Tag: yashaswini health card
-
ಯಶಸ್ವಿನಿ ಯೋಜನೆಗೆ ನೋಂದಾಯಿಸಿಕೊಳ್ಳಲು ಡಿಸೆಂಬರ್ 31 ಕೊನೆಯ ದಿನಾಂಕ! ಇಂದೇ ಅರ್ಜಿ ಸಲ್ಲಿಸಿ

2025-26ನೇ ಸಾಲಿನ ಯಶಸ್ವಿನಿ ಯೋಜನೆ(Yashaswini scheme)ಗೆ ನೋಂದಾಯಿಸಿಕೊಳ್ಳಲು ಡಿ. 31 ಕೊನೆಯ ಅವಕಾಶ. ತಡ ಮಾಡಬೇಡಿ! ಕರ್ನಾಟಕ ರಾಜ್ಯದ ಗ್ರಾಮೀಣ ಭಾಗದ ಜನರ ಆರೋಗ್ಯ ಭದ್ರತೆಯನ್ನು ದೃಢಪಡಿಸುವ ಯಶಸ್ವಿನಿ ಆರೋಗ್ಯ ಯೋಜನೆಗೆ ನೋಂದಣಿ ಪ್ರಕ್ರಿಯೆ ಡಿಸೆಂಬರ್ 31, 2024ರೊಳಗೆ ಪೂರ್ಣಗೊಳ್ಳಬೇಕು ಎಂದು ಸಹಕಾರ ಇಲಾಖೆ(Cooperative Department) ಪ್ರಕಟಿಸಿದೆ. 2025-26ನೇ ಸಾಲಿಗೆ ಈ ಯೋಜನೆಗಾಗಿ ಅರ್ಹ ಸಹಕಾರ ಸಂಘದ ಸದಸ್ಯರು ಮಾತ್ರ ನೋಂದಾಯಿಸಿಕೊಳ್ಳಲು ಅವಕಾಶ ಹೊಂದಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
Yeshasvini Scheme: ರಾಜ್ಯದಲ್ಲಿ ಯಶಸ್ವಿನಿ ಯೋಜನೆಗೆ ಅರ್ಜಿ ಮತ್ತೇ ಪ್ರಾರಂಭ.! ಅಪ್ಲೈ ಮಾಡಿ

ಗುಡ್ ನ್ಯೂಸ್ : ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯ ನೊಂದಣಿ ಪ್ರಕ್ರಿಯೆ ಪ್ರಾರಂಭಗೊಂಡಿದೆ. 2025ರ ನೋಂದಣಿಯ ಪ್ರಕ್ರಿಯೆಗೆ ಚಾಲನೆಯನ್ನು ನೀಡಲಾಗಿದ್ದು, ಮಾರ್ಚ್ 1ರಿಂದ ಐ ಡಿ ಕಾರ್ಡ್ ಗಳನ್ನು ಕರ್ನಾಟಕ ಸರ್ಕಾರ ನೀಡಲಿದೆ. ರಾಜ್ಯದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಯಾವುದೇ ಸಹಕಾರ ಸಂಘ/ ಬ್ಯಾಂಕ್ಗಳ ಸದಸ್ಯರು ಅಥವ ಸಹಕಾರಿ ಸ್ವ-ಸಹಾಯ ಗುಂಪುಗಳ ಸದಸ್ಯರು ಸಹ ನೋಂದಣಿ ಮಾಡಿಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಮುಖ್ಯ ಮಾಹಿತಿ -
‘ಯಶಸ್ವಿನಿ ಕಾರ್ಡ್’ ಇದ್ದವರಿಗೆ ಸಿಗಲಿದೆ 5 ಲಕ್ಷ ವರೆಗೆ ಉಚಿತ ಚಿಕಿತ್ಸೆ..! ಇಲ್ಲಿದೆ ಡೀಟೇಲ್ಸ್

