Tag: tv9 live kannada
-
ಫ್ಲಿಪ್ಕಾರ್ಟ್ ನಲ್ಲಿ ನಥಿಂಗ್ ಫೋನ್ ಮೇಲೆ ಭರ್ಜರಿ ಡಿಸ್ಕೌಂಟ್! ಇಲ್ಲಿದೆ ಮಾಹಿತಿ

ನಥಿಂಗ್ ಕಂಪನಿ ನಥಿಂಗ್ ಫೋನ್ಗಳ (Nothing phone) ಮೂಲಕ ಸ್ಮಾರ್ಟ್ಫೋನ್ (smartphone) ಲೋಕದಲ್ಲಿ ತನ್ನದೇ ಆದ ಸಂಚಲನವನ್ನೇ ಉಂಟು ಮಾಡಿದೆ. ಈ ಫೋನ್ಗಳ ಫೀಚರ್ಸ್ಗಿಂತ (features) ಜನರು ಇವುಗಳ ಶೈಲಿಗೆ ಮಾರುಹೋಗಿದ್ದಾರೆ. ಅಷ್ಟರ ಮಟ್ಟಿಗೆ ಈ ಫೋನ್ಗಳು ಜನಪ್ರಿಯತೆ ಪಡೆದುಕೊಂಡಿವೆ ಎಂದೇ ಹೇಳಬಹುದಾಗಿದೆ. ಈ ಬೆಳವಣಿಗೆ ನಡುವೆ ನಥಿಂಗ್ ಫೋನ್ 2 ( Nothing phone 2) ಬೆಲೆ ಇಳಿಕೆ ಮಾಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಮೊಬೈಲ್ -
ಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಕೀರ್ತಿ ಮತ್ತು ಜಾಹ್ನವಿ, ಪ್ರಶ್ನೆಗಳ ಸುರಿಮಳೆ..! ಇಲ್ಲಿದೆ ಡೀಟೇಲ್ಸ್

