Tag: tv9 live kannada
-
EPFO NEWS : ಖಾಸಗಿ ನೌಕರರಿಗೆ ಬಂಪರ್ ಗುಡ್ ನ್ಯೂಸ್, ತಿಂಗಳಿಗೆ ಸಿಗಲಿದೆ 10,050 ಪಿಂಚಣಿ.

ಖಾಸಗಿ ಉದ್ಯೋಗಿಗಳಿಗೆ ಸಿಹಿ ಸುದ್ದಿ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಿಂದ ತಿಂಗಳಿಗೆ ಸಿಗಲಿದೆ 10,050 ಪಿಂಚಣಿ..! ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (Employees’ Provident Fund Organisation) ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಎರಡು ಪ್ರಮುಖ ಸಾಮಾಜಿಕ ಭದ್ರತಾ ಸಂಸ್ಥೆಗಳಲ್ಲಿ ಒಂದಾಗಿದೆ. ಮತ್ತು ಭಾರತದಲ್ಲಿ ಭವಿಷ್ಯ ನಿಧಿಗಳ ನಿಯಂತ್ರಣ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಹೊಂದಿದೆ. ಕಡ್ಡಾಯ ಭವಿಷ್ಯ ನಿಧಿ , ಮೂಲ ಪಿಂಚಣಿ ಯೋಜನೆ ಮತ್ತು ಅಂಗವೈಕಲ್ಯ/ಮರಣ ವಿಮಾ ಯೋಜನೆಗಳನ್ನು ಒಳಗೊಂಡಿರುವ ಭಾರತದಲ್ಲಿನ
Categories: ಮುಖ್ಯ ಮಾಹಿತಿ -
ರೇಷನ್ ಕಾರ್ಡ್ ಇದ್ದವರ ಗಮನಕ್ಕೆ, ಕಾರಿನ ಜೊತೆ ಬೈಕ್ ಇದ್ರೆ ರೇಷನ್ ಕಾರ್ಡ್ ಕ್ಯಾನ್ಸಲ್.? ಇಲ್ಲಿದೆ ಡೀಟೇಲ್ಸ್

ಸರ್ಕಾರವು ಬಡವರಿಗಾಗಿ ಮೀಸಲಿಟ್ಟ ಪಡಿತರ ಚೀಟಿಗಳನ್ನು ದುರುಪಯೋಗ ಮಾಡಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ. ಕಾರು ಮತ್ತು ಬೈಕ್ನಂತಹ ವಾಹನಗಳನ್ನು ಹೊಂದಿರುವವರು ಆರ್ಥಿಕವಾಗಿ ಸಬಲರಾಗಿರುವುದರಿಂದ, ಅವರಿಗೆ ರೇಷನ್ ಕಾರ್ಡ್ (Ration Card)ನ ಅಗತ್ಯವಿಲ್ಲ ಎಂದು ಸರ್ಕಾರ ನಿರ್ಧರಿಸಿದೆ. ಇದರ ಪರಿಣಾಮವಾಗಿ, 22 ಲಕ್ಷಕ್ಕೂ ಹೆಚ್ಚು ಅನರ್ಹ ಪಡಿತರ ಚೀಟಿಗಳು ರದ್ದಾಗುವ ಸಾಧ್ಯತೆ ಇದೆ. ಸರ್ಕಾರವು ಈ ಕಾರ್ಯಾಚರಣೆಯನ್ನು ತಂತ್ರಾಂಶದ ಸಹಾಯದಿಂದ ನಡೆಸುತ್ತಿದ್ದು, ಬಡವರಿಗೆ ಸಿಗಬೇಕಾದ ಸೌಲಭ್ಯಗಳು ನಿಜವಾದ ಅರ್ಹರಿಗೆ ಸಿಗುವಂತೆ ನೋಡಿಕೊಳ್ಳುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ
Categories: ಮುಖ್ಯ ಮಾಹಿತಿ -
ಅದಾನಿ ಗ್ರೂಪ್ನಿಂದ ಈ ವಿದ್ಯಾರ್ಥಿಗಳಿಗೆ Rs.3,50,000 ವರೆಗೆ ವಿದ್ಯಾರ್ಥಿವೇತನ: ಅಪ್ಲೈ ಮಾಡಿ

