Tag: tv9 live kannada

  • BSNL Offers : ಕೇವಲ 99 ರೂ.ಗೆ ಹೊಸ ಭರ್ಜರಿ ಆಫರ್ ಘೋಷಣೆ ಮಾಡಿದ BSNL

    new bsnl plans

    ಬಿಎಸ್ಎನ್ಎಲ್ ಕಂಪೆನಿಯು ಇತ್ತೀಚಿನ ದಿನಗಳಲ್ಲಿ ತನ್ನ ಗ್ರಾಹಕರನ್ನು ಕಳೆದುಕೊಂಡಿತ್ತು. ಆದರೆ ಇದೀಗ ತನ್ನ ಗ್ರಾಹಕರಿಗೆ ಹೊಚ್ಚ ಹೊಸ ಆಫರ್ ನೀಡಿದೆ. ಈಗ ಗ್ರಾಹಕರಿಗೆ ವಿಶೇಷ ಕೊಡುಗೆ ನೀಡುವುದರ ಮೂಲಕ ಬಿಎಸ್ಎನ್ಎಲ್ (BSNL) ತನ್ನ ಗ್ರಾಹಕರನ್ನು ಮತ್ತೆ ಪಡೆದುಕೊಂಡಿದೆ. ಯಾವೆಲ್ಲ ಆಫರ್ ಮತ್ತು ಕೊಡುಗೆ ಗಳನ್ನು ನೀಡಿದೆ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

    Read more..


  • Redmi 12 offer – ಫ್ಲಿಪ್ಕಾರ್ಟ್ ನಲ್ಲಿ ರೆಡ್ಮಿ 12 5g ಮೊಬೈಲ್ ಮೇಲೆ ಭರ್ಜರಿ ಆಫರ್, ಕೇವಲ ರೂ. 8,999/- ಕ್ಕೆ

    red me 12

    ಶಿಯೋಮಿ ಕಂಪೆನಿ ಇದೀಗ ಇಂಡಿಯಾದಲ್ಲಿ ಹೊಸ ರೆಡ್ ಮಿ ನೋಟ್ 12 ಸೀರಿಸ್ ನಲ್ಲಿ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ ಫೋನ್ ಗಳ ಮಾರಾಟ ಪ್ರಕ್ರಿಯೆ ಆರಂಭವಾಗಿದೆ. ಯಾವ ಯಾವ ಬೆಲೆಯಲ್ಲಿ ಈ ಸ್ಮಾರ್ಟ್ ಫೋನ್ ಸಿಗುತ್ತದೆ ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಅವುಗಳಲ್ಲಿ 29,999 ರೂಪಾಯಿ ಮೌಲ್ಯದ ರೆಡ್ ಮಿ ನೋಟ್ 12(Red me Note 12) ಸ್ಮಾರ್ಟ್‌ಫೋನ್ ಅನ್ನು ಕೇವಲ 10 ಸಾವಿರ ರೂಪಾಯಿಗಳಿಗಿಂತ

    Read more..


  • ಈ ದಾಖಲೆ ಹೊಂದಿದ ರೈತರಿಗೆ ಮಾತ್ರ ಬರ ಪರಿಹಾರ ಮೊತ್ತ ಜಮೆ; ಕೂಡಲೇ ದಾಖಲಾತಿ ಮಾಡಿಸಿಕೊಳ್ಳಿ

    FID is compulsary to get all govt benefits

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರಾಜ್ಯದ ರೈತರು ಎಫ್ ಐ ಡಿ (FID)(unique farmer ID) ಮಾಡಿಸಿಕೊಳ್ಳುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.ನೀವೇನಾದರೂ ರೈತರಾಗಿದ್ದರೆ ಮೊದಲು ನಿಮ್ಮ ಬಳಿ FID ಆಗಿದೆಯೋ ಇಲ್ಲವೋ ಎಂದು ಪರಿಶೀಲಿಸಿಕೊಳ್ಳಿ. ಇದು ಇದ್ದರೆ ಮಾತ್ರ ನಿಮ್ಮ ಬ್ಯಾಂಕ್ ಖಾತೆಗೆ ಬರ ಪರಿಹಾರದ ಹಣ ಜಮಾ ಆಗುತ್ತದೆ. ಮತ್ತು ಸರ್ಕಾರದ ಸೌಲಭ್ಯವನ್ನು ಸುಲಭವಾಗಿ ಪಡೆದುಕೊಳ್ಳಬಹುದು. ಇಲ್ಲದಿದಲ್ಲಿ ನಿಮಗೆ ಬ್ಯಾಂಕ್ ಖಾತೆಗೆ ಯಾವುದೇ ಹಣ ಜಮಾ ಆಗುವುದಿಲ್ಲ ಮತ್ತು ನೀವು ಸರ್ಕಾರದ ಸೌಲಭ್ಯವನ್ನು ಪಡೆದುಕೊಳ್ಳದೇ ವಂಚಿತರಾಗುತ್ತಿರಿ

