Tag: vande bharat express speed
-
ಬೆಂಗಳೂರಿನಿಂದ ಈ ಮಾರ್ಗಕ್ಕೆ ಮತ್ತೊಂದು ಹೊಸ ವಂದೇ ಭಾರತ ರೈಲು ಪ್ರಾರಂಭ..! ಇಲ್ಲಿದೆ ಡೀಟೇಲ್ಸ್

ಕರ್ನಾಟಕಕ್ಕೆ ಮತ್ತೊಂದು ಬೃಹತ್ ಲಾಭ: ಬೆಂಗಳೂರಿನಿಂದ ಬೆಳಗಾವಿಗೆ 11ನೇ ವಂದೇ ಭಾರತ್ ರೈಲು ಸೇವೆ ಪ್ರಗತಿಪಥದಲ್ಲಿರುವ ಕರ್ನಾಟಕಕ್ಕೆ ಸಾರಿಗೆ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಬಂಪರ್ ಗಿಫ್ಟ್ (Bumper gift) ಸಿಕ್ಕಿದೆ. ರಾಜ್ಯದ ಪ್ರಮುಖ ನಗರದಾದ ಬೆಂಗಳೂರನ್ನು, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ವ್ಯಾಪಾರ ಕೇಂದ್ರವಾಗಿರುವ ಬೆಳಗಾವಿಗೆ ಸಂಪರ್ಕಿಸುವ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (Vandhe Bharath Express train) ಶೀಘ್ರದಲ್ಲಿ ಬಿಡಲಾಗುತ್ತದೆ. ಇದು ಕರ್ನಾಟಕದ ಪಾಲಿಗೆ 11ನೇ ವಂದೇ ಭಾರತ್ ರೈಲು ಯೋಜನೆಯಾಗಿದ್ದು, ಮೂಲಭೂತ ಹಂತದಿಂದಲೇ ರೂಪುಗೊಂಡ
Categories: ಸುದ್ದಿಗಳು -
Vande Bharat Express: ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು. ಇಲ್ಲಿದೆ ಮಾಹಿತಿ

ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (Vande Bharat Express Train)ಗಳ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ! ಇಲಾಖೆ ಇತ್ತೀಚೆಗೆ ನಾಲ್ಕು ಹೊಸ ಮಾರ್ಗಗಳಲ್ಲಿ ವಂದೇ ಭಾರತ್ ರೈಲುಗಳನ್ನು ಸಂಚರಿಸಲು ನಿರ್ಧರಿಸಿದೆ. ಇದರಲ್ಲಿ ಕರ್ನಾಟಕದ ಪ್ರಯಾಣಿಕರಿಗೂ ಸಂತಸದ ಸುದ್ದಿ ಇದೆ. ಈ ರೈಲುಗಳು ಪ್ರಯಾಣವನ್ನು ವೇಗವಾಗಿ ಮತ್ತು ಸುರಕ್ಷಿತವಾಗಿಸುತ್ತವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತೀಯ ರೈಲ್ವೆಯ ಹೆಮ್ಮೆಯ ಯೋಜನೆಯಾದ ವಂದೇ ಭಾರತ್ ಎಕ್ಸ್ಪ್ರೆಸ್
Categories: ಮುಖ್ಯ ಮಾಹಿತಿ -
Vande Bharat Train: ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಪ್ರಾರಂಭ , ದರಪಟ್ಟಿ ಇಲ್ಲಿದೆ.

ಉತ್ತರ ಕರ್ನಾಟಕದ ಪ್ರಯಾಣಿಕರಿಗೆ ಸಂತಸದ ಸುದ್ದಿ! ಹುಬ್ಬಳ್ಳಿ ಮತ್ತು ಪುಣೆ(Hubli -Pune) ನಗರಗಳನ್ನು ಕೇಸರಿ ಬಣ್ಣದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಪರ್ಕಿಸಲಿದೆ. ಈ ಆಧುನಿಕ ರೈಲು ಗುರುವಾರದಂದು ಸಂಚಾರ ಆರಂಭಿಸಲಿದೆ, ಪ್ರಧಾನಿ ಮೋದಿ ಅವರು ಈ ರೈಲಿಗೆ ಚಾಲನೆಯನ್ನು ಈಗಾಗಲೇ ನೀಡಿದ್ದಾರೆ . ಈ ರೈಲು ಉಭಯ ನಗರಗಳ ನಡುವೆ ವೇಗವಾಗಿ ಮತ್ತು ಪ್ರಯಾಣವನ್ನು ಒದಗಿಸಲಾಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಮುಖ್ಯ ಮಾಹಿತಿ -
ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ.. ಇಂದು ಹೊಸ ವಂದೇ ಭಾರತ್ ರೈಲಿಗೆ ಚಾಲನೆ.

