Tag: tv9 live kannada
-
Labour card – ಲೇಬರ್ ಕಾರ್ಡ್ ನೋಂದಣಿ ಪ್ರಕ್ರಿಯೆ ಮತ್ತೆ ಪ್ರಾರಂಭ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ..!

ಕಟ್ಟಡ ಮತ್ತು ಇತರೆ ಕೆಲಸ ಮಾಡುವವವರಿಗೆ ಇದೀಗ ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು, ಇದೀಗ ಸರ್ಕಾರದಿಂದ ಅನೇಕ ಯೋಜನೆಗಳು ಜಾರಿಯಾಗುತ್ತಿವೆ ಈ ಎಲ್ಲ ಯೋಜನೆಗಳಿಂದ ಮಹಿಳೆಯರಿಗೆ, ಬಡವರಿಗೆ ಮತ್ತು ಆರ್ಥಿಕ ಪರಿಸ್ಥಿತಿಯಲ್ಲಿ ಹಿಂದುಳಿದಿರುವ ಸರ್ಕಾರದಿಂದ ಸಿಗುವ ಈ ಯೋಜನೆಗಳು, ಸಾಲ(loan) ಸೌಲಭ್ಯಗಳು ಬಹಳ ಉಪಯೋಗವಾಗಿವೆ. ಇದರಿಂದ ಅವರು ತಮ್ಮ ತಮ್ಮ ಸ್ವಂತ ಉದ್ಯೋಗ ( Own Work ) ನಡೆಸಿಕೊಂಡು ಜೀವನ ನಡೆಸಲು ಸಹಾಯವಾಗಿದೆ. ಹಾಗೆಯೇ ಇದೀಗ ಕಾರ್ಮಿಕ ಇಲಾಖೆಯಿಂದ ಹಲವಾರು ಯೋಜನೆಗಳು ಜಾರಿಯಾಗುತ್ತಿವೆ. ಅವುಗಳನ್ನು
Categories: ಸರ್ಕಾರಿ ಯೋಜನೆಗಳು -
ಗುಡ್ ನ್ಯೂಸ್ : ಮೊಬೈಲ್ ನಲ್ಲೆ ʻಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ʼ ಪಡೆದುಕೊಳ್ಳಿ ! ಇಲ್ಲಿದೆ ಮಾಹಿತಿ

ಇದೀಗ ಸಿಹಿ ಸುದ್ದಿಯೊಂದು ತಿಳಿದು ಬಂದಿದೆ. ಹೌದು, ಭಾರತದಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆಯು ( Ayushman Bharath Health Scheme ) ಬಹಳಷ್ಟು ಜನರಿಗೆ ಉತ್ತಮ ರೀತಿಯಿಂದ ಸಹಾಯವಾಗಿದೆ. ನಾವು ಆಯುಷ್ಮಾನ್ ಭಾರತ್ ಕಾರ್ಡ್ ಅನ್ನು ಪಡೆಯಲು ಅರ್ಜಿ ಸಲ್ಲಿಸಬೇಕಾಗಿತ್ತು, ಹಾಗೆಯೇ ಸಂಬಂಧ ಪಟ್ಟ ಇಲಾಖೆಗೆ ಭೇಟಿ ನೀಡಿ ಆಯುಷ್ಮಾನ್ ಕಾರ್ಡ್ ಗಳನ್ನು ( Ayushman Card ) ಪಡೆಯಬೇಕಿತ್ತು. ಆದರೆ ಅದು ಈಗ ಇನ್ನೂ ಸುಲಭವಾಗಿದೆ. ಅದೇನೆಂದು ತಿಳಿದು ಕೊಳ್ಳೋಣ ಬನ್ನಿ. ಇದೇ
Categories: ಸರ್ಕಾರಿ ಯೋಜನೆಗಳು -
Job Alert – 2250 ಕಾನ್ಸ್ ಟೇಬಲ್ & SI ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ, ಈಗಲೇ ಅರ್ಜಿ ಸಲ್ಲಿಸಿ