    Read more..


  • Govt Schemes- ಮಹಿಳೆಯರಿಗಾಗಿ ಇರುವ ಈ ಸರ್ಕಾರಿ ಯೋಜನೆಗಳ ಬಗ್ಗೆ ತುಂಬಾ ಜನರಿಗೆ ಗೊತ್ತಿಲ್ಲ

    WhatsApp Image 2023 10 13 at 19.19.05

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಮಹಿಳೆಯಾರಿಗಾಗಿ ಲಭ್ಯವಿರುವ ಕೆಲವೊಂದು ಯೋಜನೆಗಳ ಕುರಿತು ತಿಳಿಸಿಕೊಡಲಾಗುತ್ತದೆ. ಆ ಯೋಜನೆಗಳು ಯಾವವು ಮತ್ತು ಆಯಾ ಯೋಜನೆಗಳ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಈ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.  ಮಹಿಳೆಯರಿಗೆ ಎಂದೇ ಇದೆ ಇಷ್ಟೊಂದು ಯೋಚನೆಗಳು : ಭಾರತ ಸರ್ಕಾರವು ಮಹಿಳೆಯರ ಮೇಲೆ ಕೇಂದ್ರೀಕರಿಸುವ

    Read more..


  • Money earning – ಮೊಬೈಲ್ ನಲ್ಲಿ ಗೂಗಲ್ ಮೂಲಕ ಹಣ ಗಳಿಸಿ, ಈ ದಿನ ಎರಡು ಗಂಟೆ ಟೈಮ್ ಕೊಡಿ 3,000 ಸಂಪಾದಿಸಿ

    earn money from google

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ  Google ನಿಂದ ಪ್ರತಿ ದಿನ ₹1000-₹2000 ಹಣವನ್ನು ಸಂಪಾದನೆ ಮಾಡುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅದು ಹೇಗೆ ಅಂತೀರಾ? google ನಲ್ಲಿ part time / full time ವರ್ಕ್ ಮಾಡುವ ಮೂಲಕ ನೀವು ಹಣವನ್ನು ಗಳಿಸಬಹುದು. ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು

    Read more..


  • BIG BREAKING : ಬರೋಬ್ಬರಿ 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ – ಕಂಪ್ಲೀಟ್ ಮಾಹಿತಿ ಇಲ್ಲಿದೆ

    primary school teacher recruitment

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆ(Selection of primary school teachers)ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೈಕೋರ್ಟಲ್ಲಿದ್ದ ಈ ಕೇಸ್ ಗೆ ಒಂದು ಬಿಗ್ ರಿಲೀಸ್ ಅಂತಾನೆ ಹೇಳಬಹುದು. 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಒಪ್ಪಿಗೆಯನ್ನು ನೀಡಿದೆ. ಅಕ್ಟೋಬರ್ 12ರಂದು ಹೈಕೋರ್ಟ್ ಈ ನಿರ್ಧಾರವನ್ನು ಕೈಗೊಂಡಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್

    Read more..


