Tag: tv9 live kannada
-
Jio Offers : ಜಿಯೋ ಫೈಬರ್, ಏರ್ಫೈಬರ್ 1 ವರ್ಷ ಉಚಿತ ಪಡೆಯಲು ಹೀಗೆ ಮಾಡಿ!

ದೀಪಾವಳಿ ಗಿಫ್ಟ್ (Diwali Gift), ರಿಲಯನ್ಸ್ ಜಿಯೋದಿಂದ (Reliance Jio) ಡಬಲ್ ಧಮಾಕಾ! 1 ವರ್ಷ ಜಿಯೋ ಏರ್ ಫೈಬರ್ ಉಚಿತ! ಇನ್ನೇನು ದೀಪಾವಳಿ (Diwali) ಹಬ್ಬ ಬರುತ್ತಿದೆ, ಹಬ್ಬದ ತಯಾರಿ ಕೂಡ ಆರಂಭಗೊಳ್ಳುತ್ತಿದೆ, ತಮ್ಮ ಮನೆಗಳಲ್ಲಿ ಚಂದ ಚಂದದ ದೀಪ ಬೆಳಗಲು ಜನರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಸಂಭ್ರಮವನ್ನು ದುಪ್ಪಟ್ಟು ಮಾಡಲು ಭಾರತದ ನಂಬರ್ ಒನ್ ಟೆಲಿಕಾಂ ಕಂಪನಿಯಾದ ರಿಲಾಯನ್ಸ್ ಜಿಯೋ (Reliance Jio) ಇದೀಗ ದೀಪಾವಳಿ ಧಮಾಕ ಆಫರ್ ಬಿಡುಗಡೆ ಮಾಡಿದೆ. ಹೈಸ್ಪೀಡ್ ಬ್ರಾಡ್ಬ್ಯಾಂಡ್
Categories: ತಂತ್ರಜ್ಞಾನ -
Canara Bank Apprentice Recruitment: ಕೆನರಾ ಬ್ಯಾಂಕ್ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಈ ವರದಿಯಲ್ಲಿ ಕೆನರಾ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2024 (Canara Bank Apprentice Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಉದ್ಯೋಗ -
Lava 5G Mobile : ಅತೀ ಕಮ್ಮಿ ಬೆಲೆಗೆ ಲಾವಾ 5G ಮೊಬೈಲ್ ಬಿಡುಗಡೆ..!

Lava Blaze 3 5G: ಪ್ರಭಾವಶಾಲಿ ವೈಶಿಷ್ಟ್ಯಗಳೊಂದಿಗೆ ಕೈಗೆಟುಕುವ 5G ಸ್ಮಾರ್ಟ್ಫೋನ್ ಹೆಸರಾಂತ ಭಾರತೀಯ ಸ್ಮಾರ್ಟ್ಫೋನ್ ಬ್ರಾಂಡ್ ಆಗಿರುವ ಲಾವಾ(LAVA ) ಇತ್ತೀಚೆಗೆ ತನ್ನ ಜನಪ್ರಿಯ ಬ್ಲೇಜ್ ಸರಣಿ (Blaze Series)ಯ ಭಾಗವಾಗಿ ಲಾವಾ ಬ್ಲೇಜ್ 3 5 ಜಿ (Lava Blaze 3 5G) ಅನ್ನು ಬಿಡುಗಡೆ ಮಾಡಿದೆ. ಕೈಗೆಟುಕುವ ಬೆಲೆಯ ಟ್ಯಾಗ್ ಮತ್ತು ಸುಧಾರಿತ ವೈಶಿಷ್ಟ್ಯಗಳೊಂದಿಗೆ, ಈ ಫೋನ್ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ. ಬಜೆಟ್ ಸ್ನೇಹಿ 5G ಸಾಧನಕ್ಕಾಗಿ ಗ್ರಾಹಕರನ್ನು ಆಕರ್ಷಿಸುತ್ತದೆ. ಸೆಪ್ಟೆಂಬರ್ 18
Categories: ಮೊಬೈಲ್ -
ಕೇಂದ್ರದ ‘NPS ವಾತ್ಸಲ್ಯ’ ಯೋಜನೆಗೆ ಚಾಲನೆ, ಮಕ್ಕಳಿದ್ರೆ ತಪ್ಪದೇ ತಿಳಿದುಕೊಳ್ಳಿ.!