ಎಲ್ಲರಿಗೂ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ರೈಲ್ವೆ ನೇಮಕಾತಿ(Railway Recruitment) ಮಂಡಳಿ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (RPF ) ಅಡಿಯಲ್ಲಿ ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ (ಎಸ್ಐ) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಮೇಲಿನ ಪೋಸ್ಟ್ ಗೆ ಅರ್ಜಿ ಬಯಸುವ ಅಭ್ಯರ್ಥಿಗಳು ಇದ್ದರೆ, ಅರ್ಜಿ ಸಲ್ಲಿಸಿ ಈ ಒಂದು ಕೆಲಸವನ್ನು ಗಿಟ್ಟಿಸಿಕೊಳ್ಳಬಹುದು. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಲಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಉದ್ಯೋಗ -
ಬೆಂಗಳೂರಿನಿಂದ ಅಮೃತ್ ಭಾರತ್ ರೈಲು ಸಂಚಾರ ಪ್ರಾರಂಭ..! ಏನಿದರ ವಿಶೇಷತೆ? ಇಲ್ಲಿದೆ ಡೀಟೇಲ್ಸ್

ಹೊಸ ವರ್ಷದ(New year)ಹೊಸ ಸೂರ್ಯೋದಯದೊಂದಿಗೆ, ಬೆಂಗಳೂರು ತನ್ನ ಜನರಿಗೆ ಹೊಸ ಉಡುಗೊರೆಯನ್ನು ನೀಡಿತು. ಪಶ್ಚಿಮ ಬಂಗಾಳದ ಮಾಲ್ಡಾ(West bengal, Malda) ದಿಂದ ಬಂದ ಅಮೃತ್ ಭಾರತ್ ರೈಲು (Amrutha bharat Train), ಹೊಸ ವರ್ಷದ ಮೊದಲ ದಿನವೇ ನಗರಕ್ಕೆ ಆಗಮಿಸಿತು. ಈ ರೈಲಿನ ವಿಶೇಷತೆ ಹಾಗೂ ಇದು ಎಲ್ಲೆಲ್ಲಿ ಸಂಚಾರ ವಹಿಸುತ್ತದೆ ಎಂದು ತಿಳಿಯಲು ಈ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಮುಖ್ಯ ಮಾಹಿತಿ -
ಹೊಸ ಕವಾಸಕಿ ನಿಂಜಾ ಬೈಕ್ ಬಿಡುಗಡೆಗೆ! ಬೆಲೆ ಎಷ್ಟು ಗೊತ್ತಾ? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಕವಾಸಕಿ ನಿಂಜಾ ZX-6R ಜಪಾನಿನ ತಯಾರಕ ಕವಾಸಕಿಯಿಂದ ನಿಂಜಾ ಸ್ಪೋರ್ಟ್ ಬೈಕ್ ಸರಣಿಯಲ್ಲಿ 636 cc ವರ್ಗದ ಮೋಟಾರ್ಸೈಕಲ್ ಆಗಿದೆ. ಇದನ್ನು 1995 ರಲ್ಲಿ ಪರಿಚಯಿಸಲಾಯಿತು ಮತ್ತು ಹೋಂಡಾ , ಸುಜುಕಿ ಮತ್ತು ಯಮಹಾದಿಂದ ಹೊಸ ಉತ್ಪನ್ನಗಳಿಗೆ ಪ್ರತಿಕ್ರಿಯೆಯಾಗಿ ವರ್ಷಗಳಲ್ಲಿ ನಿರಂತರವಾಗಿ ನವೀಕರಿಸಲಾಗಿದೆ. ZX ಸರಣಿಯನ್ನು 1980 ರ ದಶಕದಲ್ಲಿ ಕವಾಸಕಿ ಮೋಟಾರ್ಸೈಕಲ್ಗಳ ನಿಂಜಾ ಲೈನ್ ಎಂದು ಕರೆಯಲಾಗುತ್ತಿತ್ತು ಮತ್ತು ಇಂದಿಗೂ ಆ ಹೆಸರನ್ನು ಹೊಂದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ರಿವ್ಯೂವ್ -
ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಉಚಿತ ಮನೆ ಪಡೆಯಲು ಅರ್ಜಿ ಸಲ್ಲಿಸಿ.!

