Tag: yashaswini scheme
-
ಯಶಸ್ವಿನಿ ಯೋಜನೆಗೆ ನೋಂದಾಯಿಸಿಕೊಳ್ಳಲು ಡಿಸೆಂಬರ್ 31 ಕೊನೆಯ ದಿನಾಂಕ! ಇಂದೇ ಅರ್ಜಿ ಸಲ್ಲಿಸಿ

2025-26ನೇ ಸಾಲಿನ ಯಶಸ್ವಿನಿ ಯೋಜನೆ(Yashaswini scheme)ಗೆ ನೋಂದಾಯಿಸಿಕೊಳ್ಳಲು ಡಿ. 31 ಕೊನೆಯ ಅವಕಾಶ. ತಡ ಮಾಡಬೇಡಿ! ಕರ್ನಾಟಕ ರಾಜ್ಯದ ಗ್ರಾಮೀಣ ಭಾಗದ ಜನರ ಆರೋಗ್ಯ ಭದ್ರತೆಯನ್ನು ದೃಢಪಡಿಸುವ ಯಶಸ್ವಿನಿ ಆರೋಗ್ಯ ಯೋಜನೆಗೆ ನೋಂದಣಿ ಪ್ರಕ್ರಿಯೆ ಡಿಸೆಂಬರ್ 31, 2024ರೊಳಗೆ ಪೂರ್ಣಗೊಳ್ಳಬೇಕು ಎಂದು ಸಹಕಾರ ಇಲಾಖೆ(Cooperative Department) ಪ್ರಕಟಿಸಿದೆ. 2025-26ನೇ ಸಾಲಿಗೆ ಈ ಯೋಜನೆಗಾಗಿ ಅರ್ಹ ಸಹಕಾರ ಸಂಘದ ಸದಸ್ಯರು ಮಾತ್ರ ನೋಂದಾಯಿಸಿಕೊಳ್ಳಲು ಅವಕಾಶ ಹೊಂದಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
‘ಯಶಸ್ವಿನಿ ಕಾರ್ಡ್’ ಇದ್ದವರಿಗೆ ಸಿಗಲಿದೆ 5 ಲಕ್ಷ ವರೆಗೆ ಉಚಿತ ಚಿಕಿತ್ಸೆ..! ಇಲ್ಲಿದೆ ಡೀಟೇಲ್ಸ್

