Tag: tv9 live kannada
-
ರಾಜ್ಯ ಸರ್ಕಾರದಿಂದ ವಿದ್ಯಾರ್ಥಿ ವೇತನ & ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ.! ಅಪ್ಲೈ ಮಾಡಿ

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಉತ್ತಮ ಸುದ್ದಿ ನೀಡಿದೆ! 2024-25ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ(Scholarship) ಮತ್ತು ಪ್ರೋತ್ಸಾಹ ಧನವನ್ನು ನೀಡಲು ನಿರ್ಧರಿಸಿದೆ. ಇದರ ಸದುಪಯೋಗ ಪಡೆಯಲು ಅರ್ಹ ವಿದ್ಯಾರ್ಥಿಗಳು ಈಗಲೇ ಆನ್ಲೈನ್ ಮೂಲಕ(Online Mode) ಅರ್ಜಿ ಸಲ್ಲಿಸಿ. ಸಂಪೂರ್ಣ ಮಾಹಿತತಿಗಾಗಿ ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಸರ್ಕಾರ
Categories: ವಿದ್ಯಾರ್ಥಿ ವೇತನ -
ಜಿಯೋ ಬಂಪರ್ ಡಿಸ್ಕೌಂಟ್ ರಿಚಾರ್ಜ್ ಪ್ಲಾನ್..1 ವರ್ಷ ವ್ಯಾಲಿಡಿಟಿ, ಫ್ರೀ ಕಾಲಿಂಗ್, 1.5GB ಡೇಟಾ.!

ಜಿಯೋ ದೀಪಾವಳಿ ಆಫರ್ 2024(Jio diwali offer 2024): 1 ವರ್ಷ ವ್ಯಾಲಿಡಿಟಿ, ಫ್ರೀ ಕಾಲಿಂಗ್, 1.5GB ಡೇಟಾ, ಮತ್ತು 100% ಕ್ಯಾಶ್ಬ್ಯಾಕ್ ಆಫರ್(Cashback offer) ಈ ದೀಪಾವಳಿ, ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗೆ ವಿಶೇಷ ಆಫರ್ಗಳನ್ನು ಘೋಷಿಸಿದೆ. ಜಿಯೋ ತನ್ನ 1,699 ರೂ. ದೀರ್ಘಾವಧಿ ಪ್ರಿಪೇಯ್ಡ್ ಪ್ಲಾನ್ ಮೂಲಕ ಒಂದು ವರ್ಷದವರೆಗೆ ಫ್ರೀ ಕಾಲಿಂಗ್(Free calling), ದೈನಂದಿನ 1.5GB ಡೇಟಾ, ಮತ್ತು 100 SMS ನೀಡುತ್ತಿದೆ. ಇದರಿಂದಾಗಿ ಗ್ರಾಹಕರು ಮರುಮರಿಸುತ್ತಾ ರೀಚಾರ್ಜ್ ಮಾಡುವ
Categories: ತಂತ್ರಜ್ಞಾನ -
ರಾಜ್ಯದ ಸರ್ಕಾರದಿಂದ ಪಿಡಿಒ ಹುದ್ದೆಯನ್ನು ಗ್ರೂಪ್ -ಬಿ ಮೇಲ್ದರ್ಜೆ ಭಾಗ್ಯಕ್ಕೆ ಸಮೀತಿ ರಚನೆ.!

