Category: ತಾಜಾ ಸುದ್ದಿ

  • ಬೆಂಗಳೂರಿನ ಬಸ್‌ನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಚಾಲಕನಿಗೆ ಹಿಗ್ಗಾ ಮುಗ್ಗಾ ಥಳಿತ ಇಲ್ಲಿದೆ ವಿಡಿಯೋ

    WhatsApp Image 2025 09 11 at 5.49.57 PM

    ಬೆಂಗಳೂರು, (ಸೆಪ್ಟೆಂಬರ್ 11): ಬಸ್​​ ನಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ (Sexual Harassment) ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.  ಖಾಸಗಿ ಸ್ಲೀಪರ್ ಕೋಚ್ ಬಸ್​ ನಲ್ಲಿ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಅಪ್ರಾಪ್ತೆಗೆ ಚಾಲಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಬಾಲಕಿಯ ಕುಟುಂಬಸ್ಥರು ಬೆಂಗಳೂರಿನ ಚಾಲುಕ್ಯ ಸರ್ಕಲ್‌ ಬಳಿ ಬಸ್​ ನಿಲ್ಲಿಸಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. 15 ವರ್ಷದ ಬಾಲಕಿ ಬಸ್​ ನಲ್ಲಿ ಡ್ರೈವರ್ ಬಳಿ ತನ್ನ ಮೊಬೈಲ್ ಚಾರ್ಜ್ ​ ಹಾಕಿದ್ದಳು. ಚಾರ್ಜ್ ಬಳಿಕ ಮೊಬೈಲ್

    Read more..


  • ಫಿಸಿಯೋಥೆರಪಿಸ್ಟ್’ಗಳು ವೈದ್ಯರಲ್ಲ ತಮ್ಮ ಹೆಸರಿನ ಹಿಂದೆ ‘Dr’ ಎಂದು ಬರೆಯುವಂತಿಲ್ಲ: ಸರ್ಕಾರದಿಂದ ಅಧಿಕೃತ ಆದೇಶ

    WhatsApp Image 2025 09 11 at 12.25.59 PM 1

    ಭಾರತದ ಆರೋಗ್ಯ ಸೇವಾ ವಲಯದಲ್ಲಿ ಫಿಸಿಯೋಥೆರಪಿಸ್ಟ್‌ಗಳಿಗೆ ಸಂಬಂಧಿಸಿದಂತೆ ಒಂದು ಪ್ರಮುಖ ಬದಲಾವಣೆಯನ್ನು ಆರೋಗ್ಯ ಸೇವೆಗಳ ನಿರ್ದೇಶನಾಲಯ (ಡಿಜಿಎಚ್‌ಎಸ್) ಘೋಷಿಸಿದೆ. ಫಿಸಿಯೋಥೆರಪಿಸ್ಟ್‌ಗಳು ತಮ್ಮ ಹೆಸರಿನ ಮೊದಲು ‘ಡಾ’ ಎಂಬ ಪೂರ್ವಪ್ರತ್ಯಯವನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವು ರೋಗಿಗಳಲ್ಲಿ ಗೊಂದಲವನ್ನು ತಪ್ಪಿಸಲು ಮತ್ತು ಆರೋಗ್ಯ ಸೇವೆಗಳಲ್ಲಿ ಪಾರದರ್ಶಕತೆಯನ್ನು ಖಾತ್ರಿಪಡಿಸಲು ಜಾರಿಗೆ ತರಲಾಗಿದೆ. ಈ ನಿರ್ಧಾರವು ಫಿಸಿಯೋಥೆರಪಿ ವೃತ್ತಿಯಲ್ಲಿ ಕೆಲವು ವಿವಾದಗಳನ್ನು ಹುಟ್ಟುಹಾಕಿದ್ದು, ಈ ಲೇಖನದಲ್ಲಿ ಈ ಬದಲಾವಣೆಯ ಸಂಪೂರ್ಣ ವಿವರವನ್ನು ಚರ್ಚಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..


  • Breaking: 12% ಮತ್ತು 28% GST ರದ್ದು ಮಾಡಲು ಜಿಎಸ್ಟಿ ಮಂಡಳಿ ಒಪ್ಪಿಗೆ; ಸೆ.22 ರಿಂದ ಜಾರಿ

    WhatsApp Image 2025 09 04 at 00.35.35 ad8c1a10

    ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (GST) ಮಂಡಳಿಯು ತೆರಿಗೆ ದರಗಳನ್ನು ಸರಳೀಕರಣಗೊಳಿಸಲು ಮಹತ್ವದ ನಿರ್ಧಾರ ಕೈಗೊಂಡಿದ್ದು, ಸೆಪ್ಟೆಂಬರ್ 22, 2025 ರಿಂದ ಎರಡು ತೆರಿಗೆ ಸ್ಲ್ಯಾಬ್‌ಗಳಾದ 5% ಮತ್ತು 18% ಜಾರಿಗೆ ಬರಲಿವೆ. ಈಗಿರುವ 12% ಮತ್ತು 28% ತೆರಿಗೆ ದರಗಳನ್ನು ರದ್ದುಗೊಳಿಸಲು ಮಂಡಳಿಯು ಅನುಮೋದನೆ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಐಷಾರಾಮಿ ವಸ್ತುಗಳಿಗೆ ಹೊಸ ತೆರಿಗೆ ದರ:

    Read more..


  • ನಿರೀಕ್ಷಿತ ಸೇವಾ ಅವಧಿಗೂ ಮುಂಚೆ ಶಾಸಕರ ಶಿಫಾರಸ್ಸಿನ ಆಧಾರದ ಮೇಲೆ ವರ್ಗಾವಣೆ ಮಾಡುವುದು ತಪ್ಪಲ್ಲ – ಹೈಕೋರ್ಟ್ ತೀರ್ಪು.!

    WhatsApp Image 2025 08 30 at 5.41.34 PM

    ಸರ್ಕಾರಿ ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ, ಅಂತಹ ಅಧಿಕಾರಿಗಳನ್ನು ಸ್ಥಳೀಯ ಶಾಸಕರ ಶಿಫಾರಸ್ಸಿನ ಆಧಾರದ ಮೇಲೆ ವರ್ಗಾವಣೆ ಮಾಡುವುದು ತಪ್ಪಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರ ಶಿಫಾರಸ್ಸಿನ ಆಧಾರದ ಮೇಲೆ ತಹಶೀಲ್ದಾರ್ ಎಸ್.ವೆಂಕಟೇಶಪ್ಪ ಅವರನ್ನು ವರ್ಗಾವಣೆ ಮಾಡಿದ್ದನ್ನು ಈ ತಹಶೀಲ್ದಾರ್ ಅವರು ಕರ್ನಾಟಕ

    Read more..


  • ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೇಲೆ ಅಶ್ಲೀಲ ಕಾಮೆಂಟ್ಗಳು | ಕರ್ನಾಟಕ ಮಹಿಳಾ ಆಯೋಗದ ತನಿಖೆ ಆದೇಶ

    WhatsApp Image 2025 08 29 at 6.13.39 PM

    ಬೆಂಗಳೂರು: ಪ್ರಸಿದ್ಧ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ (ಸೋಶಿಯಲ್ ಮೀಡಿಯಾ) ಅಸಭ್ಯ ಮತ್ತು ಅವಹೇಳನಕಾರಿ ಕಾಮೆಂಟ್ಗಳನ್ನು ಮಾಡಲಾಗಿದೆ ಎಂದು ದೂರು ಬಂದಿದೆ. ಈ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ತನಿಖೆ ಆದೇಶಿಸಿದೆ.ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ

    Read more..