Tag: tv9 live kannada
-
ರಾಜ್ಯದಲ್ಲಿ 347 ಸರ್ವೆಯರ್ ಹುದ್ದೆಗಳ ನೇಮಕಾತಿ! ಇಲ್ಲಿದೆ ಸಂಪೂರ್ಣ ಮಾಹಿತಿ

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ! 347 ‘ಸರ್ವೆಯರ್'(Surveyor) ಹುದ್ದೆಗಳ ನೇಮಕಾತಿ(Recruitment) ಶೀಘ್ರದಲ್ಲೇ ನಡೆಯಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕಲಬುರಗಿ, 2024 ಜನವರಿ 25: ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ. ಶೀಘ್ರದಲ್ಲಿಯೇ ರಾಜ್ಯದಲ್ಲಿ 347 ಸರ್ವೇಯರ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ (Revenue Minister Krishna Bairegowda) ಅವರು ಇತ್ತೀಚಿಗೆ ನಡೆಸಿದ ಸುದ್ದಿಗೋಷ್ಠಿ(Press conference) ಯಲ್ಲಿ ಈ ಮಾಹಿತಿಯನ್ನು ನೀಡಿದರು.
Categories: ಉದ್ಯೋಗ -
Voter ID: ಹೊಸ ವೋಟರ್ ಐಡಿ & ತಿದ್ದುಪಡಿ ಮೊಬೈಲ್ ನಲ್ಲೆ ಮಾಡಿಕೊಳ್ಳಿ , ಇಲ್ಲಿದೆ ಕಂಪ್ಲೀಟ್ ವಿಡಿಯೋ !

ವೋಟರ್ ಐಡಿ(Voter ID): ಕೆಲವೇ ಹಂತಗಳಲ್ಲಿ ನಿಮ್ಮ ಮನೆಯಿಂದಲೇ ನಿಮ್ಮ ಮತದಾರ ಗುರುತಿನ ಚೀಟಿ(Voter ID)ಯನ್ನು ನವೀಕರಿಸಿ. ಈ ಪ್ರಕ್ರಿಯೆಯ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ವೋಟರ್ ಐಡಿಯಾ ನವೀಕರಣ ಈಗ ಆನ್ಲೈನ್ ನಲ್ಲಿ : ಇಂದು, ಎಲ್ಲವೂ ಆನ್ಲೈನ್(Online) ನಲ್ಲಿ ಸುಲಭವಾಗಿ ನಡೆಯುತ್ತಿದೆ. ವ್ಯಾಪಾರ, ಶಿಕ್ಷಣ, ಆರೋಗ್ಯ ಸೇವೆಗಳು
Categories: ಮುಖ್ಯ ಮಾಹಿತಿ -
SSLC ಮತ್ತು ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್ ಜಾರಿ, ಸಂಪೂರ್ಣ ಮಾಹಿತಿ ಇಲ್ಲಿದೆ

ಎಸ್ಎಸ್ಎಲ್ಸಿ ( SSLC ) ಮತ್ತು ದ್ವಿತೀಯ ಪಿಯುಸಿ ( Second PUC ) ವಿದ್ಯಾರ್ಥಿಗಳಿಗೆ ಇದೀಗ ಒಂದು ಗುಡ್ ನ್ಯೂಸ್ ತಿಳಿದು ಬಂದಿದೆ. ಅದೇನೆಂದರೆ, ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ನಿಯಮಗಳನ್ನು ತಿದ್ದುಪಡಿ ( Rules Correction ) ಮಾಡಲಾಗಿದೆ. ಮತ್ತು ಅದರ ಬದಲಿಗೆ ವಿದ್ಯಾರ್ಥಿಸ್ನೇಹಿ ನಿಯಮಗಳನ್ನು ಜಾರಿಗೊಳಿಸಿದೆ. ಇದೊಂದು ಖುಷಿಯ ವಿಚಾರ ಎನ್ನಬಹುದು. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಮುಖ್ಯ ಮಾಹಿತಿ -
POCO X6 5G ಮೊಬೈಲ್ ಫಸ್ಟ್ ಸೇಲ್ ಪ್ರಾರಂಭ! ಭರ್ಜರಿ ಆಫರ್ ಘೋಷಣೆ!

