Tag: tv9 live kannada

  • ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದ್ದೀರಾ..? ಇಲ್ಲಿದೆ ಗುಡ್ ನ್ಯೂಸ್, ಈ ದಾಖಲೆಗಳು ಕಡ್ಡಾಯ

    new ration card update

    ಬಡತನ ರೇಖೆಗಿಂತ ಕೆಳಗಿರುವ ಜನರಿಗೆ (Below Poverty line) ಕರ್ನಾಟಕ ಪಡಿತರ ಚೀಟಿ(Ration card) ಮೂಲವಾಗಿದೆ. ಈ ಕಾರ್ಡ್‌ನೊಂದಿಗೆ ಬಡವರು ಕರ್ನಾಟಕ ರಾಜ್ಯ ಸರ್ಕಾರವು ನೀಡುವ ಸಬ್ಸಿಡಿ(subsidy) ಸರಕುಗಳನ್ನು ಸುಲಭವಾಗಿ ಪಡೆಯಬಹುದು. ಕರ್ನಾಟಕ ರಾಜ್ಯದ ನೂತನ ಸಿಎಂ ಅನ್ನ ಭಾಗ್ಯ ಯೋಜನೆ ಜಾರಿಗೆ ತಂದಿದ್ದಾರೆ. ಈ ಯೋಜನೆಯಲ್ಲಿ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣದ ರೂಪದಲ್ಲಿ 5 ಕೆಜಿ ಪಡಿತರ ಅಕ್ಕಿಯ ಲಾಭವನ್ನು ಪಡೆಯಬಹುದು. ಅಷ್ಟೇ ಅಲ್ಲದೆ ಸರ್ಕಾರದ ವಿವಿಧ ಯೋಜನೆಗಳಿಗಾಗಿ ಪಡಿತರ ಚೀಟಿ ಒಂದು ಪ್ರಮುಖ

    Read more..


  • Bajaj Scooty : ಬರೋಬ್ಬರಿ 126 KM ಮೈಲೇಜ್ ಕೊಡುವ ಚೇತಕ್ ಸ್ಕೂಟಿ, ಖರೀದಿಗೆ ಮುಗಿಬಿದ್ದ ಜನ

    bajaj chetak e scooter

    ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ.ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು (electric vehicles) ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್‌

    Read more..


  • Gruhalakshmi – ಇನ್ನೂ ಖಾತೆಗೆ 2000/- ಹಣ ಬರದೇ ಇರುವ ಮ್ಸಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್!

    Gruhalakshmi scheme

    ಗೃಹಲಕ್ಷ್ಮಿ ಯೋಜನೆ(Gruh lakshmi scheme): ಖಾತೆಗೆ ಹಣ ಜಮಾ ಆಗದವರಿಗೂ ಖುಷಿಯ ಸುದ್ದಿ. ಯಜಮಾನಿಯರೇ, ಗೃಹಲಕ್ಷ್ಮಿ ಯೋಜನೆಯಡಿ ನೀವು ಯಾವದೇ ಪ್ರಯೋಜನ ಪಡೆದಿಲ್ಲವೇ?. ಹಾಗಿದ್ರೆ, ಈ ವಿಷಯಗಳು ತಾವು ತಿಳಿಯಲೇಬೇಕು. ವರದಿಯನ್ನು ತಪ್ಪದೆ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಆಗಸ್ಟ್ 31 ರ ದಿನದಿಂದ, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ₹2,000 ರ ಧನಸಹಾಯವು ಮಹಿಳೆಯರ ಖಾತೆಗಳಿಗೆ ನೇರವಾಗಿ

    Read more..


  • HSRP ನಂಬರ್ ಪ್ಲೇಟ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ!