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10(BigBoss season 10) ಇನ್ನೇನು ನಾಲ್ಕು ದಿನಗಳಲ್ಲಿ ಫಿನಾಲೆ ಬರುತ್ತದೆ. ಯಾವ ಸೀಸನ್ಗಳಲ್ಲೂ ಆಗದ ಅದ್ಭುತಗಳು ಈ ಸೀಸನ್ನಲ್ಲಿ ನಡೆದಿವೆ. ಈ ಸಮಯದಲ್ಲಿ ಬಿಗ್ ಬಾಸ್ ಮನೆಯ ಸ್ಪರ್ಧೆಗಳಿಗೆ ಪತ್ರಿಕಾಗೋಷ್ಠಿ ಒಂದನ್ನು ನಡೆಸಿದರು. ಅದಕ್ಕೆಂದು ಕಿರಿಕ್ ಕೀರ್ತಿ(Kirik keerthi) ಹಾಗೂ ಜಾಹ್ನವಿ ಅವರು ಎಂಟ್ರಿಯನ್ನು ನೀಡಿದರು. ಇವರಿಬ್ಬರೂ ಮನೆಯ ಫೈನಲಿಸ್ಟ್ ಗಳಿಗೆ ನೇರ ನೇರವಾಗಿ ಪ್ರಶ್ನೆಗಳನ್ನು ಕೇಳಿದರು. ಆರು ಜನರಿಗೂ ಕೂಡ ನೇರವಾಗಿ ಪ್ರಶ್ನೆಗಳನ್ನು ಕೇಳಿದರು.
Categories: ಬಿಗ್ ಬಾಸ್ ಸೀಸನ್ 10 -
ಹಾಲಿನ ಪ್ರೋತ್ಸಾಹ ಧನ ನೀಡಲು ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ನಮಗೆಲ್ಲ ತಿಳಿದಿರುವ ಹಾಗೆ ಈಗಿನ ಜನರೇಷನ್(Generation) ಅಲ್ಲಿ ಹೈನುಗಾರಿಕೆ ಕೂಡಾ ಉತ್ತಮ ಬೆಳೆವಣಿಗೆ ಕಾಣುತ್ತಿದೆ. ಅದರಲ್ಲೂ ಯುವ ರೈತರು (Youth farmers) ಕೂಡಾ ಈ ಹೈನುಗಾರಿಕೆ(dairy farming) ಅಲ್ಲಿ ಆಸಕ್ತಿ(Intrest) ತೋರಿಸುತ್ತಿದ್ದಾರೆ. ಹೀಗಾಗಿ ಇನ್ನೂ ಹೆಚ್ಚು ಹೆಚ್ಚು ರೈತರ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು ಎನ್ನುವುದು ನಮ್ಮ ಸರಕಾರದ ಉದ್ದೇಶ ಆಗಿದೆ. ಆದರಿಂದ ನಮ್ಮ ರಾಜ್ಯ ಸರ್ಕಾರ (State government)ಹಳ್ಳಿಗಳಲ್ಲಿ ವಾಸಿಸುವ ನಮ್ಮ ರೈತರಿಗೆ ಅದರಲ್ಲೂ ವಿಶೇಷವಾಗಿ ಹೈನುಗಾರಿಕೆಯಲ್ಲಿ (diary farming) ಆಸಕ್ತಿ ಹೊಂದಿ ಅದರಲ್ಲಿ ತೋಡಿಗಿಕೊಂಡಿರುವ ರೈತರಿಗೆ
Categories: ಕೃಷಿ -
Loan Interest : ರೈತರೇ ಗಮನಿಸಿ; ಕೃಷಿ ಸಾಲದ 440 ಕೋಟಿ ರೂ. ಬಡ್ಡಿ ಮನ್ನಾ..? ಅರ್ಹ ರೈತರ ಪಟ್ಟಿ ಇಲ್ಲಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಬರಗಾಲ(drought) ಎದುರಾಗಿರುವುದರಿಂದ ರೈತರು ಸಹಕಾರಿ ಸಂಘಗಳಲ್ಲಿ(Co-operative Society) ಪಡೆದಿರುವ ದೀರ್ಘಾವಧಿ, ಮಧ್ಯಮಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ(Agriculture and agriculture related bad debt) ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಸರ್ಕಾರ ಆದೇಶ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ(CM siddaramaya) ಬಡ್ಡಿ ಮನ್ನಾ ಸಂಬಂಧ ಘೋಷಣೆ
Categories: ಕೃಷಿ -
Oppo Mobile – ಬೆಂಕಿ ಕಾಮೆರಾ ಇರುವ ಹೊಸ ಒಪ್ಪೋದ ಹೊಸ ಮೊಬೈಲ್ ಬಿಡುಗಡೆ, ಇಲ್ಲಿದೆ ಮಾಹಿತಿ

ಇಂದು ಜಗತ್ತು ಸ್ಮಾರ್ಟ್ ಫೋನ್ ನಲ್ಲಿ ಮುಳುಗಿ ಹೋಗಿದೆ. ಹೌದು, ನಾವು ಪ್ರತಿಯೊಂದು ಕೆಲಸವನ್ನು ಕೂಡ ಸ್ಮಾರ್ಟ್ ಫೋನ್ ( Smartphone ) ನಲ್ಲಿ ಕ್ಷಣ ಮಾತ್ರದಲ್ಲಿ ಮಾಡಿ ಮುಗಿಸುತ್ತೇವೆ. ಸ್ಮಾರ್ಟ್ ಫೋನ್ ಗಳು ನಮ್ಮ ಜೀವನದ ಒಂದು ಭಾಗವಾಗಿವೆ. ಹಾಗೆಯೇ ಇಂದು ಮಾರುಕಟ್ಟೆಗೆ ಒಂದಕ್ಕಿಂತ ಒಂದು ಹೊಸ ಸ್ಮಾರ್ಟ್ ಫೋನ್ ಗಳು ಲಗ್ಗೆ ಇಡುತ್ತಿವೆ. ಮೊಬೈಲ್ ಫೋನ್ ಗಳ ಜಗತ್ತಿನಲ್ಲಿ ಇಂದು ಬಹುದೊಡ್ಡ ಪೈಪೋಟಿ ( Competitions ) ನಡೆದಿದೆ. ಜನಪ್ರಿಯ ಮೊಬೈಲ್ ಕಂಪೆನಿಗಳ ನಡುವೆ
Categories: ಸುದ್ದಿಗಳು -
BBK 10 – ಫೈನಲ್ ಲಿಸ್ಟ್ ಅಲ್ಲಿ ಇರಬೇಕಾಗಿದ್ದ ನಮ್ರತಾ ಹೊರಗೆ ಬಂದಿದ್ದು ಯಾಕೆ ಗೊತ್ತಾ..?