ಅದಾನಿ ಗ್ರೂಪ್ (Adani Group) 2024-25 ವಿದ್ಯಾರ್ಥಿವೇತನದ ಯೋಜನೆ ಅದಾನಿ ಜ್ಞಾನ ಜ್ಯೋತಿ ಸ್ಕಾಲರ್ಶಿಪ್ (Adani Gyan Jyoti Scholarship 2024-25 ) ಆರ್ಥಿಕವಾಗಿ ದುರ್ಬಲ ವರ್ಗಗಳ (EWS) ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೊಸ ಬೆಳವಣಿಗೆಗಳ ಹಾದಿ ತೆರೆಯುತ್ತಿದೆ. ಈ ವಿದ್ಯಾರ್ಥಿವೇತನವು JEE, NEET, CLAT, CA ಫೌಂಡೇಶನ್ ಮತ್ತು ಇಂಜಿನಿಯರಿಂಗ್, ವೈದ್ಯಕೀಯ, ಕಾನೂನು ಮತ್ತು ಅರ್ಥಶಾಸ್ತ್ರದ ಕೋರ್ಸ್ಗಳನ್ನು ಆರಂಭಿಸುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವುದನ್ನು ಉದ್ದೇಶಿಸಿದೆ. ಇದು ಬಡತನವು ಪ್ರತಿಭೆಯನ್ನು ಹೊಡೆದುಹಾಕದಂತೆ ಮಾಡುವ ಒಳ್ಳೆಯ ಹೆಜ್ಜೆ. ಇದೇ
Categories: ವಿದ್ಯಾರ್ಥಿ ವೇತನ -
ಬರೋಬ್ಬರಿ 68 ಕಿ.ಮೀ ಮೈಲೇಜ್ ಕೊಡುವ ಹೊಸ ಟಿವಿಎಸ್ ಬೈಕ್ ಬಿಡುಗಡೆ..!

ಟಿವಿಎಸ್ ರೆಡಿಯಾನ್ ಆಲ್ ಬ್ಲಾಕ್ ಎಡಿಷನ್(TVS Radeon All Black Edition): ಸ್ಟೈಲ್ ಮತ್ತು ಮೈಲೇಜ್ನ ಸಂಪೂರ್ಣ ಪ್ಯಾಕೇಜ್! ಟಿವಿಎಸ್(TVS) ತನ್ನ ರೇಡಿಯನ್ (Redeon) ಬೈಕ್ಗೆ ಹೊಸ ಜೀವ ತುಂಬಿದೆ. 68 ಕಿ.ಮೀ. ಮೈಲೇಜ್, ಆಕರ್ಷಕ ವಿನ್ಯಾಸ ಮತ್ತು ಕೈಗೆಟುಕುವ ಬೆಲೆ ಈ ಬೈಕ್ಗೆ ಹೆಚ್ಚುವರಿ ಆಕರ್ಷಣೆ ನೀಡಿದೆ. 110 ಸಿಸಿಯಲ್ಲಿ ಇದು ಗಮನ ಸೆಳೆಯುವ ಬೈಕ್ ಆಗಿದೆ. ಇಲ್ಲಿದೆ ಈ ಬೈಕ್ ನ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ರಿವ್ಯೂವ್ -
5 ಲಕ್ಷ ರೂ. ವರೆಗೆ ಚಿಕಿತ್ಸೆ & ವಿಮಾ ಸೌಲಭ್ಯದ ‘ಆಯುಷ್ಮಾನ್’ ನೋಂದಣಿ ಈಗಲೇ ಮಾಡಿ

5 ಲಕ್ಷ ರೂ. ವರೆಗೆ ಚಿಕಿತ್ಸೆ ಪ್ರತ್ಯೇಕ ವಿಮಾ ಸೌಲಭ್ಯವನ್ನು (Insurance facility) ಆಯುಷ್ಮಾನ್ ಯೋಜನೆಯಲ್ಲಿ ಪಡೆಯಬಹುದು. ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದೂ ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು (Ayushman Bharat Scheme) ಆರೋಗ್ಯ ಸೌಲಭ್ಯಗಳ ಅಗತ್ಯವಿರುವ ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸಹಾಯ ಮಾಡುವ ಗುರಿಯನ್ನು ಹೊಂದಿರುವ ಯೋಜನೆಯಾಗಿದೆ. PMJAY ಯೋಜನೆಯನ್ನು ಪ್ರಧಾನ ಮಂತ್ರಿಯವರು ಆರಂಭಿಸಿದ್ದು, ಈ ಆರೋಗ್ಯ ವಿಮಾ ಯೋಜನೆಯು ಭಾರತದಲ್ಲಿ ಸುಮಾರು ಐವತ್ತು ಕೋಟಿ ನಾಗರಿಕರನ್ನು ಒಳಗೊಂಡಿದೆ. ಆಯುಷ್ಮಾನ್
Categories: ಸರ್ಕಾರಿ ಯೋಜನೆಗಳು -
ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್..! ಜುಲೈ-ಆಗಸ್ಟ್ ಕಂತಿನ ಹಣ ಈ ದಿನ ಬಿಡುಗಡೆ! ಇಲ್ಲಿದೆ ಡೀಟೇಲ್ಸ್