ಫ್ಲಿಪ್ಕಾರ್ಟ್(Flipkart) ಭಾರತದ ಒಂದು ಅತಿದೊಡ್ಡ online shoping ಸೈಟ್ಗಳಲ್ಲಿ ಒಂದಾಗಿದೆ. ಇದು ಭಾರತೀಯರಿಗೆ ಅತ್ಯಂತ ಜನಪ್ರಿಯ ಮತ್ತು ಕೈಗೆಟುಕುವ ಸೈಟ್ಗಳಲ್ಲಿ ಒಂದಾಗಿದೆ. Flipkart ನಿಂದ ಹೆಚ್ಚಿನ ಸಂಖ್ಯೆಯ ಜನರು ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ. Flipkart ಲಕ್ಷಾಂತರ ಉತ್ಪನ್ನಗಳೊಂದಿಗೆ ಸಾವಿರಾರು ಬ್ರ್ಯಾಂಡ್ಗಳನ್ನು ಕೂಡಾ ಹೊಂದಿದೆ, ಇದರಲ್ಲಿ ಫ್ಯಾಷನ್, ಎಲೆಕ್ಟ್ರಾನಿಕ್ಸ್, ಸೌಂದರ್ಯ, ಮನೆ ಅಲಂಕಾರಗಳಿಗೆ , ಡಿನ್ನರ್ವೇರ್, ಪಾದರಕ್ಷೆಗಳು, ಕೈಚೀಲಗಳು, ಆಭರಣ, ಪರ್ಸನಲ್ ಯುಸ್ ಗೆ, ಸ್ಮಾರ್ಟ್ ಫೋನ್ ಗಳು , ಹೆಡ್ಫೋನ್ಗಳು , ಟಿವಿ, ಲ್ಯಾಪ್ಟಾಪ್ಗಳು, ದಿನಸಿಗಳು ಹೀಗೆ ಇನ್ನೂ
Categories: ಮೊಬೈಲ್ -
ರೈತರಿಗೆ 2000/- ರೂ. ಬೆಳೆ ಹಾನಿ ಪರಿಹಾರದ ಹಣ ಈ ದಿನ ಜಮಾ – ಸಿ.ಎಂ ಸಿದ್ದರಾಮಯ್ಯ

ಇದೀಗ ರಾಜ್ಯದ ರೈತರಿಗೆ ಸಿಹಿ ಸುದ್ದಿ ತಿಳಿದು ಬಂದಿದೆ. ರಾಜ್ಯದಲ್ಲಿ ರೈತರು ಬೆಳೆ ಬೆಳೆಯಲು ಆಗದೆ ಸಾಕಷ್ಟು ಕಷ್ಟ ಪಡುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಬರಗಾಲ(drought). ಹೌದು, ಮುಂಗಾರು ಮಳೆ ಇಲ್ಲದೆ ಬೆಳೆ ಬೆಳೆಯಲು ರೈತರು ಬಹಳ ಕಷ್ಟವಾಗುತ್ತಿದೆ. ಹಾಗಾಗಿ ರೈತರಿಗೆ ಸರ್ಕಾರದಿಂದ ( From Government ) ಬಹಳ ಯೋಜನೆಗಳು, ಸಾಲ(loan) ಸೌಲಭ್ಯಗಳು ಲಭ್ಯವಿವೆ. ಹಾಗೆಯೇ ಇದೀಗ ಬರದಿಂದ ಕಂಗಾಲಾಗಿರುವ ರೈತರ ನೆರವಿಗೆ ಸರ್ಕಾರ ಮುಂದಾಗುತ್ತಿದೆ. ಇದೀಗ ರಾಜ್ಯ ಸರ್ಕಾರ ( State Government ) ರೈತರ
Categories: ಕೃಷಿ -
ಬರೋಬ್ಬರಿ 110 ಕಿ.ಮೀ ಮೈಲೇಜ್ ಕೊಡುವ ಹೀರೊ ಸ್ಕೂಟಿ ಮೇಲೆ ಬಂಪರ್ ಡಿಸ್ಕೌಂಟ್, ಇಲ್ಲಿದೆ ಮಾಹಿತಿ