NPS ವಾತ್ಸಲ್ಯ ಯೋಜನೆ (NPS Vatsalya Scheme) ಆರಂಭಗೊಂಡಿದೆ : ಅಪ್ರಾಪ್ತರ ಹೆಸರಿನಲ್ಲಿ ಹಣ ಉಳಿಸುವ ಹೊಸ ಯೋಜನೆ, ಮಕ್ಕಳಿಗೂ ಸಿಗುತ್ತೆ ಪಿಂಚಣಿ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (finance minister Nirmala Sitharaman) ಅವರು 2024-25ರ ಕೇಂದ್ರ ಬಜೆಟ್ನಲ್ಲಿ ಘೋಷಿಸಿದ್ದು, ನ್ಯಾಷನಲ್ ಪೆನ್ಷನ್ ಸಿಸ್ಟಂನ ಮುಂದುವರಿದ ಭಾಗವಾದ ಎನ್ಪಿಎಸ್ ವಾತ್ಸಲ್ಯ ಯೋಜನೆಯು ಸೆಪ್ಟೆಂಬರ್ 18ರಿಂದ ಚಾಲನೆಗೆ ಬರುತ್ತಿದೆ. ಈ ಯೋಜನೆಗೆ ‘ಎನ್ಪಿಎಸ್ ವಾತ್ಸಲ್ಯ’ ಎಂದು ಹೆಸರಿಡಲಾಗಿದೆ. ಇದಕ್ಕೆ ಸಂಬಂಧಿಸಿದ ಘೋಷಣೆಯನ್ನು ಹಣಕಾಸು ಸಚಿವರು 2024 ರ ಬಜೆಟ್ನಲ್ಲಿಯೇ
Categories: ಮುಖ್ಯ ಮಾಹಿತಿ -
Samsung: ಅತೀ ಕಮ್ಮಿ ಬೆಲೆಗೆ ಬಂತು ಹೊಸ ಸ್ಯಾಮ್ ಸಾಂಗ್ 5G ಫೋನ್!

ಗುಡ್ ನ್ಯೂಸ್! ಸ್ಯಾಮ್ಸಂಗ್(Samsung)ತನ್ನ ಗ್ಯಾಲಕ್ಸಿ ಎಂ(Galaxy M)ಸರಣಿಯಲ್ಲಿ ಮತ್ತೊಂದು ಅದ್ಭುತ ಸೇರ್ಪಡೆಯನ್ನು ಮಾಡಿದೆ. ಹೌದು, ಕೇವಲ 7, 999 ರೂ. ಗೆ ನೀವು 5G ತಂತ್ರಜ್ಞಾನದ ಸೊಗಸುಗಾರ ಸ್ಮಾರ್ಟ್ಫೋನ್ ಅನ್ನು ನಿಮ್ಮದಾಗಿಸಿಕೊಳ್ಳಬಹುದು. ಗ್ಯಾಲಕ್ಸಿ M05 (Galaxy M05) ನಿಮ್ಮ ಬಜೆಟ್ಗೆ ಹೊಂದಿಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ ಮತ್ತು ಅದೇ ಸಮಯದಲ್ಲಿ ಅಧುನಿಕ ವೈಶಿಷ್ಟ್ಯಗಳನ್ನು ನೀಡಲಾಗಿದೆ. 50 ಮೆಗಾಪಿಕ್ಸೆಲ್ ಕ್ಯಾಮೆರಾದಿಂದ ಹಿಡಿದು ಚಾಲನೆಯಾಗುವ 5000mAh ಬ್ಯಾಟರಿ, ಈ ಫೋನ್ ನಿಮ್ಮ ಎಲ್ಲಾ ಅಗತ್ಯಗಳನ್ನು ಪೂರೈಸುತ್ತದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ
Categories: ಮೊಬೈಲ್ -
Subhadra Scheme: ಸುಭದ್ರಾ ಯೋಜನೆಯಲ್ಲಿ ಎಲ್ಲರಿಗೂ ಸಿಗುತ್ತಾ 10 ಸಾವಿರ ಹಣ?