    how to apply for HSRP number plate through online

    ವಾಹನ ಹೊಂದಿರುವ ಎಲ್ಲಾ ಕರ್ನಾಟಕದ ನಾಗರಿಕರಿಗೆ ಮಹತ್ವದ ಸುದ್ದಿ ಇದೆ. ಈಗ ಕರ್ನಾಟಕದ ಸಾರಿಗೆ ಇಲಾಖೆಯು ಎಲ್ಲಾ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ (HSRP) ಅನ್ನು ಕಡ್ಡಾಯಗೊಳಿಸಿದೆ. ಸಾಮಾನ್ಯ ನಂಬರ್ ಪ್ಲೇಟ್‌ಗಳನ್ನು (Common number plate) ಹೊಂದಿರುವ ನಾಗರಿಕರು ವಾಹನದ ಪ್ರಕಾರವನ್ನು ಅವಲಂಬಿಸಿ 500 ರಿಂದ 1,000 ರೂ.ವರೆಗೆ ದಂಡವನ್ನು ಪಾವತಿಸಬೇಕಾಗುತ್ತದೆ. ಆಸಕ್ತ ಅರ್ಜಿದಾರರು 17 ಫೆಬ್ರವರಿ 2024 ರ ಮೊದಲು ಅಧಿಕೃತ ವೆಬ್‌ಸೈಟ್‌ನಿಂದ (Official website) ಆನ್‌ಲೈನ್‌ನಲ್ಲಿ (Online) ಅರ್ಜಿ ಸಲ್ಲಿಸಬೇಕಾಗಿತ್ತು. ಆದರೆ ಇದೀಗ ಆ

    Read more..


  • ಇನ್ಮುಂದೆ ನಂಬರ್ ಬದಲಿಗೆ ಕರೆ ಮಾಡುವವರ ಹೆಸರು ಡಿಸ್ಪ್ಲೇ! ಇಲ್ಲಿದೆ ಬಿಗ್ ಅಪ್ಡೇಟ್

    caller name update

    ಕರೆ ಮಾಡುವವರ ಹೆಸರು ಡಿಸ್ಪ್ಲೇ: ಫೋನ್‌ಗಳಲ್ಲಿ ನಂಬರ್ ಬದಲಿಗೆ ಈಗ ಹೊಸ ಬದಲಾವಣೆ. ನಿಮ್ಮ ಫೋನ್‌ನಲ್ಲಿ ಯಾರು ಕರೆ ಮಾಡುತ್ತಿದ್ದಾರೆ ಎಂದು ತಿಳಿಯಬಹುದು. ಈ ಹೊಸ ಬದಲಾವಣೆಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿಯಲು ವರದಿಯನ್ನು ತಪ್ಪದೆ ಕೊನೆಯವರೆಗೂ ಸಂಪೂರ್ಣವಾಗಿ ಓದಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಟ್ರಾಯ್ ಸೂಚನೆ: ಭಾರತದಲ್ಲಿ ಮಾರಾಟವಾಗುವ ಎಲ್ಲಾ ಫೋನ್‌ಗಳಲ್ಲಿ CNAP ಕಡ್ಡಾಯ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (

    Read more..


  • ಈ ದಿನ ರೈತರ ಖಾತೆಗೆ ಬರಲಿದೆ ಪಿಎಂ ಕಿಸಾನ್ 16ನೇ ಕಂತಿನ ಹಣ, ಇಲ್ಲಿದೆ ಮಾಹಿತಿ

    pm kisan money

    ಫೆಬ್ರವರಿ 28 ರಂದು ರೈತರ ಖಾತೆಗೆ 2000 ರೂ. ಜಮೆ! ಪಿಎಂ ಕಿಸಾನ್‌ ನಿಧಿ 16ನೇ ಕಂತಿನ ಬಿಡುಗಡೆ ಖಚಿತ. ಈ ಪ್ರಕಟಣೆಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿಯಲು ವರದಿಯನ್ನು ತಪ್ಪದೆ ಕೊನೆಯವರೆಗೂ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪಿಎಂ ಕಿಸಾನ್‌ ನಿಧಿ 16ನೇ ಕಂತಿನ ಬಿಡುಗಡೆಯ ದಿನಾಂಕ ಖಚಿತ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ

    Read more..