PDO ಗಳಿಗೆ ದೊಡ್ಡ ಸುದ್ದಿ: ಗ್ರೂಪ್-B ಗೆ ಮೇಲ್ದರ್ಜೆಗೇರಿಸುವ ಕನಸು ನನಸಾಗುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ರಾಜ್ಯದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಅವರ ಹುದ್ದೆಯನ್ನು ಗ್ರೂಪ್-ಬಿ(Group-B) ವೃಂದಕ್ಕೆ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ವಿಶೇಷ ಸಮಿತಿಯನ್ನು ರಚಿಸಿದೆ. ಈ ನಿರ್ಣಯವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವೃಂದ, ಅಧಿಕಾರಿಗಳು, ಮತ್ತು ನೌಕರ ಸಂಘಗಳ ಒತ್ತಾಯಕ್ಕೆ ಸರ್ಕಾರದ ಪ್ರತಿಕ್ರಿಯೆ ಆಗಿದ್ದು, ರಾಜ್ಯದ ಗ್ರಾಮೀಣ ಅಭಿವೃದ್ಧಿಯ ಜವಾಬ್ದಾರಿಗಳನ್ನು ಹೊತ್ತಿರುವ ಪಿಡಿಒ ಹುದ್ದೆಗಳ ಮೌಲ್ಯವನ್ನು
Categories: ಉದ್ಯೋಗ -
OnePlus 13 ಮೊಬೈಲ್ ಭರ್ಜರಿ ಎಂಟ್ರಿ ! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

ಒನ್ಪ್ಲಾಸ್ 13(OnePlus 13): ಸ್ಮಾರ್ಟ್ಫೋನ್(Smartphone) ಪ್ರಿಯರಿಗೆ ಸಿಹಿ ಸುದ್ದಿ! ಒನ್ಪ್ಲಾಸ್ ತನ್ನ ಇತ್ತೀಚಿನ ಫೋನ್ನಲ್ಲಿ ಹೊಸ ಹೊಸ ವೈಶಿಷ್ಟ್ಯಗಳನ್ನು ಅಳವಡಿಸಲಾಗಿದೆ. 6000mAh ಬ್ಯಾಟರಿ ಮತ್ತು ಸ್ನಾಪ್ಡ್ರಾಗನ್ 8 ಎಲೈಟ್ ಚಿಪ್ಸೆಟ್ನೊಂದಿಗೆ, ಈ ಫೋನ್ ನಿಮ್ಮ ನಿರೀಕ್ಷೆಗಳನ್ನು ಮೀರುತ್ತದೆ. OnePlus 13 ಮೊಬೈಲ್ ಲಾಂಚ್ ಆಗಿದೆ, ಮತ್ತು ಇದರಲ್ಲಿ ಹಲವು ಪ್ರಮುಖ ಫೀಚರ್ಗಳು ಸೇರಿಸಲಾಗಿದೆ. ಈಗಿನ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ OnePlus ಪ್ರಿಯ ಬ್ರಾಂಡ್ಗಳಲ್ಲಿ ಒಂದಾಗಿದ್ದು, ಹೊಸದಾಗಿ ಬಿಡುಗಡೆ ಮಾಡಿದ OnePlus 13 ಮೂಲಕ ಮತ್ತಷ್ಟು ಜನಪ್ರಿಯತೆ ಗಳಿಸುವ ನಿರೀಕ್ಷೆ
Categories: ಮೊಬೈಲ್ -
LPG Price Hike: ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ..!ಹೊಸ ದರ ಪಟ್ಟಿ ಇಲ್ಲಿದೆ. ತಿಳಿಯಿರಿ

ಎಲ್ ಪಿಜಿ ಸಿಲೆಂಡರ್(LPG cylinder) ಬಳಕೆದಾರರಿಗೆ ಬಿಗ್ ಶಾಕ್.! ನಂವೆಂಬರ್(November) ತಿಂಗಳ ಮೊದಲ ದಿನವೇ ಜನರ ಜೇಬಿಗೆ ಬಿತ್ತು ಕತ್ತರಿ. ಇಂದು ಎಲ್ಲರೂ ಮನೆಗಳಲ್ಲಿ, ಗೃಹ ಬಳಕೆ(Domestic use) ಹಾಗೂ ವಾಣಿಜ್ಯ ಕೆಲಸಗಳಿಗೆ (commercial purposes) ಎಲ್ಪಿಜಿ ಸಿಲಿಂಡರ್ ಗಳನ್ನು(LPG cylinder) ಬಳಸುತ್ತಾರೆ. ಇಂದಿನ ಕಾಲಘಟ್ಟದಲ್ಲಿ ಸಿಲಿಂಡರ್ ಬಹಳ ಅವಶ್ಯಕವಾಗಿದೆ. ಎಲ್ ಪಿಜಿ ಸಿಲೆಂಡರ್ ಇಲ್ಲದೆ ಯಾರ ಮನೆಗಳಲ್ಲೂ ಅಡುಗೆ ಕೆಲಸಗಳು ಆಗುವುದಿಲ್ಲ. ಹಾಗೂ ಕಡಿಮೆ ಸಮಯದಲ್ಲಿ ಅಡುಗೆ ಕೆಸಗಳನ್ನು ಮಾಡಿ ಮುಗಿಸಬಹುದು. ಆದ್ದರಿಂದ ಇಂದು ಎಲ್ಲರ
Categories: ಮುಖ್ಯ ಮಾಹಿತಿ -
Rain alert : ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ

ಮುಂದಿನ ಮೂರು ದಿನ ಹೆಚ್ಚಿನ ಮಳೆಯಾಗುವ (rains) ಸಾಧ್ಯತೆ.! ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಜನರು ಬಹಳಷ್ಟು ನೋವು ಕಷ್ಟಗಳನ್ನು ಎದುರಿಸಿದ್ದಾರೆ. ಅದರಲ್ಲೂ ಹಲವಾರು ಕಡೆಗಳಲ್ಲಿ ಅಧಿಕ ಮಳೆಯಾಗುತ್ತಿದ್ದು, ಈಗಾಗಲೇ ಕೆಲವೊಂದು ಜಿಲ್ಲೆಗಳಲ್ಲಿ(districts) ಬಹಳಷ್ಟು ಮಳೆ ಬೀಳುತ್ತಿದೆ. ಇದರಿಂದ ಕೇವಲ ರೈತರಿಗಷ್ಟೇ ಅಲ್ಲ ಸಾಮಾನ್ಯ ಜನರಿಗೂ ಕೂಡ ಹೆಚ್ಚು ಸಮಸ್ಯೆಯಾಗಿದ್ದು, ಪ್ರತಿನಿತ್ಯ ಕೆಲಸಕ್ಕೆ ಹೋಗಲು ಜನರು ಪರದಾಡುತ್ತಿದ್ದಾರೆ. ಮಳೆಯಿಂದ ಬೆಳೆನಾಶದ ಜೊತೆಗೆ ಹಲವರು ತಮ್ಮ ಮನೆಗಳನ್ನೂ ಕೂಡ ಕಳೆದುಕೊಂಡಿದ್ದಾರೆ. ಮಳೆ
Categories: ಮಳೆ ಮಾಹಿತಿ -
Job Alert : ನೈಋತ್ಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಟ, ಇಲ್ಲಿದೆ ಮಾಹಿತಿ, ಈಗಲೇ ಅಪ್ಲೈ ಮಾಡಿ.

ಈ ವರದಿಯಲ್ಲಿ ನೈಋತ್ಯ ರೈಲ್ವೆ ಇಲಾಖೆಯಲ್ಲಿ (South Western railway department Recruitment 2024) 46 ಹುದ್ದೆಗಳ ಭರ್ತಿ ಪ್ರಕ್ರಿಯೆ ಪ್ರಾರಂಭವಾಗಿರುವ ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
Categories: ಉದ್ಯೋಗ -
ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಡಿ ಸಾಲ & ಸಹಾಯಧನ ಪಡೆಯಲು ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ(Karnataka Maharishi Valmiki Scheduled Tribes Development Corporation) ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡಲು ಇಲ್ಲಿವೆ. 2024-25ನೇ ಸಾಲಿನ ಹೊಸ ಯೋಜನೆಗಳ ಮೂಲಕ, ನೀವು ಸುಲಭವಾಗಿ ಸಾಲ(loan) ಪಡೆದು ನಿಮ್ಮ ಕನಸುಗಳನ್ನು ನನಸಾಗಿಸಬಹುದು. ಆದರೆ ತಡ ಮಾಡಬೇಡಿ, ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 23. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಮುಖ್ಯ ಮಾಹಿತಿ
Hot this week
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
Topics
Latest Posts
- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?



