆ ಬರಲಿದೆ 24ನೇ ಕಂತಿನ ಹಣ!

- Indian Railways Fare Hike: ರೈಲ್ವೇ ಪ್ರಯಾಣಿಕರಿಗೆ ಬಿಗ್ಶಾಕ್: ಟಿಕೇಟ್ ದರದಲ್ಲಿ ಹೆಚ್ಚಳ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ




