Tag: tv9 live kannada
-
ಗೃಹಲಕ್ಷ್ಮಿ 3 ಕಂತು ಬಂದಿಲ್ಲ ಎಂದು ಚಿಂತೆ, ಜುಲೈನಿಂದ ಇರುವ ಬಾಕಿ ಯಾವಾಗ ಬರುತ್ತೆ ಗೊತ್ತಾ..?

ಗೃಹಲಕ್ಷ್ಮೀ ಯೋಜನೆ: ಹಣದ ಬಾಕಿ, ಹಬ್ಬದ ಮುನ್ನ ನಿರೀಕ್ಷೆಯಲ್ಲಿರುವ ಮಹಿಳೆಯರು ಜುಲೈ ತಿಂಗಳು ಕಳೆದ ಬಳಿಕ, ಗೃಹಲಕ್ಷ್ಮೀ ಯೋಜನೆಯ (Gruha Laxmi Yojana) ಹಣವನ್ನು ಬಹಳಷ್ಟು ಬಡ ಕುಟುಂಬದ ಯಜಮಾನಿಯರು ಎದುರು ನೋಡುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಮಹಿಳೆಯರು ವಿಶೇಷವಾಗಿ ದಸರಾ ಮತ್ತು ದೀಪಾವಳಿ ಹಬ್ಬ(Dasara and Dipawali festival)ದ ಮುನ್ನ, ಅಗತ್ಯ ವಸ್ತುಗಳ ಖರೀದಿಗಾಗಿ ಈ ಹಣ ಬರುವ ನಿರೀಕ್ಷೆಯಲ್ಲಿದ್ದಾರೆ. ಈ ಯೋಜನೆಯು ಕರ್ನಾಟಕ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದೆ. ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಮನೆ ಯಜಮಾನಿಯರಿಗೆ
Categories: ಮುಖ್ಯ ಮಾಹಿತಿ -
Job News : ಪಿಡಬ್ಲ್ಯುಡಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ; ಈಗಲೇ ಅಪ್ಲೈ ಮಾಡಿ

ಈ ವರದಿಯಲ್ಲಿ KPSC AEE ನೇಮಕಾತಿ 2024ರ (KPSC AEE Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದು. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಉದ್ಯೋಗ -
BSNL Plans: ಇಷ್ಟು ಕಡಿಮೆ ಬೆಲೆಗೆ 90 ದಿನಗಳ ಸೇವೆ ಭರ್ಜರಿ ಡಿಸ್ಕೌಂಟ್ , ಪ್ಲಾನ್ ಡಿಟೇಲ್ಸ್ ಇಲ್ಲಿದೆ

ಬಿಎಸ್ಎನ್ಎಲ್ ತನ್ನ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ, ಕೇವಲ ರೂಪಾಯಿ 91ಕ್ಕೆ ಸಿಗಲಿದೆ 90 ದಿನಗಳ ಸೇವೆ..! ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (Bharat Sanchar Nigam Limited) ಭಾರತೀಯ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸೇವಾ ಪೂರೈಕೆದಾರ ಸಂಸ್ಥೆಯಾಗಿದೆ. ಇದು ಭಾರತದಾದ್ಯಂತ ತನ್ನ ರಾಷ್ಟ್ರವ್ಯಾಪಿ ದೂರಸಂಪರ್ಕ ಜಾಲದ ಮೂಲಕ ಮೊಬೈಲ್ ಧ್ವನಿ ಮತ್ತು ಇಂಟರ್ನೆಟ್ ಸೇವೆ(Internet service)ಗಳನ್ನು ಒದಗಿಸುತ್ತದೆ. ಇಂದಿಗೂ ಕೂಡ ಹೆಚ್ಚು ಗ್ರಾಹಕರನ್ನು ಹೊಂದಿದ್ದು, ಸಮಯಕ್ಕೆ ತಕ್ಕಂತೆ ತನ್ನ ಹೊಸ ಯೋಜನೆಗಳು, ರಿಯಾಯಿತಿಯನ್ನು ನೀಡುತ್ತಿದೆ. ಇದೀಗ
Categories: ತಂತ್ರಜ್ಞಾನ -
ಈ ರೈತರ ಖಾತೆಗೆ 2 ಸಾವಿರ ರೂಪಾಯಿ ಕಿಸಾನ್ ಸಮ್ಮಾನ್ ಯೋಜನೆಯ ಹಣ ಜಮಾ!

ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ, ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಜಮಾ ಆಗಲಿದೆ 2,000 ರೂ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-Kisan Yojana) ಒಂದು ಸರ್ಕಾರಿ ಯೋಜನೆಯಾಗಿದ್ದು, ಇದರ ಮೂಲಕ ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕನಿಷ್ಠ ಆದಾಯ ಬೆಂಬಲವಾಗಿ ಈ ಯೋಜನೆಯಡಿ ಕೇಂದ್ರವು ಪ್ರತಿ ವರ್ಷ ರೈತರಿಗೆ 3 ಕಂತುಗಳಲ್ಲಿ 6,000 ರೂ. ನೀಡುತ್ತದೆ. ಈ ಯೋಜನೆಯು ಭಾರತದಲ್ಲಿ ಭೂ ಹಿಡುವಳಿಯ ಗಾತ್ರವನ್ನು ಲೆಕ್ಕಿಸದೆ 125 ಮಿಲಿಯನ್
Categories: ಕೃಷಿ -
ಈ ಹೊಸ ಯೋಜನೆಯಲ್ಲಿ ಸಿಗಲಿದೆ ಪ್ರತಿ ತಿಂಗಳು 12000 ರೂಪಾಯಿ.!

ನಿಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಸರಳ ಮಾರ್ಗವನ್ನು ಹುಡುಕುತ್ತಿದ್ದೀರಾ? LIC ಸರಳ ಪಿಂಚಣಿ ಯೋಜನೆ(LIC Simple Pension Plan)ಯೊಂದಿಗೆ, ಪ್ರತಿ ತಿಂಗಳು ನಿಮ್ಮ ಖಾತೆಗೆ 12,000 ರೂಪಾಯಿ ಸುಲಭವಾಗಿ ಸೇರಿಸಿಕೊಳ್ಳಿ. ಒಮ್ಮೆ ಮಾತ್ರ ಹೂಡಿಕೆ ಮಾಡಿ, ಜೀವನ ಪರ್ಯಂತ ನಿಮ್ಮ ವೃದ್ಧಾಪ್ಯವನ್ನು ಆನಂದಿಸಿ. ಯಾರು ಹೂಡಿಕೆ ಮಾಡಬಹುದು?, ಈ ಯೋಜನೆಯ ಪ್ರಯೋಜನಗಳೇನು?, ಎಲ್ಲಾ ಪ್ರಶ್ನೆಗಳಿಗೆ ಉತ್ತರ ಈ ವರದಿಯಲ್ಲಿ ಸಿಗಲಿದೆ, ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಮುಖ್ಯ ಮಾಹಿತಿ -
ಒನ್ಪ್ಲಸ್, ಐಕ್ಯೂ, ಪೊಕ್ಕೋ ಲೈಸನ್ಸ್ ರದ್ದು ಮಾಡ್ತಾರಾ ..? ಕೇಂದ್ರಕ್ಕೆ ಮನವಿ; ಕಾರಣ ಇಲ್ಲಿದೆ

ಚೀನಾ ಮೂಲದ ಜನಪ್ರಿಯ ಮೊಬೈಲ್ ಬ್ರ್ಯಾಂಡ್ಗಳು, ಐಕ್ಯೂ (iQoo), ಪೊಕ್ಕೋ (Poco) ಮತ್ತು ಒನ್ಪ್ಲಸ್ (OnePlus), ತಮ್ಮ ವ್ಯಾಪಾರಿಕ ಚಟುವಟಿಕೆಗಳ ಮೂಲಕ ಭಾರತದಲ್ಲಿ ದೊಡ್ಡ ಪ್ರಭಾವ ಬೀರಿದ್ದರೂ, ಇತ್ತೀಚೆಗೆ ಈ ಕಂಪನಿಗಳ ವಿರುದ್ಧ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಆಲ್ ಇಂಡಿಯಾ ಮೊಬೈಲ್ ರಿಟೇಲ್ ಅಸೋಸಿಯೇಷನ್ (AIMRA) ಈ ಕಂಪನಿಗಳ ವಿರುದ್ಧ ಲೈಸನ್ಸ್ ರದ್ದುಗೊಳಿಸಲು ಆಗ್ರಹಿಸಿತು. ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಈ ಕಂಪನಿಗಳು ಸ್ಪರ್ಧಾತ್ಮಕ ವಿರೋಧಿ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆಯೆಂಬ ಆರೋಪವಿದೆ. ಇದೇ ರೀತಿಯ ಎಲ್ಲಾ
Categories: ತಂತ್ರಜ್ಞಾನ -
7th Pay Commission: ಸರ್ಕಾರಿ ನೌಕರರಿಗೆ ಸಿಗಲಿದೆ ಬರೋಬ್ಬರಿ 4.8 ಲಕ್ಷ ವಿಮಾ ಯೋಜನೆ.

ಕೆ.ಸುಧಾಕರ್ ರಾವ್ ನೇತೃತ್ವದ ಕರ್ನಾಟಕ ಸರ್ಕಾರದ 7ನೇ ವೇತನ ಆಯೋಗವು (7th Pay Commission) ಇತ್ತೀಚೆಗೆ ತನ್ನ ಸಮಗ್ರ ವರದಿಯನ್ನು ಸಲ್ಲಿಸಿದ್ದು, ಇದರಲ್ಲಿ ನೌಕರರ ಸಮೂಹ ವಿಮಾ ಯೋಜನೆ (EGIS) ಪರಿಷ್ಕರಿಸುವ ಶಿಫಾರಸುಗಳಿವೆ. 558 ಪುಟಗಳ ಸಂಪುಟ-1 ವರದಿಯಲ್ಲಿ ವಿವರಿಸಿದಂತೆ ವಿಮಾ ಕೊಡುಗೆಗಳನ್ನು ಮಾರ್ಪಡಿಸಲು ಸುತ್ತೋಲೆ ಹೊರಡಿಸುವ ಮೂಲಕ ಸರ್ಕಾರವು ಈಗಾಗಲೇ ಈ ಶಿಫಾರಸುಗಳ ಮೇಲೆ ಕಾರ್ಯನಿರ್ವಹಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಮುಖ್ಯ ಮಾಹಿತಿ -
ಈ ಫಲಾನುಭವಿಗಳ ಬಿಪಿಎಲ್ ಕಾರ್ಡ್ ರದ್ದು: ಗ್ಯಾರಂಟಿ ಸೌಲಭ್ಯಕ್ಕೂ ಕೊಕ್!

ನೀವು ಕೂಡ ಪಾನ್ ಕಾರ್ಡ್ – ಆಧಾರ್ ಕಾರ್ಡ್ ಲಿಂಕ್ (PAN Card – Aadhaar Card Link) ಮಾಡಿದ್ದೀರಾ. ಹಾಗಿದ್ದಲ್ಲಿ ನಿಮ್ಮ ಬಿಪಿಎಲ್ ಕಾರ್ಡ್ ರದ್ದು (BPL Card Cancellation) ಆಗಲಿದೆ. ರಾಜ್ಯ ಸರ್ಕಾರ (State Government) ಆಡಳಿತಕ್ಕೆ ಬಂದಾಗಿನಿಂದಲೂ ಕೂಡ ಜನರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಹಲವು ಯೋಜನೆಗಳನ್ನು ಜಾರಿಗೆ ತರುವ ಜೊತೆಯಲ್ಲಿ ಕೆಲವು ಸರ್ಕಾರದ ಆಡಳಿತವನ್ನು ಸುಧಾರಣೆ ಮಾಡುವ ಕಾರಣಕ್ಕೆ ಹಾಗೂ ಭ್ರಷ್ಟಾಚಾರ ಕಡಿಮೆ ಮಾಡುವ ಕಾರಣಕ್ಕೂ ಹಲವು ಯೋಜನೆಗಳನ್ನು ಜಾರಿಗೆ
Categories: ಮುಖ್ಯ ಮಾಹಿತಿ
Hot this week
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
Topics
Latest Posts
- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?