  • ರೆಡ್ಮಿ ಹೊಸ ಮೊಬೈಲ್ ಮಾರುಕಟ್ಟೆಗೆ ಭರ್ಜರಿ ಎಂಟ್ರಿ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    new redme phone

    ಇಂದಿನ ದಿನಮಾನಗಳಲ್ಲಿ ಯಾರಿಗೆ ಸ್ಮಾರ್ಟ್ ಫೋನ್ (smart phones) ಅವಶ್ಯಕ ಇಲ್ಲಾ ಹೇಳಿ, ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸ್ಮಾರ್ಟ್ ಫೋನ್ ಬಳಕೆ ಸಾಮಾನ್ಯವಾಗಿದೆ. ಮತ್ತು ಅಷ್ಟೇ ಹೊಸ ಹೊಸ ಸ್ಮಾರ್ಟ್ ಫೋನ್ ಗಳು ಹೊಸ ಹೊಸ ಫೀಚರ್ ಗಳನ್ನು ಹೊಂದುವ ಮೂಲಕ ಮಾರುಕಟ್ಟೆಯಲ್ಲಿ ಬಿಡುಗಡೆ ಕೂಡಾ ಆಗುತ್ತಿವೆ. ಜನರನ್ನು ಕೂಡಾ ತಮ್ಮತ್ತಾ ಸೇಳೆದುಕೊಳ್ಳುತ್ತಿದೆ. ಈ ಸ್ಮಾರ್ಟ್ ಫೋನ್ ಜಗತ್ತು ಎಂದೇ ಹೇಳಬಹುದು. ಇದೀಗ ಮಾರುಕಟ್ಟೆಯಲ್ಲಿ ಬಜೆಟ್ ಸ್ನೇಹಿ ದರದಲ್ಲಿ ಸ್ಮಾರ್ಟ್ ಫೋನ್ ಖರೀದಿ ಮಾಡುವವರಿಗೆ ಒಂದು ಹೊಸ

    Read more..


  • 12,000 ರೂ. ನೇರವಾಗಿ ಖಾತೆಗೆ ಬರುವ ಟಾಟಾ ಕಂಪನಿಯ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    scholarship 2024

    ಟಾಟಾ ಕ್ಯಾಪಿಟಲ್ ಲಿಮಿಟೆಡ್(Tata Capital Limited) ಎಂಬುದು ಟಾಟಾ ಸಮೂಹದ ಹಣಕಾಸು ಸೇವಾ ಕಂಪನಿಯಾಗಿದ್ದು, ಇದು ನಾಗರಿಕರಿಗೆ ವಿವಿಧ ರೀತಿಯ ಹಣಕಾಸು ಸೇವೆಗಳನ್ನು ನೀಡುತ್ತದೆ. ಇತ್ತೀಚೆಗೆ ಈ ಸಂಸ್ಥೆಯು ತನ್ನ CSR ಉಪಕ್ರಮದ ಭಾಗವಾಗಿ ವಿದ್ಯಾರ್ಥಿವೇತನ(Scholarship)ವನ್ನು ಪ್ರಾರಂಭಿಸಿದೆ. ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್‌ಶಿಪ್(Tata Capital Phank Scholarship) ಎಂಬ ಅರ್ಹ ಮಕ್ಕಳ ಶಿಕ್ಷಣವನ್ನು ಬೆಂಬಲಿಸುವ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ಈ ಯೋಜನೆಯ ಮೂಲಕ ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡಲಾಗುವುದು. ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ

    Read more..


  • ಮತ್ತೇ ಬರುತ್ತಿದೆ ಕಿಂಗ್ ಗಾಡಿ, ಯಮಹ RX-100 ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಡಲಿದೆ..!

    Yamaha RX 100 re launch

    RX 100: ಭಾರತದ ಖ್ಯಾತ ಬೈಕ್ ಮತ್ತೆ ರಸ್ತೆಗಿಳಿಯಲು ಸಿದ್ಧ. 2024 ರ ಹೊಸ ಅವೃತ್ತಿಯಲ್ಲಿ ಏನೆಲ್ಲಾ ಫೀಚರ್ಸ್ ಗಳಿವೆ ಎಂದು ಕುತೂಹಲವೇ ಹಾಗಿದ್ರೆ, ಈ ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. 90ರ ದಶಕದ ಭಾರತೀಯ ರಸ್ತೆಗಳ ಭರ್ಜರಿ ಧ್ವನಿ ಮತ್ತೆ ಕೇಳಿಸಲು ಸಿದ್ಧವಾಗಿದೆ! ಜಪಾನಿನ ಯಮಹ(Yamaha) ಕಂಪನಿ ತನ್ನ ಐಕಾನಿಕ್ ಬೈಕ್ RX100(Iconic Bike

    Read more..