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 (BigBoss season 10) ದಿನದಿಂದ ದಿನಕ್ಕೆ ರೋಚಕತೆಯನ್ನು ಸೃಷ್ಟಿಸುತ್ತಿದೆ. ಇವತ್ತು ಇವರೇ ಎಲಿಮಿನೇಟ್ ಆಗಬಹುದೇನೋ ಎಂಬ ಜನರ ಊಹೆಗಳು ತಪ್ಪಾಗಿ ನಿರೀಕ್ಷೆ ಮಾಡದಿರುವವರು ಕೂಡ ಎಲಿಮಿನೇಟ್ ಆಗುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ದಿನದಿಂದ ದಿನಕ್ಕೆ ಜನರು ಕಡಿಮೆಯಾಗುತ್ತಿದ್ದಾರೆ. ಈ ಭಾನುವಾರ ನಮ್ರತಾ ಗೌಡ(Namratha Gowda) ಎಲಿಮಿನೇಟ್(eliminate) ಆಗಿರುವ ಸಂಗತಿ ನಿಮಗೆಲ್ಲ ತಿಳಿದೇ ಇದೆ. ವಾರದ ಅಂತ್ಯದ ಪಂಚಾಯಿತಿಯಲ್ಲಿ ಸುದೀಪ್ ಅವರು ನಮ್ರತ ಗೌಡ ಅವರನ್ನು
Categories: ಬಿಗ್ ಬಾಸ್ ಸೀಸನ್ 10 -
Instant Loan- ಫೋನ್ ಪೇ ನಲ್ಲೆ ಲೋನ್ ಪಡೆಯಿರಿ, ಮೊಬೈಲ್ ನಲ್ಲೆ ಸಿಗುತ್ತೆ ಸಾಲ!

ಯಾವುದೇ ರೀತಿಯ ಪೇಮೆಂಟ್ (Payment) ಮಾಡಲು ಯುಪಿಐ(UPI) ಬಹಳ ಉತ್ತಮವಾಗಿರುವ ಸಾಧನವಾಗಿದ್ದು ಯುಪಿಐ(UPI) ಅಡಿಯಲ್ಲಿ ಕ್ಷಣಮಾತ್ರದಲ್ಲಿ ಒಬ್ಬರ ಖಾತೆಯಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ ಮಾಡಲು ಸಾಧ್ಯವಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ PhonePe ಸಾಲ ಸೌಲಭ್ಯ: ಈಗಾಗಲೇ ಗೂಗಲ್ ಪೇ (Google pay) ಅಪ್ಲಿಕೇಶನ್ ನಲ್ಲಿ ಸುಲಭವಾಗಿ ಸಾಲ ಸೌಲಭ್ಯ (loan facility) ಪಡೆಯಬಹುದಾಗಿದೆ. ಅದರಂತೆ ಈಗ ಫೋನ್ ಪೇ(Phone
Categories: ತಂತ್ರಜ್ಞಾನ -
FD Scheme – 1 ಲಕ್ಷ ರೂಪಾಯಿ ಎಫ್ ಡಿ ಮಾಡಿದ್ರೆ ಸಿಗುತ್ತೆ 23,508 ರೂ. ಬಡ್ಡಿ, ಇಲ್ಲಿದೆ ಹೊಸ ಸ್ಕೀಮ್

