Tag: tv9 live kannada
-
ಬೈಕ್ ಪ್ರಿಯರೇ, 170 km ಮೈಲೇಜ್ ಕೊಡುವ ಹೊಸ ಇ – ಬೈಕ್ ಲಾಂಚ್..! ಕಮ್ಮಿ ಬೆಲೆ?

171 ಕಿಮೀ ರೇಂಜ್! ಪ್ಯೂರ್ ಇವಿಯ EcoDryft ಎಲೆಕ್ಟ್ರಿಕ್ ಬೈಕ್ ನಿಮ್ಮನ್ನು ಆಕರ್ಷಿಸಲಿದೆ! ಪರಿಸರ ಸ್ನೇಹಿ ಮತ್ತು ಬಜೆಟ್ಗೆ ಸೂಕ್ತವಾದ ಎಲೆಕ್ಟ್ರಿಕ್ ವಾಹನಗಳ ಹುಡುಕಾಟದಲ್ಲಿರುವವರಿಗೆ ಪ್ಯೂರ್ ಇವಿ ಒಂದು ಅದ್ಭುತ ಆಯ್ಕೆಯಾಗಿದೆ. EcoDryft ಎಂಬ ಹೊಸ ಎಲೆಕ್ಟ್ರಿಕ್ ಬೈಕ್ ಒಮ್ಮೆ ಚಾರ್ಜ್ ಮಾಡಿದರೆ 171 ಕಿಮೀ ವರೆಗೆ ಓಡಿಸಬಹುದಾಗಿದೆ. ಅಷ್ಟೇ ಅಲ್ಲ, ಈ ಬೈಕ್ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದ್ದು, ಮಾಸಿಕ ಕಂತುಗಳಲ್ಲಿಯೂ ಖರೀದಿಸಬಹುದು. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆಯವರೆಗೂ ಓದಿ. ಇದೇ
Categories: E-ವಾಹನಗಳು -
Scholarship : ಸರ್ಕಾರದ ವಿದ್ಯಾನಿಧಿಯಡಿ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ!

ಕರ್ನಾಟಕ ರಾಜ್ಯ ಸರ್ಕಾರವು ಯೆಲ್ಲೋ ಬೋರ್ಡ್ (Yellow Board) ಟ್ಯಾಕ್ಸಿ ಮತ್ತು ಆಟೋ ಚಾಲಕರ (Taxi and Auto drivers) ಮಕ್ಕಳಿಗಾಗಿ ವಿದ್ಯಾನಿಧಿ ಉಪಕ್ರಮದ ಅಡಿಯಲ್ಲಿ ವಿದ್ಯಾರ್ಥಿವೇತನ ಯೋಜನೆಯನ್ನು ( Scholarship Scheme) ಪರಿಚಯಿಸಿದೆ. ಇದು ಅವರ ಶಿಕ್ಷಣವನ್ನು ಬೆಂಬಲಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಈ ಯೋಜನೆಯು ಚಾಲಕ ಸಮುದಾಯದ ಬಹುಕಾಲದ ಬೇಡಿಕೆಯನ್ನು ಪರಿಹರಿಸುತ್ತದೆ, ಇದನ್ನು ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈಡೇರಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ವಿದ್ಯಾರ್ಥಿ ವೇತನ -
Ration Card : ಹೊಸ, ಹಳೆಯ ರೇಷನ್ ಕಾರ್ಡ್ ಪಡೆಯಲು ಮನೆಯಲ್ಲಿಯೇ ಹೀಗೆ ಮಾಡಿ.!

ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ, ವಿವಿಧ ಸರ್ಕಾರಿ ಯೋಜನೆಗಳು ಮತ್ತು ಸಬ್ಸಿಡಿ(Subsidy)ಗಳನ್ನು ಪ್ರವೇಶಿಸಲು ಪಡಿತರ ಚೀಟಿಯನ್ನು ಹೊಂದಿರುವುದು ಅತ್ಯಗತ್ಯ. ಆದರೆ, ಪಡಿತರ ಚೀಟಿ(Ration card) ಇಲ್ಲದ ಕಾರಣ ಹಲವು ಮಂದಿ ಈ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ. ಹೊಸ ಪಡಿತರ ಚೀಟಿಗಾಗಿ(New RC) ನೀವು ಆನ್ಲೈನ್ನಲ್ಲಿ ಹೇಗೆ ಅರ್ಜಿ ಸಲ್ಲಿಸಬಹುದು ಮತ್ತು ಅದನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾರ್ಗದರ್ಶಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
-
ಗುಡ್ ನ್ಯೂಸ್ : SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ..! ಇಲ್ಲಿದೆ ಮಾಹಿತಿ

ರಾಜ್ಯದ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯೊಡನೆ – ವಿದ್ಯಾರ್ಥಿ ವೇತನ(Scholarship)ಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಹಿಂದುಳಿದ ವರ್ಗಗಳ, ಅಲೆಮಾರಿ, ಅರೆ ಅಲೆಮಾರಿ, ಮತ್ತು ಪ್ರವರ್ಗ-1ರ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ (Post-Matric Scholarship for Backward Classes)ಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15, 2024ರ ವರೆಗೆ ವಿಸ್ತರಿಸಲಾಗಿದೆ. ಈ ಅವಧಿ ವಿಸ್ತರಣೆಯು ಸಾವಿರಾರು ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದ್ದು, ಅವರ ವಿದ್ಯಾಭ್ಯಾಸದ ಹೊಣೆಗಾರಿಕೆಯನ್ನು ಇನ್ನಷ್ಟು ಸುಲಭಗೊಳಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ವಿದ್ಯಾರ್ಥಿ ವೇತನ -
ಶಾಲಾ ಮಕ್ಕಳಿಗೆ ಭರ್ಜರಿ ದಸರಾ ರಜೆ..! ಒಟ್ಟು ಎಷ್ಟು ದಿನ ರಜೆ ಇರಲಿದೆ.? ಇಲ್ಲಿದೆ ಡೀಟೇಲ್ಸ್

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್, ದಸರಾ ಹಬ್ಬದ ಪ್ರಯುಕ್ತ ಭರ್ಜರಿ ರಜೆ, ಅದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ..! ಕನ್ನಡ ನಾಡಿನ ಕಲೆ-ಸಂಸ್ಕೃತಿ ಬಿಂಬಿಸುವ, ದೇಶ-ವಿದೇಶದ ಜನರನ್ನು ಆಕರ್ಷಿಸುವ ನವರಾತ್ರಿ, ವಿಜಯ ದಶಮಿ, ದಸರಾ ಹಬ್ಬ, ಜಂಬೂ ಸವಾರಿ ಎಂದೆಲ್ಲ ಕರೆಯಲ್ಪಡುವ ನಾಡ ಹಬ್ಬ ದಸರವು (Dasara Festival) ಒಂದು ಅದ್ದೂರಿಯ ಸಂಭ್ರಮವಾಗಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ ಅಕ್ಟೋಬರ್ ತಿಂಗಳಲ್ಲಿ ಬರುವ ಈ ಹಬ್ಬವು ನಾಡಿನ ಒಂದು ವಿಶೇಷ. ವಿಜೃಂಭಣೆಯಿಂದ ಆಚರಿಸಲ್ಪಡುವ ನಾಡ ಹಬ್ಬ ದಸರಾವನ್ನು ವೀಕ್ಷಿಸಲು ದೇಶದ
Categories: ಮುಖ್ಯ ಮಾಹಿತಿ -
PDO ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನ..! ಈಗಲೇ ಅರ್ಜಿ ಸಲ್ಲಿಸಿ

KPSC PDO ನೇಮಕಾತಿ 2024: 247 ಹುದ್ದೆಗಳಿಗೆ ಅರ್ಜಿಗಳ ಪುನರಾರಂಭ: ಈ ವರದಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (PDO) ನೇಮಕಾತಿ 2024( KPSC PDO Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ
Categories: ಉದ್ಯೋಗ -
Honda Activa : ಭರ್ಜರಿ ಎಂಟ್ರಿ ಕೊಡಲಿದೆ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್..!