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ. ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು
Categories: E-ವಾಹನಗಳು -
BBK 10- ಬಿಗ್ ಬಾಸ್ ಮನೆಯಲ್ಲಿ ತುಕಾಲಿನೆ ಫೇಕ್ – ನಟಿ ನಮ್ರತಾ ಗೌಡ

ಕಲರ್ಸ್ ಕನ್ನಡ ( Colours Kannada ) ವಾಹಿನಿಯಲ್ಲಿ ಮೂಡಿಬರುತ್ತಿರುವ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ 10’ ( Big Boss Season 10 ) ರಿಂದ ನಮ್ರತಾ ಗೌಡ ಅವರ ಪ್ರಯಾಣ ಈ ವಾರಾಂತ್ಯದಲ್ಲಿ ಕೊನೆಗೊಂಡಿತ್ತು. ವಾರದ ಮಧ್ಯಭಾಗದಲ್ಲಿ ತನಿಷಾ ಕುಪ್ಪಂಡ ( Thanisha Kuppanda ) ಎಲಿಮಿನೇಟ್ ( Eliminate ) ಆಗಿದ್ದರು. ಈಗ ನಮ್ರತಾ ಗೌಡ ( Namratha Gowda ) ಡೊಡ್ಮನೆಯಿಂದ ಹೊರಗೆ ಬಂದಿದ್ದು, ಆರು ಸ್ಪರ್ಧಿಗಳು ಅಂತಿಮ
Categories: ಬಿಗ್ ಬಾಸ್ ಸೀಸನ್ 10
Hot this week
Topics
Latest Posts
- ಅನಧಿಕೃತವಾಗಿ ಕಚೇರಿಯಿಂದ ಹೊರ ಹೋಗುವ ಸರ್ಕಾರಿ ನೌಕರರಿಗೆ ಇನ್ಮುಂದೆ ದಂಡ? ರಾಜ್ಯ ಸರ್ಕಾರದ ಹೊಸ ಸುತ್ತೋಲೆಯಲ್ಲಿ ಏನಿದೆ?

- Govt Job Alert: 10ನೇ, 12ನೇ ತರಗತಿ ಪಾಸಾದವರಿಗೆ ಸೈನಿಕ ಶಾಲೆಯಲ್ಲಿ ಕೆಲಸ! ₹30,000 ಸಂಬಳ + ಫ್ರೀ ಊಟ & ವಸತಿ; ಅರ್ಜಿ ಹಾಕುವುದು ಹೇಗೆ?

- School Timing Update: ಸೋಮವಾರದಿಂದಲೇ ಶಾಲೆಗಳ ಸಮಯ ಬದಲಾವಣೆ? ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಸಾಧ್ಯತೆ!

- Direct Loan Scheme: ಸ್ವಯಂ ಉದ್ಯೋಗಕ್ಕೆ ₹1 ಲಕ್ಷ ಸಾಲ + ಸಬ್ಸಿಡಿ! ಮೊಬೈಲ್ನಲ್ಲೇ ಅರ್ಜಿ ಸಲ್ಲಿಸುವುದು ಹೇಗೆ? ಕಂಪ್ಲೀಟ್ ಗೈಡ್ ಇಲ್ಲಿದೆ.

- Weather Alert: ರಾಜ್ಯದ ಈ 5 ಜಿಲ್ಲೆಗಳಲ್ಲಿ ಇಂದು ‘ಶೀತ ಅಲೆ’ ಎಚ್ಚರಿಕೆ! 7.4°C ದಾಖಲು; ಬೆಂಗಳೂರನ್ನು ಆವರಿಸಲಿದೆ ದಟ್ಟ ಮಂಜು!