ನಿಮ್ಮ ಹೂಡಿಕೆಗೆ(Investment) ಉತ್ತಮ ಲಾಭ ಬಯಸುವಿರಾ? ಆಗ ಈ ಹೂಡಿಕೆಯನ್ನು ನೋಡಿ. ಇದು ಸುರಕ್ಷಿತ ಮತ್ತು ಲಾಭದಾಯಕ ಹೂಡಿಕೆಯಾಗಿದೆ. ಯಾವ ಯೋಜನೆ ಎಂದು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನಿಮ್ಮ ಹಣವನ್ನು ಸುರಕ್ಷಿತವಾಗಿರಿಸಲು ಮತ್ತು ಅದರ ಮೇಲೆ ಉತ್ತಮ ಬಡ್ಡಿ(interest)ಯನ್ನು ಪಡೆಯಲು ನೀವು ಹುಡುಕುತ್ತಿದ್ದರೆ, ಅಂಚೆ ಕಚೇರಿಯ (Post office) ಯೋಜನೆಯು ನಿಮಗೆ ಉತ್ತಮ ಆಯ್ಕೆಯಾಗಿದೆ. ಅಂಚೆ
Categories: ಮುಖ್ಯ ಮಾಹಿತಿ -
LPG Gas – ಬರೀ 600 ರೂ. ಗೆ ಗ್ಯಾಸ್ ಸಿಲಿಂಡರ್ ಸಿಗುವ ಯೋಜನೆ ಇದು.! ತಪ್ಪದೇ ತಿಳಿದುಕೊಳ್ಳಿ

ಅದೆಷ್ಟೋ ಲಕ್ಷಾಂತರ ಕುಟುಂಬಗಳು ಇಂದು ಯಾವುದೇ ತೊಂದರೆ ಇಲ್ಲದೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಿಂದ ( Pradhan Manthri Ujval scheme ) ತಮ್ಮ ಮನೆಯನ್ನು ನಡೆಸುತ್ತಿದ್ದಾರೆ. ಮೂರು ಹೊತ್ತಿನ ಊಟ ಮಾಡುತ್ತಿದ್ದಾರೆ. ಹೌದು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಸಮಾಜ ಕಲ್ಯಾಣ ಯೋಜನೆಯಾಗಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ, ದೇಶದಲ್ಲಿನ ಬಿಪಿಎಲ್ ಕುಟುಂಬಗಳಿಗೆ ( BPL Family ) ಎಲ್ಪಿಜಿ(LPG) ಸಂಪರ್ಕಗಳನ್ನು ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಒಂದು
Categories: ಸರ್ಕಾರಿ ಯೋಜನೆಗಳು
Hot this week
Topics
Latest Posts
- ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 96,844 ಗುತ್ತಿಗೆ ನೌಕರರು ಯಾವ ಇಲಾಖೆಯಲ್ಲಿ ಎಷ್ಟು.?

- ಅನಧಿಕೃತವಾಗಿ ಕಚೇರಿಯಿಂದ ಹೊರ ಹೋಗುವ ಸರ್ಕಾರಿ ನೌಕರರಿಗೆ ಇನ್ಮುಂದೆ ದಂಡ? ರಾಜ್ಯ ಸರ್ಕಾರದ ಹೊಸ ಸುತ್ತೋಲೆಯಲ್ಲಿ ಏನಿದೆ?

- Govt Job Alert: 10ನೇ, 12ನೇ ತರಗತಿ ಪಾಸಾದವರಿಗೆ ಸೈನಿಕ ಶಾಲೆಯಲ್ಲಿ ಕೆಲಸ! ₹30,000 ಸಂಬಳ + ಫ್ರೀ ಊಟ & ವಸತಿ; ಅರ್ಜಿ ಹಾಕುವುದು ಹೇಗೆ?

- School Timing Update: ಸೋಮವಾರದಿಂದಲೇ ಶಾಲೆಗಳ ಸಮಯ ಬದಲಾವಣೆ? ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಸಾಧ್ಯತೆ!

- Direct Loan Scheme: ಸ್ವಯಂ ಉದ್ಯೋಗಕ್ಕೆ ₹1 ಲಕ್ಷ ಸಾಲ + ಸಬ್ಸಿಡಿ! ಮೊಬೈಲ್ನಲ್ಲೇ ಅರ್ಜಿ ಸಲ್ಲಿಸುವುದು ಹೇಗೆ? ಕಂಪ್ಲೀಟ್ ಗೈಡ್ ಇಲ್ಲಿದೆ.


