Tag: vande bharat express speed
-
Vande Bharat: ರಾಜ್ಯದಿಂದ ಮತ್ತೊಂದು ರೈಲು ಸಂಚಾರ; ಸಮಯ, ನಿಲ್ದಾಣ ವಿವರ ಇಲ್ಲಿದೆ.

ಮೈಸೂರು-ಚೆನ್ನೈ ನಡುವೆ “ಮತ್ತೊಂದು” ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (Another Vande Bharat Express train): ಏಪ್ರಿಲ್ 5ರಿಂದ ಪ್ರಾರಂಭ. ಈ ರೈಲು ಯಾವ ಯಾವ ನಿಲ್ದಾಣಗಳಲ್ಲಿ ನಿಲ್ಲುತ್ತದೆ ಮತ್ತು ರೈಲು ಸಂಚಾರ ಮಾಡುವ ಸಮಯ ಎಷ್ಟು ಎಂಬುದನ್ನು ತಿಳಿಯಲು ವರದಿಯನ್ನು ಕೊನೆಯವರೆಗೂ ತಪ್ಪದೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರೈಲು ಸಾರಿಗೆ ವ್ಯವಸ್ಥೆ ಈಗಾಗಲೇ ಜಗತ್ತಿನ ಬಹುತೇಕ ಎಲ್ಲಾ
Categories: ಮುಖ್ಯ ಮಾಹಿತಿ -
Vande bharat – ದೇಶದಲ್ಲೇ ಮೊದಲ ಬಾರಿಗೆ ರಾತ್ರಿ ವೇಳೆ ಸೇವೆ ಪ್ರಾರಂಭಿಸಿದ ವಂದೇ ಭಾರತ್ ರೈಲು

ವಂದೇ ಭಾರತ್ ಎಕ್ಸ್ಪ್ರೆಸ್ (Vande bharat Express) ಭಾರತದ ಮೊದಲ ಅರೆ ವೇಗದ ರೈಲು ಎಂದೇ ಹೇಳಬಹುದಾಗಿದೆ. ದೇಶದ ಯಾವುದೇ ರೈಲ್ವೆ ವಲಯವು ಇದುವರೆಗೆ ವಂದೇ ಭಾರತ್ ರೈಲುಗಳ ವಿಶೇಷ ಸೇವೆಗಳನ್ನು ನಡೆಸಿಲ್ಲ ಆದರೆ ಮೊದಲ ಬಾರಿಗೆ, ದಕ್ಷಿಣ ರೈಲ್ವೆಯು (South Railways/SR) ಪ್ರಯಾಣಿಕರ ರಜೆಯಲ್ಲಿ ಪ್ರಯಾಣಿಸುವ ತೊಂದರೆಯನ್ನು ನಿವಾರಿಸಲು ಇದೆ ನವೆಂಬರ್ 21 ರಂದು ತಮಿಳುನಾಡು(Tamilnadu )ಮತ್ತು ಕರ್ನಾಟಕದ ರಾಜಧಾನಿ ಬೆಂಗಳೂರು (Karnataka Banglore)ನಗರಗಳ ನಡುವೆ ಅರೆ-ಹೈ-ಸ್ಪೀಡ್ ರೈಲು ವಂದೇ ಭಾರತ್ ಅನ್ನು ರಾತ್ರಿಯ ಸೇವೆಯನ್ನು
Categories: ಮುಖ್ಯ ಮಾಹಿತಿ -
Vande bharat – ಮೈಸೂರಿಗೆ ಮತ್ತೊಂದು ವಂದೇ ಭಾರತ್ ರೈಲು, ಇಲ್ಲಿದೆ ಮಾಹಿತಿ

ಇದೀಗ ರೈಲು ಸಾರಿಗೆ ವ್ಯವಸ್ಥೆ ಎಲ್ಲ ಕಡೆಗಳಲ್ಲೂ ಇದೆ. ಹಾಗೆಯೇ ಇತ್ತೀಚೆಗೆ ಶುರುವಾದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ( Vande Bharath Express Train ) ಹಲವಾರು ಕಡೆಗಳಲ್ಲಿ ಸಂಚಾರ ನಡೆಯುಸುತ್ತಿದೆ. ಇದು ಎಲ್ಲ ರೈಲು ಸಂಚಾರಿಗಳಿಗೆ ಒಂದು ಊರಿನಿಂದ ಮತ್ತೊಂದು ಊರಿಗೆ ಉದ್ಯೋಗಕ್ಕೆ ಹೊರಡುವ ಮತ್ತು ವಿದ್ಯಾರ್ಥಿಗಳಿಗೆ ಉಪಯೋಗವಾಗಿದೆ. ಹಾಗೆಯೇ ಈ ರೈಲಿನ ಸಂಚಾರ ಇತ್ತೀಚೆಗೆ ಯಾವ ಸ್ಥಳಗಳಲ್ಲಿ ಶುರುವಾಗಿದೆ ಎಂದು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಮುಖ್ಯ ಮಾಹಿತಿ -
ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಹೇಗಿದೆ ಗೊತ್ತಾ..? ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಅಂತರಾಷ್ಟ್ರೀಯ ವಂದೇ ಭಾರತ್ ಸ್ಲೀಪರ್ ಕೋಚ್ ರೈಲಿನ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅಂತರಾಷ್ಟ್ರೀಯ ದರ್ಜೆಯಲ್ಲಿ ವಂದೇ ಭಾರತ್(Vande Bharat) ಸ್ಲೀಪರ್ ಕೋಚ್(Sleepar Coach) ರೈಲನ್ನು ಪ್ರಾರಂಭಿಸಲು ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ. ಈ ಸ್ಲೀಪರ್ ಕೋಚ್ ನ ವಿಶೇಷತೆಗಳನ್ನು ನಿಮಗೆ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ
Categories: ಮುಖ್ಯ ಮಾಹಿತಿ -
ಬೆಂಗಳೂರು – ಧಾರವಾಡ ವಂದೇ ಭಾರತ್ ರೈಲನ್ನು ಈ ಜಿಲ್ಲೆಗೆ ವಿಸ್ತರಿಸಿ’ – ಕೇಂದ್ರಕ್ಕೆ ಸಿದ್ದು ಮನವಿ