ಇದೀಗ ಎಲ್ಲರಿಗೂ ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು ಇಂದು ಯಾರಿಗೆ ಮನೆ ಕೊಂಡು ಕೊಳ್ಳಲು ಅಥವಾ ಮನೆ ಕಟ್ಟಲು ಇಷ್ಟ ಇಲ್ಲ ಹೇಳಿ? ಎಲ್ಲರಿಗೂ ಕೂಡ ಆಸೆ ಇದ್ದೇ ಇರುತ್ತದೆ. ಆರ್ಥಿಕ ಸಮಸ್ಯೆ, ಬಡತನ ಅಥವಾ ಹಲವಾರು ಕಾರಣಗಳಿಂದ ಕೆಲವರಿಗೆ ಮನೆ ಕಟ್ಟಲು ಆಗುವುದಿಲ್ಲ. ಅಂಥವರು ಚಿಂತಿಸಬೇಕಾಗಿಲ್ಲ. ಇದೀಗ ಅವರಿಗೆ ರಾಜೀವ್ ವಸತಿ ಯೋಜನೆಗೆ ( Rajiv Gandhi Housing Scheme ) ಅಡಿಯಲ್ಲಿ ಮನೆಗಳ ಹಂಚಿಕೆಗಾಗಿ ಅರ್ಜಿ ಆಹ್ವಾನಿಸಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ
Categories: ಸರ್ಕಾರಿ ಯೋಜನೆಗಳು -
Onion Rate – ಭಾರಿ ಕುಸಿತ ಕಂಡ ಈರುಳ್ಳಿ ಬೆಲೆ..! ಇಲ್ಲಿದೆ ಕಂಪ್ಲೀಟ್ ಮಾಹಿತಿ.

ಹೊಸ ವರ್ಷದ ಆರಂಭಕ್ಕೆ ಈರುಳ್ಳಿ ಬೆಲೆ ಇಳಿಕೆ(onion price decreased) ಕಂಡು ಗ್ರಾಹಕರಗೆ ರಿಲೀಫ್ ಸಿಕ್ಕಂತಾಗಿದೆ ಎಂದು ಹೇಳಬಹುದು. ಹೌದು, ಈರುಳ್ಳಿ ಬೆಲೆ 60 ರೂಪಾಯಿಗೆ ಮುಟ್ಟುವ ಮೂಲಕ ಏರಿಕೆಯ ಹಾದಿಯಲ್ಲಿತ್ತು, ಈರುಳ್ಳಿ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡ ಬಳಿಕ ಈರುಳ್ಳಿ ಬೆಲೆ ಇದೀಗ ಇಳಿಕೆ ಕಂಡಿದೆ. ಮತ್ತು ಈ ಇಳಿಕೆ ಆಗಿರುವುದು ಗ್ರಾಹಕರಲ್ಲಿ ನಿಟ್ಟುಸಿರು ಬಿಡುವಂತಾಗಿದೆ ಎಂದು ಹೇಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
ಏರ್ಟೆಲ್ ಗ್ರಾಹಕರೇ ಗಮನಿಸಿ, ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ! ಬರೀ 5 ರೂಪಾಯಿ ಅಷ್ಟೇ