ಸರ್ಕಾರದಿಂದ ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್, ಜುಲೈ-ಆಗಸ್ಟ್ ಕಂತಿನ ಹಣ ಬಿಡುಗಡೆ ಬಗ್ಗೆ ಇಲ್ಲಿದೆ ಮಾಹಿತಿ..! ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು (Gruha Lakshmi Scheme Karnataka) ಜಾರಿಗೆ ತಂದಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಮನೆಯ ನಿರ್ವಹಣೆಗೆ ಅನುಕೂಲವಾಗಲೆಂದು ಸರ್ಕಾರವು ಈ ಯೋಜನೆಯಡಿಯಲ್ಲಿಕುಟುಂಬದ ಯಜಮಾನಿಯ ಖಾತೆಗೆ ಮಾಸಿಕ ರೂ. 2000/- ಹಣ ವಿತರಣೆ ಮಾಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಮುಖ್ಯ ಮಾಹಿತಿ -
LPG ಸಿಲಿಂಡರ್ ಬೆಲೆಯಲ್ಲಿ ಭಾರಿ ಏರಿಕೆ, ತಿಂಗಳ ಮೊದಲ ವಾರವೇ ಜನರ ಜೇಬಿಗೆ ಕತ್ತರಿ

ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ, ತಿಂಗಳ ಮೊದಲ ದಿನವೇ ಜನರ ಜೇಬಿಗೆ ಕತ್ತರಿ…! LPG cylinder price hike :// ಇಂದು ಎಲ್ಲರೂ ಮನೆಗಳಲ್ಲಿ, ವಾಣಿಜ್ಯ ಕೆಲಸಗಳಿಗೆ ಎಲ್ಪಿಜಿ ಸಿಲಿಂಡರ್ (LPG cylinder) ಅನ್ನು ಬಳಸುತ್ತಾರೆ. ಇಂದಿನ ಕಾಲಘಟ್ಟದಲ್ಲಿ ಸಿಲಿಂಡರ್ ಬಹಳ ಅವಶ್ಯಕವಾಗಿದೆ. ಎಲ್ಪಿಜಿ ಸಿಲಿಂಡರ್ ಮಿತವ್ಯಯಕಾರಿಯಾಗಿದ್ದು, ಮತ್ತು ಅದರ ಅತ್ಯುತ್ತಮ ತಾಪನ ಸಾಮರ್ಥ್ಯವು ಆಹಾರವನ್ನು ಕಡಿಮೆ ಸಮಯದಲ್ಲಿ ಬೇಯಿಸಲು ಸಹಾಯ ಮಾಡುತ್ತದೆ, ಇಂಧನ ವೆಚ್ಚದಲ್ಲಿ ಎಲ್ಪಿಜಿ ಯು ಬಹಳಷ್ಟು ಸಹಾಯಕಾವಾಗಿದೆ. ಅದರೆ ಇದೀಗ ಜನರ ಜೇಬಿಗೆ
Categories: ಮುಖ್ಯ ಮಾಹಿತಿ -
ಈ ವಿದ್ಯಾರ್ಥಿಗಳಿಗೆ ಸಿಗಲಿದೆ ರೂ.1,80,000 ವರೆಗೆ ಸ್ಕಾಲರ್ಶಿಪ್: ಅರ್ಜಿ ಸಲ್ಲಿಸಿ

ಕಾನೂನು, ಅರ್ಥಶಾಸ್ತ್ರ ಅಥವಾ CA ವೃತ್ತಿಯಲ್ಲಿ ಭವಿಷ್ಯ ಕಟ್ಟಿಕೊಳ್ಳುವ ಕನಸು ಕಾಣುತ್ತಿದ್ದೀರಾ? ಆದರೆ ಆರ್ಥಿಕ ಸಮಸ್ಯೆ ನಿಮ್ಮನ್ನು ಹಿಂದೆ ಹಿಡಿಯುತ್ತಿದೆಯೇ? ಚಿಂತೆ ಬೇಡ! ಅದಾನಿ ಜ್ಞಾನಜ್ಯೋತಿ ವಿದ್ಯಾರ್ಥಿವೇತನ ಯೋಜನೆ (Adani Jnyanjyoti Scholarship Scheme) ನಿಮಗೆ ಸಹಾಯಕ್ಕೆ ಬಂದಿದೆ. ಈ ಯೋಜನೆಯಡಿ ರೂ.1,80,000 ವರೆಗಿನ ವಿದ್ಯಾರ್ಥಿವೇತನವನ್ನು ಪಡೆಯುವ ಅವಕಾಶವಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 7. ಈ ಸ್ಕಾಲರ್ಶಿಪ್ ನ ಸಂಪೂರ್ಣ ಮಾಹಿತಿಯನ್ನು ಪಡೆಯಲು ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ವಿದ್ಯಾರ್ಥಿ ವೇತನ
Hot this week
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
Topics
Latest Posts
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!



