Tag: yashaswini card how to apply in kannada
-
ಯಶಸ್ವಿನಿ ಯೋಜನೆಗೆ ನೋಂದಾಯಿಸಿಕೊಳ್ಳಲು ಡಿಸೆಂಬರ್ 31 ಕೊನೆಯ ದಿನಾಂಕ! ಇಂದೇ ಅರ್ಜಿ ಸಲ್ಲಿಸಿ
2025-26ನೇ ಸಾಲಿನ ಯಶಸ್ವಿನಿ ಯೋಜನೆ(Yashaswini scheme)ಗೆ ನೋಂದಾಯಿಸಿಕೊಳ್ಳಲು ಡಿ. 31 ಕೊನೆಯ ಅವಕಾಶ. ತಡ ಮಾಡಬೇಡಿ! ಕರ್ನಾಟಕ ರಾಜ್ಯದ ಗ್ರಾಮೀಣ ಭಾಗದ ಜನರ ಆರೋಗ್ಯ ಭದ್ರತೆಯನ್ನು ದೃಢಪಡಿಸುವ ಯಶಸ್ವಿನಿ ಆರೋಗ್ಯ ಯೋಜನೆಗೆ ನೋಂದಣಿ ಪ್ರಕ್ರಿಯೆ ಡಿಸೆಂಬರ್ 31, 2024ರೊಳಗೆ ಪೂರ್ಣಗೊಳ್ಳಬೇಕು ಎಂದು ಸಹಕಾರ ಇಲಾಖೆ(Cooperative Department) ಪ್ರಕಟಿಸಿದೆ. 2025-26ನೇ ಸಾಲಿಗೆ ಈ ಯೋಜನೆಗಾಗಿ ಅರ್ಹ ಸಹಕಾರ ಸಂಘದ ಸದಸ್ಯರು ಮಾತ್ರ ನೋಂದಾಯಿಸಿಕೊಳ್ಳಲು ಅವಕಾಶ ಹೊಂದಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಮುಖ್ಯ ಮಾಹಿತಿ -
Yeshasvini Scheme: ರಾಜ್ಯದಲ್ಲಿ ಯಶಸ್ವಿನಿ ಯೋಜನೆಗೆ ಅರ್ಜಿ ಮತ್ತೇ ಪ್ರಾರಂಭ.! ಅಪ್ಲೈ ಮಾಡಿ
ಗುಡ್ ನ್ಯೂಸ್ : ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯ ನೊಂದಣಿ ಪ್ರಕ್ರಿಯೆ ಪ್ರಾರಂಭಗೊಂಡಿದೆ. 2025ರ ನೋಂದಣಿಯ ಪ್ರಕ್ರಿಯೆಗೆ ಚಾಲನೆಯನ್ನು ನೀಡಲಾಗಿದ್ದು, ಮಾರ್ಚ್ 1ರಿಂದ ಐ ಡಿ ಕಾರ್ಡ್ ಗಳನ್ನು ಕರ್ನಾಟಕ ಸರ್ಕಾರ ನೀಡಲಿದೆ. ರಾಜ್ಯದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಯಾವುದೇ ಸಹಕಾರ ಸಂಘ/ ಬ್ಯಾಂಕ್ಗಳ ಸದಸ್ಯರು ಅಥವ ಸಹಕಾರಿ ಸ್ವ-ಸಹಾಯ ಗುಂಪುಗಳ ಸದಸ್ಯರು ಸಹ ನೋಂದಣಿ ಮಾಡಿಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಮುಖ್ಯ ಮಾಹಿತಿ -
‘ಯಶಸ್ವಿನಿ ಕಾರ್ಡ್’ ಇದ್ದವರಿಗೆ ಸಿಗಲಿದೆ 5 ಲಕ್ಷ ವರೆಗೆ ಉಚಿತ ಚಿಕಿತ್ಸೆ..! ಇಲ್ಲಿದೆ ಡೀಟೇಲ್ಸ್