ಇತ್ತೀಚೆಗಷ್ಟೇ ಬೆಂಗಳೂರು ಮತ್ತು ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲ್ ( vande Bharath Express Train ) ಅನ್ನು ಬಿಡಲಾಗಿತ್ತು. ಇದು ಹಲವಾರು ಜನರಿಗೆ ಅನುಕೂಲ ತಂದಿದೆ. ಹಾಗೆಯೇ ಇದೀಗ ಮತ್ತೊಂದು ಖುಷಿಯ ವಿಷಯ ಎಂದರೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೂ ( Belagavi) ವಿಸ್ತಾರ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ( CM . Siddaramaiah ) ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ( Ashwin Vaishnav) ಅವರಿಗೆ ಪತ್ರದ
Categories: ಮುಖ್ಯ ಮಾಹಿತಿ -
Vande bharat Train – ಉತ್ತರ ಕರ್ನಾಟಕದ ಯುವ ಜನತೆಯ ಅಚ್ಚು ಮೆಚ್ಚಿನ ವಂದೇ ಭಾರತ್ ಟ್ರೈನ್

ಬೆಂಗಳೂರು ಹಲವಾರು ಜನರಿಗೆ ಕೆಲಸ ಮತ್ತು ನೆಲೆ ನೀಡಿದೆ. ಬೇರೆ ಬೇರೆ ಊರುಗಳಿಂದ ಹಲವಾರು ಜನರು ಕೆಲಸಕ್ಕೆಂದು ಬರುತ್ತಾರೆ. ಹಾಗೆಯೇ ಪ್ರತಿ ದಿನವೂ ಬೇರೆ ಊರುಗಳಿಂದ ಬೆಂಗಳೂರಿಗೆ ಹೋಗಿ ಬರುವವರು ಇದ್ದಾರೆ. ಅತೀ ವೇಗವಾಗಿ ಚಲಿಸುವ ರೈಲು ಎಂದೇ ಹೆಸರಿರುವ ವಂದೇ ಭಾರತ್(Vande bharat) ಧಾರವಾಡ ದಿಂದ ಬೆಂಗಳೂರಿಗೆ ಬರುವ ಜನರಿಗೆ ಅಚ್ಚು ಮೆಚ್ಚಿನ ರೈಲಾಗಿದೆ. ಹಾಗೆ ಇದು ಆ ಜನರಿಗೆ ಅನುಕೂಲ ಮಾಡಿಕೊಟ್ಟಿದೆ. ಇದರ ಬಗ್ಗೆ ಪೂರ್ಣ ಮಾಹಿತಿಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ.
Categories: ಮುಖ್ಯ ಮಾಹಿತಿ -
Vande bharat – ಹುಬ್ಬಳ್ಳಿ & ಯಶವಂತಪುರ ರೈಲು ವೇಳಾಪಟ್ಟಿಯಲ್ಲಿ ಪರಿಷ್ಕರಣೆ – ಇಲ್ಲಿದೆ ಹೊಸ ವೇಳಾಪಟ್ಟಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಹುಬ್ಬಳ್ಳಿ ಮತ್ತು ಯಶವಂತಪುರ ರೈಲ್ವೆ ನಿಲ್ದಾಣ(Hubballi and yashwantapura railway station)ಗಳಲ್ಲಿ ಸಮಯವನ್ನು ಪರಿಷ್ಕರಿಸಲಾಗಿದೆ(Revised). ಬದಲಾದ ಸಮಯ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ವರದಿಯಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಹುಬ್ಬಳ್ಳಿ – ಧಾರವಾಡ ಮತ್ತು ಬೆಂಗಳೂರು ನಡುವಿನ ಒಂದೇ ಪಾರ್ವತಿ ಎಕ್ಸ್ಪ್ರೆಸ್ ಸಮಯದಲ್ಲಿ ಪರಿಷ್ಕರಣೆ
Categories: ಮುಖ್ಯ ಮಾಹಿತಿ -
Vande Bharat Express Train- ಬಂದೆ ಬಿಡ್ತು ರಾಜ್ಯದ 3ನೇ ವಂದೇ ಭಾರತ್ ಎಕ್ಸ್ ಪ್ರೆಸ್ ಟ್ರೈನ್ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ, ಕರ್ನಾಟಕವು ತನ್ನ ಮೂರನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಬೆಂಗಳೂರು ಮತ್ತು ಹೈದರಾಬಾದ್ಗೆ ಸಂಪರ್ಕಿಸಲು ಸಿದ್ಧವಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಭಾರತದ ಎರಡು IT ಹಬ್ಗಳನ್ನು ಹತ್ತಿರ ತರುವ ಉದ್ದೇಶವನ್ನು ಹೊಂದಿದೆ. ಪ್ರಸ್ತುತ, ರಾಜ್ಯದಲ್ಲಿ ಧಾರವಾಡ-ಬೆಂಗಳೂರು ಮತ್ತು ಮೈಸೂರು-ಬೆಂಗಳೂರು-ಚೆನ್ನೈ ನಡುವೆ ಎರಡು ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ
Categories: ಮುಖ್ಯ ಮಾಹಿತಿ
Hot this week
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
Topics
Latest Posts
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!