ಎಲ್ಲರಿಗೂ ಇದೀಗ ಸಿಹಿ ಸುದ್ದಿ ತಿಳಿದು ಬಂದಿದೆ. ಇಂದು ಎಲ್ಲರ ಕೈಯಲ್ಲೂ ಮೊಬೈಲ್ ( Mobiles ) ಇದೆ. ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿ ಎಲ್ಲ ಕೆಲಸ ಕಾರ್ಯಗಳನ್ನು ಮಾಡಿ ಮುಗಿಸುತ್ತಾರೆ. ಹಾಗೆಯೇ ನಮ್ಮ ಮೊಬೈಲ್ ನಲ್ಲಿ ಡಾಟಾ ( Data ) ಅಥವಾ ಇಂಟರ್ನೆಟ್ ( Internet ) ಇದ್ದರೆ ಮಾತ್ರ ಅದು ಕೆಲಸ ಮಾಡುತ್ತದೆ. ಇಂಟರ್ನೆಟ್ ಉಪಯೋಗಿಸಿಕೊಂಡು ನಾವು ಅನೇಕ ಕಾರ್ಯಗಳನ್ನು ಮಾಡುತ್ತೇವೆ. ಇಂದು ಬೇರೆ ಬೇರೆ ಕಂಪೆನಿಯ ಸಿಮ್ ಕಾರ್ಡ್ ಗಳನ್ನು (
Categories: ತಂತ್ರಜ್ಞಾನ
Hot this week
-
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಈ ವಾರವೇ ಖಾತೆಗೆ ಬರಲಿದೆ 24ನೇ ಕಂತಿನ ಹಣ!
-
Indian Railways Fare Hike: ರೈಲ್ವೇ ಪ್ರಯಾಣಿಕರಿಗೆ ಬಿಗ್ಶಾಕ್: ಟಿಕೇಟ್ ದರದಲ್ಲಿ ಹೆಚ್ಚಳ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ
-
E-Khata: ಕಚೇರಿ ಅಲೆದಾಟಕ್ಕೆ ಬ್ರೇಕ್; ಇನ್ಮುಂದೆ ಮನೆಯಲ್ಲೇ ಸಿಗುತ್ತೆ ‘ಇ-ಖಾತಾ’; ಮೊಬೈಲ್ನಲ್ಲೇ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ!
-
BREAKING: ಕರ್ನಾಟಕದ 22 ಜಿಲ್ಲೆಗಳಲ್ಲಿ ನಡುಕ ಹುಟ್ಟಿಸುವ ಚಳಿ; ಉತ್ತರ ಕರ್ನಾಟಕಕ್ಕೆ ‘ಆರೆಂಜ್ ಅಲರ್ಟ್’ ಘೋಷಣೆ!
-
ಬೆಲ್ಲ ಖರೀದಿಸುವ ಮುನ್ನ ಎಚ್ಚರ! ಅಪ್ಪಿ ತಪ್ಪಿಯೂ ಈ ಬಣ್ಣದ ಬೆಲ್ಲ ಖರೀದಿಸಬೇಡಿ! ಇದು ಸ್ಲೋ ಪಾಯ್ಸನ್.!
Topics
Latest Posts
- ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಈ ವಾರವೇ ಖಾತೆಗೆ ಬರಲಿದೆ 24ನೇ ಕಂತಿನ ಹಣ!

- Indian Railways Fare Hike: ರೈಲ್ವೇ ಪ್ರಯಾಣಿಕರಿಗೆ ಬಿಗ್ಶಾಕ್: ಟಿಕೇಟ್ ದರದಲ್ಲಿ ಹೆಚ್ಚಳ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

- E-Khata: ಕಚೇರಿ ಅಲೆದಾಟಕ್ಕೆ ಬ್ರೇಕ್; ಇನ್ಮುಂದೆ ಮನೆಯಲ್ಲೇ ಸಿಗುತ್ತೆ ‘ಇ-ಖಾತಾ’; ಮೊಬೈಲ್ನಲ್ಲೇ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ!

- BREAKING: ಕರ್ನಾಟಕದ 22 ಜಿಲ್ಲೆಗಳಲ್ಲಿ ನಡುಕ ಹುಟ್ಟಿಸುವ ಚಳಿ; ಉತ್ತರ ಕರ್ನಾಟಕಕ್ಕೆ ‘ಆರೆಂಜ್ ಅಲರ್ಟ್’ ಘೋಷಣೆ!

- ಬೆಲ್ಲ ಖರೀದಿಸುವ ಮುನ್ನ ಎಚ್ಚರ! ಅಪ್ಪಿ ತಪ್ಪಿಯೂ ಈ ಬಣ್ಣದ ಬೆಲ್ಲ ಖರೀದಿಸಬೇಡಿ! ಇದು ಸ್ಲೋ ಪಾಯ್ಸನ್.!