ನಿಮ್ಮ ಬಳಿ ಯಶಸ್ವಿನಿ ಕಾರ್ಡ್ ಇದೆಯಾ? ಹಾಗಿದ್ದಲ್ಲಿ ಕೆಲವು ಕಾಯಿಲೆಗಳ ಚಿಕಿತ್ಸೆಗೆ ಈ ಕಾರ್ಡ್ ಉಪಯೋಗವಾಗಲಿದೆ. ಇಂದು ತಂತ್ರಜ್ಞಾನ (Technology) ಮುಂದುವರಿದಂತೆ ಮನುಷ್ಯನ ಜೀವನದಲ್ಲಿ ಹಲವಾರು ಬದಲಾವಣೆಗಳನ್ನು ಕಾಣಬಹುದು. ಮಾನವನ ಆರೋಗ್ಯದ ವಿಷಯಕ್ಕೆ ಬಂದರೆ ಆರೋಗ್ಯದ ಮೇಲೆ ಹಲವು ದುಷ್ಪರಿಣಾಮಗಳು ಎದುರಾಗುತ್ತಲೇ ಇವೆ. ಕೆಲವೊಂದು ಕಾಯಿಲೆಗಳನ್ನು ವಾಸಿ ಮಾಡಿಕೊಳ್ಳಲು ಅತಿ ಹೆಚ್ಚು ಹಣವನ್ನು ಭರಿಸುವ ಅಗತ್ಯತೆ ಎದುರಾಗಿದೆ. ಹೆಚ್ಚು ಹೆಚ್ಚು ಆಸ್ಪತ್ರೆಗಳು ನಿರ್ಮಾಣವಾದ್ದರಿಂದ ಹಾಗೂ ಎಲ್ಲಾ ಕಾಯಿಲೆಗಳಿಗೂ ತಂತ್ರಜ್ಞಾನದಿಂದಲೇ ಚಿಕಿತ್ಸೆ (treatment) ಕೊಡುತ್ತಿರುವುದರಿಂದ ಕೆಲವೊಂದು ಕಾಯಿಲೆಗಳಿಗೆ ದುಬಾರಿ…
Categories: ಮುಖ್ಯ ಮಾಹಿತಿ -
ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ
ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ. ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300…
Hot this week
-
ನೆಲ ಒರೆಸುವಾಗ ಈ ಎರಡು ಪದಾರ್ಥವನ್ನ ನೀರಿನಲ್ಲಿ ಮಿಕ್ಸ್ ಮಾಡಿ..ಹಲ್ಲಿ, ಜಿರಲೆ ಹತ್ತಿರಕ್ಕೂ ಸುಳಿಯಲ್ಲ
-
OnePlus 13S: ಅರ್ಲಿ ಡೀಲ್ಸ್ 2025 ರಲ್ಲಿ ₹3,250 ಬ್ಯಾಂಕ್ ಡಿಸ್ಕೌಂಟ್ ಮತ್ತು 12GB RAM ಆಫರ್
-
Rain Alert: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ.! ಯೆಲ್ಲೋ ಅಲರ್ಟ್.
-
ಗ್ರಾಹಕರಿಗೆ ಬಂಪರ್ ಗುಡ್ ನ್ಯೂಸ್ : ‘ಅಮುಲ್ ಮತ್ತು ಮದರ್ ಡೈರಿ ‘ ಹಾಲು ಹಾಗೂ ಉತ್ಪನ್ನಗಳ ಬೆಲೆಯಲ್ಲಿ ಭರ್ಜರಿ ಇಳಿಕೆ
Topics
Latest Posts
- ನೆಲ ಒರೆಸುವಾಗ ಈ ಎರಡು ಪದಾರ್ಥವನ್ನ ನೀರಿನಲ್ಲಿ ಮಿಕ್ಸ್ ಮಾಡಿ..ಹಲ್ಲಿ, ಜಿರಲೆ ಹತ್ತಿರಕ್ಕೂ ಸುಳಿಯಲ್ಲ
- OnePlus 13S: ಅರ್ಲಿ ಡೀಲ್ಸ್ 2025 ರಲ್ಲಿ ₹3,250 ಬ್ಯಾಂಕ್ ಡಿಸ್ಕೌಂಟ್ ಮತ್ತು 12GB RAM ಆಫರ್
- Gold Price: ಆಭರಣ ಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ. ಎಷ್ಟು.?
- Rain Alert: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ.! ಯೆಲ್ಲೋ ಅಲರ್ಟ್.
- ಗ್ರಾಹಕರಿಗೆ ಬಂಪರ್ ಗುಡ್ ನ್ಯೂಸ್ : ‘ಅಮುಲ್ ಮತ್ತು ಮದರ್ ಡೈರಿ ‘ ಹಾಲು ಹಾಗೂ ಉತ್ಪನ್ನಗಳ ಬೆಲೆಯಲ್ಲಿ ಭರ್ಜರಿ ಇಳಿಕೆ