ನಿಮ್ಮ ಬಳಿ ಯಶಸ್ವಿನಿ ಕಾರ್ಡ್ ಇದೆಯಾ? ಹಾಗಿದ್ದಲ್ಲಿ ಕೆಲವು ಕಾಯಿಲೆಗಳ ಚಿಕಿತ್ಸೆಗೆ ಈ ಕಾರ್ಡ್ ಉಪಯೋಗವಾಗಲಿದೆ. ಇಂದು ತಂತ್ರಜ್ಞಾನ (Technology) ಮುಂದುವರಿದಂತೆ ಮನುಷ್ಯನ ಜೀವನದಲ್ಲಿ ಹಲವಾರು ಬದಲಾವಣೆಗಳನ್ನು ಕಾಣಬಹುದು. ಮಾನವನ ಆರೋಗ್ಯದ ವಿಷಯಕ್ಕೆ ಬಂದರೆ ಆರೋಗ್ಯದ ಮೇಲೆ ಹಲವು ದುಷ್ಪರಿಣಾಮಗಳು ಎದುರಾಗುತ್ತಲೇ ಇವೆ. ಕೆಲವೊಂದು ಕಾಯಿಲೆಗಳನ್ನು ವಾಸಿ ಮಾಡಿಕೊಳ್ಳಲು ಅತಿ ಹೆಚ್ಚು ಹಣವನ್ನು ಭರಿಸುವ ಅಗತ್ಯತೆ ಎದುರಾಗಿದೆ. ಹೆಚ್ಚು ಹೆಚ್ಚು ಆಸ್ಪತ್ರೆಗಳು ನಿರ್ಮಾಣವಾದ್ದರಿಂದ ಹಾಗೂ ಎಲ್ಲಾ ಕಾಯಿಲೆಗಳಿಗೂ ತಂತ್ರಜ್ಞಾನದಿಂದಲೇ ಚಿಕಿತ್ಸೆ (treatment) ಕೊಡುತ್ತಿರುವುದರಿಂದ ಕೆಲವೊಂದು ಕಾಯಿಲೆಗಳಿಗೆ ದುಬಾರಿ
Categories: ಮುಖ್ಯ ಮಾಹಿತಿ -
ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ
ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ. ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300
Hot this week
-
ರಾತ್ರಿ ವೇಳೆ ಆಸ್ಪತ್ರೆಗೆ ಓಡುವುದು ಬೇಡ; ಸಾವಿನ ದವಡೆಯಿಂದ ನಿಮ್ಮನ್ನು ಕಾಪಾಡಬಲ್ಲವು ಈ 4 ಮಾತ್ರೆಗಳು!
-
ಕಾಲೇಜು ಹುಡುಗರ ಫೇವರಿಟ್ R15 ಮತ್ತು MT-15 ಹೊಸ ರೂಪದಲ್ಲಿ! ಮೈಲೇಜ್ ಎಷ್ಟು ಗೊತ್ತಾ?
-
ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಹೆಸರು ಸೇರ್ಪಡೆಗೆ ಮತ್ತೆ ಅರ್ಜಿ ಆರಂಭ; ಸುಲಭವಾಗಿ ಅಪ್ಲೈ ಮಾಡಿ
-
ನಿಮ್ಮ ಕೋಪ, ಟೆನ್ಶನ್ಗೆ ಕಾರಣ ಏನು ಗೊತ್ತಾ? ದೇಹದ ಈ 7 ಚಕ್ರಗಳು ‘ಲಾಕ್’ ಆದ್ರೆ ಜೀವನವೇ ನರಕ!
-
Karnataka weather forecast: ರಾಜ್ಯದ ಈ ಜಿಲ್ಲೆಗಳಿಗೆ ನಾಳೆ ವಿಪರೀತ ಚಳಿ ಅಲರ್ಟ್ ಘೋಷಣೆ.!
Topics
Latest Posts
- ರಾತ್ರಿ ವೇಳೆ ಆಸ್ಪತ್ರೆಗೆ ಓಡುವುದು ಬೇಡ; ಸಾವಿನ ದವಡೆಯಿಂದ ನಿಮ್ಮನ್ನು ಕಾಪಾಡಬಲ್ಲವು ಈ 4 ಮಾತ್ರೆಗಳು!

- ಕಾಲೇಜು ಹುಡುಗರ ಫೇವರಿಟ್ R15 ಮತ್ತು MT-15 ಹೊಸ ರೂಪದಲ್ಲಿ! ಮೈಲೇಜ್ ಎಷ್ಟು ಗೊತ್ತಾ?

- ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಹೆಸರು ಸೇರ್ಪಡೆಗೆ ಮತ್ತೆ ಅರ್ಜಿ ಆರಂಭ; ಸುಲಭವಾಗಿ ಅಪ್ಲೈ ಮಾಡಿ

- ನಿಮ್ಮ ಕೋಪ, ಟೆನ್ಶನ್ಗೆ ಕಾರಣ ಏನು ಗೊತ್ತಾ? ದೇಹದ ಈ 7 ಚಕ್ರಗಳು ‘ಲಾಕ್’ ಆದ್ರೆ ಜೀವನವೇ ನರಕ!

- Karnataka weather forecast: ರಾಜ್ಯದ ಈ ಜಿಲ್ಲೆಗಳಿಗೆ ನಾಳೆ ವಿಪರೀತ ಚಳಿ ಅಲರ್ಟ್ ಘೋಷಣೆ.!


