Tag: tv9 live kannada
-
Yeshasvini Scheme: ರಾಜ್ಯದಲ್ಲಿ ಯಶಸ್ವಿನಿ ಯೋಜನೆಗೆ ಅರ್ಜಿ ಮತ್ತೇ ಪ್ರಾರಂಭ.! ಅಪ್ಲೈ ಮಾಡಿ

ಗುಡ್ ನ್ಯೂಸ್ : ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯ ನೊಂದಣಿ ಪ್ರಕ್ರಿಯೆ ಪ್ರಾರಂಭಗೊಂಡಿದೆ. 2025ರ ನೋಂದಣಿಯ ಪ್ರಕ್ರಿಯೆಗೆ ಚಾಲನೆಯನ್ನು ನೀಡಲಾಗಿದ್ದು, ಮಾರ್ಚ್ 1ರಿಂದ ಐ ಡಿ ಕಾರ್ಡ್ ಗಳನ್ನು ಕರ್ನಾಟಕ ಸರ್ಕಾರ ನೀಡಲಿದೆ. ರಾಜ್ಯದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಯಾವುದೇ ಸಹಕಾರ ಸಂಘ/ ಬ್ಯಾಂಕ್ಗಳ ಸದಸ್ಯರು ಅಥವ ಸಹಕಾರಿ ಸ್ವ-ಸಹಾಯ ಗುಂಪುಗಳ ಸದಸ್ಯರು ಸಹ ನೋಂದಣಿ ಮಾಡಿಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಮುಖ್ಯ ಮಾಹಿತಿ -
ಪೆಟ್ರೋಲ್ ಹಾಕಿಸುವಾಗ ಆಗುತ್ತಿರುವ ಮೋಸಗಳನ್ನು ತಪ್ಪಿಸುವುದು ಹೇಗೆ? ತಿಳಿದುಕೊಳ್ಳಿ

ಇಂಧನವು (Fuel) ನಮ್ಮ ಜೀವನದ ಅನಿವಾರ್ಯ ಭಾಗವಾಗಿರುವ ಈ ಕಾಲದಲ್ಲಿ, ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel ) ತುಂಬಿಸಲು ಹೋಗುವಾಗ ಮಿತಿಯಲ್ಲಿ ಮೋಸ ನಡೆಯುವುದು ಸಾಮಾನ್ಯ ಆರೋಪವಾಗಿದೆ. ಇದರಲ್ಲಿ ಗ್ರಾಹಕರಿಗೆ ಆರ್ಥಿಕ ನಷ್ಟ ಉಂಟಾಗುವುದಲ್ಲದೆ, ಅವರ ನಂಬಿಕೆಗೆ ದೊಡ್ಡ ಹೊಡೆತವು ತಟ್ಟುತ್ತದೆ. ಇಲ್ಲಿದೆ ಪೆಟ್ರೋಲ್ ಪಂಪ್ನಲ್ಲಿ ನಡೆಯುವ ಕೆಲವು ಸಾಮಾನ್ಯ ಮೋಸಗಳು ಮತ್ತು ಅದನ್ನು ಪತ್ತೆಹಚ್ಚುವ ಹಾಗೂ ತಡೆಯುವ ಮಾರ್ಗಗಳು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸುದ್ದಿಗಳು -
Ration Card Update: ರೇಷನ್ ಕಾರ್ಡ್ ಹೆಸರು ತಿದ್ದುಪಡಿಗೆ ಮತ್ತೇ ಅವಕಾಶ, ಇಲ್ಲಿದೆ ಮಾಹಿತಿ!

ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗೆ ಅವಕಾಶ? ಹೊಸ ರೇಷನ್ ಕಾರ್ಡ್(New Ration Card) ಮಾಡಿಸಲು ಹೇಗೆ ಅರ್ಜಿ ಸಲ್ಲಿಸಬೇಕು ಇಲ್ಲಿದೆ ಮಾಹಿತಿ. ರೇಷನ್ ಕಾರ್ಡ್ (Ration card) ಇಂದು ಮುಖ್ಯ ದಾಖಲೆಗಲ್ಲಿ ಒಂದಾಗಿದ್ದು, ಇಂದು ನಾವು ಯಾವುದೇ ಯೋಜನೆಯ ಲಾಭ ಪೆಡದುಕೊಳ್ಳಬೇಕು ಎಂದರೆ ರೇಷನ್ ಕಾರ್ಡ್ ಮುಖ್ಯವಾಗಿ ಬೇಕಾಗಿರುವ ದಾಖಲೆಯಾಗಿದೆ (Document). ಹಲವಾರು ರೀತಿಯ ಪ್ರಯೋಜನಗಳನ್ನು ರೇಷನ್ ಕಾರ್ಡ್( Ration Card) ಮೂಲಕ ಪಡೆಯುತ್ತೇವೆ. ಇಂದು ಎಲ್ಲರ ಮನೆಗಳಲ್ಲೂ ಪಡಿತರ ಚೀಟಿ ಗಳನ್ನು (Ration card) ಕಾಣಬಹುದು.
Categories: ಮುಖ್ಯ ಮಾಹಿತಿ -
Loan Scheme : ಕೇಂದ್ರದ ಸರ್ಕಾರದಿಂದ ಈ ಮಹಿಳೆಯರಿಗೆ ಸಿಗಲಿದೆ 5ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ!

ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್, ಇನ್ನು ಮುಂದೆ ದೊರೆಯಲಿದೆ 5ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ…! ಇಂದು ಭಾರತ ಸರ್ಕಾರವು ಅನೇಕ ರೀತಿಯ ಸಾಲ ಸೌಲಭ್ಯ, ಸಹಾಯಧನ, ಅಷ್ಟೇ ಅಲ್ಲ ಮುಂತಾದ ರೀತಿಯ ಹತ್ತು ಹಲವು ಯೋಜನೆಗಳನ್ನು ಮಹಿಳೆಯರಿಗಾಗಿ ರೂಪಿಸಿದೆ. ಇದರ ಮೂಲಕ ಮಹಿಳೆಯರು ತಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಂಡು ತಮ್ಮ ಜೀವನವನ್ನು ಸುಲಲಿತವಾಗಿ ನಡೆಸಬಹುದು. ಹಾಗೆಯೇ ಇದೀಗ ಸರ್ಕಾರವು (Government) ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಸರ್ಕಾರವು ಮಹಿಳೆಯರಿಗಾಗಿ ಬಂಪರ್ ಆಫರ್ (Bumper
Categories: ಸರ್ಕಾರಿ ಯೋಜನೆಗಳು -
ದಯಾನಂದ ಮೆರಿಟ್ ಇಂಡಿಯಾ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ! ಅಪ್ಲೈ ಮಾಡಿ

ಸ್ವಾಮಿ ದಯಾನಂದ್ ಮೆರಿಟ್ ಇಂಡಿಯಾ ಸ್ಕಾಲರ್ಶಿಪ್ಗಳು (Swami Dayanand Merit India Scholarships) 2024-25 ಭಾರತದಲ್ಲಿ ಎಂಜಿನಿಯರಿಂಗ್, ಮೆಡಿಸಿನ್ ಮತ್ತು ಆರ್ಕಿಟೆಕ್ಚರ್ ನಂತಹ ವೃತ್ತಿಪರ ಕೋರ್ಸ್ಗಳನ್ನು ಅನುಸರಿಸುವ ಅರ್ಹ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಗುರಿಯನ್ನು ಹೊಂದಿದೆ. ಸ್ವಾಮಿ ದಯಾನಂದ್ ಎಜುಕೇಶನ್ ಫೌಂಡೇಶನ್ (SDEF) ನೇತೃತ್ವದ ಈ ಉಪಕ್ರಮವು ಪ್ರತಿಭಾವಂತ ವ್ಯಕ್ತಿಗಳು ಹಣಕಾಸಿನ ಅಡೆತಡೆಗಳನ್ನು ನಿವಾರಿಸಲು ಮತ್ತು ಅವರ ಉನ್ನತ ಶಿಕ್ಷಣದ ಪ್ರಯಾಣದಲ್ಲಿ ಉತ್ತಮ ಸಾಧನೆ ಮಾಡಲು ಶ್ರಮಿಸುತ್ತದೆ. ವಾರ್ಷಿಕವಾಗಿ INR 1,00,000 ವರೆಗಿನ ಹಣಕಾಸಿನ ನೆರವಿನೊಂದಿಗೆ
Categories: ವಿದ್ಯಾರ್ಥಿ ವೇತನ -
ಹೊರಗೆ ಹೋದಾಗ ಶೀತ ಆಗುತ್ತೆ ಅಂತ ಬಾಟಲ್ ನೀರು ಕುಡಿತೀರಾ..? ಇದು ‘ತುಂಬಾ ಡೇಂಜರ್’ ಎಂದ FSSAI