ಹೋಂಡಾ ಆ್ಯಕ್ಟಿವಾ(Honda Activa) ಈಗ ಎಲೆಕ್ಟ್ರಿಕ್ ರೂಪದಲ್ಲಿ ಬರುತ್ತಿದೆ! ಹೆಚ್ಚಿನ ಮೈಲೇಜ್(High mileage), ಸುಲಭ ಚಾರ್ಜಿಂಗ್ ಮತ್ತು ಹೊಸ ತಂತ್ರಜ್ಞಾನದೊಂದಿಗೆ ಈ ಸ್ಕೂಟರ್ ನಿಮ್ಮ ಪ್ರಯಾಣವನ್ನು ಇನ್ನಷ್ಟು ಆನಂದದಾಯಕ ಮಾಡಲಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇತ್ತೀಚಿನ ವರ್ಷಗಳಲ್ಲಿ, ಎಲೆಕ್ಟ್ರಿಕ್ ವಾಹನಗಳ (EV) ಮಾರುಕಟ್ಟೆ ಹೆಚ್ಚಿನ ಸ್ಪಂದನೆ ಪಡೆಯುತ್ತಿದೆ, ವಿಶೇಷವಾಗಿ ಸ್ಕೂಟರ್ಗಳು ನಗರ ಪ್ರಯಾಣಿಕರಿಗೆ ಹೆಚ್ಚು ಬೇಡಿಕೆಯಲ್ಲಿವೆ.
Categories: E-ವಾಹನಗಳು -
ಉಚಿತ ವಿದ್ಯುತ್ ಸೋಲಾರ್ ಅಳವಡಿಕೆ, ಕೇಂದ್ರದ ಉಚಿತ ವಿದ್ಯುತ್ ಯೋಜನೆಗೆ ಆಪ್ಲೈ ಮಾಡಿ!

ಕೇಂದ್ರ ಸರ್ಕಾದಿಂದ ಗುಡ್ ನ್ಯೂಸ್, ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಗೆ ಅರ್ಜಿ ಆಹ್ವಾನ! ಕೇಂದ್ರ ಸರಕಾರದ (central government) ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಎಂದರೆ ಪ್ರಧಾನಮಂತ್ರಿ ಸೂರ್ಯ ಘರ್(Pradhana mantri Surya ghar) ಉಚಿತ ವಿದ್ಯುತ್ ಯೋಜನೆ. ಈ ಯೋಜನೆಗಾಗಿ ಕೇಂದ್ರ ಸರಕಾರ 75 ಸಾವಿರ ಕೋಟಿ ರೂ.ಗಳಿಗೂ ಅಧಿಕ ಹಣವನ್ನು ವ್ಯಯಿಸಿದೆ. 2024-25 ನೇ ಸಾಲಿನಲ್ಲಿ ಯೋಜನೆಗಾಗಿ 10,000 ಕೋ. ರೂ.ಗಳನ್ನು ಮೀಸಲಿರಿಸಲಾಗಿದೆ. ದೇಶದಲ್ಲಿ ಸೌರಶಕ್ತಿಯ ಬಳಕೆಯನ್ನು ಹೆಚ್ಚಿಸುವ ಜತೆಜತೆಯಲ್ಲಿ ಜನರ ಮೇಲಣ ವಿದ್ಯುತ್
Categories: ಸರ್ಕಾರಿ ಯೋಜನೆಗಳು
Hot this week
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
Topics
Latest Posts
- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?