  • Gruhalakshmi – ಇನ್ನೂ ಹಲವರಿಗೆ ಬಂದಿಲ್ಲ 2000/- ರೂಪಾಯಿ – ಲಕ್ಷ್ಮೀ ಹೆಬ್ಬಾಳ್ಕರ್ ಹೊಸ ಸೂಚನೆ

    gruhalakshmi scheme

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ತಲುಪದಿರುವುದರ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿಕೆಯನ್ನು ನೀಡಿದ್ದಾರೆ, ಇದರ ಕುರಿತಾದ ಮಾಹಿತಿಯನ್ನು ನೀಡಲಾಗುತ್ತದೆ. ನೀಡಿದ ಭರವಸೆಯಂತೆ 5 ಗ್ಯಾರಂಟಿಗಳನ್ನು ಜಾರಿಗೊಳಿಸಿದ ಸರ್ಕಾರ, ಅದ್ದೂರಿಯಾಗಿ ಗೃಹಲಕ್ಷ್ಮಿ ಯೋಜನೆಯಿಂದ ಸದ್ದಲಿ ಇರುವುದು ನಿಮಗೆಲ್ಲರಿಗೂ ತಿಳಿದೆ ಇದೆ. ಮೊದಲನೇ ಕಠಿಣ ಹಣವನ್ನು ಜಮಾ ಮಾಡಿ, ಎರಡನೇ ಕಂತಿನ ಹಣ ಇನ್ನು ಜಮಾ ಆಗದಿರುವುದರಿಂದ ಎಲ್ಲರಿಗೂ ಗೊಂದಲವನ್ನು ಸೃಷ್ಟಿ ಮಾಡಿದೆ. ಉತ್ತರ ಕುರಿತಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಘೋಷಣೆಯನ್ನು ಮಾಡಿದ್ದಾರೆ.

    Read more..


  • JNV – ನವೋದಯ ವಿದ್ಯಾಲಯ ಸಮಿತಿಯಿಂದ 6 ನೇ ತರಗತಿ ಸೆಲೆಕ್ಷನ್ ಟೆಸ್ಟ್ ಹಂತ 1 ರ ಹಾಲ್ ಟಿಕೆಟ್ ಬಿಡುಗಡೆ

    JNV HALL TICKET

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ನವೋದಯ ವಿದ್ಯಾಲಯ ಸಮಿತಿ(NVS) 2023-24 JNV ತರಗತಿ 6ರ ವಿದ್ಯಾರ್ಥಿಗಳಿಗೆ ನಡೆಸುವ ಹಂತ 1 ಪರೀಕ್ಷೆಗಾಗಿ ಪ್ರವೇಶ ಕಾರ್ಡ್‌( Admit Card) ಗಳನ್ನು  ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳ ನವೋದಯ ಪರೀಕ್ಷೆಯ ಪ್ರವೇಶ ಕಾರ್ಡ್ ಅನ್ನು ಆನ್‌ಲೈನ್‌ನಲ್ಲಿ – navodaya.gov.in ನಲ್ಲಿ ಪಡೆಯಬಹುದು. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • Bigg Boss Kannada: ಬಿಗ್‌ಬಾಸ್‌ ಹೋಗಿಬಂದ ಬಳಿಕ ಟೀಕಿಸಿದವರಿಗೆ ಗುಮ್ಮಿದ ಪ್ರದೀಪ್‌ ಈಶ್ವರ್‌

    BIGBOSS PRADEEP KUMAR REACTION

    ಈಗಾಗಲೇ ಕನ್ನಡ ಕಿರುತೆರೆಯ ಪ್ರಮುಖ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್ 10(BigBoss season 10) ನಡೆಯುತ್ತಿದೆ. ಬಿಗ್‌ಬಾಸ್‌ ಆರಂಭವಾದ ಮರುದಿನ ದೊಡ್ಡ ಮನೆಯೊಳಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ ಕೊಟ್ಟಿದ್ದು ವೀಕ್ಷಕರಿಗೆ ಅಚ್ಚರಿಯನ್ನು ಉಂಟು ಮಾಡಿದೆ. ಶಾಸಕರಾದ ಪ್ರದೀಪ್ ಈಶ್ವರ್ ರವರು ರಿಯಾಲಿಟಿ ಶೋ ಗೆ ಬಂದಿರುದು ಎಲ್ಲಾ ಕಡೆಗಳಿಂದ ಮಾತುಗಳು ಕೇಳಿಬರುತ್ತಿವೆ. ಇದನ್ನು ಸಾರ್ವಜನಿಕರು ಮತ್ತು ವಿರೋಧ ಪಕ್ಷದವರು ಆಕ್ಷೇಪಿಸಿದ್ದಾರೆ. ಏನಿದು ಸುದ್ದಿ ಅಂತ ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಬಿಗ್ ಬಾಸ್

    Read more..