ಎಫ್ಎಸ್ಎಸ್ಎಐ(FSSAI) ಪ್ಯಾಕೇಜ್ ಮಾಡಲಾದ ಕುಡಿಯುವ ನೀರು ಮತ್ತು ಖನಿಜಯುಕ್ತ ನೀರನ್ನು(Mineral water) ಹೆಚ್ಚಿನ ಅಪಾಯದ ಆಹಾರ ವರ್ಗವಾಗಿ ಮರುವರ್ಗೀಕರಿಸಿದೆ, ಕಟ್ಟುನಿಟ್ಟಾದ ನಿಯಂತ್ರಣಗಳು ಮತ್ತು ವಾರ್ಷಿಕ ಸೌಲಭ್ಯ ತಪಾಸಣೆಗಳನ್ನು ಕಡ್ಡಾಯಗೊಳಿಸಿದೆ. ಈ ಕ್ರಮವು ನವೆಂಬರ್ 29 ರ ಆದೇಶದ ನಂತರ ತಕ್ಷಣವೇ ಜಾರಿಗೆ ಬರುತ್ತದೆ, ತಯಾರಕರು ಕಡ್ಡಾಯವಾಗಿ ಮೂರನೇ ವ್ಯಕ್ತಿಯ ಆಹಾರ ಸುರಕ್ಷತಾ ಆಡಿಟ್ಗಳಿಗೆ ಒಳಗಾಗಬೇಕಾಗುತ್ತದೆ ಮತ್ತು ವರ್ಧಿತ ಗುಣಮಟ್ಟದ ಮಾನದಂಡಗಳನ್ನು ಅನುಸರಿಸಬೇಕು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಮುಖ್ಯ ಮಾಹಿತಿ -
ಅಗ್ನಿಶಾಮಕ ಮತ್ತು ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿ – AOC Recruitment 2024, Apply Now

ಈ ವರದಿಯಲ್ಲಿ ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್ (AOC) 2024 ನೇಮಕಾತಿ(Army Ordnance Corps Recruitment 2024 ) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ
Categories: ಉದ್ಯೋಗ -
ರಾಜ್ಯದ ಈ ರೈತರಿಗೆ ಉಚಿತ ಉಚಿತ ಬೋರ್ʼವೆಲ್ ಯೋಜನೆ.! ಇಲ್ಲಿದೆ ಮಾಹಿತಿ

ಉಚಿತ ಬೋರ್ವೆಲ್(Borewell ) ಬೇಕೇ? ಗಂಗಾ ಕಲ್ಯಾಣ ಯೋಜನೆ ನಿಮಗಾಗಿ! ಈ ಯೋಜನೆಯಡಿ ರೈತರಿಗೆ ಉಚಿತ ಬೋರ್ವೆಲ್(Free bore well) ಕೊರೆಸಲು ಸರ್ಕಾರ ಸಹಾಯ ಮಾಡುತ್ತಿದೆ. ಅರ್ಹ ರೈತರು ಈಗಲೇ ಅರ್ಜಿ ಸಲ್ಲಿಸಿ, ನಿಮ್ಮ ಜಮೀನಿಗೆ ನೀರಾವರಿ ಸೌಲಭ್ಯ ಪಡೆಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತದಲ್ಲಿ ನೀರಾವರಿ(Irrigation)ಯ ಸಮಸ್ಯೆ ರೈತರಿಗೆ ಸಾಕಷ್ಟು ತೊಂದರೆಗಳನ್ನು ತರುತ್ತಿದೆ. ಇದನ್ನು ಎದುರಿಸಲು ಮತ್ತು ರೈತರಿಗೆ
Categories: ಸರ್ಕಾರಿ ಯೋಜನೆಗಳು
Hot this week
Topics
Latest Posts
- ಅನಧಿಕೃತವಾಗಿ ಕಚೇರಿಯಿಂದ ಹೊರ ಹೋಗುವ ಸರ್ಕಾರಿ ನೌಕರರಿಗೆ ಇನ್ಮುಂದೆ ದಂಡ? ರಾಜ್ಯ ಸರ್ಕಾರದ ಹೊಸ ಸುತ್ತೋಲೆಯಲ್ಲಿ ಏನಿದೆ?

- Govt Job Alert: 10ನೇ, 12ನೇ ತರಗತಿ ಪಾಸಾದವರಿಗೆ ಸೈನಿಕ ಶಾಲೆಯಲ್ಲಿ ಕೆಲಸ! ₹30,000 ಸಂಬಳ + ಫ್ರೀ ಊಟ & ವಸತಿ; ಅರ್ಜಿ ಹಾಕುವುದು ಹೇಗೆ?

- School Timing Update: ಸೋಮವಾರದಿಂದಲೇ ಶಾಲೆಗಳ ಸಮಯ ಬದಲಾವಣೆ? ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಸಾಧ್ಯತೆ!

- Direct Loan Scheme: ಸ್ವಯಂ ಉದ್ಯೋಗಕ್ಕೆ ₹1 ಲಕ್ಷ ಸಾಲ + ಸಬ್ಸಿಡಿ! ಮೊಬೈಲ್ನಲ್ಲೇ ಅರ್ಜಿ ಸಲ್ಲಿಸುವುದು ಹೇಗೆ? ಕಂಪ್ಲೀಟ್ ಗೈಡ್ ಇಲ್ಲಿದೆ.

- Weather Alert: ರಾಜ್ಯದ ಈ 5 ಜಿಲ್ಲೆಗಳಲ್ಲಿ ಇಂದು ‘ಶೀತ ಅಲೆ’ ಎಚ್ಚರಿಕೆ! 7.4°C ದಾಖಲು; ಬೆಂಗಳೂರನ್ನು ಆವರಿಸಲಿದೆ ದಟ್ಟ ಮಂಜು!



