Tag: tv9 live kannada
-
Job Alert: ಆರ್ಮಿ ಸ್ಕೂಲ್ ಗಳಲ್ಲಿ ಬರೋಬ್ಬರಿ 8000 ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ವರದಿಯಲ್ಲಿ ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿ (AWES) ಬೋಧನಾ(Teaching) ಹುದ್ದೆಗಳ ನೇಮಕಾತಿ 2024 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಉದ್ಯೋಗ -
UPI ವಹಿವಾಟಿನಲ್ಲಿ ಭಾರಿ ಬದಲಾವಣೆ ಗೆ ಕೇಂದ್ರ ಸರ್ಕಾರ ಅಸ್ತು..! ಇಲ್ಲಿದೆ ಸಂಪೂರ್ಣ ಮಾಹಿತಿ!

ಯುಪಿಐ ವಹಿವಾಟು ಮಿತಿಯಿಂದ (UPI Transaction Limit) ತೊಂದರೆ ಉಂಟಾಗುತ್ತಿದೆಯೇ?: 1ದಿನದ ಯುಪಿಐ ವಹಿವಾಟು ಮಿತಿ 5 ಲಕ್ಷಕ್ಕೆ ಏರಿಕೆ. ತಂತ್ರಜ್ಞಾನ, ಆಧುನಿಕರಣ ಹಾಗೂ ಡಿಜಿಟಲೀಕರಣದ ಹಾವಳಿಯಿಂದ ಜನರಿಗೆ ಒಂದೆಡೆ ಅನುಕೂಲವಾದರೆ ಇನ್ನೊಂದೆಡೆ ಅನಾನುಕೂಲಗಳು ಹೆಚ್ಚಾಗುತ್ತಿವೆ. ಅದರಲ್ಲೂ ಸ್ಮಾರ್ಟ್ ಫೋನ್ ಗಳ(Smart phone) ಬಳಕೆ ಬಹುತೇಕವಾಗಿ ಹೆಚ್ಚಾಗುತ್ತಿರುವ ಈ ಕಾಲಘಟ್ಟದಲ್ಲಿ ಪ್ರತಿಯೊಬ್ಬ ಸ್ಮಾರ್ಟ್ ಫೋನ್ ಬಳಸುತ್ತಿರುವ ವ್ಯಕ್ತಿಯ ಹತ್ತಿರವೂ ಕೂಡ ಫೋನ್ ಪೇ(phone pay), ಗೂಗಲ್ ಪೇ(Google Pay) ಈ ರೀತಿಯಾದಂತಹ ಡಿಜಿಟಲ್ ಹಣ ಪಾವತಿಸುವ ಆಪ್
Categories: ತಂತ್ರಜ್ಞಾನ -
ಕಮ್ಮಿ ಬೆಲೆ 34 ಕಿ.ಮೀ ಮೈಲೇಜ್..ಜನಪ್ರಿಯ ಕಾರ್ ಖರೀದಿಗೆ ಮುಗಿಬಿದ್ದ ಜನ.!

ಮಾರುತಿ ಸುಜುಕಿ (Maruti Suzuki) ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ಈ ಹಿಂದೆ ಅನೇಕ ಜನಪ್ರಿಯ ಮಾದರಿಗಳನ್ನು ಪರಿಚಯಿಸಿದ ಮಾರುತಿ, ಇದೀಗ ಸೆಲೆರಿಯೊ (Celerio) ಹ್ಯಾಚ್ಬ್ಯಾಕ್ನೊಂದಿಗೆ ಮತ್ತೆ ಗಮನ ಸೆಳೆಯುತ್ತಿದೆ. ಆಕರ್ಷಕ ವಿನ್ಯಾಸ ಮತ್ತು ಉತ್ತಮ ಮೈಲೇಜ್ ನೀಡುವ ಈ ಕಾರು ಆಗಸ್ಟ್ 2024ರಲ್ಲಿ ಮಾರಾಟದಲ್ಲಿ ಪ್ರಮುಖ ಸಾಧನೆ ಮಾಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮಾರುತಿ
Categories: ರಿವ್ಯೂವ್ -
ದಕ್ಷಿಣ ರೈಲ್ವೆಯಲ್ಲಿ ಭರ್ಜರಿ ನೇಮಕಾತಿ ಅಧಿಸೂಚನೆ..! ಪರೀಕ್ಷೆ ಇಲ್ಲದೆ ಉದ್ಯೋಗವಕಾಶ!

ಈ ವರದಿಯಲ್ಲಿ ದಕ್ಷಿಣ ರೈಲ್ವೆ ಕ್ರೀಡಾ ಕೋಟಾ 67 ಹುದ್ದೆಗಳ ನೇಮಕಾತಿ 2024 (Southern Railway Sports Quota Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
Categories: ಉದ್ಯೋಗ -
PAN UPDATE: ಪಾನ್ ಕಾರ್ಡ್ ಇರುವ ಪ್ರತಿಯೊಬ್ಬರೂ ತಪ್ಪದೇ ಈ ಕೆಲಸ ಮಾಡಿ..!