ನಿಮ್ಮ ಬಳಿ ಯಶಸ್ವಿನಿ ಕಾರ್ಡ್ ಇದೆಯಾ? ಹಾಗಿದ್ದಲ್ಲಿ ಕೆಲವು ಕಾಯಿಲೆಗಳ ಚಿಕಿತ್ಸೆಗೆ ಈ ಕಾರ್ಡ್ ಉಪಯೋಗವಾಗಲಿದೆ. ಇಂದು ತಂತ್ರಜ್ಞಾನ (Technology) ಮುಂದುವರಿದಂತೆ ಮನುಷ್ಯನ ಜೀವನದಲ್ಲಿ ಹಲವಾರು ಬದಲಾವಣೆಗಳನ್ನು ಕಾಣಬಹುದು. ಮಾನವನ ಆರೋಗ್ಯದ ವಿಷಯಕ್ಕೆ ಬಂದರೆ ಆರೋಗ್ಯದ ಮೇಲೆ ಹಲವು ದುಷ್ಪರಿಣಾಮಗಳು ಎದುರಾಗುತ್ತಲೇ ಇವೆ. ಕೆಲವೊಂದು ಕಾಯಿಲೆಗಳನ್ನು ವಾಸಿ ಮಾಡಿಕೊಳ್ಳಲು ಅತಿ ಹೆಚ್ಚು ಹಣವನ್ನು ಭರಿಸುವ ಅಗತ್ಯತೆ ಎದುರಾಗಿದೆ. ಹೆಚ್ಚು ಹೆಚ್ಚು ಆಸ್ಪತ್ರೆಗಳು ನಿರ್ಮಾಣವಾದ್ದರಿಂದ ಹಾಗೂ ಎಲ್ಲಾ ಕಾಯಿಲೆಗಳಿಗೂ ತಂತ್ರಜ್ಞಾನದಿಂದಲೇ ಚಿಕಿತ್ಸೆ (treatment) ಕೊಡುತ್ತಿರುವುದರಿಂದ ಕೆಲವೊಂದು ಕಾಯಿಲೆಗಳಿಗೆ ದುಬಾರಿ
Categories: ಮುಖ್ಯ ಮಾಹಿತಿ -
5 ಲಕ್ಷ ರೂಪಾಯಿಗಳವರೆಗೆ ಸಹಾಯಧನ! BPL & APL ಕಾರ್ಡ್ ಹೊಂದಿರುವ ರಾಜ್ಯದ ಜನತೆಗೆ ಮತ್ತೊಂದು ಹೊಸ ಸ್ಕೀಮ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅನ್ನು ಭಾರತದ ಎಲ್ಲಾ ನಾಗರಿಕರಿಗೆ ಉಚಿತ ಆರೋಗ್ಯ ಪ್ರಯೋಜನಗಳನ್ನು ಒದಗಿಸಲು ಪ್ರಾರಂಭಿಸಿದೆ. ಆಯುಷ್ಮಾನ್ ಭಾರತ್ (Ayushman Bharat) – ಆರೋಗ್ಯ ಕರ್ನಾಟಕ (Arogya Karnataka) ಹೆಲ್ತ್ ಕಾರ್ಡ್ಗಳಿಗೆ (Health Card) ಆರೋಗ್ಯ ಇಲಾಖೆ ಈಗ ಹೊಸ ರೂಪ ನೀಡಿದೆ. ಇದರ ಹೆಸರಿನಲ್ಲೂ ಅಲ್ಪ ಬದಲಾವಣೆಯಾಗಿದ್ದು, ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಎಂದು ಹೆಸರಿಡಲಾಗಿದೆ. ಇದರ ವೈಶಿಷ್ಟ್ಯತೆ
Categories: ಮುಖ್ಯ ಮಾಹಿತಿ
Hot this week
-
PhonePe, GPay ಗ್ರಾಹಕರ ಗಮನಕ್ಕೆ: ಬಂತು ಹೊಸ 1 ಗಂಟೆಯ ಲಾಕಿಂಗ್ ಯುಪಿಐ ರೂಲ್ಸ್?
-
ತಿರುಪತಿ ಭಕ್ತರ ಗಮನಕ್ಕೆ: ಮೇ 1ರಿಂದ ತಿರುಪತಿ ದರ್ಶನ ನಿಯಮಗಳಲ್ಲಿ ಬದಲಾವಣೆ, ಈ ಹೊಸ ನಿಯಮ ತಿಳಿದುಕೊಳ್ಳಿ
-
ತಂದೆಯ ಆಸ್ತಿ ಹಂಚಿಕೆ: ‘ವಿಲ್’ ಇಲ್ಲದಿದ್ದರೆ ಮಗಳು, ಹೆಂಡತಿ, ದತ್ತು ಮಕ್ಕಳಿಗೆ ಸಿಗುವ ಪಾಲು ಎಷ್ಟು?
-
Karnataka SSLC Results: ಇಂದು 10ನೇ ತರಗತಿ ರಿಸಲ್ಟ್ ಬರುತ್ತಾ? KSEAB ಕೊಟ್ಟ ದಿಢೀರ್ ಸ್ಪಷ್ಟನೆ ಇಲ್ಲಿದೆ!
-
Gold Rate Today: ಅಕ್ಷಯ ತೃತೀಯ ಎಫೆಕ್ಟ್, ಚಿನ್ನ ಮತ್ತೆ ದುಬಾರಿ, ದಾವಣಗೆರೆ-ಬೆಂಗಳೂರಲ್ಲಿ ಇಂದಿನ ಬೆಲೆ ಎಷ್ಟಿದೆ?
Topics
Latest Posts
- PhonePe, GPay ಗ್ರಾಹಕರ ಗಮನಕ್ಕೆ: ಬಂತು ಹೊಸ 1 ಗಂಟೆಯ ಲಾಕಿಂಗ್ ಯುಪಿಐ ರೂಲ್ಸ್?

- ತಿರುಪತಿ ಭಕ್ತರ ಗಮನಕ್ಕೆ: ಮೇ 1ರಿಂದ ತಿರುಪತಿ ದರ್ಶನ ನಿಯಮಗಳಲ್ಲಿ ಬದಲಾವಣೆ, ಈ ಹೊಸ ನಿಯಮ ತಿಳಿದುಕೊಳ್ಳಿ

- ತಂದೆಯ ಆಸ್ತಿ ಹಂಚಿಕೆ: ‘ವಿಲ್’ ಇಲ್ಲದಿದ್ದರೆ ಮಗಳು, ಹೆಂಡತಿ, ದತ್ತು ಮಕ್ಕಳಿಗೆ ಸಿಗುವ ಪಾಲು ಎಷ್ಟು?

- Karnataka SSLC Results: ಇಂದು 10ನೇ ತರಗತಿ ರಿಸಲ್ಟ್ ಬರುತ್ತಾ? KSEAB ಕೊಟ್ಟ ದಿಢೀರ್ ಸ್ಪಷ್ಟನೆ ಇಲ್ಲಿದೆ!

- Gold Rate Today: ಅಕ್ಷಯ ತೃತೀಯ ಎಫೆಕ್ಟ್, ಚಿನ್ನ ಮತ್ತೆ ದುಬಾರಿ, ದಾವಣಗೆರೆ-ಬೆಂಗಳೂರಲ್ಲಿ ಇಂದಿನ ಬೆಲೆ ಎಷ್ಟಿದೆ?