ವಂದೇ ಭಾರತ್ ಎಕ್ಸ್ಪ್ರೆಸ್(Vande Bharat Express) ರೈಲುಗಳು ದೇಶಾದ್ಯಂತ ಜನಪ್ರಿಯತೆ ಪಡೆಯುತ್ತಿವೆ. ಇದೀಗ, ನವೀಕೃತ ವಂದೇ ಭಾರತ್ ಎಕ್ಸ್ಪ್ರೆಸ್ ಇದೀಗ ಬೆಂಗಳೂರಿನಿಂದ (Banglore) ಮದುರೈಗೆ (Madurai)ಸಂಚರಿಸಲು ಸಜ್ಜಾಗಿದೆ. ಈ ರೈಲು ಸೇವೆಯನ್ನು , ಆಗಸ್ಟ್ 31ರಂದು, ಪ್ರಧಾನಿ ನರೇಂದ್ರ ಮೋದಿ(PM Narendra Modi) ವಿಡಿಯೋ ಕಾನ್ಫರೆನ್ಸ್ (Video conference) ಮೂಲಕ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೆಚ್ಚಿನ
Categories: ಮುಖ್ಯ ಮಾಹಿತಿ -
Vande Bharat Train: ವಂದೇ ಭಾರತ್ ರೈಲಿಗೆ ಮತ್ತೊಂದು ನಿಲುಗಡೆ..! ಇಲ್ಲಿದೆ ಡೀಟೇಲ್ಸ್

ತುಮಕೂರು ನಗರದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು(Vande Bharat Express Rail) ನಿಲುಗಡೆ ದೊರಕಿದ ಪರಿಣಾಮ, ಸ್ಥಳೀಯರು ಮತ್ತು ವ್ಯಾಪಾರಿಗಳು ಹಲವು ಪ್ರಯೋಜನಗಳನ್ನು ಅನುಭವಿಸುತ್ತಿದ್ದಾರೆ. ತುಮಕೂರು ಸಂಸದ ಮತ್ತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಪ್ರಯತ್ನದ ಫಲವಾಗಿ, ಕೆಎಸ್ಆರ್ ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ಮಾರ್ಗದಲ್ಲಿ ಈ ಮಹತ್ವದ ಸೇವೆ ಇದೀಗ ತುಮಕೂರಿಗೂ ವಿಸ್ತಾರಗೊಂಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಮುಖ್ಯ ಮಾಹಿತಿ -
Vande Bharat: ರಾಜ್ಯದ ಹೊಸ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಮೀಕ್ಷೆ!

ಕರ್ನಾಟಕದ (karnataka) ಹೊಸ ಮಾರ್ಗದಲ್ಲಿ ಒಂದೇ ಭಾರತ್ ರೈಲು ಸಂಚಾರ ಆರಂಭವಾಗಲಿವೆ. ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (Vandhe Bharath express train) ಸಂಚಾರ ಈಗಾಗಲೇ ಉತ್ತಮ ಸೇವೆಗಳನ್ನು ನೀಡುತ್ತಿದೆ. ಈ ರೈಲುಗಳು ಸೂಪರ್ಫಾಸ್ಟ್ ಎಕ್ಸ್ಪ್ರೆಸ್ (super fast express) ಸೇವೆಯನ್ನು ನೀಡುತ್ತವೆ. ಇದನ್ನು ನಿರ್ವಹಿಸುವುದು ಭಾರತೀಯ ರೈಲ್ವೇಗಳು(Indian railways). ಇದು ಕಾಯ್ದಿರಿಸಿದ, ಹವಾನಿಯಂತ್ರಿತ ಚೇರ್ ಕಾರ್ ಸೇವೆಯಾಗಿದ್ದು, 800 km (500 mi) ಗಿಂತ ಕಡಿಮೆ ಅಂತರದಲ್ಲಿರುವ ಅಥವಾ ಅಸ್ತಿತ್ವದಲ್ಲಿರುವ ಸೇವೆಗಳೊಂದಿಗೆ ಪ್ರಯಾಣಿಸಲು ಹತ್ತು ಗಂಟೆಗಳಿಗಿಂತ
Categories: ಮುಖ್ಯ ಮಾಹಿತಿ
Hot this week
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
Topics
Latest Posts
- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?