ನಿಮ್ಮ ಪ್ಯಾನ್ ಕಾರ್ಡ್ಗೆ ಇದೀಗ ಹೊಸ ಅಪ್ಡೇಟ್! ಪ್ರತಿ ಭಾರತೀಯನ ಜೀವನದಲ್ಲಿ PAN Card ಎಷ್ಟು ಮುಖ್ಯ ಅಂತ ನಿಮಗೆ ಗೊತ್ತೇ? ಬ್ಯಾಂಕ್ ಖಾತೆ, ತೆರಿಗೆ, ಹೂಡಿಕೆ(investment)… ಎಲ್ಲದಕ್ಕೂ ಪ್ಯಾನ್ ಕಾರ್ಡ್ ಅಂದ್ರೆ ಅಪ್ಪಿಕೊಳ್ಳಲೇ ಬೇಕಾದ ಒಂದು ಗುರುತು. ಆದರೆ, ಇದೀಗ ನಿಮ್ಮ ಪ್ಯಾನ್ ಕಾರ್ಡ್ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ಮುಖ್ಯ ಮಾಹಿತಿ ಇದೆ. ಈ ಹೊಸ ಅಪ್ಡೇಟ್ ನಿಮ್ಮ ಹಣಕಾಸಿನ ವ್ಯವಹಾರಗಳನ್ನು ಇನ್ನಷ್ಟು ಸುಲಭಗೊಳಿಸುತ್ತೆ. ಈ ಸುದ್ದಿಯನ್ನು ತಪ್ಪದೆ ಓದಿ ಮತ್ತು ನಿಮ್ಮ ಪ್ಯಾನ್ ಕಾರ್ಡ್
Categories: ಮುಖ್ಯ ಮಾಹಿತಿ -
Ganga kalyana: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ.

ಎಸ್.ಸಿ/ ಎಸ್.ಟಿ ಅಭಿವೃದ್ದಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ! ಇಂದು ಸರ್ಕಾರದಿಂದ ಹಲವಾರು ಯೋಜನೆಗಳು ಜಾರಿಯಲ್ಲಿವೆ. ಮುಖ್ಯವಾಗಿ ರೈತರಿಗೆ ಹಲವು ಯೋಜನೆಗಳು ಜಾರಿಯಲ್ಲಿದ್ದು, ಅದರಲ್ಲಿ ಗಂಗಾ ಕಲ್ಯಾಣ ಯೋಜನೆ (Ganga kalyana yojana) ಯು ಒಂದಾಗಿದೆ. ಗಂಗಾ ಕಲ್ಯಾಣ ಯೋಜನೆ ಎಂದರೆ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಸಣ್ಣ ಪ್ರಮಾಣದ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವ ರೈತರಿಗೆ, ಕೃಷಿ(agriculture) ಚಟುವಟಿಕೆ ಗೋಸ್ಕರ ನೀರಾವರಿ ಸೌಲಭ್ಯವನ್ನು ಒದಗಿಸುವ ಯೋಜನೆಯಾಗಿದೆ.ಈ ಯೋಜನೆಯಲ್ಲಿ ಅರ್ಥಿಕವಾಗಿ ಸಬಲರಾಗಲು ರೈತರಿಗೆ ತೋಟಗಾರಿಕೆ ಬೆಳೆಗಳನ್ನು
Categories: ಮುಖ್ಯ ಮಾಹಿತಿ -
PM Kisan : ಪಿಎಂ ಕಿಸಾನ್ 18ನೇ ಕಂತಿನ ಹಣ ಜಮಾ ಆಗಲು ಈ ಕೆಲಸ ಕಡ್ಡಾಯ!

ಪಿಎಂ ಕಿಸಾನ್ 18ನೇ ಕಂತಿನ ಹಣ ಯಾವಾಗ ಬಿಡುಗಡೆ? ಈ ಕಂತಿನ ಹಣ ಜಮಾ ಆಗಲು ಏನು ಮಾಡಬೇಕು? ಎಂಬ ಮಾಹಿತಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-Kisan Yojana) ಒಂದು ಸರ್ಕಾರಿ ಯೋಜನೆಯಾಗಿದ್ದು, ಇದರ ಮೂಲಕ ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕನಿಷ್ಠ ಆದಾಯ ಬೆಂಬಲವಾಗಿ ವರ್ಷಕ್ಕೆ
Categories: ಮುಖ್ಯ ಮಾಹಿತಿ -
ಎಸ್ಬಿಐ ನಲ್ಲಿ ಭರ್ಜರಿ ನೇಮಕಾತಿ ! 1000ಕ್ಕೂ ಅಧಿಕ ಹುದ್ದೆಗಳಿಗೆ ಆಹ್ವಾನ

ಈ ವರದಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸ್ಪೆಷಲಿಸ್ಟ್ ಆಫೀಸರ್ ನೇಮಕಾತಿ 2024 (State Bank of India SO Recruitment) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.
Categories: ಉದ್ಯೋಗ
Hot this week
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
Topics
Latest Posts
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!