ಸುಭದ್ರಾ ಯೋಜನೆ(Subhadra Yojana): ಒಡಿಶಾದಲ್ಲಿ ಆರ್ಥಿಕ ಸ್ವಾತಂತ್ರ್ಯದ ಮೂಲಕ ಮಹಿಳೆಯರ ಸಬಲೀಕರಣ. ಈ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸುಭದ್ರಾ ಯೋಜನೆ, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದು (ಸೆಪ್ಟೆಂಬರ್ 17, 2024) ಉದ್ಘಾಟನೆಯಾಗಿದ್ದು, ಒಡಿಶಾ(Odisha) ರಾಜ್ಯದ ಮಹಿಳೆಯರಿಗೆ ಆರ್ಥಿಕ ಪ್ರಗತಿ ಮತ್ತು ಸಬಲೀಕರಣವನ್ನು ಒದಗಿಸುವ ಉದ್ದೇಶ ಹೊಂದಿದೆ. ಈ
Categories: ಸರ್ಕಾರಿ ಯೋಜನೆಗಳು -
ALERT : ಆಧಾರ್ ಕಾರ್ಡ್’ ಇರುವ ಪ್ರತಿಯೊಬ್ಬರಿಗೂ ಈ ಹೊಸ ನಿಯಮ ಗೊತ್ತಿಲ್ಲ..!

ನಿಮ್ಮ ಐಡಿ ಪ್ರೊಫ್ ಗಳ ಬಗ್ಗೆ ಎಚ್ಚರ ಜನರೇ : ಕೆಲವು ಸಂದರ್ಭಗಳಲ್ಲಿ ನಿಜವಾದ ಆಧಾರ್ ಕಾರ್ಡ್ ಬದಲಿಗೆ ಮಾಸ್ಕ್ಡ್ ಆಧಾರ್ ಕಾರ್ಡ್ (MASKED AADHAAR CARD) ಬಳಸಿ. ಭಾರತದಲ್ಲಿ ನಾವು ಎಲ್ಲಿಯೇ ಹೋಗಬೇಕೆಂದರೂ ಅಥವಾ ಕೆಲವೊಂದು ವಿಷಯಗಳಿಗೆ ಐಡಿ ಪ್ರೊಫ್ ಬಹಳ ಮುಖ್ಯವಾಗಿ ಬೇಕಾಗಿರುತ್ತದೆ. ಅದರಲ್ಲೂ ಆಧಾರ್ ಕಾರ್ಡ್ (Aadhaar card) ನಮ್ಮ ಎಲ್ಲಾ ಮಾಹಿತಿಯನ್ನು ಒಳಗೊಂಡಿರುವಂತಹ ಐಡಿ ಪ್ರೊಫ್(ID proof) ಎಂದರೆ ತಪ್ಪಾಗಲಾರದು. ಕೆಲವೊಮ್ಮೆ ನಾವು ಪ್ರವಾಸಕ್ಕೆ ಹೋಗುತ್ತೇವೆ. ಅಂತಹ ಸಂದರ್ಭದಲ್ಲಿ ಕೆಲವೊಮ್ಮೆ ಉಳಿದುಕೊಳ್ಳಲು
Categories: ತಂತ್ರಜ್ಞಾನ -
ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ, ಈಗಲೇ ಆಪ್ಲೈ ಮಾಡಿ

ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಯ ಆಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರ ಶುಭ ಸುದ್ದಿ ನೀಡಿದೆ. ಗ್ರೂಪ್ ಬಿ(Group B) ಮತ್ತು ಗ್ರೂಪ್ ಸಿ(Group C) ಹುದ್ದೆಗಳಿಗೆ ಇತ್ತೀಚಿಗೆ ಗರಿಷ್ಠ ವಯೋಮಿತಿಯನ್ನು ಮೂರು ವರ್ಷಗಳವರೆಗೆ ಸಡಿಲಿಸಿರುವುದರಿಂದ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) KEA VAO ನೇಮಕಾತಿ 2024 ಉಪಕ್ರಮದ ಅಡಿಯಲ್ಲಿ ವಿಎಒ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಪುನರಾರಂಭಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅಪ್ಲಿಕೇಶನ್ ಪುನರಾರಂಭ ಮತ್ತು
Categories: ಉದ್ಯೋಗ
Hot this week
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
Topics
Latest Posts
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!



